Editor VijayaDarpana

ಹೋಂ ಸ್ಟೆ ನಿರ್ಮಿಸಲು ಸಹಾಯ ಧನಕ್ಕೆ ಅರ್ಜಿ ಆಹ್ವಾನ

ವಿಜಯ ದರ್ಪಣ ನ್ಯೂಸ್….. ಹೋಂ ಸ್ಟೆ ನಿರ್ಮಿಸಲು ಸಹಾಯ ಧನಕ್ಕೆ ಅರ್ಜಿ ಆಹ್ವಾನ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಜುಲೈ 21: ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರದ ಸಚಿವಾಲಯದ ಧರ್ತಿ ಅಬಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿಯಲ್ಲಿ ಆಯ್ಕೆಯಾಗಿರುವ 14 ಗ್ರಾಮಗಳಲ್ಲಿನ ಬುಡಕಟ್ಟು/ ಆದಿವಾಸಿ ಸಮುದಾಯದವರು ಹೋಂಸ್ಟೇ ನಿರ್ಮಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಸಾಸಲು ಗ್ರಾಮ ಪಂಚಾಯಿತಿಯ ಗುಮ್ಮನಹಳ್ಳಿ ಗ್ರಾಮ, ಹಣಬೆ ಗ್ರಾಮ ಪಂಚಾಯಿತಿಯ ಬೊಮ್ಮನಹಳ್ಳಿ ಗ್ರಾಮ, ಬಿಜ್ಜವಾರ ಗ್ರಾಮ ಪಂಚಾಯಿತಿಯ ಹೊಲೆರಹಳ್ಳಿ ಗ್ರಾಮ,…

Read More

ಬಿಜೆಪಿ ಬಹಿರಂಗ ಚರ್ಚೆಗೆ ಬರುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್…. ಬಿಜೆಪಿಯವರದು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಬಿಜೆಪಿ ಬಹಿರಂಗ ಚರ್ಚೆಗೆ ಬರುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಜುಲೈ 20: ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸುದ್ದಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ರಾಜಕೀಯ ಲಾಭ ಪಡೆಯುವುದು ಬಿಜೆಪಿಯ ಭ್ರಮೆ ನಿನ್ನೆ…

Read More

ಜೀವನಮಟ್ಟ ಸುಧಾರಣೆಯ ಆಯ್ಕೆಗಳು………

ವಿಜಯ ದರ್ಪಣ ನ್ಯೂಸ್ …… ಜೀವನಮಟ್ಟ ಸುಧಾರಣೆಯ ಆಯ್ಕೆಗಳು……… ನಾವು ನಮ್ಮ ಜೀವನದ ಸಾಕಷ್ಟು ಸಮಯವನ್ನು ಯಾವ ಸ್ಥಳದಲ್ಲಿ, ಯಾವ ಪ್ರದೇಶದಲ್ಲಿ, ಯಾವ ವ್ಯಕ್ತಿಗಳೊಂದಿಗೆ, ಯಾವ ಭಾವದೊಂದಿಗೆ ಹೆಚ್ಚು ಹೆಚ್ಚು ಕಳೆಯುತ್ತೇವೆಯೋ ಅದರ ಪ್ರಭಾವ ನಮ್ಮ ಬದುಕಿನ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಇದು ಬಹುತೇಕ ಅನಿವಾರ್ಯವಾಗಿ ಸಹಜವಾಗಿಯೇ, ಅನುಕೂಲಕ್ಕೆ ತಕ್ಕಂತೆ ನಡೆಯುತ್ತದೆ. ಇವುಗಳ ಮೇಲೆ ನಿಯಂತ್ರಣ ಸಾಧಿಸಬೇಕಿರುವುದು ನಮ್ಮ ಆಯ್ಕೆ ಮತ್ತು ವಿವೇಚನೆಗೆ ಬಿಟ್ಟಿದ್ದು. ಕೆಲವು ಉದಾಹರಣೆಗಳೆಂದರೆ……… ಆಸ್ಪತ್ರೆಗಳಲ್ಲಿ ಕಳೆಯುವ ದಿನಗಳು ಸಾಮಾನ್ಯವಾಗಿ ನೋವನ್ನು ಉಂಟುಮಾಡುತ್ತದೆ,…

