Editor VijayaDarpana

ಆದ್ದೂರಿಯಾಗಿ ನಡೆದ ಶ್ರೀ ಓಂಶಕ್ತಿ ಅಮ್ಮನವರ ವಾರ್ಷಿಕೋತ್ಸವ

ವಿಜಯ ದರ್ಪಣ ನ್ಯೂಸ್…. ಆದ್ದೂರಿಯಾಗಿ ನಡೆದ ಶ್ರೀ ಓಂಶಕ್ತಿ ಅಮ್ಮನವರ ವಾರ್ಷಿಕೋತ್ಸವ ಶಿಡ್ಲಘಟ್ಟ : ತಾಲ್ಲೂಕಿನ ಕದರಿನಾಯಕನಹಳ್ಳಿಯಲ್ಲಿ ಆದ್ದೂರಿಯಾಗಿ ನಡೆದ ಶ್ರೀ ಓಂಶಕ್ತಿ ಅಮ್ಮನವರ ದೇವಾಲಯದಲ್ಲಿ 3ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾಸಕರಾದ ಬಿ.ಎನ್ ರವಿಕುಮಾರ್ ಮಾತನಾಡಿ ಓಂ ಶಕ್ತಿ ಅಮ್ಮನವರು ಈ ಭಾಗದಲ್ಲಿ ಶಕ್ತಿ ದೇವತೆಯಾಗಿದ್ದು ಭಕ್ತಾದಿಗಳ ಇಷ್ಟಾರ್ಥಗಳನ್ನು ಪರಿಹರಿಸುತ್ತಿದ್ದು ಉತ್ತಮ ಮಳೆ ,ಬೆಳೆಯಾಗಿ ಜನ,ಜಾನುವಾರಗಳು ಸುಖಶಾಂತಿ ನೆಮ್ಮಂದಿಯಿಂದ ಬಾಳಲಿ ಎಂದು ಓಂಶಕ್ತಿ ಅಮ್ಮನವರಲ್ಲಿ ಪ್ರಾರ್ಥಿಸಿಕೊಂಡಿರುವುದಾಗಿ ತಿಳಿಸಿದರು. ಓಂ ಶಕ್ತಿ ಅಮ್ಮನವರ ದೇವಾಲಯದ 3ನೇ ವಾರ್ಷಿಕೋತ್ಸವದ…

Read More

ಸೈನಿಕರ ಜೀವವೂ ಅತ್ಯಮೂಲ್ಯ….

ವಿಜಯ ದರ್ಪಣ ನ್ಯೂಸ್… ಸೈನಿಕರ ಜೀವವೂ ಅತ್ಯಮೂಲ್ಯ…. ಅವರು ಸಹ ತಾಯಿಯ ಕರುಳಿನ ಕುಡಿಗಳೇ, ಸಂಯಮವಿರಲಿ…… ಯಾವುದೋ ಧಾರಾವಾಹಿ, ಸಿನಿಮಾ, ನಾಟಕದ ಭಾವನಾತ್ಮಕ ದೃಶ್ಯಗಳನ್ನು ನೋಡುವಾಗಲೇ ಅಥವಾ ಯಾವುದಾದರೂ ನೋವಿನ, ಸಂಕಷ್ಟದ, ಕಥೆ, ಕಾದಂಬರಿ, ಕವಿತೆ ಓದುವಾಗಲೇ ನಮಗರಿವಿಲ್ಲದಂತೆ ದುಃಖದಿಂದ ಕಣ್ಣಿನಲ್ಲಿ ಧಾರಾಕಾರ ನೀರು ಸುರಿಯುತ್ತದೆ. ಯಾರದೋ ಅಪರಿಚಿತರ ಸಾವು ನಮ್ಮನ್ನು ಕದಡುತ್ತದೆ. ಅಷ್ಟೊಂದು ಭಾವ ಜೀವಿಗಳು ನಾವು. ಆದರೆ ಕಾಶ್ಮೀರದ ಪೆಹಲ್ಗಾವ್ ನಲ್ಲಿ ಆ ಹೆಣ್ಣು ಮಕ್ಕಳು ಮತ್ತು ಪುಟ್ಟ ಮಕ್ಕಳು ತಮ್ಮ ಕಣ್ಣೆದುರೇ ಗಂಡನನ್ನು,…

Read More

ಆಕಾಶದಲ್ಲಿ ಮೂಡಲಿದೆ “ಸ್ಮೈಲಿ ಫೇಸ್’!”

