Editor VijayaDarpana

ರೆಕ್ಕೆ ಬಿಚ್ಚಿ ಹಾರೋಣ..!

ವಿಜಯ ದರ್ಪಣ ನ್ಯೂಸ್ ರೆಕ್ಕೆ ಬಿಚ್ಚಿ ಹಾರೋಣ..! • ಜಯಶ್ರಿ.ಜೆ. ಅಬ್ಬಿಗೇರಿ, ಬೆಳಗಾವಿ ಖುಷಿ ಯಾರಿಗೆ ಬೇಡ ಹೇಳಿ? ಪ್ರತಿ ದಿನ ಪ್ರತಿ ಕ್ಷಣ ನಾವೆಲ್ಲ ಬೆನ್ನು ಹತ್ತಿರುವುದು ಖುಷಿಯ ಹಿಂದೆ. ಅಂದ ಹಾಗೆ ‘ಎಂದರೇನು? ಎಂಬ ಪ್ರಶ್ನೆಗೆ ಉತ್ತರ ಹುಡುಕುತ್ತಾ ಹೊರಟರೆ ಅದೊಂದು ಕೃತಜ್ಞತೆಯ ಭಾವನಾತ್ಮಕ ಸ್ಥಿತಿ ಎಂದು ತಿಳಿದು ಬರುತ್ತದೆ. ಖುಷಿ ಒಂದೇ ತೆರನಾಗಿ ಇರುವುದಿಲ್ಲ. ಒಬ್ಬರಿಗೆ ಖುಷಿ ನೀಡಿದ ಸಂಗತಿ ಇನ್ನೊಬ್ಬರಿಗೆ ಬೇಸರ ಹುಟ್ಟಿಸಬಹುದು. ಕೋಪದಿಂದ ಉರಿಯುವ ವ್ಯಕ್ತಿಯನ್ನು ಹೇಗೆ ಗುರುತಿಸಬಹುದೋ ಖುಷಿಯಲ್ಲಿರುವ…

Read More

ಟ್ರಕ್ ಚಾಲಕರ ದೃಷ್ಟಿ, ಆರೋಗ್ಯ ಮತ್ತು ಸಾಮಾಜಿಕ ಭದ್ರತೆಯನ್ನು ಹೆಚ್ಚಿಸಲಿರುವ ಪ್ರಾಜೆಕ್ಟ್ ಅಭಯ್

ವಿಜಯ ದರ್ಪಣ ನ್ಯೂಸ್… ಸುರಕ್ಷಿತ ರಸ್ತೆಗಳು ಮತ್ತು ಆರೋಗ್ಯವಂತ ಚಾಲಕರು:    ಟ್ರಕ್ ಚಾಲಕರ ದೃಷ್ಟಿ, ಆರೋಗ್ಯ ಮತ್ತು ಸಾಮಾಜಿಕ ಭದ್ರತೆಯನ್ನು ಹೆಚ್ಚಿಸಲಿರುವ ಪ್ರಾಜೆಕ್ಟ್ ಅಭಯ್ ನವದೆಹಲಿ:30 ಜನವರಿ 2025, ಭಾರತ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ (ಎಂಒಆರ್‌ಟಿಎಚ್) ಬೆಂಬಲದೊಂದಿಗೆ, ಐಐಟಿ ದೆಹಲಿ, ಗ್ರಾಮೀಣಾಭಿವೃದ್ಧಿ ಮತ್ತು ತಂತ್ರಜ್ಞಾನ ಕೇಂದ್ರ (ಸಿಆರ್‌ಡಿಟಿ) ಮತ್ತು ದೂರದೃಷ್ಟಿ ಪ್ರತಿಷ್ಠಾನದ ಸಹಯೋಗದೊಂದಿಗೆ ಪ್ರವರ್ತಕ ಉಪಕ್ರಮವಾದ ಪ್ರಾಜೆಕ್ಟ್ ಅಭಯ್ ಭಾರತೀಯ ಟ್ರಕ್ ಚಾಲಕರ ಆರೋಗ್ಯ, ದೃಷ್ಟಿ ಮತ್ತು ಸುರಕ್ಷತೆಯನ್ನು ಹೆಚ್ಚಿಸುವಲ್ಲಿ ಗಮನಾರ್ಹ ಯಶಸ್ಸನ್ನು…

