Editor VijayaDarpana

” ನಿಜವಾದ ಪ್ರೀತಿ ಮತ್ತು ಸತ್ಯವು ಯಾವುದೇ ದುಷ್ಟ ಶಕ್ತಿ ಅಥವಾ ದುರಾದೃಷ್ಟಕ್ಕಿಂತಲೂ ಪ್ರಬಲ…..”

ವಿಜಯ ದರ್ಪಣ ನ್ಯೂಸ್…. ” ನಿಜವಾದ ಪ್ರೀತಿ ಮತ್ತು ಸತ್ಯವು ಯಾವುದೇ ದುಷ್ಟ ಶಕ್ತಿ ಅಥವಾ ದುರಾದೃಷ್ಟಕ್ಕಿಂತಲೂ ಪ್ರಬಲ…..” ಚಾರ್ಲ್ಸ್ ಡಿಕನ್ಸ್……. ಇತ್ತ ಕಡೆ, ” ಭೀತಿ ಇಲ್ಲದೆ ಪ್ರೀತಿ ಸಾಧ್ಯವಿಲ್ಲ ” ಎಂದೂ ಲೋಕರೂಡಿಯಾಗಿ ಮತ್ತು ವ್ಯಾವಹಾರಿಕವಾಗಿ ಹೇಳಲಾಗುತ್ತದೆ……….. ಚಾರ್ಲ್ಸ್ ಡಿಕನ್ಸ್ ಇಂಗ್ಲೆಂಡಿನ ಪ್ರಖ್ಯಾತ ಬರಹಗಾರ ಮತ್ತು ಚಿಂತಕ. ಈ ಎರಡೂ ಹೇಳಿಕೆಗಳ ವೈರುಧ್ಯಗಳು ನಮ್ಮನ್ನು ಜೀವನ ಪರ್ಯಂತ ಕಾಡುತ್ತದೆ. ಅದರಲ್ಲೂ ಭಾರತೀಯ ಸಮಾಜದಲ್ಲಿ ನಾವು ಪ್ರೀತಿ ಮತ್ತು ಸತ್ಯದ ಹಾದಿಯಲ್ಲಿ ನಡೆಯಬೇಕೆ, ವ್ಯಾವಹಾರಿಕ ಹಾದಿಯಲ್ಲಿ…

Read More

ಕೆಂಪಿಸಿದ್ದನಹುಂಡಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಎನ್ ನಂಜಯ್ಯ ಉಪಾಧ್ಯಕ್ಷರಾಗಿ ಎಚ್ ಎಸ್ ಶೋಭಾ ಆಯ್ಕೆ

ವಿಜಯ ದರ್ಪಣ ನ್ಯೂಸ್… ಕೆಂಪಿಸಿದ್ದನಹುಂಡಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಏನ್ ನಂಜಯ್ಯ ಉಪಾಧ್ಯಕ್ಷರಾಗಿ ಎಚ್ ಎಸ್ ಶೋಭಾ ಆಯ್ಕೆ ತಾಂಡವಪುರ ಏಪ್ರಿಲ್ 16 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಕೆಂಪಿಸಿದ್ದನಹುಂಡಿ ಗ್ರಾಮ ಪಂಚಾಯಿತಿಗೆ ತೆರುವಾಗಿದ್ದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಎನ್ ನಂಜಯ್ಯ ಉಪಾಧ್ಯಕ್ಷರಾಗಿ ಹೆಜ್ಜಿಗೆ ಎಚ್ ಎಸ್ ಶೋಭಾ ಗಿರಿಧರ್ ಅವರು ಚುನಾಯಿತರಾಗಿ ಆಯ್ಕೆಯಾದರು. ಉಳಿದ ಅವಧಿಗೆ ನಡೆದ…

