ಅಮೇರಿಕದ ರೇಷ್ಮೆ ಕೃಷಿ ಸಂಶೋಧಕಿ ತಾಬಿತ ಹಿತ್ತಲಹಳ್ಳಿಗೆ ಭೇಟಿ
ವಿಜಯ ದರ್ಪಣ ನ್ಯೂಸ್…. ಅಮೇರಿಕದ ರೇಷ್ಮೆ ಕೃಷಿ ಸಂಶೋಧಕಿ ತಾಬಿತ ಹಿತ್ತಲಹಳ್ಳಿಗೆ ಭೇಟಿ ಶಿಡ್ಲಘಟ್ಟ ಚಿಕ್ಕಬಳ್ಳಾಪುರ ಜಿಲ್ಲೆ : ತಾಲ್ಲೂಕಿನ ಹಿತ್ತಲಹಳ್ಳಿಗೆ ಅಮೇರಿಕದ ರೇಷ್ಮೆ ಕೃಷಿ ಸಂಶೋಧಕಿ ತಾಬಿತ ಅವರು ಭೇಟಿ ನೀಡಿ ರೇಷ್ಮೆ ಕೃಷಿ ಮತ್ತು ಉದ್ಯಮದ ಬಗ್ಗೆ ಮಾಹಿತಿಯನ್ನು ಪಡೆದರು. ಹಿತ್ತಲಹಳ್ಳಿ ಗ್ರಾಮದ ಹಿಪ್ಪುನೇರಳೆ ತೋಟ, ರೇಷ್ಮೆ ಹುಳು ಸಾಕಾಣಿಕೆ ಮನೆ, ಚಂದ್ರಿಕೆ ಶೆಡ್ಗಳನ್ನು ವೀಕ್ಷಿಸಿದ ಬಳಿಕ ನಗರದಲ್ಲಿ ರೇಷ್ಮೆ ನೂಲು ಬಿಚ್ಚುವ ಘಟಕ, ಆಟೋಮ್ಯಾಟಿಕ್ ರೀಲಿಂಗ್ ಯಂತ್ರ (ಎ.ಆರ್.ಎಂ), ಮಲ್ಟಿ ಎಂಡ್ ಮಿಷನ್…
