Editor VijayaDarpana

ಗಣರಾಜ್ಯೋತ್ಸವ 77…….

ವಿಜಯ ದರ್ಪಣ ನ್ಯೂಸ್…. ಗಣರಾಜ್ಯೋತ್ಸವ 77……. ಸಂವಿಧಾನ ಜಾರಿಯಾಗಿ ಸುಮಾರು 76 ವರ್ಷಗಳ ನಂತರ ವಿಶ್ವ ಭೂಪಟದಲ್ಲಿ ಭಾರತವೆಂಬ ದೇಶದ ಒಟ್ಟು ಸಾಧನೆ, ವೈಫಲ್ಯ ಮತ್ತು ಭವಿಷ್ಯವನ್ನು ಸಾಮಾನ್ಯ ವ್ಯಕ್ತಿಯಾಗಿ, ಸರಳವಾಗಿ ಅವಲೋಕಿಸಿದಾಗ ಕಂಡುಬಂದ ಕೆಲವು ಅನುಭವಗಳು ನಿಮ್ಮ ಮುಂದೆ….. ಕೆಲವು ಪ್ರಮುಖ ಸಾಧನೆಗಳು……. ಭಾರತವೆಂಬ ಭೂಪ್ರದೇಶದಲ್ಲಿ ಸುಮಾರು 3000 ಕ್ಕಿಂತ ಹೆಚ್ಚು ವರ್ಷಗಳ ನಾಗರಿಕ ಸಮಾಜದ ಇತಿಹಾಸದಲ್ಲಿ 1950 ಜನವರಿ 26ರ ನಂತರವಷ್ಟೇ ಭಾರತದ ಜನರಿಗೆ ಸಂಪೂರ್ಣ ಸ್ವಾತಂತ್ರ್ಯ, ಸಮಾನತೆ ವ್ಯಕ್ತಿಯ ಘನತೆ, ಬದುಕುವ ಹಕ್ಕು…

Read More

ಸಂಚಾರ ಸಮಸ್ಯೆಗೆ 500 ಕೋಟಿ ಮೀಸಲಿರಿಸಲು ಕಾಂಗ್ರೆಸ್‌ ನಿಯೋಗ ಮನವಿ

ವಿಜಯ ದರ್ಪಣ ನ್ಯೂಸ್  ಸಂಚಾರ ಸಮಸ್ಯೆಗೆ 500 ಕೋಟಿ ಮೀಸಲಿರಿಸಲು ಕಾಂಗ್ರೆಸ್‌ ನಿಯೋಗ ಮನವಿ ಮೈಸೂರು ತಾಂಡವಪುರ ಜನವರಿ 24: ಗ್ರೇಟರ್‌ ಮೈಸೂರು ಬಳಿಕ ನಗರದ ಪ್ರದೇಶ ವಿಸ್ತೀರ್ಣ ಹೆಚ್ಚಲಿದ್ದು, ಇದಕ್ಕೆ ಅನುಗುಣವಾಗಿ ಬೇಕಾಗುವ‌ ಸಂಚಾರ ಹಾಗೂ ಕಾನೂನು ಸುವ್ಯವಸ್ಥೆ ಪಾಲನೆಗೆ ಬೇಕಾದ ಸೌಲಭ್ಯಕ್ಕೆ ಕನಿಷ್ಠ 500 ಕೋಟಿಗೆ ಬಜೆಟ್‌ ನಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ನಗರಪೊಲೀಸ್‌ ಆಯುಕ್ತರ ಮೂಲಕ ಸರ್ಕಾರಕ್ಕೆ ಕಾಂಗ್ರೆಸ್‌ ಪಕ್ಷದ ನಿಯೋಗ ಮನವಿ ಸಲ್ಲಿಸಿತು. ನಗರ ಪೊಲೀಸ್ ಆಯುಕ್ತ ಕಚೇರಿಯಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್,…

Read More

ನಾಡಿನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದವರು ವಿಶ್ವಮಾನವ ಕುವೆಂಪು : ಶಾಸಕ ದರ್ಶನ್ ಧ್ರುವ ನಾರಾಯಣ್