Read More

ಭೂಮಿಯೊಳಗೆ ಹೊಡೆದು ಸೀಳಿರುವ ಕ್ಯಾರೇಟ್ ಬೆಳೆ:ರೈತರಿಗೆ ಲಕ್ಷಾಂತರ ರೂ.ಗಳ ನಷ್ಟ

ವಿಜಯ ದರ್ಪಣ ನ್ಯೂಸ್….. ಭೂಮಿಯೊಳಗೆ ಹೊಡೆದು ಸೀಳಿರುವ ಕ್ಯಾರೇಟ್ ಬೆಳೆ: ರೈತರಿಗೆ ಲಕ್ಷಾಂತರ ರೂ.ಗಳ ನಷ್ಟ ಶಿಡ್ಲಘಟ್ಟ : ರೈತರು ಬೆಳೆದಿರುವ ಕ್ಯಾರೇಟ್ ಭೂಮಿಯಲ್ಲೆ ಹೊಡೆದು ಹೋಗುತ್ತಿದ್ದು, ಮಾರಾಟವಾಗದೆ ಪರದಾಡುವಂತಾಗಿದ್ದು, ಸರ್ಕಾರದಿಂದ ಸೂಕ್ತ ಪರಿಹಾರ ನೀಡುವಂತೆ ರೈತ ಒತ್ತಾಯ ಮಾಡಿದ್ಧಾರೆ. ಸಾವಿರಾರು ಅಡಿಗಳಿಂದ ಬೋರವೆಲ್ ನೀರನ್ನು ತಗೆದು ಹನಿ ನೀರಾವರಿಯನ್ನು ಅಳವಡಿಸಿಕೊಂಡು, ಲಕ್ಷಾಂತರ ರೂಪಾಯಿಗಳು ಬಂಡವಾಳ ಹೂಡಿಕೆ ಮಾಡಿ, ಬೆಳೆದಿರುವ ಕ್ಯಾರೆಟ್ ಬೆಳೆಯು, ಭೂಮಿಯಲ್ಲೆ, ಹೊಡೆದುಕೊಂಡಿರುವ ಕಾರಣ, ಮಾರಾಟ ಮಾಡಲೂ ಆಗದೆ, ತೋಟದಲ್ಲೆ ಬಿಟ್ಟಿರಲು ಸಾಧ್ಯವಾಗದೆ, ನಷ್ಟ…

Read More

ಹೊಸಕೋಟೆಗೆ ಮೆಟ್ರೋ ಸಂಪರ್ಕ: ಡಿಸಿಎಂ. ಡಿ .ಕೆ ಶಿವಕುಮಾರ್

ವಿಜಯ ದರ್ಪಣ ನ್ಯೂಸ್…. 2027 ಕ್ಕೆ ಎತ್ತಿನಹೊಳೆ ಯೋಜನೆ ಪೂರ್ಣ ———————————————— ಹೊಸಕೋಟೆಗೆ ಮೆಟ್ರೋ ಸಂಪರ್ಕ: ಡಿಸಿಎಂ.   ಡಿ .ಕೆ ಶಿವಕುಮಾರ್ ಹೊಸಕೋಟೆ ಬೆಂ.ಗ್ರಾಂ.ಜಿಲ್ಲೆ. ಜುಲೈ,20 : ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಹೊಸಕೋಟೆಗೆ ಶೀಘ್ರ ಮೆಟ್ರೋ ಸಂಪರ್ಕ ಕಲ್ಪಿಸಲು ಅಗತ್ಯ ಯೋಜನೆ ಸಿದ್ಧಪಡಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದರು. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಹೊಸಕೋಟೆ ತಾಲ್ಲೂಕಿನ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ತಾಲ್ಲೂಕು ಪಂಚಾಯಿತಿ ಹೊಸಕೋಟೆ ಹಾಗೂ 28 ಗ್ರಾಮ ಪಂಚಾಯತಿಗಳ ವತಿಯಿಂದ…

Read More

ಹೇಳುವುದು ಒಂದು ಮಾಡುವುದು ಇನ್ನೊಂದು ಏಕೋ ಕಾಣೆ……….

