Editor VijayaDarpana

ಬೀದಿ ಬದಿ ಆಹಾರ ಮಳಿಗೆಗಳಲ್ಲಿ ಆಹಾರ ಸುರಕ್ಷತೆ ಅಧಿಕಾರಿಗಳಿಂದ ಪರಿಶೀಲನೆ

ವಿಜಯ ದರ್ಪಣ ನ್ಯೂಸ್…. ಬೀದಿ ಬದಿ ಆಹಾರ ಮಳಿಗೆಗಳಲ್ಲಿ ಆಹಾರ ಸುರಕ್ಷತೆ ಅಧಿಕಾರಿಗಳಿಂದ ಪರಿಶೀಲನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತೆ ವಿಭಾಗದ ಅಂಕಿತಾಧಿಕಾರಿ ಹಾಗೂ ಆಹಾರ ಸುರಕ್ಷತಾಧಿಕಾರಿಗಳು ವಿಶೇಷ ಅಂದೋಲನ ನಡೆಸಿ ಜಿಲ್ಲೆಯ ನಾಲ್ಕು ತಾಲ್ಲೂಕಿನ ವ್ಯಾಪ್ತಿಯಲ್ಲಿ 32 ಬೀದಿ ಬದಿ ಆಹಾರ ವ್ಯಾಪಾರ ಮಳಿಗೆಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿ 5 ನೋಟೀಸ್ ನೀಡಿ, 5500 ರೂ ದಂಡ ವಿಧಿಸಿ, ಬೀದಿ ಬದಿ ಆಹಾರ ಉದ್ದಿಮೆದಾರರಿಗೆ…

Read More

ಬೂಕರ್ ಪ್ರಶಸ್ತಿ ವಿಜೇತೆ ದೀಪಾಭಾಸ್ತಿಯವರಿಗೆ ಕೊಡಗು ಪತ್ರಕರ್ತರ ಸಂಘದಿಂದ ವಂದನಾ ದೀಪಾ ಗೌರವ ಸಮಪ೯ಣೆ ಆಯೋಜನೆ

ವಿಜಯ ದರ್ಪಣ ನ್ಯೂಸ್…. ಕೊಡಗು ಪತ್ರಕತ೯ರ ಸಂಘದಿಂದ ಮಡಿಕೇರಿಯಲ್ಲಿ ಆಯೋಜನೆ : ವಿವಿಧ ಸಂಘಸಂಸ್ಥೆಗಳಿಂದ ಅಭಿನಂದನಾ ಕಾಯ೯ಕ್ರಮ ಬೂಕರ್ ಪ್ರಶಸ್ತಿ ವಿಜೇತೆ ದೀಪಾಭಾಸ್ತಿಯವರಿಗೆ ಭಾನುವಾರ ಅಭಿವಂದನಾ ದೀಪಾ ಗೌರವ ಸಮಪ೯ಣೆ ಮಡಿಕೇರಿ ಜೂನ್ 26 – ಸಾಹಿತ್ಯ ಲೋಕದ ಪ್ರತಿಷ್ಟಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಪಡೆದ ಕೊಡಗಿನ ಹೆಮ್ಮೆಯ ಲೇಖಕಿ ಮಡಿಕೇರಿಯ ದೀಪಾಭಾಸ್ತಿಯವರಿಗೆ ಕೊಡಗು ಪತ್ರಕತ೯ರ ಸಂಘದ ಆಶ್ರಯದಲ್ಲಿ ಜೂನ್ 29 ರಂದು ಭಾನುವಾರ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಸಂಘದ…

