ತಾಂಡವಪುರ ಗ್ರಾಮಪಂಚಾಯ್ತಿ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ ಮಹಾತ್ಮರ ಸ್ಮರಣೆ
ವಿಜಯ ದರ್ಪಣ ನ್ಯೂಸ್…. ತಾಂಡವಪುರ ಗ್ರಾಮಪಂಚಾಯ್ತಿ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ ಮಹಾತ್ಮರ ಸ್ಮರಣೆ ತಾಂಡವಪುರ ಜನವರಿ 26 ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ತಾಂಡವಪುರ ಗ್ರಾಮ ಪಂಚಾಯತಿ ಕಚೇರಿಯಲ್ಲಿ 77 ವರ್ಷದ ಗಣರಾಜ್ಯೋತ್ಸವವನ್ನು ಆಚರಿಸುವ ಮೂಲಕ ದೇಶಕ್ಕಾಗಿ ಹೋರಾಡಿದ ಮಹಾತ್ಮರಾದ ಮಹಾತ್ಮ ಗಾಂಧೀಜಿ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರವರನ್ನು ಸ್ಮರಿಸಿಕೊಂಡರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಾಗಮ್ಮ ಅಭಿವೃದ್ಧಿ ಅಧಿಕಾರಿಗಳಾದ ಪ್ರಕಾಶ್ ಕಾರ್ಯದರ್ಶಿ ಕೆಕೆ ಮರಯ್ಯ…