ವಿಜಯ ದರ್ಪಣ ನ್ಯೂಸ್ … ಏಪ್ರಿಲ್ 25 ರಂದು ನಡೆಯಲಿದೆ ಖಗೋಳ ವಿಸ್ಮಯ ಆಕಾಶದಲ್ಲಿ ಮೂಡಲಿದೆ “ಸ್ಮೈಲಿ ಫೇಸ್’!” ಅಪರೂಪಕ್ಕೊಮ್ಮೆ ಆಕಾಶದಲ್ಲಿ ಗ್ರಹಗಳ ಸಂಯೋಜನೆಯಿಂದ ಖಗೋಳ ವಿಸ್ಮಯಗಳು ನಡೆಯುವುದುಂಟು. ಅದೇ ರೀತಿ ಏಪ್ರಿಲ್‌ 25 ಅಂದರೆ ನಾಳೆ ಶುಕ್ರವಾರ ಕೂಡಾ ಖಗೋಳ ವಿಸ್ಮಯವೊಂದು ನಡೆಯಲಿದ್ದು, ತ್ರಿವಳಿ ಗ್ರಹಗಳ ಸಂಯೋಜನೆಯಿಂದ ಆಗಸದಲ್ಲಿ ನಗು ಮುಖ ಬೆಳಗಲಿದೆ. ಶುಕ್ರ, ಶನಿ ಮತ್ತು ಅರ್ಧ ಚಂದ್ರನ ಸಂಯೋಜನೆಯಿಂದ ಆಕಾಶದಲ್ಲಿ ‘ಸ್ಮೈಲಿ ಫೇಸ್’ ಗೋಚರಿಸಲಿದ್ದು, ಇದು ಯಾವ ಸಮಯದಲ್ಲಿ ಕಾಣಿಸಲಿದೆ, ಇದನ್ನು ಹೇಗೆ…

Read More

ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ-ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯ ದರ್ಪಣ ನ್ಯೂಸ್….. ಕಾಶ್ಮೀರದ ಪೆಹಲ್ಗಾಮನಲ್ಲಿ ನಡೆದ ಉಗ್ರರ ದಾಳಿ ಖಂಡನೀಯ ಉಗ್ರರನ್ನು ಸದೆಬಡೆಯುವಲ್ಲಿ ಕೇಂದ್ರಕ್ಕೆ ರಾಜ್ಯ ಸಂಪೂರ್ಣ ಬೆಂಬಲ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ-ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು , ಏಪ್ರಿಲ್ 24: ಕಾಶ್ಮೀರದ ಪೆಹಲ್ಗಾಮನಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕನ್ನಡಿಗರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರವನ್ನು ಘೋಷಿಸಲಾಗಿದೆ. ಸಂಕಷ್ಟದಲ್ಲಿರುವ ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು….

Read More

ಗಣಿ ಮಾಲೀಕನಿಂದ ರೈತನಿಗೆ ಗುಂಡೇಟು

ವಿಜಯ ದರ್ಪಣ ನ್ಯೂಸ್….. ಗಣಿ ಮಾಲೀಕನಿಂದ ರೈತನಿಗೆ ಗುಂಡೇಟು ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿಯಲ್ಲಿ ಕಲ್ಲು ಕ್ವಾರಿ ಕ್ರಷರ್ ಗೆ ಅನುಮತಿ ನೀಡಿರುವುದರ ವಿರುದ್ಧ ಸ್ಥಳೀಯರಿಂದ ನಿರಂತರವಾಗಿ ಪ್ರತಿಭಟನೆಯೂ ನಡೆಯುತಿತ್ತು ಈ ಕುರಿತು ಜನಪ್ರತಿನಿಧಿಗಳು ಕ್ರಷರ್ ಸ್ಥಾಪಿಸುವ ಕುರಿತು ವಿರೋಧ ವ್ಯಕ್ತಪಡಿಸಿದ್ದರು. ಈ ಎಲ್ಲಾ ವಿರೋಧದ ಮದ್ಯೆಯೂ ಕ್ರಷರ್ ಗೆ ರಸ್ತೆ ಕಾಮಗಾರಿಯನ್ನ ಕ್ವಾರಿ ಮಾಲೀಕರು ನಡೆಸುತಿದ್ದರು. ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂಎಲ್​ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಫೈರಿಂಗ್ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಹೊರವಲಯದಲ್ಲಿ…

