Editor VijayaDarpana

ಬಜೆಟ್ – ಹಿನ್ನೋಟ, ಮುನ್ನೋಟ, ಕಣ್ಣೋಟ, ಕರುಳಿನೋಟ, ಬದುಕಿನಾಟ..

ವಿಜಯ ದರ್ಪಣ ನ್ಯೂಸ್… ಬಜೆಟ್ – ಹಿನ್ನೋಟ, ಮುನ್ನೋಟ, ಕಣ್ಣೋಟ, ಕರುಳಿನೋಟ, ಬದುಕಿನಾಟ.. ಕನಸು ಕಣ್ಗಳಿಂದ ನೋಡುತ್ತಾಲೇ ಇದ್ದಾನೆ ಭಾರತದ ಬಡ – ಮಧ್ಯಮ ವರ್ಗದ ಪ್ರಜೆ 1950 ರಿಂದ ಇಲ್ಲಿಯವರೆಗೂ, ಪ್ರತಿ ವರ್ಷದ ಕೇಂದ್ರ ಮತ್ತು ರಾಜ್ಯದ ಬಜೆಟ್ ಅನ್ನು, ನಿರೀಕ್ಷಿಸುತ್ತಲೇ ಇದ್ದಾನೆ ಈ ಬಾರಿಯಾದರೂ ನಾನು ಶ್ರೀಮಂತನಾಗಬಹುದು, ಈ ಬಾರಿಯಾದರೂ ನಾನು ನೆಮ್ಮದಿಯಿಂದ ಇರಬಹುದು, ಈ ಬಾರಿಯಾದರೂ ನನ್ನ ಬದುಕು ಹಸನಾಗಬಹುದೆಂದು…… ಮತ್ತದೇ ನಿರಾಸೆ, ಮತ್ತದೇ ನೋವು, ಮತ್ತದೇ ಆಸಹಾಯಕತೆ, ಮತ್ತದೇ ಆಕ್ರೋಶ, ಮತ್ತದೇ…

Read More

ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿ/ ಗಿರವಿ ಸಂಸ್ಥೆಗಳ ವಿರುದ್ಧ ದೂರು ನೀಡಿ

ವಿಜಯ ದರ್ಪಣ ನ್ಯೂಸ್…. ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿ/ ಗಿರವಿ ಸಂಸ್ಥೆಗಳ ವಿರುದ್ಧ ದೂರು ನೀಡಿ ಬೆಂ.ಗ್ರಾ ಜಿಲ್ಲೆ, ಫೆ.03: ನೊಂದಾಯಿತ ಲೇವಾದೇವಿ/ಗಿರವಿ ಸಂಸ್ಥೆಗಳು ಕರ್ನಾಟಕ ಲೇವಾದೇವಿ ಅಧಿನಿಯಮದಡಿ ಸಾರ್ವಜನಿಕರ ಭದ್ರತೆ ಸಾಲಗಳಿಗೆ ಗರಿಷ್ಟ ವಾರ್ಷಿಕ ಶೇಕಡಾ 14 ರಷ್ಟು ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ ವಾರ್ಷಿಕ ಶೇಕಡಾ 16 ರಷ್ಟು ಬಡ್ಡಿ ವಿಧಿಸಬೇಕು. ಹೆಚ್ಚುವರಿ ಬಡ್ಡಿ ವಿಧಿಸುತ್ತಿರುವ ನೋಂದಾಯಿತ ಲೇವಾದೇವಿ/ ಗಿರವಿ ಸಂಸ್ಥೆಗಳು ಕಂಡುಬಂದಲ್ಲಿ ಸಾರ್ವಜನಿಕರು ಕೆಳಕಂಡ ಕಛೇರಿಗೆ ದೂರು ಸಲ್ಲಿಸಬಹುದು. ಸಹಕಾರ ಸಂಘಗಳ…

Read More

ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ: ಸ್ಪೀಕರ್ ಯು.ಟಿ. ಖಾದರ್

ವಿಜಯ ದರ್ಪಣ ನ್ಯೂಸ್… ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳ: ಸ್ಪೀಕರ್ ಯು.ಟಿ. ಖಾದರ್ ಮಂಗಳೂರು: ಜನಸಾಮಾನ್ಯರಿಗೆ ವಿಧಾನಸೌಧ ಆವರಣ ಮುಕ್ತವಾಗಿಸಿ, ಅವರಲ್ಲಿ ಓದಿನ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶ ದೊಂದಿಗೆ ಫೆ.28ರಿಂದ ಮಾ.3ರವರೆಗೆ ವಿಧಾನ ಸೌಧ ಆವರಣದಲ್ಲಿ ಪುಸ್ತಕ ಮತ್ತು ಸಾಹಿತ್ಯ ಮೇಳ ಆಯೋಜಿಸಲಾಗುತ್ತಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ. ಅವರು ಸೋಮವಾರ ಮಂಗಳೂರು ಸಕ್ಯುಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಧಾನಸೌಧದ ಆವರಣ ದಲ್ಲಿ ಫೆ.28ರಿಂದ ಮಾ.3ರವರೆಗೆ ಪುಸ್ತಕ ಮತ್ತು ಸಾಹಿತ್ಯ ಮೇಳ ನಡೆಯಲಿದೆ….