Read More

ಜಾತಿ ಗಣತಿ ಮಂಡನೆಗೆ ನಮ್ಮ ವಿರೋಧವಿದೆ : ಶಾಸಕ ಬಿ.ಎನ್.ರವಿಕುಮಾರ್

ವಿಜಯ ದರ್ಪಣ ನ್ಯೂಸ್….. ಜಾತಿ ಗಣತಿ ಮಂಡನೆಗೆ ನಮ್ಮ ವಿರೋಧವಿದೆ : ಶಾಸಕ ಬಿ.ಎನ್.ರವಿಕುಮಾರ್ ಶಿಡ್ಲಘಟ್ಟ : ಜಾತಿ ಗಣತಿ ಸಮೀಕ್ಷೆ ಸಮರ್ಪಕವಾಗಿ ನಡೆದಿಲ್ಲ ಆದ ಕಾರಣ “ಜಾತಿ ಗಣತಿ ಮಂಡನೆ”ಗೆ ನಮ್ಮ ವಿರೋಧವಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದಲ್ಲಿ ಸುದ್ದಿಗಾರರದಿಗೆ ಮಾತನಾಡಿದ ಅವರು ಜಾತಿ ಗಣತಿ ವರದಿಯನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡನೆ ಮಾಡಿರುವುದು ಮತ್ತು ಬಳಿಕ ಆ ವರದಿಯದ್ದೇ ಎನ್ನಲಾದ ಮಾಹಿತಿ ಸೋರಿಕೆ ಆಗಿರುವ ಹಿನ್ನೆಲೆಯಲ್ಲಿ…

Read More

ಲಿಂಗಾಯತ- ಒಕ್ಕಲಿಗರನ್ನು ಎದುರು ಹಾಕ್ಕೊಂಡು ರಾಜ್ಯಭಾರ ಅಸಾಧ್ಯ

ವಿಜಯ ದರ್ಪಣ ನ್ಯೂಸ್…. ಲಿಂಗಾಯತ- ಒಕ್ಕಲಿಗರನ್ನು ಎದುರು ಹಾಕ್ಕೊಂಡು ರಾಜ್ಯಭಾರ ಅಸಾಧ್ಯ ದಾವಣಗೆರೆ: ರಾಜ್ಯದಲ್ಲಿ 10 ವರ್ಷಗಳ ಹಿಂದೆ ನಡೆದ ಜಾತಿ ಗಣತಿ ವರದಿ ಕಳೆದಶುಕ್ರವಾರ ರಾಜ್ಯ ಸಚಿವ ಸಂಪುಟದಲ್ಲಿ ಮಂಡನೆಯಾದ ನಂತರ ಬಿಡುಗಡೆಯಾದ ಜಾತಿವಾರು ಜನಸಂಖ್ಯೆ ಅಂಕಿ-ಅಂಶಗಳ ಬಗ್ಗೆ ಇದೇ ಮೊದಲ ಬಾರಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರೂ ಆದ ಹಿರಿಯ ಶಾಸಕ ಡಾ.ಶಾಮನೂರು ಶಿವಶಂಕರಪ ಅವರು, ತಮ್ಮದೇ ಪಕ್ಷದ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ….

Read More

ಸಂಸದ ಡಾ.ಕೆ ಸುಧಾಕರ್ ಅವರಿಂದ ಬಸ್ ನಿಲ್ದಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ

ವಿಜಯ ದರ್ಪಣ ನ್ಯೂಸ್…..  ಸಂಸದ ಡಾ.ಕೆ ಸುಧಾಕರ್ ಅವರಿಂದ ಬಸ್ ನಿಲ್ದಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆಲಮಂಗಲ ಬೆಂ.ಗ್ರಾ ಜಿಲ್ಲೆ ಏ.16 : ಸಂಸದರ ಸ್ಥಳೀಯ ಪ್ರದೇಶ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆ ವಾರ್ಡ್ ನಂ 31ರ ಆದರ್ಶ ನಗರದ ಮಾರುತಿ ಸರ್ಕಲ್ ಬಳಿ ಹಾಗೂ ಶ್ರೀ ಸಾಯಿ ರಾಮ್ ಲೇಔಟ್ ನ ಬಸವನಹಳ್ಳಿ ವಾರ್ಡ್ ನಂ 22 ರಲ್ಲಿ ನೂತನ ಬಸ್ ನಿಲ್ದಾಣ ನಿರ್ಮಿಸುವ ಕಾಮಗಾರಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸಂಸದ ಡಾ.ಕೆ ಸುಧಾಕರ್ ಅವರು…

Read More

ರೈತರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಕ್ರಮ : ಸಚಿವ ಡಾ.ಎಂ.ಸಿ. ಸುಧಾಕರ್