ವಿಜಯ ದರ್ಪಣ ನ್ಯೂಸ್…. ನಾಡಿನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದವರು ವಿಶ್ವಮಾನವ ಕುವೆಂಪು : ಶಾಸಕ ದರ್ಶನ್ ಧ್ರುವ ನಾರಾಯಣ್ ತಾಂಡವಪುರ ಜನವರಿ 24 : ನಾಡಿಗೆ ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದ ಹೆಗ್ಗಳಿಕೆ ಕುವೆಂಪುರವರಿಗೆ ಸಲ್ಲುತ್ತದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು ಅವರು ಇಂದು ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ನಂಜನಗೂಡಿನ ದಕ್ಷಿಣ ಕಾಶಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 122ನೇ ಕುವೆಂಪುರವರ…

Read More

ಮತಗಳನ್ನು ಹಣ ಅಥವಾ ಮತ್ತಿತರ ವಸ್ತುಗಳ ಆಸೆಗಾಗಿ ಮಾರಿಕೊಳ್ಳಬೇಡಿ: ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ 

ವಿಜಯ ದರ್ಪಣ ನ್ಯೂಸ್…. ಮತಗಳನ್ನು ಹಣ ಅಥವಾ ಮತ್ತಿತರ ವಸ್ತುಗಳ ಆಸೆಗಾಗಿ ಮಾರಿಕೊಳ್ಳಬೇಡಿ: ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ ಶಿಡ್ಲಘಟ್ಟ : ಮತಗಳನ್ನು ಹಣ ಅಥವಾ ಮತ್ತಿತರ ವಸ್ತುಗಳ ಆಸೆಗಾಗಿ ಮಾರಿಕೊಳ್ಳಬೇಡಿ. ಮತದಾನ ಎಲ್ಲರಿಗೂ ದನಿ ನೀಡುವ ಅಸ್ತ್ರವಾಗಿದ್ದು ಪ್ರತಿಯೊಬ್ಬರೂ ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಸುಭದ್ರ ದೇಶ ಕಟ್ಟುವ ಕೆಲಸಕ್ಕೆ ಕೈ ಜೋಡಿಸಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ ತಿಳಿಸಿದರು. ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನನ್ನ…

Read More

ಗ್ರಾಮ ಪಂಚಾಯತಿಗಳಲ್ಲಿ ಆಡಳಿತ ಅಧಿಕಾರಿಗಳನ್ನು ಹಿಂಪಡೆದು ಹಾಲಿ ಸದಸ್ಯರನ್ನೇ  ಮುಂದುವರೆಸುವಂತೆ ಆಗ್ರಹಿಸಿ ಮೈಸೂರು ಜಿಲ್ಲೆ ಗ್ರಾಮ ಪಂಚಾಯಿತಿಗಳ ಒಕ್ಕೂಟದ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್….. ಗ್ರಾಮ ಪಂಚಾಯತಿಗಳಲ್ಲಿ ಆಡಳಿತ ಅಧಿಕಾರಿಗಳನ್ನು ಹಿಂಪಡೆದು ಹಾಲಿ ಸದಸ್ಯರನ್ನೇ  ಮುಂದುವರೆಸುವಂತೆ ಆಗ್ರಹಿಸಿ ಮೈಸೂರು ಜಿಲ್ಲೆ ಗ್ರಾಮ ಪಂಚಾಯಿತಿಗಳ ಒಕ್ಕೂಟದ ಪ್ರತಿಭಟನೆ ಮೈಸೂರು: ತಾಂಡವಪುರ ಜನವರಿ 23 ಗ್ರಾಮ ಪಂಚಾಯಿತಿಗಳಲ್ಲಿ ಹಾಲಿ ಇರುವ ಆಡಳಿತ ಮಂಡಳಿಯನ್ನೇ ಮುಂದುವರೆಸಿ ಆಡಳಿತಾಧಿಕಾರಿ ನೇಮಕ ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮೈಸೂರು ಜಿಲ್ಲಾಮಹಾ ಒಕ್ಕೂಟದಿಂದ ಜಿಲ್ಲಾ ಪಂಚಾಯತ್ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಗ್ರಾಮ ಪಂಚಾಯಿತಿಗಳು ತಳ ಹಂತದ ಗ್ರಾಮಗಳ ಆಡಳಿತ ಕೇಂದ್ರವಾಗಿವೆ. ಸಂವಿಧಾನದ ಆಶಯ…