Read More

ನಂಬಿಕೆಗಳ ಕಾಲ್ತುಳಿತ

ವಿಜಯ ದರ್ಪಣ ನ್ಯೂಸ್… ನಂಬಿಕೆಗಳ ಕಾಲ್ತುಳಿತ ******************** ( ನಮ್ಮ ದೇಶದ ಎಲ್ಲಾ ದೇವರು ಮತ್ತು ಧರ್ಮಗಳಿಗೂ ಸಮನಾಗಿ ಅನ್ವಯ )… ಚುನಾವಣಾ ಸಮಯದಲ್ಲಿ ಹಣ, ಹೆಂಡ, ಸೀರೆ, ಪಂಚೆ, ಜಾತಿ, ಧರ್ಮ ನೋಡಿ ಮತ ಹಾಕುವುದು. ಅನಂತರ ಸರ್ಕಾರಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ, ಭ್ರಷ್ಟರಾಗಿದ್ದಾರೆ, ನಮ್ಮ ಬೇಡಿಕೆಗಳಿಗೆ, ಕಷ್ಟಗಳಿಗೆ ಯಾರೂ ಸ್ಪಂದಿಸುತ್ತಿಲ್ಲ, ಆದ್ದರಿಂದ ನಮಗೆ ಹೀಗೆ ಆಗುತ್ತಿರುವ ಎಲ್ಲ ತೊಂದರೆಗಳಿಗೆ ಪರಿಹಾರ ಮಾಡು ಎಂದು ದೇವರಲ್ಲಿ ಮೊರೆಹೋಗುವುದು. ದೇವರನ್ನು ಎಲ್ಲ ಕಷ್ಟಗಳು ಪರಿಹರಿಸು ಎಂದು ಕೇಳಿಕೊಳ್ಳಲು ಒಟ್ಟಾಗಿ…

Read More

WeAct ವೇದಿಕೆ: ಭಾರತದಾದ್ಯಂತ ಗ್ರಾಮೀಣ ಮಹಿಳಾ ಉದ್ಯಮಿಗಳಿಗೆ ಸಬಲೀಕರಣವನ್ನು ಒದಗಿಸುವುದು.

ವಿಜಯ ದರ್ಪಣ ನ್ಯೂಸ್… WeAct ವೇದಿಕೆ: ಭಾರತದಾದ್ಯಂತ ಗ್ರಾಮೀಣ ಮಹಿಳಾ ಉದ್ಯಮಿಗಳಿಗೆ ಸಬಲೀಕರಣವನ್ನು ಒದಗಿಸುವುದು. 28 ಜನವರಿ, 2025: WeAct (Women Entrepreneurs Access Connect Transform) ಎನ್ನುವುದು ಅಹಮದಾಬಾದ್‌ನಲ್ಲಿರುವ ಭಾರತೀಯ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ (EDII) ಅವರು ಮತ್ತು ಆಕ್ಸೆಂಚರ್ ಅವರ ಸಹಯೋಗದೊಂದಿಗೆ ಪ್ರಾರಂಭಿಸಿದ ಪ್ರವರ್ತಕ ಉಪಕ್ರಮವಾಗಿದ್ದು, ಗ್ರಾಮೀಣ ಭಾರತದಲ್ಲಿ ಮಹಿಳಾ ಉದ್ಯಮಶೀಲತೆಯನ್ನು ಕ್ರಾಂತಿಗೊಳಿಸುತ್ತಿದೆ. ಸೂಕ್ಷ್ಮ ಮತ್ತು ಸಣ್ಣ ಉದ್ಯಮಿಗಳಿಗೆ ಅನುಗುಣವಾಗಿ, WeAct ವೇದಿಕೆ ಸಮಗ್ರ ಚೌಕಟ್ಟನ್ನು ಒದಗಿಸುತ್ತದೆ, ಇದು ಗ್ರಾಮೀಣ ಮಹಿಳೆಯರು ತಮ್ಮ ಉದ್ಯಮಶೀಲತೆಯ…

Read More

ಸಾಲವನು ಕೊಂಬಾಗ ಹಾಲೋಗರುಂಡಂತೆ, ಸಾಲಿಗರು ಕೊಂಡು ಎಳೆವಾಗ ಕಿಬ್ಬದಿಯ ಕೀಲು ಮುರಿದಂತೆ ಸರ್ವಜ್ಞ…..

