Editor VijayaDarpana

ಶಿವರಾಮೇಗೌಡರ ಕ.ರ.ವೇ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

ವಿಜಯ ದರ್ಪಣ ನ್ಯೂಸ್… ಶಿವರಾಮೇಗೌಡರ ಕ.ರ.ವೇ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಆಚರಣೆ ಮಡಿಕೇರಿ ಆಗಸ್ಟ್  15 :ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮಡಿಕೇರಿ ನಗರದ ಟೋಲ್ ಗೇಟ್ ಬಳಿ ಇರುವ ವಿಶ್ವಮಾನವ ಉದ್ಯಾನವನದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಮಾಜ ಸೇವಕ ಪ್ರಭು ರೈ ಅವರು ಕುವೆಂಪು ಪುತ್ಥಳಿಗೆ ಮಾಲಾರ್ಪಣೆ ಮಾಡಿದರು ಸಮಾಜ ಸೇವಕರು ಹಾಗೂ ಮಾಜಿ ಅಹಿಂದ ಅಧ್ಯಕ್ಷ ಮುದ್ದಯ್ಯ ರವರು ಧ್ವಜಾರೋಹಣ ನೆರವೇರಿಸಿದರು. ಮಾಜಿ ಪುರಸಭೆ ಉಪಾಧ್ಯಕ್ಷ ಟಿ.ಎಂ.ಅಯ್ಯಪ್ಪ ರವರು ಮಾತನಾಡಿ…

Read More

ಭೈರವೈಕ್ಯರಾದ  ಶ್ರೀ ಶ್ರೀ ಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿ

ವಿಜಯ ದರ್ಪಣ ನ್ಯೂಸ್… ಭೈರವೈಕ್ಯರಾದ  ಶ್ರೀ ಶ್ರೀ ಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿ ಬೆಂಗಳೂರಿನ ಕೆಂಗೇರಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಕುಮಾರ ಚಂದ್ರಶೇಖರನಾಥ ಮಹಾಸ್ವಾಮೀಜಿರವರು ತಡರಾತ್ರಿ 12:01 ನಿಮಿಷಕ್ಕೆ ಶ್ರೀಕ್ಷೇತ್ರದಲ್ಲಿ ಭೈರವೈಕ್ಯರಾಗಿದ್ದಾರೆ. ಕೆಂಗೇರಿಯಲ್ಲಿ ಶ್ರೀಮಠ ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಿಕ, ಧಾರ್ಮಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಶ್ರೀ ಶ್ರೀ ಶ್ರೀ ಚಂದ್ರಶೇಖರನಾಥ ಮಹಾಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ (ಇಂದು 16-08-2025ನೇ ಶನಿವಾರ) ಶ್ರೀಮಠದ ಆವರಣದಲ್ಲೇ ಭಕ್ತರು…

Read More

ಸಾಂಕೇತಿಕವಾಗಿ ನಾಯಿಗಳು ಯಾರು ? ಊಹಿಸಿ……….

ವಿಜಯ ದರ್ಪಣ ನ್ಯೂಸ್…. ಸಾಂಕೇತಿಕವಾಗಿ ನಾಯಿಗಳು ಯಾರು ? ಊಹಿಸಿ………. ಬೀದಿ ನಾಯಿಗಳ ಬಗ್ಗೆ ಸುಪ್ರೀಂಕೋರ್ಟ್ ಆದೇಶದ ಬಗ್ಗೆ ಚರ್ಚೆಗಳು ಆಗುತ್ತಿರುವಾಗ ಕಾಡಿನ ನಾಯಿಯ ಪ್ರವೇಶ…… ಕಾಡಿನ ನಾಯಿಯೊಂದು ಆಹಾರ ಹುಡುಕುತ್ತಾ ದಾರಿ ತಪ್ಪಿಸಿಕೊಂಡು ನಾಡಿಗೆ ಬಂದಿದೆ…. ‌.‌‌‌‌‌…….‌ ಮಳೆಗಾಲದ ಈ ಸಮಯದಲ್ಲಿ ಅದಕ್ಕೆ ಕಾಡಿನಲ್ಲಿ ಆಹಾರದ ಕೊರತೆ ಕಾಡಿತು. ಬಹುತೇಕ ಮಾಂಸಹಾರಿ ಪ್ರಾಣಿ ನಾಯಿ……….. ರಾತ್ರಿಯೆಲ್ಲಾ ಸಂಚರಿಸುತ್ತಾ ಯಾವುದೋ ಹಾದಿ ಹಿಡಿದು ಸಾಗುತ್ತಿರುವಾಗ ಆಕಸ್ಮಿಕವಾಗಿ ಕಾಡು ಕೊನೆಯಾಗಿ ಬೆಳಗಿನ ಹೊತ್ತಿಗೆ ತನಗರಿವಿಲ್ಲದೆ ಮತ್ತು ತಾನೆಂದೂ ನೋಡಿರದ…