ವಿಜಯ ದರ್ಪಣ ನ್ಯೂಸ್…. ರೈತರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಕ್ರಮ : ಸಚಿವ ಡಾ.ಎಂ.ಸಿ. ಸುಧಾಕರ್ ಶಿಡ್ಲಘಟ್ಟ ಚಿಕ್ಕಬಳ್ಳಾಪುರ ಜಿಲ್ಲೆ : ಜಂಗಮಕೋಟೆ ಹೋಬಳಿಯಲ್ಲಿ ಕೆಐಎಡಿಬಿ  ವ್ಯಾಪ್ತಿಗೆ ಒಳಪಡುವ 13 ಗ್ರಾಮಗಳ ಜಮೀನಿನ ರೈತರ ಸಭೆಯನ್ನು ಏ-25ರಂದು ಕರೆದಿದ್ದು, ಸಭೆಯಲ್ಲಿ ರೈತರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಉನ್ನತ ಶಿಕ್ಷಣ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದರು. ನಗರದಲ್ಲಿ ನಡೆದ ಬಾಬಾ ಸಾಹೇಬ್ ಡಾ.ಅಂಬೇಡ್ಕರ್, ಡಾ. ಬಾಬು ಜಗಜೀವನ್ ರಾಂ ಜಯಂತಿ…

Read More

ರೈತರು ತಪ್ಪದೇ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಏಪ್ರಿಲ್ 21 ರಿಂದ ಜೂನ್ 04 ರ ವರೆಗೆ 7ನೇ ಸುತ್ತಿನ ಜಾನುವಾರು ರೋಗ ನಿಯಂತ್ರಣ ಲಸಿಕಾ ಅಭಿಯಾನ ರೈತರು ತಪ್ಪದೇ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಏಪ್ರಿಲ್ 16: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾ ಮಂಡಳಿ ಸಹಯೋಗದಲ್ಲಿ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಏ.21 ರಿಂದ…

Read More

ಫ್ಯಾಬ್‌ಇಂಡಿಯಾ ಬಿಡುಗಡೆ ಮಾಡಿತು ‘ದಿ ಸಾಂಗ್ ಆಫ್ ಸ್ಪ್ರಿಂಗ್’ – ಚಿಕನ್‌ಕಾರಿಯ ಒಂದು ಸಂಭ್ರಮೋತ್ಸವ

ವಿಜಯ ದರ್ಪಣ ನ್ಯೂಸ್…. ಫ್ಯಾಬ್‌ಇಂಡಿಯಾ ಬಿಡುಗಡೆ ಮಾಡಿತು ‘ದಿ ಸಾಂಗ್ ಆಫ್ ಸ್ಪ್ರಿಂಗ್’ – ಚಿಕನ್‌ಕಾರಿಯ ಒಂದು ಸಂಭ್ರಮೋತ್ಸವ ಬೆಂಗಳೂರು ಏಪ್ರಿಲ್ 16, 2025: ವಸಂತ ಋತು ತನ್ನ ನಾಜೂಕಾದ ಕತೆಯನ್ನು ಹರಡುತ್ತಿರುವಾಗ, ಫ್ಯಾಬ್‌ಇಂಡಿಯಾ ತನ್ನ ಹೊಸ ಸಂಗ್ರಹವಾದ ‘ದಿ ಸಾಂಗ್ ಆಫ್ ಸ್ಪ್ರಿಂಗ್’ ಅನ್ನು ಪರಿಚಯಿಸುತ್ತದೆ. ಇದು ಭಾರತದ ಅತ್ಯಂತ ಸೊಗಸಾದ ಹಸ್ತಚರ್ಮ ಕುಶಲತೆಯೊಂದಾದ ಚಿಕನ್‌ಕಾರಿಗೆ ಸಲ್ಲಿಸಿದ ಹೃದಯದ ಗೌರವ. ವಸಂತದ ಮೃದುತ್ವದಿಂದ ಪ್ರೇರಿತವಾಗಿ,‘ಸಾಂಗ್ ಆಫ್ ಸ್ಪ್ರಿಂಗ್’ ಚಿಕನ್‌ಕಾರಿಯ ಸಣ್ಣತುಪ್ಪದ ಹಸ್ತದ ಅಂಬರಿಕೆ ಕಲೆಯನ್ನು ಎಐ…

Read More

ಜಾತಿ ಎಂಬ ಹುಚ್ಚು ಪರಿಕಲ್ಪನೆ ಮತ್ತು ಶ್ರೇಷ್ಠತೆಯ ವ್ಯಸನ…..