, ವಿಜಯ ದರ್ಪಣ ನ್ಯೂಸ್… ಸಾಲವನು ಕೊಂಬಾಗ ಹಾಲೋಗರುಂಡಂತೆ, ಸಾಲಿಗರು ಕೊಂಡು ಎಳೆವಾಗ ಕಿಬ್ಬದಿಯ ಕೀಲು ಮುರಿದಂತೆ ಸರ್ವಜ್ಞ….. ಮೈಕ್ರೋ ಫೈನಾನ್ಸ್ ಅಂದರೆ ಸಣ್ಣ ಹಣಕಾಸು ಖಾಸಗಿ ಸಂಸ್ಥೆಗಳು ಮಾಡುತ್ತಿರುವ ದೌರ್ಜನ್ಯ ಕುರಿತಾಗಿ ಇತ್ತೀಚೆಗೆ ಮಾಧ್ಯಮಗಳು ಜನರ ಮತ್ತು ಸರ್ಕಾರದ ಗಮನ ಸೆಳೆಯುತ್ತಿವೆ…. ಹಣ ಎಂಬ ಮಾಧ್ಯಮ ಚಲಾವಣೆಗೆ ಬಂದ ನಂತರ ಮಾನವ ಜಗತ್ತು ಒಂದು ರೀತಿ ತೀವ್ರ ಬದಲಾವಣೆಯತ್ತ ಸಾಗಿತು. ಬಹುಶಃ ಅಲ್ಲಿಯವರೆಗೂ ಇದ್ದ ಮಾನವೀಯ ಸಂಬಂಧಗಳು, ವಸ್ತು ವಿನಿಮಯ ಸಂದರ್ಭದ ಭಾವನಾತ್ಮಕತೆ, ಹಣದ ಪ್ರಾರಂಭದೊಂದಿಗೆ…

Read More

ವೇಷ ಮರೆಸಿಕೊಂಡು ಮಂತ್ರಿಗಳು ಒಮ್ಮೆ ಸುತ್ತಾಡಿ ಅನುಭವ ಪಡೆಯಲಿ…..

ವಿಜಯ ದರ್ಪಣ ನ್ಯೂಸ್…. ವೇಷ ಮರೆಸಿಕೊಂಡು ಮಂತ್ರಿಗಳು ಒಮ್ಮೆ ಸುತ್ತಾಡಿ ಅನುಭವ ಪಡೆಯಲಿ….. ಸನ್ಮಾನ್ಯ ಮುಖ್ಯಮಂತ್ರಿಗಳೇ, ಒಮ್ಮೆ ವೇಷ ಮರೆಸಿಕೊಂಡು ಚಿಂಚೋಳಿ ತಾಲ್ಲೂಕಿನ ಒಂದು ಸರ್ಕಾರಿ ಆಸ್ಪತ್ರೆಗೆ ತುರ್ತು ಚಿಕಿತ್ಸೆಗೆಂದು ದಾಖಲಾಗಿ ನೋಡಿ, ದಯವಿಟ್ಟು,…..‌. ಮಾನ್ಯ ಗೃಹಮಂತ್ರಿಗಳೆ ಒಮ್ಮೆ ಅಪರಿಚಿತರಂತೆ ಶಿಕಾರಿಪುರ ತಾಲ್ಲೂಕಿನ ಯಾವುದಾದರೂ ಒಂದು ಪೋಲಿಸ್ ಸ್ಟೇಷನ್ನಿನ್ನಲ್ಲಿ ನಿಮ್ಮ ಮೇಲೆ ರಾಜಕಾರಣಿಯೊಬ್ಬನಿಂದ ಹಲ್ಲೆಯಾಗಿದೆಯೆಂದು ದೂರು ಕೊಟ್ಟು ನೋಡಿ, ದಯವಿಟ್ಟು…… ಮಾನ್ಯ ಆಹಾರ ಸಚಿವರೆ, ಒಮ್ಮೆ ಹಿರಿಯೂರಿನಲ್ಲಿ ಯಾರಿಗೂ ನಿಮ್ಮ ಪರಿಚಯ ಗೊತ್ತಾಗದಂತೆ ರೇಷನ್ ಅಂಗಡಿಯಲ್ಲಿ ಸೆಕ್ಯುರಿಟಿಯಾಗಿ…