Read More

ಜನ್ಮದಾತರಿಗೂ ಹಾಗೂ ಅಕ್ಷರ ಕಲಿಸಿದ ಗುರುಗಳಿಗೆ ವಿದ್ಯಾರ್ಥಿಗಳು ಋಣಿಯಾಗಿರಬೇಕು: ಶಾಸಕ ಬಿ ಎನ್ ರವಿಕುಮಾರ್ 

ವಿಜಯ ದರ್ಪಣ ನ್ಯೂಸ್….. ಜನ್ಮದಾತರಿಗೂ ಹಾಗೂ ಅಕ್ಷರ ಕಲಿಸಿದ ಗುರುಗಳಿಗೆ ವಿದ್ಯಾರ್ಥಿಗಳು ಋಣಿಯಾಗಿರಬೇಕು: ಶಾಸಕ ಸಿ ಎನ್ ರವಿಕುಮಾರ್ ಶಿಡ್ಲಘಟ್ಟ : ಜನ್ಮ ನೀಡಿದ ತಾಯಿ, ತಂದೆ ಹಾಗೂ ಅಕ್ಷರ ಕಲಿಸಿದ ಗುರುಗಳಿಗೆ ವಿದ್ಯಾರ್ಥಿಗಳು ಋಣಿಯಾಗಿರಬೇಕು ಸಂಸ್ಕಾರವಂತರಾಗಿ ಬೆಳೆದು ಗುರು, ಹಿರಿಯರನ್ನು ಗೌರವಿಸಬೇಕು ಎಂದು ಶಾಸಕರಾದ ಬಿ.ಎನ್.ರವಿಕುಮಾರ್ ತಿಳಿಸಿದರು. ತಾಲ್ಲೂಕು ರಾಷ್ಟೀಯ ಹಾಗೂ ನಾಡ ಹಬ್ಬಗಳ ಆಚರಣಾ ಸಮಿತಿಯಿಂದ ನಗರದಲ್ಲಿನ ನೆಹರೂ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ೭೯ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜ ವಂದನೆ ಸ್ವೀಕರಿಸಿ ಅವರು…