Read More

ವರನಟ ಡಾ.ರಾಜಕುಮಾರ್ ಅವರ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್…  ವರನಟ ಡಾ.ರಾಜಕುಮಾರ್ ಅವರ ಜಯಂತಿ ಆಚರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಏಪ್ರಿಲ್ 24 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ‘ವರನಟ ಡಾ.ರಾಜಕುಮಾರ್’ ಅವರ 97 ನೇ ಜನ್ಮ ದಿನಾಚರಣೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಆಚರಿಸಲಾಯಿತು. ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರು ವರನಟ ಡಾ.ರಾಜ್…

Read More

ಬದುಕನ್ನು ಬದಲಿಸಬಲ್ಲ ಮೂಡ್ ಬದಲಿಸಿಕೊಳ್ಳಿ

ವಿಜಯ ದರ್ಪಣ ನ್ಯೂಸ್ ಬದುಕನ್ನು ಬದಲಿಸಬಲ್ಲ ಮೂಡ್ ಬದಲಿಸಿಕೊಳ್ಳಿ ಲೇಖನ – ಜಯಶ್ರೀ.ಜೆ.ಅಬ್ಬಿಗೇರಿ ಇಂಗ್ಲೀಷ್ ಉಪನ್ಯಾಸಕರು ಬೆಳಗಾವಿ ಮೊ: ೯೪೪೯೨೩೪೧೪೨ ನನ್ನ ಮನಸ್ಥಿತಿ (ಮೂಡ್)ಯಾವಾಗ ಹೇಗೆ ಇರುತ್ತೆ ಅಂತ ನನಗೇ ಗೊತ್ತಿರುವುದಿಲ್ಲ. ಒಮ್ಮೊಮ್ಮೆ ನವೋಲ್ಲಾಸದಿಂದ ಇರುವ ನಾನು ಒಮ್ಮಿಂದೊಮ್ಮೆಲೇ ಎಷ್ಟು ಮಾಡಿದರೂ ಅಷ್ಟೇ ನನ್ನಿಂದ ಏನೂ ಸಾಧಿಸಲು ಸಾಧ್ಯವಿಲ್ಲ ಎಂದು ಕೈ ಚೆಲ್ಲಿ ಕುಳಿತು ಬಿಡುತ್ತೇನೆ. ನನಗೆ ಇದೇಕೆ ಹೀಗಾಗುತ್ತಿದೆ? ಏನನ್ನೇ ಆಗಲಿ ನಿರಂತರವಾಗಿ ಮಾಡುವ ಅಭ್ಯಾಸ ನನ್ನಲ್ಲಿ ಏಕೆ ಬರುತ್ತಿಲ್ಲ? ಇಂದೇಕೋ ನನ್ನ ಮೂಡ್ ಸರಿಯಿಲ್ಲ. ನನಗೆ…

Read More

ಜಿಲ್ಲಾ ಮಟ್ಟದ “ಸರ್ವೋತ್ತಮ ಸರ್ಕಾರಿ ನೌಕರ” ಪ್ರಶಸ್ತಿಗೆ ಆಂಜನೇಯ ಮತ್ತು ಕ್ಯಾತ್ಯಾಯಿನಿ ಆಯ್ಕೆ.

ವಿಜಯ ದರ್ಪಣ ನ್ಯೂಸ್…..  ಜಿಲ್ಲಾ ಮಟ್ಟದ “ಸರ್ವೋತ್ತಮ ಸರ್ಕಾರಿ ನೌಕರ” ಪ್ರಶಸ್ತಿಗೆ  ಆಂಜನೇಯ ಮತ್ತು  ಕ್ಯಾತ್ಯಾಯಿನಿ ಆಯ್ಕೆ. ಶಿಡ್ಲಘಟ್ಟ : ತಾಲ್ಲೂಕಿನ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆಂಜನೇಯ ಹಾಗೂ ಆನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೇಲೂರಿನ ಕಾತ್ಯಾಯಿನಿ ಅವರು 2023ನೇ ಸಾಲಿನ ಜಿಲ್ಲಾ ಮಟ್ಟದ “ಸರ್ವೋತ್ತಮ ಸರ್ಕಾರಿ ನೌಕರ” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪ್ರತಿ ವರ್ಷ ಏಪ್ರಿಲ್ 21ರಂದು ನಡೆಯುವ ಸರ್ಕಾರಿ ನೌಕರರ ದಿನಾಚರಣೆ ಸಂದರ್ಭದಲ್ಲಿ, ಜನತೆಗೆ ಉತ್ತಮ ಹಾಗೂ ಗುಣಮಟ್ಟದ ಸೇವೆ ನೀಡುತ್ತಿರುವ ಸರ್ಕಾರಿ…

