ಅಧಿಕಾರಿಗಳಿಗೆ ಪ.ಜಾತಿ ಒಳಮೀಸಲಾತಿ ಸಮೀಕ್ಷೆ ತರಬೇತಿ ಕಾರ್ಯಗಾರ
ವಿಜಯ ದರ್ಪಣ ನ್ಯೂಸ್…. ಮೇ 05 ರಿಂದ ಪ.ಜಾತಿ ಒಳಮೀಸಲಾತಿ ಸಮೀಕ್ಷೆ ಅಧಿಕಾರಿಗಳಿಗೆ ಪ.ಜಾತಿ ಒಳಮೀಸಲಾತಿ ಸಮೀಕ್ಷೆ ತರಬೇತಿ ಕಾರ್ಯಗಾರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ.ಏಪ್ರಿಲ್: ಸಾಮಾಜಿಕ ನ್ಯಾಯವನ್ನು ಎಲ್ಲಾ ವರ್ಗದವರಿಗೂ ಒದಗಿಸಬೇಕು ಎಂಬುದು ಸರ್ಕಾರದ ಉದ್ದೇಶವಾಗಿದ್ದು ಪರಿಶಿಷ್ಟ ಜಾತಿ ಒಳಮೀಸಲಾತಿ ಸಮೀಕ್ಷೆಯನ್ನು ಮೇ 05 ರಿಂದ ಕೈಗೊಂಡಿದ್ದು ಗಣತಿದಾರರು ಮನೆ ಮನೆ ಭೇಟಿ ನೀಡಿ ದತ್ತಾಂಶ ಸಂಗ್ರಹಿಸಲಿದ್ದಾರೆ, ದತ್ತಾಂಶ ಸಂಗ್ರಹದಲ್ಲಿ ಲೋಪವಾಗದಂತೆ ಸರಿಯಾದ ಕ್ರಮದಲ್ಲಿ ಸಮೀಕ್ಷೆ ಮಾಡಿ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಶಾ…
