Editor VijayaDarpana

18ನೇ ಶತಮಾನದ ದಿಟ್ಟ ಹೋರಾಟಗಾರ್ತಿ ಓಬವ್ವ: ಸಚಿವ ಕೆ.ಹೆಚ್. ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ 18ನೇ ಶತಮಾನದ ದಿಟ್ಟ ಹೋರಾಟಗಾರ್ತಿ ಓಬವ್ವ: ಸಚಿವ ಕೆ.ಹೆಚ್. ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್ 11 : 18ನೇ ಶತಮಾನದ ದಿಟ್ಟ ಹೋರಾಟಗಾರ್ತಿ, ಚಿತ್ರದುರ್ಗದ ಕೋಟೆಗೆ ನುಸುಳುತ್ತಿದ್ದ ನೂರಾರು ಶತ್ರು ಸೈನಿಕರ ತಲೆಗೆ ಒನಕೆಯಿಂದ ಒಡೆದು ವೀರಾವೇಶದಿಂದ ಹೋರಾಡಿ ಹುತಾತ್ಮರಾದ ವೀರ ವನಿತೆ ಒನಕೆ ಓಬವ್ವ ಅವರ ಜಯಂತಿ ಆಚರಣೆ ಮಾಡುತ್ತಿರುವುದು ನಮ್ಮ ಕನ್ನಡ ನಾಡಿಗೆ ಹೆಮ್ಮೆಯ ಸಂಗತಿ ಎಂದು ಸಚಿವ ಕೆ.ಹೆಚ್….

Read More

ಭಯೋತ್ಪಾದಕರ ವಿರುದ್ಧದ ಯುದ್ಧ……….

ವಿಜಯ ದರ್ಪಣ ನ್ಯೂಸ್… ಭಯೋತ್ಪಾದಕರ ವಿರುದ್ಧದ ಯುದ್ಧ………. ರಕ್ತ ಕುದಿಯುತ್ತಿದೆ…… ಮುಯ್ಯಿಗೆ ಮುಯ್ಯಿ….. ಸೇಡಿಗೆ ಸೇಡು…… ಪಾಕಿಸ್ತಾನ ಧ್ವಂಸ ಮಾಡೋಣ…… ಭಯೋತ್ಪಾದಕರಿಗೆ ಪಾಠ ಕಲಿಸೋಣ…… ಇದೇ ಅವರ ಕೊನೆಯ ಯಶಸ್ಸಾಗಲಿ….. ಎಂದು ಹೇಳುತ್ತಿರುವ ನನ್ನ ಗೆಳೆಯರೆ, ದಯವಿಟ್ಟು ತಾಳ್ಮೆಯಿಂದ ಗಮನಿಸಿ…. ಕಿರಾತಕ – ರಾಕ್ಷಸ ಭಯೋತ್ಪಾದಕರನ್ನು ಮತ್ತು ಅವರ ಬೆಂಬಲಿಗರನ್ನು ಹುಡುಕಿಕೊಂಡು ಹೋಗಿ ಅವರನ್ನು ಸಂಪೂರ್ಣ ನಾಶ ಮಾಡುವುದನ್ನು ಮನುಷ್ಯತ್ವ ಇರುವ ಯಾರೂ ತಡೆಯುವುದಿಲ್ಲ ಮತ್ತು ಅದಕ್ಕೆ ಪೂರ್ಣ ಬೆಂಬಲ ಕೊಡುತ್ತಾರೆ. ಆದರೆ, ಅದು ಸೈನ್ಯ ಮಾತ್ರದಿಂದ…

Read More

ಕೆಂಪೇಗೌಡ  ಅಂತರಾಷ್ಟ್ರೀಯ  ವಿಮಾನ  ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆ ಆರಂಭ

ವಿಜಯ ದರ್ಪಣ ನ್ಯೂಸ್… ಕೆಂಪೇಗೌಡ  ಅಂತರಾಷ್ಟ್ರೀಯ  ವಿಮಾನ  ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆ ಆರಂಭ ಕರ್ನಾಟಕದ ಅಸ್ಮಿತೆಯ ಜಿಐ ಉತ್ಪನ್ನಗಳ ಮಾರಾಟ ಬೆಂಗಳೂರು: ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನಲ್ಲಿ ಕೈಗಾರಿಕಾ ಇಲಾಖೆಯ ಮೂಲಕ ನಿರ್ಮಿಸಿರುವ ಆಕರ್ಷಕ ಮತ್ತು ಸುಸಜ್ಜಿತ ಕಲಾಲೋಕ ಮಳಿಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರಕಲಾ ರಚನೆ ಮತ್ತು ಘಂಟಾನಾದದ ಮೂಲಕ…