Read More

ಶಿಡ್ಲಘಟ್ಟದಲ್ಲಿ ಸಡಗರ ಸಂಭ್ರಮದಿಂದ ನಾಡಪ್ರಭು ಶ್ರೀಕೆಂಪೇಗೌಡರ ಜಯಂತ್ಯುತ್ಸವ ಆಚರಣೆ:  ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ವಿಜಯ ದರ್ಪಣ ನ್ಯೂಸ್…. ಶಿಡ್ಲಘಟ್ಟದಲ್ಲಿ ಸಡಗರ ಸಂಭ್ರಮದಿಂದ ನಾಡಪ್ರಭು ಶ್ರೀಕೆಂಪೇಗೌಡರ ಜಯಂತ್ಯುತ್ಸವ ಆಚರಣೆ:  ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ  ಶಿಡ್ಲಘಟ್ಟ : ಅನೇಕ ಚಕ್ರವರ್ತಿಗಳು, ಸಾಮ್ರಾಟರು, ರಾಜ ಮನೆತನಗಳು ಕಟ್ಟಿದ ರಾಜಧಾನಿಗಳು, ಬೃಹತ್ ನಗರಗಳು ಇಂದು ಅಸ್ತಿತ್ವದಲ್ಲಿಲ್ಲ ಆದರೆ ಕೆಂಪೇಗೌಡರು ಕಟ್ಟಿದ ಬೆಂಗಳೂರು ಈಗಲೂ ಉತ್ತರೋತ್ತರವಾಗಿ ಬೆಳೆಯುತ್ತಲೇ ಇದೆನಾಡಿನ ಅಭಿವೃದ್ಧಿ ಚಿಂತಕರಿಗೆ ಅವರು ಮಾದರಿ ಎಂದು ಶಾಸಕರಾದ ಬಿ.ಎನ್.ರವಿಕುಮಾರ್ ತಿಳಿಸಿದರು. ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಾಡ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಕೆಂಪೇಗೌಡ ಆಚರಣಾ ಸಮಿತಿಯಿಂದ…

Read More

ಬೆಂಗಳೂರು ಅಭಿವೃದ್ಧಿಗೆ ಕೆಂಪೇಗೌಡರ ದೂರದೃಷ್ಟಿ ಕಾರಣ : ಡಿ.ಕೆ‌ಶಿವಕುಮಾರ್

ವಿಜಯ ದರ್ಪಣ ನ್ಯೂಸ್…. ಕೆಂಪೇಗೌಡರ 516 ನೇ ಜಯಂತಿ ಹಿನ್ನೆಲೆ ಪ್ರತಿಮೆಗೆ ನಮನ ಬೆಂಗಳೂರು ಅಭಿವೃದ್ಧಿಗೆ ಕೆಂಪೇಗೌಡರ ದೂರದೃಷ್ಟಿ ಕಾರಣ – ಡಿ.ಕೆ‌ಶಿವಕುಮಾರ್ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂನ್ 27: ನಾಡಪ್ರಭು ಕೆಂಪೇಗೌಡ ರವರ 516 ನೇ ಜನ್ಮ ದಿನಾಚರಣೆಯ ಅಂಗವಾಗಿ ಇಂದು ಬೆಳಗ್ಗೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನದ ನಿಲ್ದಾಣದ ಬಳಿ ಇರುವ ನಾಡಪ್ರಭು ಕೆಂಪೇಗೌಡ ರವರ 118 ಅಡಿ ಎತ್ತರದ ಕಂಚಿನ ಪ್ರತಿಮೆಗೆ ಪರಮಪೂಜ್ಯ ಸ್ವಾಮೀಜಿಗಳಾದ ಶ್ರೀ ಶ್ರೀ…

Read More

ಉತ್ತರ ಪ್ರದೇಶ ಲಕ್ನೋದ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಕರ್ನಾಟಕ ಚಾಮರಾಜನಗರದ ಅಡುಗೆ ನಂಜಮ್ಮ…….