Read More

ಪ್ರತಿಯೊಬ್ಬರು ದೇಶಾಭಿಮಾನ ಬೆಳೆಸಿಕೊಳ್ಳಿ : ಬಿ ನಾಗರಾಜು

ವಿಜಯ ದರ್ಪಣ ನ್ಯೂಸ್….. ಪ್ರತಿಯೊಬ್ಬರು ದೇಶಾಭಿಮಾನ ಬೆಳೆಸಿಕೊಳ್ಳಿ : ಬಿ ನಾಗರಾಜು ತಾಂಡವಪುರ ಆಗಸ್ಟ್ 15 ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ದೇಶಾಭಿಮಾನ ಬೆಳೆಸಿಕೊಳ್ಳಿ ಎಂದು ಮೈಸೂರ್ ತಾಲೂಕು ಕಡಕೋಳ ಬಿಕೆಟಿ ಪಬ್ಲಿಕ್ ಶಾಲೆಯ ಸಂಸ್ಥಾಪಕ ಹಾಗೂ ಕಾಳಿ ಬೀರೇಶ್ವರ ಟ್ರಸ್ಟಿನ ಅಧ್ಯಕ್ಷರಾದ ಬಿ ನಾಗರಾಜ್ ರವರು ಹೇಳಿದರು. ಅವರಿಂದು ಶಾಲೆಯಲ್ಲಿ ಹಮ್ಮಿಕೊಂಡಿದ್ದ 79ನೇ ಸ್ವಾತಂತ್ರೋತ್ಸವ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಬಿ ನಾಗರಾಜ್ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಮಹಾತ್ಮರ ಆದರ್ಶಗಳನ್ನು ಪ್ರತಿಯೊಬ್ಬರೂ…

Read More

ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ ಎ.ಬಿ. ಬಸವರಾಜು

ವಿಜಯ ದರ್ಪಣ ನ್ಯೂಸ್….. ಜಿಲ್ಲಾಡಳಿತ ಭವನದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಆಗಸ್ಟ್ 15(ಕ.ವಾ):- “79 ನೇ ಸ್ವಾತಂತ್ರ್ಯ ದಿನಾಚರಣೆ”ಯ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ‌ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನ ಮುಂಭಾಗದ ಆವರಣದಲ್ಲಿಂದು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ರವರು “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, “ತ್ರಿವರ್ಣ ಧ್ವಜ”ಕ್ಕೆ ಗೌರವ ವಂದನೆ ಸಲ್ಲಿಸಿದರು….

Read More

ತಾಯ್ನೆಲ……. ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ತಾಯಿ ನೆಲವನ್ನು ಸ್ಮರಿಸುತ್ತಾ……..

ವಿಜಯ ದರ್ಪಣ ನ್ಯೂಸ್…. ತಾಯ್ನೆಲ……. ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ತಾಯಿ ನೆಲವನ್ನು ಸ್ಮರಿಸುತ್ತಾ…….. 78 ರ ಯೌವ್ವನದ ಸೃಷ್ಟಿಯ ಅತ್ಯದ್ಭುತ, ಅತ್ಯಾಕರ್ಷಕ ಭರತ ಖಂಡವೇ,……. ನಿನ್ನೊಂದಿಗೆ ಈ ಕ್ಷಣ ನಾನಿರುವುದೇ ಒಂದು ಸೌಭಾಗ್ಯ. ಅದಕ್ಕೆ ಕೃತಜ್ಞತೆ ಸಲ್ಲಿಸುತ್ತಾ….. ಸ್ವಾತಂತ್ರ್ಯ ಪಡೆದ 78 ವರ್ಷಗಳು …… ಸಂವಿಧಾನ ಸ್ವೀಕರಿಸಿ 75 ವರ್ಷಗಳು…… ಆದರೆ, ನಿನ್ನ ಅಸ್ತಿತ್ವ ಸಹಸ್ರಾರು ವರ್ಷಗಳ ನಿರಂತರ ಚಲನೆಯಿಂದ ಕೂಡಿದೆ…… ನನ್ನ ಭರತ ಖಂಡವೇ ಏನೆಂದು ವರ್ಣಿಸಲಿ – ಎಷ್ಟೆಂದು ವರ್ಣಿಸಲಿ ನಿನ್ನನ್ನು …… ಪದಗಳು –…