ವಿಜಯ ದರ್ಪಣ ನ್ಯೂಸ್….. ಹೇಳುವುದು ಒಂದು ಮಾಡುವುದು ಇನ್ನೊಂದು ಏಕೋ ಕಾಣೆ………. ಟಿ ವಿ ಧಾರಾವಾಹಿಗಳಲ್ಲಿ ಅತ್ತೆ ಸೊಸೆಗೆ ತೊಂದರೆ ಕೊಡುವುದನ್ನು ನೋಡಿ ಕಣ್ಣೀರಾಗುವಿರಿ, ಆದರೆ ನಿಮ್ಮ ಮನೆಯ ಅದೇ ವಾತಾವರಣವನ್ನು ಮರೆಯುವಿರಿ……. ಸಿನಿಮಾದಲ್ಲಿ ನಾಯಕ ಭ್ರಷ್ಟ ರಾಜಕಾರಣಿಗಳನ್ನು ಚಚ್ಚುವುದು ನೋಡಿ ಸಿಳ್ಳೆ ಹೊಡೆಯುವಿರಿ, ಆದರೆ ನಿಜ ಜೀವನದಲ್ಲಿ ಅದೇ ರಾಜಕಾರಣಿಗಳ ಹಿಂಬಾಲಕರಾಗಿರುವಿರಿ……. ಕಥೆಗಳಲ್ಲಿ ಇಡೀ ಬದುಕನ್ನೇ ಇತರರಿಗಾಗಿ ತ್ಯಾಗ ಮಾಡುವ ಪಾತ್ರಗಳಲ್ಲಿ ನಿಮ್ಮನ್ನೇ ಕಲ್ಪಿಸಿಕೊಳ್ಳುತ್ತೀರಿ, ಆದರೆ ವಾಸ್ತವದಲ್ಲಿ ಎಲ್ಲವೂ ನನಗೇ ಇರಲಿ ಎಂದು ದುರಾಸೆ ಪಡುವಿರಿ….

Read More

ಸಗಟು ಮಳಿಗೆಗೆ ಬೇಟಿ ನೀಡಿದ ಆಹಾರ ಸಚಿವ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್….. ಸಗಟು ಮಳಿಗೆಗೆ ಬೇಟಿ ನೀಡಿದ ಆಹಾರ ಸಚಿವ ಮುನಿಯಪ್ಪ ಮೈಸೂರು.ಜುಲೈ 19: ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಇಂದು ಮೈಸೂರಿನ ದಕ್ಷಿಣ ನಗರದ ಸಗಟು ಮಳಿಗೆ ಬಂಡಿಪಾಲ್ಯಕ್ಕೆ ಬೇಟಿ ನೀಡಿ ಆಹಾರ ಧಾನ್ಯಗಳ ಪರಿಶೀಲನೆ ನಡೆಸಿದರು . ಅಕ್ಕಿ,ರಾಗಿಯ ಗುಣಮಟ್ಟದ ಕುರಿತು ಪರಿಶೀಲಿಸಿ ಉತ್ತಮವಾದ ಆಹಾರ ಧಾನ್ಯಗಳನ್ನು ಫಲಾನುಭವಿಗಳಿಗೆ ತಲುಪಿಸಬೇಕು ಎಂದರು. ಸಗಟು ಮಳಿಗೆಯನ್ನು ಪರಿಶೀಲಿಸಿ ಸಗಟು ಮಳಿಗೆಯು ಗುಣಮಟ್ಟದ್ದಾಗಿದ್ದು ಉತ್ತಮವಾಗಿದೆ ಎಂದು…

Read More

ನಿಮಿಷಾ ಪ್ರಿಯ…….

ವಿಜಯ ದರ್ಪಣ ನ್ಯೂಸ್ ನಿಮಿಷಾ ಪ್ರಿಯ……. ಬದುಕು ಜಟಕಾ ಬಂಡಿ, ವಿಧಿ ಅದರ ಸಾಹೇಬ, ಕುದುರೆ ನೀನ್, ಅವನು ಪೇಳ್ದಂತೆ ಪಯಣಿಗರು, ಮದುವೆಗೋ ಮಸಣಕೋ, ಹೋಗೆಂದ ಕಡೆಗೋಡು, ಪದ ಕುಸಿಯೇ ನೆಲವಿಹುದು ಮಂಕು ತಿಮ್ಮ,……. ಡಿವಿಜಿ. ದೂರದ ಯೆಮೆನ್ ದೇಶದಲ್ಲಿ ಬದುಕು ಕಟ್ಟಿಕೊಳ್ಳಲು ಹೋದ ಕೇರಳದ ಪಾಲಕ್ಕಾಡಿನ ನಿಮಿಷಾ ಪ್ರಿಯ ಎಂಬ ದಾದಿ, ಬದುಕಿನ ಆಕಸ್ಮಿಕ ಹೊಡೆತಕ್ಕೆ ಸಿಲುಕಿ ಕೊಲೆ ಆರೋಪದ ಅಪರಾಧ ಸಾಬೀತಾಗಿ, ಮರಣದಂಡನೆ ಶಿಕ್ಷೆಗೆ ಗುರಿಯಾಗಿ, ಸಾವು ಬದುಕಿನ ನಡುವೆ ದಿನಗಳನ್ನು ದೂಡುತ್ತಾ ಯಾವುದೇ…