Read More

ಅಕ್ರಮ ಆಸ್ತಿ : ಬಿಲ್ ಕಲೆಕ್ಟರ್ ಗೆ ಮೂರು ವರ್ಷ ಕಠಿಣ ಶಿಕ್ಷೆ, 50 ಲಕ್ಷ ದಂಡ

ವಿಜಯ ದರ್ಪಣ ನ್ಯೂಸ್… ಅಕ್ರಮ ಆಸ್ತಿ : ಬಿಲ್ ಕಲೆಕ್ಟರ್ ಗೆ ಮೂರು ವರ್ಷ ಕಠಿಣ ಶಿಕ್ಷೆ, 50 ಲಕ್ಷ ದಂಡ ಬೆಂಗಳೂರು ಗ್ರಾಮಾಂತರ ಜಿಲ್ಲೆ .ಜ28 : ಸರ್ಕಾರಿ ಸೇವಾವಧಿಯಲ್ಲಿ ತನ್ನ ಬಲ್ಲ ಮೂಲಗಳ ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆಂಬ ಮಾಹಿತಿಯ ಆಧಾರದ ಮೇಲೆ ಚಿಕ್ಕಜಾಲ ಬಿಲ್ ಕಲೆಕ್ಟರ್ ಕೃಷ್ಣಪ್ಪ ಅವರಿಗೆ ಮೂರು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50.20 ಲಕ್ಷ ದಂಡ ಮತ್ತು ದಂಡ ಕಟ್ಟಲು ವಿಫಲರಾದಲ್ಲಿ ಆರು ತಿಂಗಳ ಸಾದಾ…

Read More

ಭಾರತದ ಅತ್ಯುತ್ತಮ ಬಿಸಿನೆಸ್ ಸ್ಕೂಲ್‌ಗೆ ಪ್ರವೇಶ ಪಡೆಯಲು ವಿಶೇಷ ತರಬೇತಿಯ ಸೇವೆಗಳನ್ನು ನೀಡಲಿರುವ ISBmantra: ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್ (ISB)

ವಿಜಯ ದರ್ಪಣ ನ್ಯೂಸ್… ಭಾರತದ ಅತ್ಯುತ್ತಮ ಬಿಸಿನೆಸ್ ಸ್ಕೂಲ್‌ಗೆ ಪ್ರವೇಶ ಪಡೆಯಲು ವಿಶೇಷ ತರಬೇತಿಯ ಸೇವೆಗಳನ್ನು ನೀಡಲಿರುವ ISBmantra: ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್ (ISB) 80% ಸಂದರ್ಶನ – ದಾಖಲಾತಿ ಪರಿವರ್ತನೆ ದರದೊಂದಿಗೆ, ISBmantra ತನ್ನ ಸಂದರ್ಶನ ಪೂರ್ವಸಿದ್ಧತಾ ಸೇವೆಗಳಿಗೆ 50% ಹಣ ಹಿಂತಿರುಗಿಸುವ ಭರವಸೆಯನ್ನು ಸಹ ನೀಡುತ್ತದೆ.  3 ಲಕ್ಷ CAT ತೆಗೆದುಕೊಳ್ಳುವವರಲ್ಲಿ, ISBmantra ಸುಮಾರು 100 PGPYL ಸೀಟುಗಳಿಗೆ 5,000–7,000 ಕ್ಕೂ ಹೆಚ್ಚು ಅರ್ಜಿದಾರರು ಸ್ಪರ್ಧಿಸುವ ನಿರೀಕ್ಷೆಯಿದೆ. ಬೆಂಗಳೂರು, ಜನವರಿ 24, 2025:…

Read More

ಕರ್ತವ್ಯ ಪಥದಲ್ಲಿ ನೆರೆದವರನ್ನು ಮಂತ್ರಮುಗ್ಧರನ್ನಾಗಿಸಿದ ರಾಜ್ಯದ ಸ್ತಬ್ಧಚಿತ್ರ ಲಕ್ಕುಂಡಿ ಶಿಲ್ಪಕಲೆ

