Editor VijayaDarpana

ಮಲೆನಾಡುಗಿಡ್ಡ ಈ ಗೋತಳಿಯ ಮೌಲ್ಯವರ್ಧನೆ ಮಾಡಿದೆ ಕೊರೊನಾ!

ವಿಜಯ ದರ್ಪಣ ನ್ಯೂಸ್… ಮತ್ತೆ ಮುನ್ನೆಲೆಗೆ ಮಲೆನಾಡುಗಿಡ್ಡ ಈ ಗೋತಳಿಯ ಮೌಲ್ಯವರ್ಧನೆ ಮಾಡಿದೆ ಕೊರೊನಾ! ಕೋವಿಡ್ ಲಾಕ್‌ಡೌನ್ ನಂತರದಲ್ಲಿ ಜಾನುವಾರುಗಳ ಸಾಗಾಣಿಕೆಯಲ್ಲಿ ದಿಡೀರ್ ಏರಿಕೆಯಾಗಿದೆ. ಹೈನುಗಾರಿಕೆಗಾಗಿ ಹಸು, ಎಮ್ಮೆಗಳ ಕೊಡುಕೊಳ್ಳುವಿಕೆ, ತತ್ಸಂಬಂಧದ ಸಾಗಾಟ ಸಾಮಾನ್ಯವಾದರೂ ಕೊರೊನಾ ಕಾರಣದಿಂದ ನಾಡಿನ ಒಂದು ಗೋತಳಿಗೆ ಏಕಾಏಕಿ ಬೇಡಿಕೆ ಸೃಷ್ಟಿಯಾಗಿರುವುದು ಅನಿರೀಕ್ಷಿತವಷ್ಟೇ ಅಲ್ಲ ವಿಶೇಷ ಕೂಡ. ಕಳೆದ ವರ್ಷ ಎಲ್ಲರೂ ಹೆಚ್ಚು ಚರ್ಚೆ ಮಾಡಿದ್ದು, ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಂಡು ಕಾಯಿಲೆಗೆ ಬ್ರೇಕ್ ಹಾಕುವುದಕ್ಕೆ ಸಂಬಂಧಿಸಿದ ವಿಷಯ. ಸಾಂಪ್ರದಾಯಿಕ ಆಹಾರ ಪದ್ಧತಿಯತ್ತ ಹೊರಳುವುದರ…

Read More

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಶೇಷ ಯೋಜನೆ ಫೆಬ್ರವರಿ ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ಡಿ.ಸಿ ಸೂಚನೆ

ವಿಜಯ ದರ್ಪಣ ನ್ಯೂಸ್… ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಶೇಷ ಯೋಜನೆ(ಎಸ್.ಸಿ.ಎಸ್.ಪಿ, ಟಿ.ಎಸ್.ಪಿ) ಫೆಬ್ರವರಿ ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ಡಿ.ಸಿ ಸೂಚನೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ ಗ್ರಾ.ಜಿಲ್ಲೆ, ಫೆ.12: 2024-25 ನೇ ಸಾಲಿನಲ್ಲಿ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಯೋಜನೆಯಡಿ ಇಲಾಖೆಗಳಿಗೆ ಬಿಡುಗಡೆ ಆಗಿರುವ ಅನುದಾನವನ್ನು ಫೆಬ್ರವರಿ ಮಾಹೆಯ ಅಂತ್ಯದೊಳಗೆ ವ್ಯಯಿಸುವ ಮೂಲಕ ಶೇಕಡ 100ರಷ್ಟು ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ…

Read More

ರೈತ ಜಾಗೃತಿ ಮತ್ತು ಪ್ರೊಫೆಸರ್ ಎಂ. ಡಿ. ನಂಜುಂಡಸ್ವಾಮಿ……

ವಿಜಯ ದರ್ಪಣ ನ್ಯೂಸ್…… ರೈತ ಜಾಗೃತಿ ಮತ್ತು ಪ್ರೊಫೆಸರ್ ಎಂ. ಡಿ. ನಂಜುಂಡಸ್ವಾಮಿ…… ಪ್ರತಿಭಟನೆಗಳು – ಹೋರಾಟಗಳು ಕೇವಲ ಸಾಂಕೇತಿಕವಾಗುತ್ತಿರುವ ಸನ್ನಿವೇಶದಲ್ಲಿ, ಪ್ರೊಫೆಸರ್ ಎಂ. ಡಿ. ನಂಜುಂಡ ಸ್ವಾಮಿಯವರನ್ನು ಅವರ ಜನ್ಮದಿನದ – ಫೆಬ್ರವರಿ 13 – ನೆನಪಿನ ಸಂದರ್ಭದಲ್ಲಿ ಸ್ಮರಿಸುತ್ತಾ…. ಕರ್ನಾಟಕದ ರೈತ ಚಳವಳಿಯ ಅತ್ಯಂತ ಪ್ರಮುಖ ಹೆಸರು ಪ್ರೊಫೆಸರ್ ಎಂ. ಡಿ. ನಂಜುಂಡ ಸ್ವಾಮಿಯವರದು….. ರೈತ ಹೋರಾಟಕ್ಕೆ ತನ್ನ ಸಮಕಾಲೀನರ ಜೊತೆ ಸೇರಿ ಸಂಘಟನಾತ್ಮಕ ಧ್ವನಿ ನೀಡಿದ ಕೀರ್ತಿ ನಂಜುಂಡಸ್ವಾಮಿಯವರಿಗೆ ಸಲ್ಲುತ್ತದೆ….. ರಾಜಕೀಯ ಆಡಳಿತಗಾರರು,…