ವಿಜಯ ದರ್ಪಣ ನ್ಯೂಸ್….. ಉತ್ತರ ಪ್ರದೇಶ ಲಕ್ನೋದ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಕರ್ನಾಟಕ ಚಾಮರಾಜನಗರದ ಅಡುಗೆ ನಂಜಮ್ಮ……. ಗಗನಯಾನಿ ಭಾರತದ ಶುಭಾಂಶು ಶುಕ್ಲ ಅವರ ಅದ್ಭುತ ಸಾಧನೆಯ ಸಮಯದಲ್ಲಿಯೇ ಅವರ ಜೊತೆ ನೆನಪಾಗುತ್ತಿರುವ ಮತ್ತೊಂದು ಹೆಸರು ಚಾಮರಾಜನಗರದ ಅಡುಗೆ ಕೆಲಸ ಮಾಡುವ ಪರಿಶಿಷ್ಟ ಜಾತಿಯ ನಂಜಮ್ಮ…….. ಭಾರತದ ವ್ಯಕ್ತಿಯೊಬ್ಬರು ಅಂತರಿಕ್ಷದಲ್ಲಿ ವೈಜ್ಞಾನಿಕ ಸಂಶೋಧನೆಗೆ ಹೊರಟು ಬಾಹ್ಯಾಕಾಶ ಕೇಂದ್ರ ಪ್ರವೇಶಿಸಿರುವಾಗ, ಇಡೀ ದೇಶ ಆ ಅದ್ಬುತ ಸಾಧನೆಯನ್ನು ನೋಡಿ ಹೆಮ್ಮೆಪಡುತ್ತಿರುವಾಗ, ಕರ್ನಾಟಕದ ಚಾಮರಾಜನಗರದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟದ…

Read More

ನಾಡಪ್ರಭು ಕೆಂಪೇಗೌಡ ರಾಜ್ಯ ಮಟ್ಟದ ಪ್ರಶಸ್ತಿಗೆ  ಮೇಲೂರು  ಬಿ.ಎನ್.ಸಚಿನ್ ಆಯ್ಕೆ.

ವಿಜಯ ದರ್ಪಣ ನ್ಯೂಸ್….. ನಾಡಪ್ರಭು ಕೆಂಪೇಗೌಡ ರಾಜ್ಯ ಮಟ್ಟದ ಪ್ರಶಸ್ತಿಗೆ  ಮೇಲೂರು  ಬಿ.ಎನ್.ಸಚಿನ್ ಆಯ್ಕೆ. ಶಿಡ್ಲಘಟ್ಟ : ನಾಡಪ್ರಭು ಕೆಂಪೇಗೌಡ ಫೌಂಡೇಷನ್‌ನಿಂದ ನೀಡುವ ಈ ವರ್ಷದ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ರಾಜ್ಯ ಮಟ್ಟದ ಪ್ರಶಸ್ತಿಗೆ ತಾಲ್ಲೂಕಿನ ಮೇಲೂರು ಗ್ರಾಮದ ಮಾದರಿ ಯುವ ರೈತರಾದ ಬಿ.ಎನ್.ಸಚಿನ್ ಆಯ್ಕೆಯಾಗಿದ್ದಾರೆ. ಬಿ.ಎನ್.ಸಚಿನ್ ಸಾಧನೆ : ಸಚಿನ್ ಅವರದ್ದು ಕೂಡು ಕುಟುಂಬ ಕುಟುಂಬದ ೪೦ ಎಕರೆ ಭೂಮಿಯಲ್ಲಿ ವೈವಿಧ್ಯಮಯ ಬೆಳೆಗಳನ್ನು ಬೆಳೆಯುತ್ತಿದ್ದು ವ್ಯವಸಾಯವನ್ನು ಬರೀ ವ್ಯವಸಾಯದಂತೆ ನೋಡುತ್ತಿಲ್ಲ ಬದಲಿಗೆ ನೂತನ ತಂತ್ರಜ್ಞಾನ…