Read More

ಸಹಕಾರಿಗಳ ಸಮಾಪನೆ ಗೊಳಿಸುವ ಸಂಬಂಧ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ವಿಜಯ ದರ್ಪಣ ನ್ಯೂಸ್…. ಸಹಕಾರಿಗಳ ಸಮಾಪನೆ ಗೊಳಿಸುವ ಸಂಬಂಧ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ  , ಜ.03: ದೊಡ್ಡಬಳ್ಳಾಪುರ ಉಪ ವಿಭಾಗದ ಕಚೇರಿ ವ್ಯಾಪ್ತಿಯಲ್ಲಿ ಕೆಳಕಂಡ ಸೌಹಾರ್ದ ಸಹಕಾರಿಗಳು ನೋಂದಣಿಯಾಗಿದ್ದು ಇದರ ಆಡಳಿತ ವ್ಯಾಪ್ತಿಯು ತಾಲೂಕು ಮಟ್ಟಕ್ಕಿಂತ ಕಡಿಮೆಗೆ ಸೀಮಿತವಾಗಿರುತ್ತದೆ. ಆದ್ದರಿಂದ ಸಂಯುಕ್ತ ಸಹಕಾರಿಯ ಆಡಳಿತ ಮಂಡಳಿಯ ನಿರ್ಣಯದ ಅನುಸಾರ ಸಹಕಾರಿಯ ಕಾರ್ಯ ಚಟುವಟಿಕೆಗಳು ಸುಮಾರು ವರ್ಷಗಳಿಂದ ಕಾರ್ಯನಿರ್ವಹಿಸದೆ ಸ್ಥಗಿತಗೊಂಡಿವೆ. ಈ ಸಹಕಾರಿಗಳನ್ನು ಕಾಯ್ದೆ ಅನುಸಾರ ಕಾರ್ಯ ವ್ಯಾಪ್ತಿಯ ನಿಬಂಧಕರುಗಳಿಗೆ ಸಮಾಪನೆಗೊಳಿಸಲು ಶಿಫಾರಸ್ಸು…

Read More

ಜಿಲ್ಲಾಧಿಕಾರಿ ಶಿವಶಂಕರ್ ಅವರಿಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ

ವಿಜಯ ದರ್ಪಣ ನ್ಯೂಸ್… ಜಿಲ್ಲಾಧಿಕಾರಿ ಶಿವಶಂಕರ್ ಅವರಿಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಜನಸ್ನೇಹಿ ಹಾಗೂ ನೌಕರಸ್ನೇಹಿ ಎಂದೇ ಹೆಸರಾಗಿದ್ದ, ಎಂತಹದೇ ಸಮಸ್ಯೆಗಳನ್ನು ಸುಲಲಿತವಾಗಿ ಬಗೆಹರಿಸುತಿದ್ದ, ಜಂಟಲ್ ಮ್ಯಾನ್ ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ ಭಾಆಸೇ ಅವರಿಗೆ ಸಮಸ್ತ ಜಿಲ್ಲಾಡಳಿತ, ಅಧಿಕಾರಿ ಸಿಬ್ಬಂದಿ ವರ್ಗ ಹಾಗೂ ಅವರ ಅಭಿಮಾನಿಗಳಿಂದ ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಲಾಯಿತು. ಹಲವು ಅಧಿಕಾರಿಗಳು ಜಿಲ್ಲಾಧಿಕಾರಿಗಳೊಂದಿಗಿನ ಒಡನಾಟ, ಅವರ ತಾಳ್ಮೆ, ಕೆಲಸದ ವೈಖರಿ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ರೀತಿ ಅಗಣಿತ ಅಂದರು. ನಿಕಟಪೂರ್ವ ಜಿಲ್ಲಾಧಿಕಾರಿ ಡಾ.ಶಿವಶಂಕರ ಅವರು…