Read More

ರಸ್ತೆಯ ಡಾಂಬರೀಕರಣಕ್ಕೆ ಒತ್ತಾಯಿಸಿ ಮುಳ್ಳೂರು ಗ್ರಾಮಸ್ಥರಿಂದ ಪ್ರತಿಭಟನೆ

ವಿಜಯ ದರ್ಪಣ ನ್ಯೂಸ್… ರಸ್ತೆಯ ಡಾಂಬರೀಕರಣಕ್ಕೆ ಒತ್ತಾಯಿಸಿ ಮುಳ್ಳೂರು ಗ್ರಾಮಸ್ಥರಿಂದ ಪ್ರತಿಭಟನೆ ತಾಂಡವಪುರ ನವಂಬರ್ 12 ಮೈಸೂರು ಜಿಲ್ಲೆ ನಂಜನಗೂಡು ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಮುಳ್ಳೂರು ಗ್ರಾಮದ ಗೇಟಿನಿಂದ ಮುಳ್ಳೂರು ಗ್ರಾಮಕ್ಕೆ ತೆರಳುವ ಮುಖ್ಯ ರಸ್ತೆ ಸುಮಾರು 10 ವರ್ಷಗಳಿಂದ ಡಾಂಬರೀಕರಣ ಇಲ್ಲದೆ ಹದಗೆಟ್ಟಿದೆ ಇದನ್ನು ಡಾಂಬರೀಕರಣ ಮಾಡುವಂತೆ ಒತ್ತಾಯಿಸಿ , ಮುಳ್ಳೂರು ಗ್ರಾಮದ ಯುವಕರು ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಆದಷ್ಟು ಬೇಗನೆ ಈ ರಸ್ತೆಯನ್ನು ಸರಿಪಡಿಸಬೇಕು ಎಂದು ಪ್ರತಿಭಟನೆಕಾರರು ಮನವಿ…

Read More

ಕನ್ನಡ ರಾಜ್ಯೋತ್ಸವದ ಆಚರಣೆ ಅರ್ಥಪೂರ್ಣವಾಗಿರಲಿ. ಇದು ಕೇವಲ ಮನರಂಜನಾ ಹಬ್ಬವಲ್ಲ…….

ವಿಜಯ ದರ್ಪಣ ನ್ಯೂಸ್… ಕನ್ನಡ ರಾಜ್ಯೋತ್ಸವದ ಆಚರಣೆ ಅರ್ಥಪೂರ್ಣವಾಗಿರಲಿ. ಇದು ಕೇವಲ ಮನರಂಜನಾ ಹಬ್ಬವಲ್ಲ……. ನವೆಂಬರ್ ತಿಂಗಳೆಂದರೆ ಬಹುತೇಕ ಇಡೀ ತಿಂಗಳು ಕರ್ನಾಟಕದಾದ್ಯಂತ ರಾಜ್ಯೋತ್ಸವ ಸಂಭ್ರಮ. ಎಲ್ಲೆಲ್ಲೂ ಕನ್ನಡದ ಹಬ್ಬವನ್ನು ಆಚರಿಸಲಾಗುತ್ತದೆ. ಬಹುತೇಕ ಮಧ್ಯಮ, ಕೆಳ ಮಧ್ಯಮ, ಬಡವರು ಕಾರ್ಖಾನೆಗಳ ಕಾರ್ಮಿಕ ವರ್ಗದ ಕನ್ನಡ ಸಂಘ ಸಂಸ್ಥೆಗಳು, ವಾಹನ ಚಾಲಕರು, ಕನ್ನಡ ಹೋರಾಟಗಾರರು, ವಿವಿಧ ಸಾಂಸ್ಕೃತಿಕ ಸಂಘಟನೆಗಳು ಮುಂತಾದ ಎಲ್ಲರೂ ಅನೇಕ ವರ್ಷಗಳಿಂದ ಕನ್ನಡ ರಾಜ್ಯೋತ್ಸವವನ್ನು ಕೆಲವು ಕಡೆ ಸರಳವಾಗಿ, ಮತ್ತೆ ಕೆಲವು ಕಡೆ ವಿಜೃಂಭಣೆಯಿಂದ ಆಚರಿಸುತ್ತಾರೆ….

