ಯಣ್ಣಂಗೂರು ದೇವಾಲಯಗಳ ಮಹಾದ್ವಾರ ಲೋಕಾರ್ಪಣೆ ಮಾಡಿದ ಶಾಸಕ ಬಿಎನ್ ರವಿಕುಮಾರ್
ವಿಜಯ ದರ್ಪಣ ನ್ಯೂಸ್…. ಯಣ್ಣಂಗೂರು ದೇವಾಲಯಗಳ ಮಹಾದ್ವಾರ ಲೋಕಾರ್ಪಣೆ ಮಾಡಿದ ಶಾಸಕ ಬಿಎನ್ ರವಿಕುಮಾರ್ ಶಿಡ್ಲಘಟ್ಟ ತಾಲ್ಲೂಕು ಚಿಕ್ಕಬಳ್ಳಾಪುರ ಜಿಲ್ಲೆ : ದಾರ್ಮಿಕ ಪರಂಪರೆಯ ಭಾರತೀಯರ ಸಂಸ್ಕೃತಿಯನ್ನು ನಿರಂತರವಾದ ಧಾರ್ಮಿಕ ಕಾರ್ಯಗಳ ಮೂಲಕ ಮಾನಸಿಕ ನೆಮ್ಮದಿ, ಶಾಂತಿಯನ್ನು ಪಡೆಯಬಹುದು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ತಾಲ್ಲೂಕಿನ ಯಣ್ಣಂಗೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ಸೋಮೇಶ್ವರಸ್ವಾಮಿ, ಶ್ರೀವೇಣುಗೋಪಾಲಸ್ವಾಮಿ ಹಾಗು ಶ್ರೀ ಯೋಗಿ ನಾರೇಯಣಯತೀಂದ್ರ ದೇವಾಲಯಗಳ ಮಹಾದ್ವಾರದ ಕಳಶಗಳ ಕುಂಭಾಭಿಷೇಕ, ಪ್ರಾರಂಭೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಯುವಪೀಳಿಗೆಯಲ್ಲಿ ನೈತಿಕ ಮೌಲ್ಯಗಳನ್ನು…