Read More

ಈ ಸಮಾಜ ಹಾಳಾಗಲು ಕೇವಲ ಕೆಟ್ಟವರು ಮಾತ್ರ ಕಾರಣವಲ್ಲ ಒಳ್ಳೆಯವರ ಮೌನವೂ ಕಾರಣ “

ವಿಜಯ ದರ್ಪಣ ನ್ಯೂಸ್ “ಈ ಸಮಾಜ ಹಾಳಾಗಲು ಕೇವಲ ಕೆಟ್ಟವರು ಮಾತ್ರ ಕಾರಣವಲ್ಲ ಒಳ್ಳೆಯವರ ಮೌನವೂ ಕಾರಣ “ ಜಗತ್ತಿನ ಅತ್ಯಂತ ಬುದ್ಧಿವಂತ ವ್ಯಕ್ತಿ ಎಂದು ಕರೆಯಲಾಗುವ ಆಲ್ಬರ್ಟ್ ಐನ್ ಸ್ಟೈನ್ ಅವರ ಮಾತುಗಳಿವು. ಆ ಅನುಭವದ ಅನಿಸಿಕೆಯ ಹಿನ್ನೆಲೆಯಲ್ಲಿ…… ಸಮಾಜ ಬದಲಾಗಬೇಕು ನಿಜ, ಆದರೆ ಬೆಕ್ಕಿಗೆ ಗಂಟೆ ಕಟ್ಟುವವರು ಯಾರು.? ಸಾಮಾಜಿಕ ಜಾಲತಾಣಗಳಲ್ಲಿ ಬರೆದ ಮಾತ್ರಕ್ಕೆ ಕ್ರಾಂತಿ ಆಗುತ್ತದೆಯೇ ? ಬಹಳಷ್ಟು ಮಹಾನುಭಾವರೇ ವಿಫಲವಾಗಿರುವಾಗ ನಿಮ್ಮಿಂದ ನಮ್ಮಿಂದ ಸಾಧ್ಯವೇ ? ಎಲ್ಲವೂ ಹೇಳೋಕೆ, ಕೇಳೋಕೆ ಚೆಂದ….

Read More

ದರಿದ್ರ ಸೋನಿಯಾ!

ವಿಜಯ ದರ್ಪಣ ನ್ಯೂಸ್… ದರಿದ್ರ ಸೋನಿಯಾ! ಆಫ್. ವಿಕ್ರಮ್ ರಾವ್ ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ಸಂಸತ್ತಿನಲ್ಲಿ ಸರಿಯಾಗಿ ಮಾತನಾಡಲು ಸಾಧ್ಯವಾಗದ ಕಾರಣ ಸೋನಿಯಾ ಗಾಂಧಿ ಅವರು “ಬಡವರು” ಎಂದು ಬಣ್ಣಿಸಿದರು. ನಿಘಂಟಿನಲ್ಲಿರುವ ಈ ಪದದ ‘ಬೇಚಾರಿ’ (ಇಂಗ್ಲಿಷ್‌ನಲ್ಲಿ ಬಡ ಮಹಿಳೆ) ಸಮಾನಾರ್ಥಕ ಪದಗಳೆಂದರೆ: “ಅಲ್ಪ, ಅತ್ಯಲ್ಪ, ಅತ್ಯಲ್ಪ, ನಿರ್ಗತಿಕ, ನಿರ್ಗತಿಕ, ಬಡ, ಶೋಚನೀಯ” ಇತ್ಯಾದಿ. ಸೋನಿಯಾ ಗಾಂಧಿಯವರ ಮನಸ್ಥಿತಿ ಕಾಣುತ್ತಿತ್ತು. ನಿಸ್ಸಂಶಯವಾಗಿ. ಗಣರಾಜ್ಯದ ಪ್ರಥಮ ಪ್ರಜೆಯನ್ನು ಅವಮಾನಿಸುವ ಹಕ್ಕು ವಿರೋಧ ಪಕ್ಷದ ನಾಯಕನಿಗೆ ಇದೆಯೇ? ರಾಷ್ಟ್ರೀಯ…

Read More

ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ? 

ವಿಜಯ ದರ್ಪಣ ನ್ಯೂಸ್… ಪರೀಕ್ಷೆಯ ಒತ್ತಡ ಎದುರಿಸುವುದು ಹೇಗೆ? (ವ್ಯಕ್ತಿತ್ವ ವಿಕಸನ ಲೇಖನ ಮಾಲಿಕೆ) ಮೊನ್ನೆ ಮೊನ್ನೆ ತಾನೆ ಹೊಸ ತರಗತಿಗೆ ಬಂದ ಹಾಗಿದೆ ಆಗಲೇ ಮಧ್ಯವಾರ್ಷಿಕ ಪರೀಕ್ಷೆ ಪೂರ್ವ ಸಿದ್ಧತಾ ಪರಿಕ್ಷೆಗಳು ಸಮೀಪಿಸುತ್ತಿವೆ. ಅಬ್ಬಾ! ಪರೀಕ್ಷೆಗಳಿಗೆ ಯಾವ ರೀತಿ ಸಿದ್ಧನಾಗಬೇಕೆಂಬುದೇ ದೊಡ್ಡ ಟೆನ್ಷನ್ ಆಗಿ ಬಿಟ್ಟಿದೆ. ಹೆಚ್ಚುತ್ತಿರುವ ಒತ್ತಡಕ್ಕೆ ಉಪ್ಪು ಸುರಿದಂತೆ ಹೆತ್ತವರ ಬೈಗುಳ, ಓದು ಎನ್ನುವ ಒತ್ತಾಯ,. ಈ ಸಲ ಹೆಚ್ಚು ಅಂಕ ತೆಗೆಯಲೇಬೇಕು ಎನ್ನುವ ಹೇರಿಕೆಯ ಮಾತುಗಳು ನೀನು ಚೆನ್ನಾಗಿ ಓದಿದರೆ ಒಳ್ಳೆಯ…