Read More

ಜೂ.27 ರಂದು ದೇವನಹಳ್ಳಿಯ ಆವತಿಯಿಂದ ಕೆಂಪೇಗೌಡ ಜ್ಯೋತಿ ರಥಯಾತ್ರೆ

ವಿಜಯ ದರ್ಪಣ ನ್ಯೂಸ್…. ಜೂ.27 ರಂದು ದೇವನಹಳ್ಳಿಯ ಆವತಿಯಿಂದ ಕೆಂಪೇಗೌಡ ಜ್ಯೋತಿ ರಥಯಾತ್ರೆ ಬೆಂ.ಗ್ರಾ.ಜಿಲ್ಲೆ, ಜೂ.26 :-ಜೂನ್ 27 ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತಿ ಕಾರ್ಯಕ್ರಮಕ್ಕೆ ಕೆಂಪೇಗೌಡ ವಂಶಸ್ಥರ ಮೂಲ ಸ್ಥಳವಾದ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದಿಂದ ಜೂ.27 ರ ಬೆಳಗ್ಗೆ 8.30 ಕ್ಕೆ ಜ್ಯೋತಿ ರಥ ಯಾತ್ರೆ ಹೊರಡಲಿದೆ. ಜ್ಯೋತಿ ರಥಯಾತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಚಾಲನೆ ನೀಡಲಿದ್ದಾರೆ. ಜನಪ್ರತಿನಿಧಿಗಳು, ಮುಖಂಡರು, ಅಧಿಕಾರಿಗಳು ಉಪಸ್ಥಿತರಿರುತ್ತಾರೆ….

Read More

ಒಲಿಂಪಿಕ್ ಮತ್ತು ಬೇರುಮಟ್ಟದ ಕ್ರೀಡಾ ಬೆಳವಣಿಗೆಗೆ ನಿರಂತರ ಪಾಲುದಾರಿಕೆಯ ಮೂಲಕ ಭಾರತೀಯ ಕ್ರೀಡೆಗೆ ಬೆಂಬಲವನ್ನು ಬಲಪಡಿಸಿದ ಗೇಮ್ಸ್‌ಕ್ರಾಫ್ಟ್ ಫೌಂಡೇಶನ್‌

ವಿಜಯ ದರ್ಪಣ ನ್ಯೂಸ್ …. ಒಲಿಂಪಿಕ್ ಮತ್ತು ಬೇರುಮಟ್ಟದ ಕ್ರೀಡಾ ಬೆಳವಣಿಗೆಗೆ ನಿರಂತರ ಪಾಲುದಾರಿಕೆಯ ಮೂಲಕ ಭಾರತೀಯ ಕ್ರೀಡೆಗೆ ಬೆಂಬಲವನ್ನು ಬಲಪಡಿಸಿದ ಗೇಮ್ಸ್‌ಕ್ರಾಫ್ಟ್ ಫೌಂಡೇಶನ್‌ ಜೂನ್ 25, 2025 – ಗೇಮ್ಸ್‌ಕ್ರಾಫ್ಟ್ ಫೌಂಡೇಶನ್‌ ಎಂಬುದು ಕೌಶಲ ಆಧರಿತ ಆನ್‌ಲೈನ್ ಗೇಮಿಂಗ್ ಕಂಪನಿ ಗೇಮ್ಸ್‌ಕ್ರಾಫ್ಟ್‌ನ ಸಮಾಜ ಸೇವೆ ವಿಭಾಗವಾಗಿರುವ ಗೇಮ್ಸ್‌ಕ್ರಾಫ್ಟ್‌ ಫೌಂಡೇಶನ್‌ ದೇಶದ ನಾಲ್ಕು ಅತ್ಯಂತ ಗೌರವಯುತ ಕ್ರೀಡಾ ಸಂಸ್ಥೆಗಳ ಜೊತೆಗೆ ಪಾಲುದಾರಿಕೆಯ ಮೂಲಕ ಭಾರತ ಕ್ರೀಡಾ ಪ್ರತಿಭೆಗಳನ್ನು ಪ್ರೋತ್ಸಾಹಿಸವು ನಿಟ್ಟಿನಲ್ಲಿ ತನ್ನ ಬದ್ಧತೆಯನ್ನು ಮರುಸಾಬೀತುಪಡಿಸಿದೆ. ಇನ್‌ಸ್ಪೈರ್ ಇನ್‌ಸ್ಟಿಟ್ಯೂಟ್…