Read More

ಅಧಿಕಾರಕ್ಕಾಗಿ ಕಾಂಗ್ರೆಸ್ ನವರು ದೇಶವನ್ನು ಎಷ್ಟು ಬಾರಿಯಾದರೂ ವಿಭಜಿಸಲು ಸಿದ್ಧರಿದ್ದಾರೆ:  ಸಂಸದ ಡಾ.ಕೆ.ಸುಧಾಕರ್ 

ವಿಜಯ ದರ್ಪಣ ನ್ಯೂಸ್…  ಅಧಿಕಾರಕ್ಕಾಗಿ ಕಾಂಗ್ರೆಸ್ ನವರು ದೇಶವನ್ನು ಎಷ್ಟು ಬಾರಿಯಾದರೂ ವಿಭಜಿಸಲು ಸಿದ್ಧರಿದ್ದಾರೆ: ಸಂಸದ ಡಾ.ಕೆ.ಸುಧಾಕರ್ ಶಿಡ್ಲಘಟ್ಟ : ರಾಷ್ಟ್ರಗೀತೆಯನ್ನು ವಿರೋಧಿಸಿ ಆ ಮೂಲಕ ದೇಶ ವಿಭಜನೆಗೆ ಕಾರಣರಾದ ಹಿನ್ನೆಲೆಯಿರುವ ಕಾಂಗ್ರೆಸ್‌ ಪಕ್ಷ ದೇಶಕ್ಕೆ ಕಂಟಕ ಅಧಿಕಾರಕ್ಕಾಗಿ ಕಾಂಗ್ರೆಸ್ ನವರು ದೇಶವನ್ನು ಎಷ್ಟು ಬಾರಿಯಾದರೂ ವಿಭಜಿಸಲು ಸಿದ್ಧರಿದ್ದಾರೆ ಎಂದು ಸಂಸದ ಡಾ.ಕೆ.ಸುಧಾಕರ್ ತಿಳಿಸಿದರು. ನಗರದ ಬಿಜೆಪಿ ಸೇವಾಸೌಧದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ಕಾರ್ಯಕ್ರಮದ ಚುನಾವಣಾ ಸಂಚಾಲಕರ ಸಭೆಯಲ್ಲಿ ಅವರು ಮಾತನಾಡಿದರು. ಅಧಿಕಾರ ದಾಹ…

Read More

ಜಿಲ್ಲಾಡಳಿತ ಭವನದ ಆವರಣದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣಕ್ಕೆ ಕ್ರಮ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ದಾಸಶ್ರೇಷ್ಠ ಕನಕದಾಸರ 538ನೇ ಜಯಂತ್ಯೋತ್ಸವ ಜಿಲ್ಲಾಡಳಿತ ಭವನದ ಆವರಣದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣಕ್ಕೆ ಕ್ರಮ: ಸಚಿವ ಕೆ.ಹೆಚ್ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್.: ಜಿಲ್ಲಾಡಳಿತ ಭವನದ ಆವರಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು…

Read More

ರಾಮಸಮುದ್ರ ಕೆರೆಯ ಹರಿಯುತಿರುವ ನೀರಿಗೆ ಸೇತುವೆ ನಿರ್ಮಿಸಲು ಸ್ಥಳ ಪರಿಶೀಲಿಸಿದ ಶಾಸಕ ಬಿ ಎನ್ ರವಿಕುಮಾರ್

ವಿಜಯ ದರ್ಪಣ ನ್ಯೂಸ್… ರಾಮಸಮುದ್ರ ಕೆರೆಯ ಹರಿಯುತಿರುವ ನೀರಿಗೆ ಸೇತುವೆ ನಿರ್ಮಿಸಲು ಸ್ಥಳ ಪರಿಶೀಲಿಸಿದ ಶಾಸಕ ಬಿ ಎನ್ ರವಿಕುಮಾರ್ ಶಿಡ್ಲಘಟ್ಟ : ತಾಲ್ಲೂಕಿನ ಸಾದಲಿ ಬಳಿಯ ರಾಮಸಮುದ್ರ ಕೆರೆಯ ಹರಿಯುತಿರುವ ನೀರಿಗೆ ಸೇತುವೆ ನಿರ್ಮಿಸಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಶಾಸಕರಾದ ಬಿ.ಎನ್‌.ರವಿಕುಮಾರ್ ಅವರು ಚರ್ಚಿಸಿದರು. ರಾಮಸಮುದ್ರ ಕೆರೆ ಕೋಡಿ ಹರಿದಾಗ ಕೆರೆಯ ಕೆಳಗಡೆ ಇರುವ ರಸ್ತೆಯು ಸಂಚರಿಸಲು ಆಗದೆ ಇರುವ ಸಮಸ್ಯೆಯನ್ನು ಬಗೆ ಹರಿಬೇಕೆಂದು ಸಾರ್ವಜನಿಕರು ಮನವಿ ಸಲ್ಲಿಸಿದರು. ಕೆರೆ ಸುತ್ತಮುತ್ತಲಿನ…

Read More

ಕೆಲವು ಸಮಸ್ಯೆಗಳಿಗೆ ಪರಿಹಾರ ನಮ್ಮಲ್ಲೇ ಇದೆ………

ವಿಜಯ ದರ್ಪಣ ನ್ಯೂಸ್… ಕೆಲವು ಸಮಸ್ಯೆಗಳಿಗೆ ಪರಿಹಾರ ನಮ್ಮಲ್ಲೇ ಇದೆ……… ಟ್ರಾಫಿಕ್ ಸಮಸ್ಯೆ, ವಾಯು ಮಾಲಿನ್ಯ, ಶಬ್ಧ ಮಾಲಿನ್ಯ, ಕಸದ ಸಮಸ್ಯೆ, ನೀರಿನ ಸಮಸ್ಯೆ ಮುಂತಾದ ಮೂಲಭೂತ ಸಮಸ್ಯೆಗಳ ಬಗ್ಗೆ, ಅದಕ್ಕೆ ಇರುವ ಪರ್ಯಾಯ ವ್ಯವಸ್ಥೆಗಳ ಬಗ್ಗೆ ಎಲ್ಲರೂ ಆಗಾಗ ಮಾತನಾಡುತ್ತಲೇ ಇರುತ್ತಾರೆ. ಟ್ರಾಫಿಕ್ ಸಮಸ್ಯೆಗೆ ಫ್ಲೈ ಓವರ್, ಅಂಡರ್ ಪಾಸ್, ಮೆಟ್ರೋ, ಮೋನೋ, ಸಾರ್ವಜನಿಕ ಸಾರಿಗೆ, ಸಬ್ ಅರ್ಬನ್ ರೈಲು, ಇದೀಗ ಸುರಂಗ ಮಾರ್ಗ ಮುಂತಾದ ಪರ್ಯಾಯ ವ್ಯವಸ್ಥೆಗಳ ಬಗ್ಗೆ ಹೇಳುತ್ತಾರೆ. ಕಸದ ಸಮಸ್ಯೆಗೆ ಬೇರೆ…

Read More

ಬೋಟಿಂಗ್ ವಿಹಾರಕ್ಕೆ ಸಚಿವ ಕೆ.ಹೆಚ್ ಮುನಿಯಪ್ಪ ಚಾಲನೆ

ವಿಜಯ ದರ್ಪಣ ನ್ಯೂಸ್… ಬೋಟಿಂಗ್ ವಿಹಾರಕ್ಕೆ ಸಚಿವ ಕೆ.ಹೆಚ್ ಮುನಿಯಪ್ಪ ಚಾಲನೆ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ನ.5: ದೇವನಹಳ್ಳಿ ತಾಲೂಕಿನ ಇತಿಹಾಸ ಪ್ರಸಿದ್ಧ ಕೋಟೆ ಸಮೀಪ ಇರುವ ಸಣ್ಣ ಕೆರೆಯಲ್ಲಿ ಪುರಸಭೆ ವತಿಯಿಂದ ನೂತನವಾಗಿ ಪ್ರಾರಂಭಿಸಿರುವ ದೋಣಿ ವಿಹಾರಕ್ಕೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಸಚಿವ ಕೆ.ಹೆಚ್ ಮುನಿಯಪ್ಪ ಅವರು ಚಾಲನೆ ನೀಡಿದರು. ಸ್ವತಃ ದೋಣಿ ವಿಹಾರದಲ್ಲಿ ಸಾಗುವ ಮೂಲಕ ಸಚಿವರು ಸಂತಸ ವ್ಯಕ್ತಪಡಿಸಿದರು. ನಂತರ ಮಾತನಾಡಿ ಜಲ ಕ್ರೀಡೆಗಳನ್ನು ಪ್ರೋತ್ಸಾಹಿಸುವ…

Read More