Read More

ರಾಜಕೀಯ ಪಕ್ಷಗಳ ಭ್ರಷ್ಟ ರಾಜಕಾರಣದ ಪರ್ಯಾಯ ದಿಕ್ಕಿನೆಡೆ ಚಿಂತಿಸಲು ಬೃಹತ್ ಸಮಾವೇಶ ಆಯೋಜನೆ: ಕೋಡಿಹಳ್ಳಿ ಚಂದ್ರಶೇಖರ್ 

ವಿಜಯ ದರ್ಪಣ ನ್ಯೂಸ್….. ರಾಜಕೀಯ ಪಕ್ಷಗಳ ಭ್ರಷ್ಟ ರಾಜಕಾರಣದ ಪರ್ಯಾಯ ದಿಕ್ಕಿನೆಡೆ ಚಿಂತಿಸಲು ಬೃಹತ್ ಸಮಾವೇಶ ಆಯೋಜನೆ: ಕೋಡಿಹಳ್ಳಿ ಚಂದ್ರಶೇಖರ್ ಶಿಡ್ಲಘಟ್ಟ : ಹೆಚ್ಚು ಹಣ ಖರ್ಚು ಮಾಡಬಲ್ಲವನು ಅಭ್ಯರ್ಥಿಯಾಗಲಿಕ್ಕೆ ಯೋಗ್ಯ ಎಂದು ರಾಜಕೀಯ ಪಕ್ಷಗಳು ತೀರ್ಮಾನಕ್ಕೆ ಬಂದಿವೆ ಗೆಲ್ಲಲು ಎಷ್ಟು ಬಂಡವಾಳ ಹಾಕಬಲ್ಲ, ಧರ್ಮ, ಜಾತಿಯನ್ನು ಹೇಗೆಲ್ಲಾ ಪ್ರಚೋದಿಸಬಲ್ಲ ಎಂಬುದು ಮಾನದಂಡವಾಗಿದೆ ಭ್ರಷ್ಟ ರಾಜಕಾರಣದ ಪರ್ಯಾಯ ದಿಕ್ಕಿನೆಡೆ ಚಿಂತಿಸಲು ಮಾರ್ಚ್ ಕೊನೆಯಲ್ಲಿ ಕಲ್ಬುರ್ಗಿಯಲ್ಲಿ ರೈತ ಸಂಘದಿಂದ ಬೃಹತ್ ಸಮಾವೇಶವನ್ನು ಆಯೋಜಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ…

Read More

ಪ್ರಜ್ಞಾವಂತರಾಗಿ ಪ್ರಜಾಪ್ರಭುತ್ವ ದ ಉಳಿವಿಗಾಗಿ ಮತದಾನ ಮಾಡಿ – ಹಿರಿಯ ಸಿವಿಲ್ ನ್ಯಾಯಾಧೀಶ ಶೈಲ ಭೀಮಸೇನ ಭಾಗಡಿ

ವಿಜಯ ದರ್ಪಣ ನ್ಯೂಸ್ ……… ಜಿಲ್ಲಾಪಂಚಯತ್ ಸಭಾಂಗಣದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಜ್ಞಾವಂತರಾಗಿ ಪ್ರಜಾಪ್ರಭುತ್ವ ದ ಉಳಿವಿಗಾಗಿ ಮತದಾನ ಮಾಡಿ – ಹಿರಿಯ ಸಿವಿಲ್ ನ್ಯಾಯಾಧೀಶ ಶೈಲ ಭೀಮಸೇನ ಭಾಗಡಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  , ಜನವರಿ 25: ಮತದಾನ ಮಾಡುವಾಗ ಪ್ರತಿಯೊಬ್ಬ ಅಭ್ಯರ್ಥಿಗಳು ಪ್ರಜ್ಞಾವಂತರಾಗಿ, ನಿರ್ಭೀತರಾಗಿ, ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಪ್ರಜಾಪ್ರಭುತ್ವದ ಉಳಿವಿಗಾಗಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು…

Read More

ಪೌರಾಯುಕ್ತೆಗೆ ಧಮ್ಕಿ ಆರೋಪ : ರಾಜೀವ್ ಗೌಡ ಕಾಂಗ್ರೆಸ್ ಪಕ್ಷದಿಂದ ಅಮಾನತು.

