Editor VijayaDarpana

ಎತ್ತಿನಹೊಳೆ ಯೋಜನೆ: ಬತ್ತಿದ ಕನಸಿಗೆ ