Editor VijayaDarpana

ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ತ್ವರಿತ ವಿಲೇವಾರಿಗೆ ಕ್ರಮ: ಅಪರ ಜಿಲ್ಲಾಧಿಕಾರಿ ಅಮರೇಶ್. ಹೆಚ್

ವಿಜಯ ದರ್ಪಣ ನ್ಯೂಸ್… ಜನವರಿ ಮಾಹೆಯಿಂದ ಇದುವರೆಗೂ 48 ದೌರ್ಜನ್ಯ ಪ್ರಕರಣಗಳು ದಾಖಲು ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ತ್ವರಿತ ವಿಲೇವಾರಿಗೆ ಕ್ರಮ: ಅಪರ ಜಿಲ್ಲಾಧಿಕಾರಿ ಅಮರೇಶ್. ಹೆಚ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಡಿ. 26 :- ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ವಿಳಂಬ ತೋರದೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು….

Read More

ಶಿವರಾಮ ಕಾರಂತ ಲೇಔಟ್ ಅಭಿವೃದ್ಧಿ ಶುಲ್ಕಕ್ಕೆ ದಸಂಸ ವಿರೋದ

ವಿಜಯ ದರ್ಪಣ ನ್ಯೂಸ್… ಶಿವರಾಮ ಕಾರಂತ ಲೇಔಟ್ ಅಭಿವೃದ್ಧಿ ಶುಲ್ಕಕ್ಕೆ ದಸಂಸ ವಿರೋದ ಯಲಹಂಕ, ಬೆಂಗಳೂರು: ಮೂಲಸೌಕರ್ಯ ನೀಡದೆ ಶಿವಕಾರಂತ ಬಡಾವಣೆ ವ್ಯಾಪ್ತಿಯ 17 ಗ್ರಾಮಗಳ 5171 ಕಟ್ಟಡಗಳಿಗೆ ಬಿಡಿಎ ನಿಗದಿಪಡಿಸಿರುವ ಅವೈಜ್ಞಾನಿಕ ಅಭಿವೃದ್ಧಿ ಶುಲ್ಕವನ್ನು ರದ್ದುಗೊಳಿಸ ಬೇಕೆಂದು ದಲಿತ ಸಂಘರ್ಷ ಸಮಿತಿಯ ಬೆಂಗಳೂರು ಜಿಲ್ಲಾ ಸಂಯೋಜಕ ರಾಮಗೊಂಡನಹಳ್ಳಿ ರಮೇಶ್ ಒತ್ತಾಯಿಸಿದರು. ಈ ಕುರಿತು ದಲಿತ ಸಂಘರ್ಷ ಸಮಿತಿ ಸಂಯೋಜಕಯ ಬೆಂಗಳೂರು ಜಿಲ್ಲಾ ಸಮಿತಿ, ಶಿವರಾಮ ಕಾರಂತ ಬಡಾವಣೆ ಸಂತ್ರಸ್ತ ರೈತರ ಸಹಯೋಗದಲ್ಲಿ ಯಲಹಂಕದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ…

Read More

ಶೋಷಿತ ಸಮುದಾಯದ ಅಭಿವೃದ್ಧಿ ಗಾಗಿ ಕರ್ನಾಟಕ ಮಾದರ ಮಹಾಸಭಾವನ್ನು ಕಟ್ಟಿದ್ದೇವೆ: ಸಚಿವ ಕೆಹೆಚ್. ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಶೋಷಿತ ಸಮುದಾಯದ ಅಭಿವೃದ್ಧಿ ಗಾಗಿ ಕರ್ನಾಟಕ ಮಾದರ ಮಹಾಸಭಾವನ್ನು ಕಟ್ಟಿದ್ದೇವೆ: ಸಚಿವ ಕೆಹೆಚ್. ಮುನಿಯಪ್ಪ ಬೆಳಗಾವಿ.25 ಕರ್ನಾಟಕ ಮಾದರ ಮಾಹಾಸಭಾ ವತಿಯಿಂದ ಆಯೋಜಿಸಿದ್ದ ಸಮುದಾಯದ ಮುಖಂಡರ ಸಭೆಯ ಕಾರ್ಯಕ್ರಮವನ್ನು ಉದ್ಘಾಟಿಸಿದ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆಹೆಚ್. ಮುನಿಯಪ್ಪ‌ರವರು.ಬೆಳಗಾವಿಯ ಪ್ರೆಸಿಡೆನ್ಸಿ ಹೋಟಲ್ ಕ್ಲಬ್ ನಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು ಕರ್ನಾಟಕ ಮಾದರ ಮಹಾಸಭಾ ಸಂಘವನ್ನು ಸ್ಥಾಪಿಸಿದ್ದು, ನಂತರ ಮಾತನಾಡಿದ ಸಚಿವರು ಶೋಷಿತ ವರ್ಗಗಳಲ್ಲಿ ಶೋಷಿತ ವಾಗಿರುವ ಸಮುದಾಯದ…

Read More

ಕ್ರಿಸ್ಮಸ್……

ವಿಜಯ ದರ್ಪಣ ನ್ಯೂಸ್…. ಕ್ರಿಸ್ಮಸ್…… ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ….. ಯೇಸುಕ್ರಿಸ್ತನ ಜನ್ಮದಿನದಂದು ಕ್ರಿಶ್ಚಿಯನ್ ಧರ್ಮದ ಅನುಯಾಯಿಗಳ ಒಳಿತು ಕೆಡಕುಗಳ ಬಗ್ಗೆ……. ವಿಶ್ವದ ಮಹಾನ್ ದಾರ್ಶನಿಕರಲ್ಲಿ ಒಬ್ಬರಾದ ಜೀಸಸ್ ಕ್ರೈಸ್ಟ್ ಅವರನ್ನು ಕ್ರಿಸ್ ಮಸ್ ಸಮಯದಲ್ಲಿ ನೆನೆಯುತ್ತಾ……. ನಿಮ್ಮ ಶತ್ರುಗಳನ್ನು ಪ್ರೀತಿಸಿ, ನಿಮ್ಮ ನೆರೆಹೊರೆಯವರನ್ನು ಪ್ರೀತಿಸಿ ಎಂದು ಶಾಂತಿಯ ಸಂದೇಶ ನೀಡಿದ ಮತ್ತು ವಿಶ್ವದಲ್ಲೇ ಅತಿಹೆಚ್ಚು ಅಭಿಮಾನಿಗಳನ್ನು, ಬೆಂಬಲಿಗರನ್ನು, ಹಿಂಬಾಲಕರನ್ನು ಹೊಂದಿರುವ ಕ್ರಿಶ್ಚಿಯನ್ ಧರ್ಮದ ಹುಟ್ಟಿಗೆ ಕಾರಣರಾದ ಯೇಸು ಕ್ರಿಸ್ತ ಅನೇಕ…

Read More

ಭರತ ಭೂಮಿ ನನ್ನ ತಾಯಿ ನಾಟಕಕ್ಕೆ ರಾಷ್ಟ್ರೀಯ ಮಟ್ಟದ ಉತ್ತಮ ನಾಟಕ ಪ್ರಶಸ್ತಿ.

ವಿಜಯ ದರ್ಪಣ ನ್ಯೂಸ್ …. ಬೆಂಗಳೂರು ನಗರ ಜಿಲ್ಲೆಯ ಪಿಎಂ ಶ್ರೀ ನವೋದಯ ವಿದ್ಯಾಲಯದ ಮಕ್ಕಳು ಅಭಿನಯಿಸಿದ ಭರತ ಭೂಮಿ ನನ್ನ ತಾಯಿ ಎಂಬ ನಾಟಕ ರಾಷ್ಟ್ರೀಯ ಮಟ್ಟದ ಉತ್ತಮ ನಾಟಕ ಎಂಬ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಬೆಂಗಳೂರು ನಗರ ಜಿಲ್ಲೆಯ ಬಾಗಲೂರಿನಲ್ಲಿ ಇರುವ ಪಿಎಂಶ್ರೀ ನವೋದಯ ವಿದ್ಯಾಲಯದ ಮಕ್ಕಳು ರಂಗ ವಿಜಯ ತಂಡದ ಸಂಸ್ಥಾಪಕ ಹಾಗೂ ಖ್ಯಾತ ರಂಗಭೂಮಿ ನಿರ್ದೇಶಕ ಕಲಾ ಶ್ರೇಷ್ಠ ಮಾಲೂರು ವಿಜಿ ಪರಿಕಲ್ಪನೆ ವಿನ್ಯಾಸ ಮತ್ತು ನಿರ್ದೇಶನದಲ್ಲಿ ಮೂಡಿ ಬಂದ ಭರತ ಭೂಮಿ…

