Editor VijayaDarpana

ಕಾರ್ಮಿಕರು ದುಡಿದರೂ ತಕ್ಕ ಕೂಲಿ ಸಿಗುತ್ತಿಲ್ಲ  : ಹಿರಿಯ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ

ವಿಜಯ ದರ್ಪಣ ನ್ಯೂಸ್… ಕಾರ್ಮಿಕರು ದುಡಿದರೂ ತಕ್ಕ ಕೂಲಿ ಸಿಗುತ್ತಿಲ್ಲ  : ಹಿರಿಯ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ ಶಿಡ್ಲಘಟ್ಟ : ಬೆಳಗ್ಗೆಯಿಂದ ಸಂಜೆವರೆಗೂ ದುಡಿದರೂ ತಕ್ಕ ಕೂಲಿ ಸಿಗದೇ ಕಾರ್ಮಿಕರು ತೊಂದರೆ ಅನುಭವಿಸುತ್ತಿದ್ದಾರೆ ನಿರ್ದಿಷ್ಟ ಕೆಲಸದ ಅವಧಿಯಿಲ್ಲ, ದುಡಿಮೆ ಹೆಚ್ಚು, ಅನುಕೂಲ ಕಡಿಮೆ ಇವು ಇಂದಿನ ಕಾರ್ಮಿಕ ಪರಿಸ್ಥಿತಿಗಳು ವಿಶೇಷವಾಗಿ ರೇಷ್ಮೆ ಉದ್ಯಮದಲ್ಲಿ ಕಾರ್ಮಿಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೂ ನೆರವಿಲ್ಲದ ಪರಿಸ್ಥಿತಿಯಲ್ಲಿ ಬದುಕುತ್ತಿದ್ದಾರೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಯ…

Read More

ಸುಗಮ್ಯ ಭಾರತ ಅಭಿಯಾನಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಸುಗಮ್ಯ ಭಾರತ ಅಭಿಯಾನಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾಂ.ಜಿಲ್ಲೆ. ಮೇ 22: ಸುಗಮ್ಯ ಭಾರತ ಅಭಿಯಾನದಡಿ ವಿಕಲಚೇತನರು ಸರ್ಕಾರಿ ಹಾಗೂ ಸಾರ್ವಜನಿಕ ಕಟ್ಟಡಗಳಲ್ಲಿ ಮತ್ತು ಹೊರಾಂಗಣ ಮತ್ತು ಒಳಾಂಗಣ ಪ್ರದೇಶದಲ್ಲಿ ಯಾವುದೇ ರೀತಿಯ ಅಡೆ ತಡೆಗಳಿಲ್ಲದೆ ಸುಗಮವಾಗಿ ಸಂಚರಿಸಲು ಸುಗಮ್ಯ ಭಾರತ ಅಭಿಯಾನದ ಉದ್ದೇಶವಾಗಿದ್ದು ಈ ಅಭಿಯಾನಕ್ಕೆ ಇಂದು ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳಾದ ಎ.ಬಿ ಬಸವರಾಜು ಅವರು ಚಾಲನೆ ನೀಡಿದರು. ಈಗಾಗಲೇ ರಾಜ್ಯಾದ್ಯಂತ ಈ…

Read More

ಬೂಕರ್ ಪ್ರಶಸ್ತಿಯವರೆಗೆ ಕನ್ನಡ ಸಾಹಿತ್ಯ, ಬರವಣಿಗೆಯಿಂದ ಸಾಧನೆ ಶ್ರೀಮತಿ ಬಾನು ಮುಷ್ತಾಕ್….

ವಿಜಯ ದರ್ಪಣ ನ್ಯೂಸ್…. ಬೂಕರ್ ಪ್ರಶಸ್ತಿಯವರೆಗೆ ಕನ್ನಡ ಸಾಹಿತ್ಯ, ಬರವಣಿಗೆಯಿಂದ ಸಾಧನೆ ಶ್ರೀಮತಿ ಬಾನು ಮುಷ್ತಾಕ್…. ಬದುಕು ಸಾರ್ಥಕತೆಯ ಕಡೆಗೆ ಸಾಗುವುದು ಸಾಮಾನ್ಯವಾಗಿ ಈ ನಾಗರಿಕ ಸಮಾಜದಲ್ಲಿ ಒಂದು ದೊಡ್ಡ ಅಧಿಕಾರ, ಒಂದು ದೊಡ್ಡ ಪ್ರಶಸ್ತಿ, ಒಂದು ದೊಡ್ಡ ಜನಪ್ರಿಯತೆ, ಒಂದು ದೊಡ್ಡ ಶ್ರೀಮಂತಿಕೆ, ಒಂದು ದೊಡ್ಡ ಸಾಧನೆ ಮಾಡಿದಾಗ ಎಂಬುದು ವಾಸ್ತವಿಕ ನೆಲೆಯಲ್ಲಿ ನಿಜ. ಪ್ರಖ್ಯಾತ ಸಿನಿಮಾ ನಟ ನಟಿಯರಾಗುವುದು, ಪ್ರಖ್ಯಾತ ರಾಜಕಾರಣಿಯಾಗುವುದು, ಪ್ರಖ್ಯಾತ ಕ್ರೀಡಾಪಟುವಾಗುವುದು, ಪ್ರಖ್ಯಾತ ಉದ್ಯಮಿಯಾಗುವುದು, ಪ್ರಖ್ಯಾತ ವಿಜ್ಞಾನಿಯಾಗುವುದು, ಪ್ರಖ್ಯಾತ ಪೋಲೀಸ್ ಆಗುವುದು,…

