ಚಳಿಗೆ ನಿರಾಶಿತರಿಗೆ ಹೊದಿಕೆ ವಿತರಿಸಿ ಮಾನವೀಯತೆ ಕಾರ್ಯಕ್ಕೆ ಮುಂದಾದ ಯುವಕರು
ವಿಜಯ ದರ್ಪಣ ನ್ಯೂಸ್….. ಚಳಿಗೆ ನಿರಾಶಿತರಿಗೆ ಹೊದಿಕೆ ವಿತರಿಸಿ ಮಾನವೀಯತೆ ಕಾರ್ಯಕ್ಕೆ ಮುಂದಾದ ಯುವಕರು ತಾಂಡವಪುರ ಜುಲೈ ಶ್ರಾವಣ ಮಾಸದ ವಿಪರೀತ ಚಳಿ ಇರುವ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಬಳಗದ ಯುವಕರು ನಗರದ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಕೆಆರ್ ಆಸ್ಪತ್ರೆ ಸುತ್ತಮುತ್ತ, ರಸ್ತೆ ಬದಿಯಲ್ಲಿ ಮಲಗಿರುವ ನಿರಾಶಿತರು ಹಾಗೂ ಬಡವರಿಗೆ ಉಚಿತವಾಗಿ ಹೊದಿಕೆ ವಿತರಿಸುವ ಮೂಲಕ ಸೇವಾ ಕಾರ್ಯಕ್ಕೆ ಚಾಲನೆ ನೀಡಿದ ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್ ಬಳಿಕ ಮಾತನಾಡಿದ ಅವರು ನಮ್ಮ ಮೈಸೂರಲ್ಲಿ ನಿರಾಶ್ರಿತರು ಅಶಕ್ತರಲ್ಲಿ…