Read More

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ 69ಹೊಸ ಚಿಕಿತ್ಸೆ ಸೆರ್ಪಡೆ

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ 69ಹೊಸ ಚಿಕಿತ್ಸೆ ಸೆರ್ಪಡೆ ಬೆಂಗಳೂರು : ಎಪ್ರಿಲ್ 22 ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯಡಿ ಸದಸ್ಯರಿಗೆ ನೀಡುತ್ತಿರುವ ಶಸ್ತ್ರ ಚಿಕಿತ್ಸೆಗಳ ದರ ಪರಿಷ್ಕರಣೆ ಕುರಿತು ಶಾಸಕರಾದ ಡಾ ಶ್ರೀನಿವಾಸ ಎನ್ ಟಿ ಅವರ ಅಧ್ಯಕ್ಷತೆಯಲ್ಲಿ ರಚಿಸಿರುವ ದರ ಪರಿಷ್ಕರಣೆ ಸಮಿತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನ್ನ‌ ಶಿಫಾರಸ್ಸುಗಳನ್ನು ಸಲ್ಲಿಸಿತು. ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ರಾಜ್ಯ ಸರ್ಕಾರವು 2022-23 ರಿಂದ ಮರುಜಾರಿಗೊಳಿಸಿದೆ. ಎಂದುಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ ಪ್ರಸ್ತುತ ಯಶಸ್ಸಿನಿ ಯೋಜನೆಯಲ್ಲಿನ ಚಿಕಿತ್ಸಾ ದರಗಳು…

Read More

” ಮನುಷ್ಯ ಇತರರ ಒಳ್ಳೆಯದಕ್ಕಾಗಿ ಎಷ್ಟು ದುಡಿಯುತ್ತಾನೋ ಅಷ್ಟು ದೊಡ್ಡವನಾಗುತ್ತಾನೆ…….. “

ವಿಜಯ ದರ್ಪಣ ನ್ಯೂಸ್…. ” ಮನುಷ್ಯ ಇತರರ ಒಳ್ಳೆಯದಕ್ಕಾಗಿ ಎಷ್ಟು ದುಡಿಯುತ್ತಾನೋ ಅಷ್ಟು ದೊಡ್ಡವನಾಗುತ್ತಾನೆ…….. “ ಮಹಾತ್ಮ ಗಾಂಧಿ…… ಸಾಮಾನ್ಯವಾಗಿ ಭಾರತೀಯ ಸಮಾಜದ ಕೌಟುಂಬಿಕ ವ್ಯವಸ್ಥೆಯಲ್ಲಿ ಬಹುತೇಕ ವ್ಯಕ್ತಿಗಳು ದುಡಿಯುವುದು, ಬದುಕುವುದು, ಮಡಿಯುವುದು ತನ್ನ ತಂದೆ ತಾಯಿ ಗಂಡ ಹೆಂಡತಿ ಮಕ್ಕಳಿಗಾಗಿ. ಕೆಲವರಂತು ತನ್ನ ಮುಂದಿನ ಹಲವು ಪೀಳಿಗೆಗೆ ಆಗುವಷ್ಟು ಹಣ ಮಾಡಲು ಪ್ರಯತ್ನಿಸುತ್ತಾರೆ…….. ಆದರೆ ದುರಂತವೆಂದರೆ, ಸಾಮಾನ್ಯವಾಗಿ ತನ್ನವರಿಗಾಗಿ ಅಷ್ಟು ದೊಡ್ಡ ಹಣ ಮಾಡಿದ್ದರೂ ಅವರ ಬಗ್ಗೆ ಹತ್ತಿದವರಿಗೆ ಇನ್ನೂ ಮಾಡಬೇಕಿತ್ತು ಎಂಬ ಅಸಮಾಧಾನ ಅತೃಪ್ತಿ…

Read More