ರೈತ ಮತ್ತು ಸೈನಿಕ ಇಬ್ಬರು ಕಣ್ಣುಗಳಿದ್ದಂತೆ: ಸೀಕಲ್ ಆನಂದಗೌಡ
ವಿಜಯ ದರ್ಪಣ ನ್ಯೂಸ್…. ರೈತ ಮತ್ತು ಸೈನಿಕ ಇಬ್ಬರು ಕಣ್ಣುಗಳಿದ್ದಂತೆ: ಸೀಕಲ್ ಆನಂದಗೌಡ ಶಿಡ್ಲಘಟ್ಟ : ದೇಶಕ್ಕೆ ಅನ್ನ ಕೊಡುವ ರೈತ ಮತ್ತು ದೇಶ ಕಾಯುವ ಸೈನಿಕ ಇಬ್ಬರು ಕಣ್ಣುಗಳಿದ್ದಂತೆ ಅವರಿಲ್ಲದ ದೇಶ, ಸಮಾಜವನ್ನು ಊಹಿಸಿಕೊಳ್ಳಲೂ ಸಾಧ್ಯವಿಲ್ಲ ಹಾಗಾಗಿ ರೈತರಿಂದಲೇ ಶೋಭಾ ಯಾತ್ರೆಗೆ ಚಾಲನೆ ನೀಡಲು ನಿರ್ಧರಿಸಲಾಗಿದೆ ಬಿಜೆಪಿ ಮುಖಂಡ ಸೀಕಲ್ ಆನಂದಗೌಡ ತಿಳಿಸಿದರು. ನಗರದ ದಿ.ವೆಂಕಟರಾಯಪ್ಪ ಫ್ಯಾಕ್ಟರಿಯ ಆವರಣದಲ್ಲಿ ಹಸಿರುಸೇನೆ ಕೋಡಿಹಳ್ಳಿ ಚಂದ್ರಶೇಖರ್ ಬಣದ ರೈತ ಸಂಘದ ಕಚೇರಿಯಲ್ಲಿ ರೈತ ಮುಖಂಡರಿಗೆ ಶೋಭಾ ಯಾತ್ರೆಯ ಆಹ್ವಾನ…