Read More

ಬಲವಂತವಾಗಿ ಮಹಿಳೆಯರೊಂದಿಗೆ ಮಾತ್ರ ಏಕೆ?

ವಿಜಯ ದರ್ಪಣ ನ್ಯೂಸ್… ಬಲವಂತವಾಗಿ ಮಹಿಳೆಯರೊಂದಿಗೆ ಮಾತ್ರ ಏಕೆ? ಚಂಡೀಗಢದಿಂದ ಕುತೂಹಲಕಾರಿ ಕಾನೂನು ನಿರ್ಧಾರ ಹೊರಬಿದ್ದಿದೆ. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಕಳೆದ ವಾರ PIL ಅನ್ನು ತಿರಸ್ಕರಿಸಿತು. * ಕರ್ವಾ ಚೌತ್ * ಉಪವಾಸವನ್ನು ಎಲ್ಲ ಮಹಿಳೆಯರು ಕಡ್ಡಾಯವಾಗಿ ಆಚರಿಸಬೇಕು ಎಂದು ಆಗ್ರಹಿಸಲಾಯಿತು. ಈ ಉಪವಾಸವು ವಿಧವೆಯರು, ವಿಚ್ಛೇದಿತರು ಮತ್ತು ಸಹ ನಿವಾಸಿಗಳು ಸೇರಿದಂತೆ ಎಲ್ಲಾ ಮಹಿಳೆಯರಿಗೆ ಅನ್ವಯಿಸಬೇಕು ಎಂಬುದು ಅರ್ಜಿದಾರ ನರೇಂದ್ರ ಕುಮಾರ್ ಮಲ್ಹೋತ್ರಾ ಅವರ ಬೇಡಿಕೆಯಾಗಿದೆ. ಪ್ರಸ್ತುತ ಅರ್ಜಿಗೆ ಮುಂಚೆಯೇ, ಸಿಂಧೂರ ಹಚ್ಚುವುದು…

Read More

ಹುತಾತ್ಮರ ದಿನದಂದು ಭಾರತೀಯ ನೆಲದ ಮಹಾತ್ಮರ ಹುಡುಕುತ್ತಾ…….

ವಿಜಯ ದರ್ಪಣ ನ್ಯೂಸ್…. ಹುತಾತ್ಮರ ದಿನದಂದು ಭಾರತೀಯ ನೆಲದ ಮಹಾತ್ಮರ ಹುಡುಕುತ್ತಾ……. ಯಾರು ಮಹಾತ್ಮರು ಯಾರು ಹುತಾತ್ಮರು…… ಒಂದು ಹುಚ್ಚು ಪ್ರಶ್ನೆಗೆ ಸತ್ಯದ ಉತ್ತರ ಹುಡುಕುತ್ತಾ…… 2025 ರ ವರೆಗಿನ ಭಾರತದ ಒಟ್ಟು ಇತಿಹಾಸದ ಪುಟಗಳಲ್ಲಿ ದಾಖಲಾದ ವ್ಯಕ್ತಿ ಮತ್ತು ಘಟನೆಗಳ ಆಧಾರದಲ್ಲಿ…… ಜೊತೆಗೆ ಹೆಚ್ಚು ಜನರ ಮನಸ್ಸಿನಲ್ಲಿ ಈಗಲೂ ಹರಿದಾಡುತ್ತಿರುವ ಜನಪ್ರಿಯತೆಯ ಮಾನದಂಡದಲ್ಲಿ,…. ಮಾಧ್ಯಮಗಳಲ್ಲಿ ಹೆಚ್ಚು ಚರ್ಚೆಗೆ ಒಳಪಡುತ್ತಿರುವ ವ್ಯಕ್ತಿತ್ವಗಳ ‌ಆಧಾರದಲ್ಲಿ………… ಮನುಷ್ಯನ ಮಾನಸಿಕ ಅಂತರಾಳವನ್ನು ಶೋಧಿಸಿ ಈ ಕ್ಷಣಕ್ಕೂ ಹೌದು ಹೌದು ಎನ್ನುವಷ್ಟು ವಿಷಯಗಳನ್ನು…

Read More