ವಿಜಯ ದರ್ಪಣ ನ್ಯೂಸ್…. ಜಾತಿ ಎಂಬ ಹುಚ್ಚು ಪರಿಕಲ್ಪನೆ ಮತ್ತು ಶ್ರೇಷ್ಠತೆಯ ವ್ಯಸನ….. ಕುಲ ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ ಕನಕದಾಸರು, ಮಾನವ ಕುಲ ತಾನೊಂದು ವಲಂ ಮಹಾಕವಿ ಪಂಪ, ಸಕಲ ಜೀವಾತ್ಮಗಳಿಗೆ ಲೇಸನೇ ಬಯಸು ಬಸವಣ್ಣ, ವಿಶ್ವ ಮಾನವ ಪ್ರಜ್ಞೆ ಕುವೆಂಪು, ವಸುದೈವ ಕುಟುಂಬ ಭಗವದ್ಗೀತೆ, ಸರ್ವೋದಯ ಮಹಾತ್ಮ ಗಾಂಧಿ, “ಭಾರತೀಯರಾದ ನಾವು ” ಸಂವಿಧಾನದ ಪೀಠಿಕೆ ಬಾಬಾ ಸಾಹೇಬ್ ಅಂಬೇಡ್ಕರ್, ಹೀಗೆ ಈ ನೆಲದ ದಾರ್ಶನಿಕರು, ಚಿಂತಕರು, ಹೋರಾಟಗಾರರು, ಮಹಾತ್ಮರು…

Read More

ಪ್ರಾಚಾರ್ಯೆಯಿಂದ ಹಳೇ ವಿದ್ಯಾರ್ಥಿ ವಿರುದ್ಧ ಜಾತಿ ನಿಂದನೆ ಕೇಸ್

ವಿಜಯ ದರ್ಪಣ ನ್ಯೂಸ್…. ಹಳೇ ವಿದ್ಯಾರ್ಥಿ ವಿರುದ್ಧ ಜಾತಿ ನಿಂದನೆ ಕೇಸ್ ತಾವರಗೇರಾ ಕೊಪ್ಪಳ ಜಿಲ್ಲೆ : ಹಲ್ಲೆ, ಜಾತಿ ನಿಂದನೆ ಆರೋಪದಡಿ ಇಲ್ಲಿನ ಸರ್ಕಾರಿ ಡಿಗ್ರಿ ಕಾಲೇಜಿನ ಪ್ರಾಚಾರ್ಯೆ ಅರುಣಾಕುಮಾರಿ, ಕಾಲೇಜಿನ ಹಳೇ ವಿದ್ಯಾರ್ಥಿ ವಿರುದ್ಧ  ತಾವರಗೇರಾ ಪಟ್ಟಣ ಪೊಲೀಸ್ ಠಾಣೆಯಲ್ಲಿ ಶನಿವಾರ ದೂರು ದಾಖಲಿಸಿದ್ದಾರೆ. ವರ್ಷವಿಡೀ ಕಾಲೇಜಿಗೆ ಗೈರು, ಪರೀಕ್ಷೆಯಲ್ಲಿ ಕಾಪಿ ಮಾಡಿದ್ದರಿಂದ ಹಳೇ ವಿದ್ಯಾರ್ಥಿ ಸಿದ್ದನಗೌಡ ಪುಂಡಗೌಡ ಇವರನ್ನು ಪ್ರಾಚಾರ್ಯೆ ಅರುಣಾಕುಮಾರಿ ಕಾಲೇಜಿನಿಂದ ಹೊರಹಾಕಿದ್ದರು. ಇದನ್ನೇ ಮನಸಿನಲ್ಲಿ ಇಟ್ಟುಕೊಂಡ ವಿದ್ಯಾರ್ಥಿ, ಕಾಲೇಜಿನ ಉಪನ್ಯಾಸಕ…

Read More