Read More

ಬದುಕು ಬೊಗಸೆಯಲಿ ಹಿಡಿದಿಟ್ಟ ನೀರಿನಂತೆ

ವಿಜಯ ದರ್ಪಣ ನ್ಯೂಸ್…. ಬದುಕು ಬೊಗಸೆಯಲಿ ಹಿಡಿದಿಟ್ಟ ನೀರಿನಂತೆ • ಜಯಶ್ರೀ. ಜೆ. ಅಬ್ಬಿಗೇರಿ, ಬೆಳಗಾವಿ ವಿಲಿಯಂ ಜೇಮ್ಸ್ ಪ್ರಕಾರ ಬಹುತೇಕ ಮಂದಿ ತಮ್ಮ ದೈಹಿಕ ಬೌದ್ಧಿಕ ಅಥವಾ ನೈತಿಕ ಅಸ್ತಿತ್ವದ ತೀರ ಸೀಮಿತ ವಲಯದೊಳಗೆ ಬದುಕುತ್ತಿರುತ್ತಾರೆ. ಆದರೆ ನಮ್ಮಲ್ಲಿ ಅಪಾರ ಶಕ್ತಿ ಅಡಗಿದೆ. ಅದೆಷ್ಟೆಂಬುದನ್ನು ನಾವು ಕನಸು ಕಾಣಲೂ ಸಾಧ್ಯವಿಲ್ಲ, ಜೀವನ ತುಂಬಾ ಸರಳ ಇದೆ ಅದನ್ನು ನಾವೇ ಸಂಕೀರ್ಣವಾಗಿಸಿದ್ದೇವೆ ಎಂಬುದು ಬಲ್ಲವರ ನುಡಿ. ಬದುಕು ಸಂಬಂಧಗಳ ಸುತ್ತ ಹೆಣೆದಿರುವ ಕಥೆ. ದರಲ್ಲಿ ಸೋತು ಗೆಲ್ಲಬೇಕು,…

Read More

ದೊಡ್ಡಬಳ್ಳಾಪುರ ನಗರಸಭೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರಿಂದ ಶಂಕುಸ್ಥಾಪನೆ

ವಿಜಯ ದರ್ಪಣ ನ್ಯೂಸ್….  ದೊಡ್ಡಬಳ್ಳಾಪುರ ನಗರಸಭೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರಿಂದ ಶಂಕುಸ್ಥಾಪನೆ ಬೆಂ.ಗ್ರಾ.ಜಿಲ್ಲೆ, ಡಿ.21:- ತಾಲ್ಲೂಕು ಪಂಚಾಯಿತಿ ಆವರಣದಲ್ಲಿಂದು ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ ಅಂದಾಜು ಮೊತ್ತ 108.50 ಲಕ್ಷ ರೂಗಳ ರಸ್ತೆ, ಚರಂಡಿ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಶಂಕುಸ್ಥಾಪನೆ ನೆರವೇರಿಸಿದರು. ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು ಅವರು ಮಾತನಾಡಿ ಒಳಚರಂಡಿ ವ್ಯವಸ್ಥೆ ಕಲ್ಪಿಸಿಕೊಡಲು, ನಗರೋತ್ಥಾನ…

Read More

ಮರೆತರೋ, ನಿರ್ಲಕ್ಷಿಸಿದರೋ ಮಾರಿಕೊಂಡರೋ, ವಿವೇಚನೆಯನ್ನು………..

