ಅಣ್ಣೇಶ್ವರ, ಹಾಡೋನಹಳ್ಳಿ ಗ್ರಾ.ಪಂ ಗಳಿಗೆ ಕೇಂದ್ರ ಅಧಿಕಾರಿಗಳ ತಂಡ ಭೇಟಿ
ವಿಜಯ ದರ್ಪಣ ನ್ಯೂಸ್…. ಅಣ್ಣೇಶ್ವರ, ಹಾಡೋನಹಳ್ಳಿ ಗ್ರಾ.ಪಂ ಗಳಿಗೆ ಕೇಂದ್ರ ಅಧಿಕಾರಿಗಳ ತಂಡ ಭೇಟಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ದೇವನಹಳ್ಳಿ ತಾಲ್ಲೂಕಿನ ಅಣ್ಣೇಶ್ವರ ಗ್ರಾಮ ಪಂಚಾಯಿತಿ ಸಮೃದ್ಧಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮ ಪಂಚಾಯಿತಿಯ ಮಾತೃಶ್ರೀ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಕ್ಕೆ *ಲೊಕೋಸ್ ಕಾರ್ಯತಂತ್ರದ* ಪ್ರಗತಿ ಪರಿಶೀಲನೆ ಉದ್ದೇಶ ಮತ್ತು ಮುಂದಿನ ಹಂತದ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಲು *ರಾಷ್ಟ್ರೀಯ ಕಾರ್ಯಕ್ರಮ ವ್ಯವಸ್ಥಾಪಕರಾದ ಲಕ್ಷ್ಮಿಕಾಂತ್…