Read More

ಮಕ್ಕಳಿಗೆ ವಿದ್ಯೆ ಜತೆಗೆ ನಮ್ಮ ಧರ್ಮ, ಸಂಸ್ಕೃತಿ , ಬಗ್ಗೆಯೂ ಮನವರಿಕೆ ಮಾಡಿಕೊಡಬೇಕು

ವಿಜಯ ದರ್ಪಣ ನ್ಯೂಸ್…. ಮಕ್ಕಳಿಗೆ ವಿದ್ಯೆ ಜತೆಗೆ ನಮ್ಮ ಧರ್ಮ, ಸಂಸ್ಕೃತಿ , ಬಗ್ಗೆಯೂ ಮನವರಿಕೆ ಮಾಡಿಕೊಡಬೇಕು ಶಿಡ್ಲಘಟ್ಟ : ಮಕ್ಕಳಿಗೆ ಉತ್ತಮ ವಿದ್ಯೆ ಜತೆಗೆ ನಮ್ಮ ಧರ್ಮ, ಸಂಸ್ಕೃತಿ , ಸಂಪ್ರದಾಯಗಳ ಬಗ್ಗೆಯೂ ಮನವರಿಕೆ ಮಾಡಿಕೊಡಬೇಕು ಎಂದು ಚಿಕ್ಕದಾಸರಹಳ್ಳಿಯ ಲಕ್ಷ್ಮಿ ವಿದ್ಯಾನಿಕೇತನ ಶಾಲೆಯ ಮುಖ್ಯಸ್ಥ ದೇವರಾಜ್‌ ತಿಳಿಸಿದರು. ತಾಲ್ಲೂಕಿನ ಹಂಡಿಗನಾಳದ ಕೆವಿ ಭವನದಲ್ಲಿ ಶ್ರೀರಾಮ ಶೋಭಾಯಾತ್ರೆ ಆಚರಣಾ ಟ್ರಸ್‌ಟ್‌ನಿಂದ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಶ್ರೀರಾಮಾಯಣ, ಮಹಾಭಾರತ, ಸ್ವಾತಂತ್ರ್ಯ ಹೋರಾಟಗಾರರ ಕುರಿತ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ…

Read More

ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಿ

ವಿಜಯ ದರ್ಪಣ ನ್ಯೂಸ್…. ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾಂ.ಜಿಲ್ಲೆ. ಆಗಸ್ಟ್,14 : ಇದೇ ಆಗಸ್ಟ್ 26 ಮತ್ತು 27 ರಂದು ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಹಬ್ಬದ ಆಚರಣೆ ಮಾಡುವ ಸಲುವಾಗಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ಇನ್ನೂ ಮುಂದೆ ರಾಜ್ಯದ ಯಾವುದೇ ಕೆರೆ ಮತ್ತು ಇತರೆ ಜಲ ಮೂಲಗಳಲ್ಲಿ ವಿಸರ್ಜಿಸುವುದನ್ನು ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿ ನಿಷೇಧಿಸಿದೆ. ಸಾರ್ವಜನಿಕರು ಸಾಮಾನ್ಯವಾಗಿ…

Read More

ಕಾಯಕ ಮತ್ತು ದಾಸೋಹದ ಮೂಲಕ ಸಮಾಜ ಪರಿವರ್ತನೆಗೆ ಶ್ರಮಿಸಿದವರು ನುಲಿಯ ಚಂದಯ್ಯರು 

ವಿಜಯ ದರ್ಪಣ ನ್ಯೂಸ್…. ನುಲಿಯ ಚಂದಯ್ಯನವರ ಜಯಂತಿ ಆಚರಣೆ ಕಾಯಕ ಮತ್ತು ದಾಸೋಹದ ಮೂಲಕ ಸಮಾಜ ಪರಿವರ್ತನೆಗೆ ಶ್ರಮಿಸಿದವರು ನುಲಿಯ ಚಂದಯ್ಯರು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ. ಗ್ರಾ.ಜಿಲ್ಲೆ ಆ. 11 : ಕಾಯಕ ನಿಷ್ಠೆ ಹಾಗೂ ದಾಸೋಹದ ಮೂಲಕ ಸಮಾಜ ಪರಿವರ್ತನೆಗೆ ಶ್ರಮಿಸಿದವರು ಕಾಯಕಯೋಗಿ, ವಚನಕಾರ ನುಲಿಯ ಚಂದಯ್ಯರು ಅವರ ಕಾಯಕ ನಿಷ್ಠೆಯನ್ನು ಜೀವನದಲ್ಲಿ ಅಳವಡಿಸಿಕೊಂಡು ಪಾಲನೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ…

Read More