Read More

ಕುರಿಗಳ ಮೇಲೆ ಬೀದಿ ನಾಯಿಗಳು ದಾಳಿ,  ಕುರಿಗಳು ಸಾವು 

ವಿಜಯ ದರ್ಪಣ ನ್ಯೂಸ್…. ಕುರಿಗಳ ಮೇಲೆ ಬೀದಿ ನಾಯಿಗಳು ದಾಳಿ,  ಕುರಿಗಳು ಸಾವು ಶಿಡ್ಲಘಟ್ಟ : ತಾಲ್ಲೂಕಿನ ಕುತ್ತಾಂಡಹಳ್ಳಿ ಗ್ರಾಮದಲ್ಲಿ ಕುರಿಗಳ ಹಿಂಡಿನ ಮೇಲೆ ಭಾನುವಾರ ತಡರಾತ್ರಿ ಹತ್ತಾರು ಬೀದಿ ನಾಯಿಗಳ ಗುಂಪು ದಾಳಿ ನಡೆಸಿ ಕುರಿಗಳ ಕತ್ತುಗಳನ್ನು ಕಚ್ಚಿ ಹಲ್ಲೆ ನಡೆಸಿದ ಪರಿಣಾಮ ಸುಮಾರು ೫ ಕುರಿಗಳು ಸಾವನ್ನಪ್ಪಿದ್ದು, ೪ ಕುರಿಗಳು ಗಂಭೀರ ಗಾಯಗೊಂಡಿವೆ. ಕುತ್ತಾಂಡಹಳ್ಳಿ ಗ್ರಾಮದ ಮುನಿವೆಂಕಟರಾಯಪ್ಪ ಎಂಬುವರಿಗೆ ಸೇರಿದ ಕುರಿಗಳು ಕುರಿ ದೊಡ್ಡಿಯಲ್ಲಿದ್ದಾಗ, ದೊಡ್ಡಿಗೆ ನುಗ್ಗಿದ ಬೀದಿ ನಾಯಿಗಳು ಕುರಿಗಳ ಮೇಲೆ ದಾಳಿ…

Read More

ರೈತ ಭಾರತ…….

ವಿಜಯ ದರ್ಪಣ ನ್ಯೂಸ್….. ರೈತ ಭಾರತ…….   ವಿಶ್ವ ಭೂಪಟದ ನಾಟಕವೆಂಬ ಪರದೆ ಸರಿಸಿದಾಗ ಭಾರತವೆಂಬ ರಂಗ ವೇದಿಕೆಯಲ್ಲಿ ನೇಗಿಲು ಹಿಡಿದು ತಲೆಗೆ ಹಸಿರು ರುಮಾಲು ಸುತ್ತಿದ ದಷ್ಟ ಪುಷ್ಟ ದೇಹದ ಮುಗ್ಧ ನಗುವಿನ ಸುಂದರ ರೈತನೊಬ್ಬ ಕಾಣಿಸುತ್ತಿದ್ದ………… ಭಾರತದ ಜನಸಂಖ್ಯೆಯ ಶೇಕಡ 80% ಕ್ಕೂ ಹೆಚ್ಚು ಜನ ಅವಲಂಬಿತವಾಗಿದ್ದ ಕೃಷಿ ದೇಶದ ಜೀವನಾಡಿಯಾಗಿತ್ತು. ಅಷ್ಟೇ ಏಕೆ ರೈತರನ್ನು ದೇವರ ಅಪರಾವತಾರವೆಂದೇ ಪರಿಗಣಿಸಲಾಗಿತ್ತು. ರೈತ ನಮ್ಮ ಬೆನ್ನೆಲುಬು – ಅನ್ನದಾತ – ಉಳುವ ಯೋಗಿ ಎಂದು ಹಾಡಿ…