ವಿಜಯ ದರ್ಪಣ ನ್ಯೂಸ್… ಮರೆತರೋ, ನಿರ್ಲಕ್ಷಿಸಿದರೋ ಮಾರಿಕೊಂಡರೋ, ವಿವೇಚನೆಯನ್ನು……….. ಇಂದು ಮಂಡ್ಯದಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಮೂರನೇ ದಿನ. ಕನ್ನಡ ನಾಡು, ನುಡಿ, ಜಲ, ಸಾಹಿತ್ಯ, ಸಂಸ್ಕೃತಿಯ ಅತ್ಯಂತ ಮಹತ್ವದ ನುಡಿ ಹಬ್ಬ. ಇದು ವಿಜೃಂಭಣೆಯಿಂದ ನಡೆಯುತ್ತಿರುವಾಗ ಬಹುತೇಕ ಕನ್ನಡದ ಎಲೆಕ್ಟ್ರಾನಿಕ್ ಸುದ್ದಿ ಮಾಧ್ಯಮಗಳು ಇದನ್ನು ತೀರ ಕ್ಷುಲ್ಲಕ ಎನ್ನುವಂತೆ ನಿರ್ಲಕ್ಷಿಸಿದ್ದು ಮಾತ್ರ ಅತ್ಯಂತ ವಿಷಾದನೀಯ ಮತ್ತು ಖೇದಕರ. ಇಂದಿನ ದಿನಮಾನಗಳಲ್ಲಿ ಅತ್ಯಂತ ಜವಾಬ್ದಾರಿಯಿಂದ, ವಿವೇಚನೆಯಿಂದ ತಮ್ಮ ಕರ್ತವ್ಯ ನಿರ್ವಹಿಸಬೇಕಾದ ಮಾಧ್ಯಮಗಳು ಇಷ್ಟೊಂದು ಮಹತ್ವದ ವಿಷಯವನ್ನು…

Read More

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ

ವಿಜಯ ದರ್ಪಣ ನ್ಯೂಸ್…. 49 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ ಬೆಂ.ಗ್ರಾ.ಜಿಲ್ಲೆ, ಡಿ.20:- ಬೆಂಗಳೂರು ಗ್ರಾಮಾಂತರ ಜಿಲ್ಲೆ  ದೇವನಹಳ್ಳಿ ಹಾಗೂ ವಿಜಯಪುರ ಪಟ್ಟಣದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಗುದ್ದಲಿಪೂಜೆ ನೇರವೇರಿಸಿದರು. ದೇವನಹಳ್ಳಿ ಟೌನ್ ನಲ್ಲಿ 25 ಕೋಟಿ, ವಿಜಯಪುರದಲ್ಲಿ 14 ಕೋಟಿ ಹಾಗೂ ತಾಲ್ಲೂಕಿನಾದ್ಯಂತ ರಸ್ತೆ ಅಭಿವೃದ್ಧಿಗೆ 04 ಕೋಟಿ ಹಾಗೂ…

Read More

ಎಷ್ಟು ಸಲ ಬಿದ್ದೆವು ಎನ್ನುವುದು ಮುಖ್ಯವಲ್ಲ

ವಿಜಯ ದರ್ಪಣ ನ್ಯೂಸ್…. ಎಷ್ಟು ಸಲ ಬಿದ್ದೆವು ಎನ್ನುವುದು ಮುಖ್ಯವಲ್ಲ ನ್ಯೂಟನ್ನನ ಮೂರನೇ ನಿಯಮ ಎಲ್ಲರಿಗೂ ಗೊತ್ತು. ಕ್ರಿಯೆಗೆ ಪ್ರತಿಕ್ರಿಯೆ ಯಾವಾಗಲೂ ಸಮ ಹಾಗೂ ವಿರುದ್ಧವಾಗಿರುತ್ತದೆ. ಅಚ್ಚರಿಯೆನಿಸಿದರೂ ನಿಜ ಸಂಗತಿ ಏನು ಗೊತ್ತೆ? ನಾವೆಲ್ಲ ಬದುಕಿನ ಸಂತಸದ ಅಮೂಲ್ಯ ಕ್ಷಣಗಳನ್ನು ಬೇಗನೆ ಮರೆತು ದುಃಖ ದುರಂತ ಘಟನೆಗಳಿಗೆ ಭಾವ ಪರವಶರಾಗಿ ಅತಿಯಾಗಿ ಸ್ಪಂದಿಸುವ ಸ್ವಭಾವ ಹೊಂದಿದ್ದೇವೆ. ಸಣ್ಣ ಪುಟ್ಟ ಸಮಸ್ಯೆಗಳು, ಚಿಕ್ಕ ಚಿಕ್ಕ ನೋವುಗಳು ಸಾಲು ಸಾಲು ಸೋಲುಗಳು ನಮ್ಮ ಮೃದು ಮನಸ್ಸಿನ ಮೇಲೆ ಆಳವಾದ ಪ್ರಭಾವ…

Read More