Read More

ವಿಮಾನ ರೆಸ್ಟೋರೆಂಟ್‌: ಭರ್ಜರಿ ಊಟ ಬಡಿಸಲಿದ್ದಾರೆ ಗಗನ ಸಖಿಯರು!

ವಿಜಯ ದರ್ಪಣ ನ್ಯೂಸ್… ವಿಮಾನ ರೆಸ್ಟೋರೆಂಟ್‌: ಭರ್ಜರಿ ಊಟ ಬಡಿಸಲಿದ್ದಾರೆ ಗಗನ ಸಖಿಯರು! ಬೆಂಗಳೂರು : ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ಹೊಸ ರೆಸ್ಟೋರೆಂಟ್ ಒಂದು ಶುರುವಾಗಿದೆ. ಇದು ಸಾಮಾನ್ಯ ರೆಸ್ಟೋರೆಂಟ್ ಅಲ್ಲ. ಇದು ದೊಡ್ಡ ವಿಮಾನದಂತೆ ಕಾಣುತ್ತದೆ. ಒಳಗೆ ಹೋಗಲು ಮತ್ತು ಹೊರಗೆ ಬರಲು ಎರಡು ವಿಮಾನದಂತೆಯೇ ಏಣಿಗಳಿವೆ. ಒಳಗೆ ಹೋದರೆ ವಿಮಾನದಲ್ಲಿ ಕುಳಿತಂತೆ ಅನಿಸುತ್ತದೆ. ಇದೇ ‘ಟೈಗರ್ ಆರೋ ರೆಸ್ಟೋರೆಂಟ್’. ರೆಸ್ಟೋರೆಂಟ್‌ನಲ್ಲಿರುವ ಎಲ್ಲಾ ಆಸನಗಳನ್ನು ವಿಮಾನದಂತೆ ಎರಡೂ ಬದಿಗಳಲ್ಲಿ ಜೋಡಿಸಲಾಗಿದೆ. ಮಧ್ಯದಲ್ಲಿ ವೇಟರ್‌ಗಳು ಓಡಾಡಲು ಜಾಗವಿದೆ….

Read More

ಚಾಲಕರೆಂಬ ಮಧ್ಯವರ್ತಿ ಜೀವಂತ ವಾಹನಗಳು ಮತ್ತು ಮಾಧ್ಯಮಗಳು ಹಾಗು ಚಾಲನೆ ಎಂಬ ಕಲೆ……….

ವಿಜಯ ದರ್ಪಣ ನ್ಯೂಸ್…. ಚಾಲಕರೆಂಬ ಮಧ್ಯವರ್ತಿ ಜೀವಂತ ವಾಹನಗಳು ಮತ್ತು ಮಾಧ್ಯಮಗಳು ಹಾಗು ಚಾಲನೆ ಎಂಬ ಕಲೆ………. ಇಡೀ ದೇಶದಲ್ಲಿ ಅಥವಾ ವಿಶ್ವದಲ್ಲಿ ಮನುಷ್ಯರ ನಡುವಿನ ಸಂಪರ್ಕ ಸೇತುವೆಯಾಗಿ ಕೆಲಸ ಮಾಡುವುದು ಈ ಆಧುನಿಕ ಕಾಲದಲ್ಲಿ ಎಲೆಕ್ಟ್ರಾನಿಕ್ ಮಾಧ್ಯಮದ ಯುಗದಲ್ಲಿ ಟೆಲಿಫೋನ್, ಮೊಬೈಲ್, ಸಾಮಾಜಿಕ ಜಾಲತಾಣಗಳು ಮುಂತಾದ ಕೆಲವನ್ನು ಹೆಸರಿಸಲಾಗುತ್ತದೆ. ಆದರೆ ಅದರಷ್ಟೇ ಪ್ರಾಮುಖ್ಯತೆ ಪಡೆದು ಅದಕ್ಕಿಂತ ಪ್ರಮುಖವಾಗಿ ಇಡೀ ಜನ ಸಮೂಹವನ್ನು ಫಿಸಿಕಲಿ ಅಂದ್ರೆ ಭೌತಿಕವಾಗಿ ಒಗ್ಗೂಡಿಸುವುದು ಬೃಹತ್ ಸಂಪರ್ಕ ಜಾಲ ವ್ಯವಸ್ಥೆ ಹೊಂದಿರುವ ಚಾಲಕರು…