Read More

ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಿ: ಸರ್ಕಲ್ ಇನ್ಸ್ಪೆಕ್ಟರ್ ಶ್ರೀನಿವಾಸ್

ವಿಜಯ ದರ್ಪಣ ನ್ಯೂಸ್….. ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಿ: ಸರ್ಕಲ್ ಇನ್ಸ್ಪೆಕ್ಟರ್ ಶ್ರೀನಿವಾಸ್ ಶಿಡ್ಲಘಟ್ಟ : ನಗರದಲ್ಲಿ ಮೊದಲಿನಿಂದಲೂ ಹಿಂದೂ-ಮುಸ್ಲಿಂ ಬಾಂಧವರಲ್ಲಿ ಶಾಂತಿ ಸೌಹಾರ್ದತ ನೆಲೆಸಿದ್ದು ಸಂತಸದ ವಿಷಯವಾಗಿದೆ‌ ಮುಂದೆಯೂ ಈ ರೀತಿಯ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಿ ಎಂದು ಸರ್ಕಲ್ ಇನ್ಸ್ಪೆಕ್ಟರ್ ಶ್ರೀನಿವಾಸ್ ತಿಳಿಸಿದರು. ನಗರದ ನಗರ ಠಾಣೆಯಲ್ಲಿ ಮೇ-25 ರಂದು ನಡೆಯಲಿರುವ ಶ್ರೀರಾಮ ಶೋಭಾಯಾತ್ರೆ ಅಂಗವಾಗಿ ವಿವಿಧ ಧರ್ಮಗಳ ಮುಖಂಡರನ್ನು ಕರೆಸಿ ಶಾಂತಿ ಸಭೆಯನ್ನು ನಡೆಸಿ ಅವರು ಮಾತನಾಡಿದರು. ಶ್ರೀರಾಮ ಶೋಭಾ ಯಾತ್ರೆ ಸಂದರ್ಭದಲ್ಲಿ ನಗರದ ಪ್ರಮುಖ…

Read More

ಸೀಡ್ ಲೆಸ್ ಯುವ ಜನಾಂಗ…..

ವಿಜಯ ದರ್ಪಣ ನ್ಯೂಸ್…. ಸೀಡ್ ಲೆಸ್ ಯುವ ಜನಾಂಗ….. ಹೌದು ಹಣ್ಣು ತರಕಾರಿಗಳಲ್ಲಿ ಸೀಡ್ ಲೆಸ್ ಸೃಷ್ಟಿಯಾಗುತ್ತಿರುವಂತೆ ಭಾರತೀಯ ಸಮಾಜದ ಯುವಕ ಯುವತಿಯರ ಮಾನಸಿಕ ಸ್ಥಿತಿ ಗಮನಿಸಿದರೆ ಸೀಡ್ ಲೆಸ್ ಜನಾಂಗವೊಂದು ಸೃಷ್ಟಿಯಾಗುತ್ತಿದೆಯೇ ಎಂಬ ಅನುಮಾನ ಕಾಡುತ್ತಿದೆ. ಜಾಗತೀಕರಣದ ಪ್ರಭಾವದಿಂದಾಗಿ ಭಾರತದ ಮಧ್ಯಮ ವರ್ಗದ ಕುಟುಂಬಗಳಲ್ಲಿ ಬಡತನ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಯಿತು. ಊಟ ಬಟ್ಟೆ ವಸತಿಯ ವಿಷಯದಲ್ಲಿ ಮಕ್ಕಳಿಗೆ ಹೆಚ್ಚಿನ ಕೊರತೆಯಾಗದಂತೆ ಪೋಷಕರು ನೋಡಿಕೊಂಡರು. ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಪ್ರಗತಿ ಕಂಡುಬಂದಿತು. ಅವಿಭಕ್ತ ಕುಟುಂಬಗಳು ಶಿಥಿಲವಾಗಿ ಚಿಕ್ಕ…

Read More

ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡರ ಹುಟ್ಟು ಹಬ್ಬ ಆಚರಣೆ

ವಿಜಯ ದರ್ಪಣ ನ್ಯೂಸ್…. ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡರ ಹುಟ್ಟು ಹಬ್ಬ ಆಚರಣೆ “* ಬೆಂಗಳೂರಿನ ಪದ್ಮನಾಭ ನಗರದಲ್ಲಿ ಮಾಜಿ ಪ್ರದಾನ ಮಂತ್ರಿ ಹೆಚ್.ಡಿ.ದೇವೇಗೌಡ ಅವರ ಜನುಮ ದಿನದ ಪ್ರಯುಕ್ತ   ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎನ್.ರವಿಕುಮಾರ್ ಭೇಟಿ ಮಾಡಿ ಅವರನ್ನು ಭೇಟಿ ಮಾಡಿ ಸನ್ಮಾನಿಸಿ, ಅವರ ಆಶಿರ್ವಾದ ಪಡೆದರು.*” ಶಿಡ್ಲಘಟ್ಟ : ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಅವರ 93ನೇ ಜನ್ಮದಿನವನ್ನು ಭಕ್ತಿ ಭಾವದಿಂದ ಆಚರಿಸಲಾಯಿತು. ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು…