ವಿಜಯ ದರ್ಪಣ ನ್ಯೂಸ್ ಗಣರಾಜ್ಯೋತ್ಸವ 2025 : ಕಲ್ಲಿನಲ್ಲಿ ಅರಳಿದ ಲಕ್ಕುಂಡಿ ಶಿಲ್ಪಕಲೆ ಕರ್ತವ್ಯ ಪಥದಲ್ಲಿ ನೆರೆದವರನ್ನು ಮಂತ್ರಮುಗ್ಧರನ್ನಾಗಿಸಿದ ರಾಜ್ಯದ ಸ್ತಬ್ಧಚಿತ್ರ    ನವದೆಹಲಿ, ಜ. 26: ರಾಷ್ಟ್ರದ ರಾಜಧಾನಿ ನವದೆಹಲಿಯ ಕರ್ತವ್ಯಪಥದಲ್ಲಿಂದು ನಡೆದ ಗಣರಾಜ್ಯೋತ್ಸ ಸ್ತಬ್ಧಚಿತ್ರ ಪಥಸಂಚಲನದಲ್ಲಿ ಸರ್ವಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ರಾಜ್ಯದ ಸ್ತಬ್ಧಚಿತ್ರವು ಅಲ್ಲಿ ನೆರೆದ ಜನಸ್ತೋಮವನ್ನು ಮಂತ್ರಮುಗ್ಧರನ್ನಾಗಿಸಿದ್ದಲ್ಲದೇ, ಚಪ್ಪಾಳೆಯ ಕರತಾಡನದ ಮೂಲಕ ಅದ್ದೂರಿ ಸ್ವಾಗತ ದೊರೆಯಿತು. ರಾಜಧಾನಿಯ ಕರ್ತವ್ಯಪಥದಲ್ಲಿ ರಾಜ್ಯದ ಸ್ತಬ್ಧಚಿತ್ರ ಸಾಗುವುದರೊಂದಿಗೆ ಕರ್ನಾಟಕ ರಾಜ್ಯದ ಹಿರಿಮೆ,…

Read More

ಎಚ್ಚರಿಕೆಯ ಫಲಕಗಳು…..

ವಿಜಯ ದರ್ಪಣ ನ್ಯೂಸ್…. ಎಚ್ಚರಿಕೆಯ ಫಲಕಗಳು….. ಉತ್ತರ ಕರ್ನಾಟಕದ ಶಾಲಾ ಶಿಕ್ಷಕರ ಮಗನೊಬ್ಬ ಅತ್ಯಂತ ಸಾಂಪ್ರದಾಯಿಕ ಮತ್ತು ಗ್ರಾಮೀಣ ವ್ಯವಸ್ಥೆಯಲ್ಲಿ ಬೆಳೆದಿರುತ್ತಾನೆ………….. ಆ ಯುವಕ ಒಮ್ಮೆ ಅನಿವಾರ್ಯ ಕೆಲಸದ ಕಾರಣಕ್ಕಾಗಿ ಮೊದಲ ಬಾರಿಗೆ ಬೆಂಗಳೂರಿಗೆ ಬರಬೇಕಾಗುತ್ತದೆ…… ಭಾರತೀಯ ಸಂಸ್ಕೃತಿ, ಸಂಪ್ರದಾಯ, ಭಕ್ತಿ, ನಂಬಿಕೆ ಬಗ್ಗೆ ಅಪಾರ ಅಭಿಮಾನವಿರುವ ಆತ ರಾತ್ರಿಯೆಲ್ಲ ಬಸ್ಸಿನಲ್ಲಿ ಪ್ರಯಾಣಿಸಿ ಬೆಳಗಿನ ಹೊತ್ತಿಗೆ ಮೆಜಸ್ಟಿಕ್ ನ ಗಿಜಿಗುಡುವ ಬಸ್ ನಿಲ್ದಾಣದಲ್ಲಿ ಇಳಿಯುತ್ತಾನೆ…… ನಗರ ಜೀವನದ ಬಗ್ಗೆ ಅಷ್ಟೇನೂ ಅರಿವಿರದ ಆತ ದಟ್ಟ ಜನಸಂದಣಿಗೆ ಸ್ವಲ್ಪ…

Read More