ಬೀದಿ ಬದಿ ಆಹಾರ ಮಳಿಗೆಗಳಲ್ಲಿ ಆಹಾರ ಸುರಕ್ಷತೆ ಅಧಿಕಾರಿಗಳಿಂದ ಪರಿಶೀಲನೆ
ವಿಜಯ ದರ್ಪಣ ನ್ಯೂಸ್…. ಬೀದಿ ಬದಿ ಆಹಾರ ಮಳಿಗೆಗಳಲ್ಲಿ ಆಹಾರ ಸುರಕ್ಷತೆ ಅಧಿಕಾರಿಗಳಿಂದ ಪರಿಶೀಲನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತೆ ವಿಭಾಗದ ಅಂಕಿತಾಧಿಕಾರಿ ಹಾಗೂ ಆಹಾರ ಸುರಕ್ಷತಾಧಿಕಾರಿಗಳು ವಿಶೇಷ ಅಂದೋಲನ ನಡೆಸಿ ಜಿಲ್ಲೆಯ ನಾಲ್ಕು ತಾಲ್ಲೂಕಿನ ವ್ಯಾಪ್ತಿಯಲ್ಲಿ 32 ಬೀದಿ ಬದಿ ಆಹಾರ ವ್ಯಾಪಾರ ಮಳಿಗೆಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿ 5 ನೋಟೀಸ್ ನೀಡಿ, 5500 ರೂ ದಂಡ ವಿಧಿಸಿ, ಬೀದಿ ಬದಿ ಆಹಾರ ಉದ್ದಿಮೆದಾರರಿಗೆ…