Read More

ಕರಾಟೆ ಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಭಾರತದ ಕೀರ್ತಿ ಬೆಳಗಲಿ : ಸೋಮತ್ತನಹಳ್ಳಿ ಚಂದ್ರು 

ವಿಜಯ ದರ್ಪಣ ನ್ಯೂಸ್…. ಕರಾಟೆ ಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಭಾರತದ ಕೀರ್ತಿ ಬೆಳಗಲಿ : ಸೋಮತ್ತನಹಳ್ಳಿ ಚಂದ್ರು  ದೇವನಹಳ್ಳಿ : ಕರಾಟೆ ಆತ್ಮ ರಕ್ಷಣೆಗೆ ಇರುವ ಪ್ರಮುಖ ಪಂದ್ಯಾವಳಿಯಾಗಿದ್ದು, ಕಲಿಕೆಯ ಜೊತೆಗೆ ಇಂತಹ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಮಕ್ಕಳಲ್ಲಿ ಬುದ್ಧಿಶಕ್ತಿ ಏಕಾಗ್ರತೆ ಶಿಸ್ತು ಹೆಚ್ಚಾಗಲಿದೆ ಎಂದು ಬೆಂಗಳೂರು ಗ್ರಾಮಾಂತರ ಸುವರ್ಣ ಜನಶಕ್ತಿ ವೇದಿಕೆಯ ಜಿಲ್ಲಾಧ್ಯಕ್ಷ ಸೋಮತ್ತನಹಳ್ಳಿ ಚಂದ್ರು ಅವರು  ತಿಳಿಸಿರುತ್ತಾರೆ. ದೇವನಹಳ್ಳಿ ಪಟ್ಟಣದ ಆನಂದ್ ಅವರ ಮನೆಯಲ್ಲಿ  ಮಲೇಷ್ಯಾದಲ್ಲಿ ನಡೆಯುತ್ತಿರುವ ಮುಕ್ತ ಕರಾಟೆ ಚಾಂಪಿಯನ್ಶಿಪ್ ಪಂದ್ಯಾವಳಿಗೆ ಆಯ್ಕೆಯಾಗಿರುವ ಭಾರತದ…

Read More

ನಿರ್ಭಯಾ ಒಡಲಾಳ….

ವಿಜಯ ದರ್ಪಣ ನ್ಯೂಸ್…. ನಿರ್ಭಯಾ ಒಡಲಾಳ…. ದಯವಿಟ್ಟು ಕೇಳಿಸಿಕೊಳ್ಳಿ, ಆ ದಿನ ನಾನು ಬೆಳಗಿನ ಕರ್ತವ್ಯದಲ್ಲಿದ್ದೆ, ಡ್ಯೂಟಿ ಡಾಕ್ಟರ್ ಒಬ್ಬ ಪೇಷೆಂಟ್ ಫೈಲ್ ನೋಡಿ ಆಕೆಯ ಗಾಯಕ್ಕೆ ಡ್ರೆಸಿಂಗ್ ಮಾಡಲು ಹೇಳಿದರು. ಹಚ್ಚಬೇಕಾದ ಮುಲಾಮಿನ ಹೆಸರನ್ನು ಅದರಲ್ಲಿ ಬರೆದಿದ್ದರು. ನಾನು ಆ ಫೈಲ್ ನೊಂದಿಗೆ ಒಳ ರೋಗಿಯಾಗಿ ದಾಖಲಾಗಿದ್ದ ಕೋಣೆಯೊಳಗೆ ಹೋದೆ. ಆ ಯುವತಿಯ ಮುಖವೆಲ್ಲ ಊದಿಕೊಂಡಿತ್ತು. ಎದೆ ಬೆನ್ನು ತೊಡೆಯ ಭಾಗದಲ್ಲೆಲ್ಲಾ ಗಾಯಗಳಾಗಿದ್ದವು. ಆಕೆಯನ್ನು ಡ್ರೆಸಿಂಗ್ ಕೋಣೆಗೆ ಕರೆದುಕೊಂಡು ಹೋಗಿ ಆಕೆಯ ಬಟ್ಟೆ ಬಿಚ್ಚಿಸಿ ಹತ್ತಿಯಿಂದ…

Read More