Read More

ದೇವನಹಳ್ಳಿ ಪುರಸಭೆ ಅಧ್ಯಕ್ಷ -ಉಪಾಧ್ಯಕ್ಷರ ಅವಿರೋಧ ಆಯ್ಕೆ

ವಿಜಯ ದರ್ಪಣ ನ್ಯೂಸ್… ದೇವನಹಳ್ಳಿ ಪುರಸಭೆಗೆ ಅಧ್ಯಕ್ಷ -ಉಪಾಧ್ಯಕ್ಷರ ಅವಿರೋಧ ಆಯ್ಕೆ ದೇವನಹಳ್ಳಿ :  ದೇವನಹಳ್ಳಿ ಪಟ್ಟಣದ ಪುರಸಭೆಗೆ  ಅಧ್ಯಕ್ಷರಾಗಿ ಡಿ ಎಂ ಮುನಿಕೃಷ್ಣ , ಉಪಾಧ್ಯಕ್ಷರಾಗಿ ಜಿಎಂ ರವೀಂದ್ರ ಆಯ್ಕೆಯಾಗಿದ್ದಾರೆ. ಒಂದು ವರ್ಷಕ್ಕೂ ಹೆಚ್ಚು ಕಾಲ ಪುರಸಭೆಗೆ ಅಧ್ಯಕ್ಷ ಉಪಾಧ್ಯಕ್ಷರಿಲ್ಲದೆ ಉಪವಿಭಾಗಾಧಿಕಾರಿಗಳ ಆಡಳಿತದಲ್ಲಿದ್ದು, ಇಂದು ನಡೆದ ಚುನಾವಣೆಯಲ್ಲಿ  ಅಧ್ಯಕ್ಷ ಸ್ಥಾನಕ್ಕೆ  ಪರಿಶಿಷ್ಟ ವರ್ಗದ ಮೀಸಲಾತಿಯಿದ್ದರಿಂದ  ಡಿ.ಎಂ. ಮುನಿಕೃಷ್ಣ  ನಾಮಪತ್ರ ಸಲ್ಲಿಸಿದ್ದು, ಉಪಾಧ್ಯಕ್ಷರ ಸ್ಥಾನಕ್ಕೆ ಸಾಮಾನ್ಯ ನಿಗದಿಯಾಗಿದ್ದು ಜಿ.ಎ. ರವೀಂದ್ರ  ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾರೂ ನಾಮಪತ್ರ…

Read More

ಹೆಚ್ಚುತ್ತಿರುವ ಸೈಬರ್ ಕ್ರೈಂ ಪ್ರಕರಣಗಳು: ಜಾಗೃತರಾಗಿರಲು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಕರೆ

ವಿಜಯ ದರ್ಪಣ ನ್ಯೂಸ್… ಜಿಲ್ಲಾಡಳಿತ ಭವನದಲ್ಲಿ ವಿಶ್ವ ಸುರಕ್ಷಿತ ಅಂತರ್ಜಾಲ ದಿನ ಆಚರಣೆ ಹೆಚ್ಚುತ್ತಿರುವ ಸೈಬರ್ ಕ್ರೈಂಪ್ರಕರಣಗಳು: ಜಾಗೃತರಾಗಿರಲು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಕರೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಫೆಬ್ರವರಿ11: ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ತನ್ನ ಅಸ್ತ್ರವನ್ನು ಹೆಚ್ಚಿಸುತ್ತಲೇ ಇದೆ ಸಾರ್ವಜನಿಕರು ಸೈಬರ್ ವಂಚನೆಗೆ ಒಳಗಾಗದೆ ಜಾಗೃತರಾಗಿರಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದರು. ಮಾಹಿತಿ ತಂತ್ರಜ್ಞಾನ ಇಲಾಖೆಯ ಜಿಲ್ಲಾ ರಾಷ್ಟ್ರೀಯ ಸೂಚನಾ ವಿಜ್ಞಾನ ಕೇಂದ್ರ ವತಿಯಿಂದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ…