Read More

” ನಡೆಯಲರಿಯದೆ ನುಡಿಯಲರಿಯದೆ ಲಿಂಗವ ಪೂಜಿಸಿ ಫಲವೇನು ? ……..ಬಸವಣ್ಣ

ವಿಜಯ ದರ್ಪಣ ನ್ಯೂಸ್…. “ನಡೆಯಲರಿಯದೆ ನುಡಿಯಲರಿಯದೆ ಲಿಂಗವ ಪೂಜಿಸಿ ಫಲವೇನು ?…..ಬಸವಣ್ಣ ನಮ್ಮ ಆತ್ಮಾವಲೋಕನಕ್ಕಾಗಿ‌ ಅಧ್ಬುತ ನುಡಿಗಳು. ಈಗಲ್ಲಾ 12 ನೇ ಶತಮಾನದ ಕಾಲದಲ್ಲಿ ಬಸವಣ್ಣ ಬರೆದ ವಚನ. ಈಗ ಅತ್ಯಂತ ಪ್ರಸ್ತುತ ಎಂದು ಅನಿಸುತ್ತಿದೆ. ಅರ್ಥ ಕಳೆದುಕೊಂಡ ನಮ್ಮ ನಡೆ ನುಡಿಗಳ ಈ ಸಂದರ್ಭದಲ್ಲಿ ಈ ಮಾತುಗಳು ತುಂಬಾ ಕಾಡುತ್ತಿದೆ. ಅದಕ್ಕಾಗಿ…… ಬಹಳಷ್ಟು ಜನ ನನ್ನನ್ನು ಕೇಳುತ್ತಾರೆ….. ನೀವು ಯಾವಾಗಲೂ ಸಮಾಜದಲ್ಲಿರುವ ಕೆಟ್ಟ ಅಂಶಗಳ ಬಗ್ಗೆಯೇ ಹೆಚ್ಚು ಮಾತನಾಡುತ್ತೀರಿ ಮತ್ತು ಬರೆಯುತ್ತೀರಿ. ಏಕೆ? ಇಲ್ಲಿನ ಒಳ್ಳೆಯ…

Read More

ಸಮಗ್ರ ಕೃಷಿ ಮಾಡಿ ಹೆಚ್ಚಿನ ಸಂಪಾದನೆ ಮಾಡಿ: ಕೃಷಿಪಂಡಿತ್ ಜಿ ಗೋಪಾಲಗೌಡ

  ವಿಜಯ ದರ್ಪಣ ನ್ಯೂಸ್… ಸಮಗ್ರ ಕೃಷಿ ಮಾಡಿ  ಹೆಚ್ಚಿನ ಸಂಪಾದನೆ ಮಾಡಿ: ಕೃಷಿಪಂಡಿತ್ ಜಿ ಗೋಪಾಲಗೌಡ ಶಿಡ್ಲಘಟ್ಟ : ಕೆಲಸಕ್ಕೆ ಸೇರಿಕೊಂಡು ಬೇರೆಯವರ ಕೈಕೆಳಗೆ ಬದುಕಬೇಡಿ ನಿಮ್ಮಲ್ಲಿ ಕನಿಷ್ಠ ಒಂದು ಹೆಕ್ಟೇ‌ರ್ ಜಮೀನಿದ್ದರೂ ಸಾಕು, ಸಮಗ್ರ ಕೃಷಿ ಮಾಡಿ ಒಬ್ಬ ಸರ್ಕಾರಿ ಅಧಿಕಾರಿಗಿಂತ ಹೆಚ್ಚಿನ ಸಂಪಾದನೆ ಮಾಡಬಹುದು ಎಂದು ಕೃಷಿಪಂಡಿತ್ ಪ್ರಶಸ್ತಿ ವಿಜೇತ ಹಿತ್ತಲಹಳ್ಳಿ. ಜಿ.ಗೋಪಾಲಗೌಡ ವಿದ್ಯಾರ್ಥಿಗಳಿಗೆ ಹಿತನುಡಿ ಹೇಳಿದರು. ಕೃಷಿ ಮಹಾವಿದ್ಯಾಲಯದ ಎರಡನೇ ವರ್ಷದ BSC ಪದವಿಯ 100 ಮಂದಿ ವಿದ್ಯಾರ್ಥಿಗಳು ಹೆಚ್ಚಿನ ತಿಳಿವಳಿಕೆಗಾಗಿ…

Read More