ಪರಿಸರ ಪ್ರೇಮಿ ಬೆಳ್ಳೂಟಿ ಸಂತೋಷ್ ರವರ ಪುಣ್ಯ ಸ್ಮರಣೆ
ವಿಜಯ ದರ್ಪಣ ನ್ಯೂಸ್….. ಪರಿಸರ ಪ್ರೇಮಿ ಬೆಳ್ಳೂಟಿ ಸಂತೋಷ್ ರವರ ಪುಣ್ಯ ಸ್ಮರಣೆ ಶಿಡ್ಲಘಟ್ಟ : ಪರಿಸರ ಪ್ರೇಮಿ ಬೆಳ್ಳೂಟಿ ಸಂತೋಷ್ ರವರ ಮೊದಲನೇ ವರ್ಷದ ಪುಣ್ಯ ಸ್ಮರಣೆಯಲ್ಲಿ ಉನ್ನತ ಶಿಕ್ಷಣ ಸಚಿವ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ.ಸುಧಾಕರ್ ಭಾಗಿಯಾಗಿ ಬೆಳ್ಳೂಟಿ ಸಂತೋಷ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಇದಕ್ಕು ಮುನ್ನ ಬೆಳ್ಳೂಟಿ ಗ್ರಾಮದ ಶ್ರೀಗುಟ್ಟಾಂಜನೆಯಸ್ವಾಮಿ ಕಲ್ಯಾಣ ಮಂಟಪಕ್ಕೆ ಬೇಟಿ ನೀಡಿ ಕಲ್ಯಾಣ ಮಂಟಪವನ್ನು ವೀಕ್ಷಣೆ ಮಾಡಿ ಕಲ್ಯಾಣ ಮಂಟಪದ ಅಭಿವೃದ್ಧಿಯ ಬಗ್ಗೆ…