ವಿಜಯ ದರ್ಪಣ ನ್ಯೂಸ್…, ಪೌರಾಯುಕ್ತೆಗೆ ಧಮ್ಕಿ ಆರೋಪ : ರಾಜೀವ್ ಗೌಡ ಕಾಂಗ್ರೆಸ್ ಪಕ್ಷದಿಂದ ಅಮಾನತು ಶಿಡ್ಲಘಟ್ಟ : ಫ್ಲೆಕ್ಸ್ ತೆರವು ವಿಚಾರದಲ್ಲಿ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪಕ್ಷದಿಂದ ಅಮಾನತುಗೊಳಿಸಿದೆ,ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯು ಈ ಸಂಬಂಧ ಅಮಾನತು ಆದೇಶವನ್ನು ಹೊರಡಿಸಿದೆ. ಪೌರಾಯುಕ್ತೆಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಎಫ್‌ಐಆರ್ ದಾಖಲಾಗುತ್ತಿದ್ದಂತೆ, ರಾಜೀವ್ ಗೌಡ ಅವರು…

Read More

ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಸ್ತಬ್ಧಚಿತ್ರ – ಭಾರತ ಪರ್ವದಲ್ಲಿ ಪ್ರದರ್ಶನ

ವಿಜಯ ದರ್ಪಣ ನ್ಯೂಸ್…. ದೆಹಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ – 2026 ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಸ್ತಬ್ಧಚಿತ್ರ – ಭಾರತ ಪರ್ವದಲ್ಲಿ ಪ್ರದರ್ಶನ ನವದೆಹಲಿ / ಬೆಂಗಳೂರು, ಜನವರಿ 22 : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದೆ. ಈ ಪಯಣವನ್ನು ಸಂಕೇತಿಸುವಂತೆ, *ಸಿರಿಧಾನ್ಯದಿಂದ ಮೈಕ್ರೋಚಿಪ್* ವರೆಗೆ (*ಮಿಲ್ಲೆಟ್ ಟು ಮೈಕ್ರೋಚಿಪ್*) ಎನ್ನುವ ಸ್ತಬ್ಧಚಿತ್ರವನ್ನು 2026ರ ಜನವರಿ 26…

Read More

ಮೌನ……………

ವಿಜಯ ದರ್ಪಣ ನ್ಯೂಸ್… ಮೌನ…………… ಬಿಗ್ ಬಾಸ್ ಎಂಬ ಕಾರ್ಯಕ್ರಮ ಕೆರಳಿಸಿದ್ದ ಉದ್ವೇಗದ ಕಾತುರತೆ ಈ ಸಮಾಜದ ಮೌಲ್ಯಗಳ ಕುಸಿತದ ಒಂದು ಉದಾಹರಣೆ ಅಷ್ಟೇ. ಇರಲಿ ಬದಲಾವಣೆ ಜಗದ ನಿಯಮ. ಆದರೆ ಆ ಬದಲಾವಣೆ ಪ್ರಗತಿಪರವಾಗಿರಲಿ, ಪ್ರಭುದ್ಧವಾಗಿರಲಿ, ಜೀವನಮಟ್ಟ ಸುಧಾರಣೆಯತ್ತ ಇರಲಿ, ನೆಮ್ಮದಿಯ ಬದುಕಿನತ್ತ ಸಾಗಲಿ ಎಂದು ಆಶಿಸುತ್ತಾ…… ಬಹುತೇಕ ನಮ್ಮ ದಿನನಿತ್ಯದ ಚಟುವಟಿಕೆಗಳು ಪ್ರಕ್ಷುಬ್ಧವಾಗಿಯೇ ಸಾಗುತ್ತಿದೆ. ದೇಹ ಮತ್ತು ಮನಸ್ಸುಗಳು ಅವಿಶ್ರಾಂತವಾಗಿ ಕೆಲಸ ಮಾಡುತ್ತಿರುತ್ತದೆ. ಈ ಸಂದರ್ಭದಲ್ಲಿ ಮೌನ ಎಂಬ ಭಾವನೆಯೊಂದಿದೆ ಎಂದು ನೆನಪಿಸಿಕೊಳ್ಳುತ್ತಾ, ಅದು…

Read More