Read More

ಅಖಿಲ ಕೊಡವ ಸಮಾಜದ ಮನವಿ ಪತ್ರದ ವಿರುದ್ಧ ಕೊಡಗು ಗೌಡ ಸಮಾಜಗಳ ಒಕ್ಕೂಟ ತೀವ್ರ ಅಸಮಾಧಾನ

ವಿಜಯ ದರ್ಪಣ ನ್ಯೂಸ್… ಅಖಿಲ ಕೊಡವ ಸಮಾಜದ ಮನವಿ ಪತ್ರದ ವಿರುದ್ಧ ಕೊಡಗು ಗೌಡ ಸಮಾಜಗಳ ಒಕ್ಕೂಟ ತೀವ್ರ ಅಸಮಾಧಾನ ಮಡಿಕೇರಿ: ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಫೆ.೭ ರಂದು ಮಡಿಕೇರಿಯಲ್ಲಿ ಬೃಹತ್ ಜಾಥಾವನ್ನು ಶಾಂತಿಯುತವಾಗಿ ನಡೆಸಿರುವುದಕ್ಕೆ ಕೊಡಗು ಗೌಡ ಸಮಾಜಗಳ ಒಕ್ಕೂಟದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇವೆ. ಆದರೆ ಜಾಥಾ ನಡೆದ ನಂತರ ಜಿಲ್ಲಾಡಳಿತಕ್ಕೆ ನೀಡಿದ ಮನವಿ ಪತ್ರದಲ್ಲಿ ಉಲ್ಲೇಖಿಸಿರುವ ೯ ಅಂಶಗಳನ್ನು ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದು ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ತಿಳಿಸಿದ್ದಾರೆ. ನಗರದಲ್ಲಿ…

Read More

ಈ ಭೂಮಿಗೆ ಎಲ್ಲರೂ ವಲಸಿಗರೇ…….

ವಿಜಯ ದರ್ಪಣ ನ್ಯೂಸ್…. ಈ ಭೂಮಿಗೆ ಎಲ್ಲರೂ ವಲಸಿಗರೇ……. ಅಮೆರಿಕಾದ ಹೊಸ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿದ ಬೇರೆ ದೇಶದ ಜನರನ್ನು ಆಚೆಗೆ ಅಟ್ಟುತ್ತಿದ್ದಾರೆ. ಈ ಪ್ರಕ್ರಿಯೆಯ ಮೊದಲ ಹಂತವಾಗಿ ಭಾರತದ 104 ಜನರನ್ನು ಬಂಧಿಸಿ ಕೈಗೆ ಕೋಳ ತೊಡಿಸಿ ಅವರದೇ ಸೈನಿಕ ವಿಮಾನದಲ್ಲಿ ಕರೆತಂದು ಭಾರತಕ್ಕೆ ಬಿಡಲಾಯಿತು. ಇದನ್ನು ನೋಡಿದಾಗ ಒಮ್ಮೆ ಕರುಳು ಚುರ್ ಎಂದಿತು. ನಿಜ, ಅಕ್ರಮ ಎಂಬ ಪದವೇ ಬಹುತೇಕ ಒಂದು ಅಪರಾಧ ಅಥವಾ ಮಾಡಬಾರದ ಕೆಲಸ ಅಥವಾ ಕಾನೂನಿನ…

Read More

ನೈನಿತಾಲ್ ದೇಗುಲಕ್ಕೆ ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡರ ಭೇಟಿ

ವಿಜಯ ದರ್ಪಣ ನ್ಯೂಸ್… ನೈನಿತಾಲ್ ದೇಗುಲಕ್ಕೆ ಮಾಜಿ ಪ್ರಧಾನಮಂತ್ರಿ ಹೆಚ್ ಡಿ ದೇವೇಗೌಡರ ಭೇಟಿ ನೈನಿತಾಲ್: ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು ಉತ್ತರಾ ಖಂಡ್‌ ನ ನೈನಿತಾಲ್‌ನಲ್ಲಿರುವ ಪ್ರಸಿದ್ಧ ನೈನಾದೇವಿ ದೇಗುಲಕ್ಕೆ ಸೋಮವಾರ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ದೇಗುಲದ ಆವರಣದಲ್ಲಿ ಅವರು ಮಂತ್ರ ಪಠಿಸಿದರು. ಬಳಿಕ ಮಾತನಾಡಿದ ಅವರು, ನೈನಿಕೆರೆ ಮತ್ತು ನೈನಿತಾಲ್ ನನಗೆ ಕಾಶ್ಮೀರವನ್ನು ನೆನಪಿಸುತ್ತಿದೆ. ಕಾಶ್ಮೀರದ ಕೆರೆಗಳಲ್ಲಿನ ಸೌಂದರ್ಯ ನೈನಿತಾಲ್‌ನಲ್ಲೂ ಇದೆ. ಎರಡು ಒಂದೇ ರೀತಿಯಾಗಿ ನೋಡಲು ಬಹಳ ಸುಂದರವಾಗಿವೆ ಎಂದರು. ಇದಕ್ಕೂ…

Read More