Read More

ಎನ್‌ಎಂಡಿಸಿ ಸಿಎಸ್‌ಆರ್ ಹೆಜ್ಜೆ – ಬಳ್ಳಾರಿ ಗ್ರಾಮಗಳಲ್ಲಿ ಸಮುದಾಯ ಭದ್ರತೆಗೆ ಚೀಟಾ ಬೈಕ್‌ಗಳು

ವಿಜಯ ದರ್ಪಣ ನ್ಯೂಸ್…. ಎನ್‌ಎಂಡಿಸಿ ಸಿಎಸ್‌ಆರ್ ಹೆಜ್ಜೆ : ಬಳ್ಳಾರಿ ಗ್ರಾಮಗಳಲ್ಲಿ ಸಮುದಾಯ ಭದ್ರತೆಗೆ ಚೀಟಾ ಬೈಕ್‌ಗಳು ಬಳ್ಳಾರಿ, ಕರ್ನಾಟಕ, ಜುಲೈ 19, 2025 : ಸಂಧೂರು, ಚೋರನೂರು ಮತ್ತು ತೋರಣಗಲ್ಲು ಹಳ್ಳಿಗಳ ಕಾಡು ಮತ್ತು ಗುಡ್ಡ ಪ್ರದೇಶಗಳಲ್ಲಿ, ಈ ಹೊಸ ಬೈಕ್‌ಗಳು ಎರಡು ಚಕ್ರದ ರೂಪದಲ್ಲಿ ಬದಲಾವಣೆ ತರಲಾರಂಭಿಸಿವೆ. ಎನ್‌ಎಂಡಿಸಿ ಸಂಸ್ಥೆಯ ಬೆಂಬಲದಿಂದ, ಬಳ್ಳಾರಿ ಜಿಲ್ಲಾ ಪೊಲೀಸರಿಗೆ ಎಂಟು ಶಕ್ತಿಯುತ ಚೀಟಾ ಪ್ಯಾಟ್ರೋಲ್ ಬೈಕ್‌ಗಳನ್ನು ಒದಗಿಸಲಾಗಿದ್ದು, ಇದು ಗ್ರಾಮೀಣ ಪ್ರದೇಶಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾರ್ಯಾಚರಣೆಗೆ…

Read More

ಗೃಹ ಆರೋಗ್ಯ ಯೋಜನೆ: ಮನೆ ಮನೆ ಭೇಟಿ ನೀಡಿ ಅರೋಗ್ಯ ತಪಾಸಣೆ ನಡೆಸಲಿರುವ ಆರೋಗ್ಯ ಸಿಬ್ಬಂದಿ

ವಿಜಯ ದರ್ಪಣ ನ್ಯೂಸ್….. ಗೃಹ ಆರೋಗ್ಯ ಯೋಜನೆ: ಮನೆ ಮನೆ ಭೇಟಿ ನೀಡಿ ಅರೋಗ್ಯ ತಪಾಸಣೆ ನಡೆಸಲಿರುವ ಆರೋಗ್ಯ ಸಿಬ್ಬಂದಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಜುಲೈ 18: ಗೃಹ ಆರೋಗ್ಯ ಯೋಜನೆಯಡಿ ಆರೋಗ್ಯ ಅಧಿಕಾರಿಗಳು ಜಿಲ್ಲೆಯಾದ್ಯಂತ ಮನೆ ಮನೆ ಭೇಟಿ ನೀಡಿ 30 ವರ್ಷ ಮೇಲ್ಪಟ್ಟ ಎಲ್ಲರಿಗೂ ಆರೋಗ್ಯ ತಪಾಸಣೆ ನಡೆಸಲಿದ್ದಾರೆ ಎಂದು ಜಿ.ಪಂ ಸಿಇಓ ಡಾ. ಕೆ.ಎನ್ ಅನುರಾಧ ಅವರು ತಿಳಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ,…

Read More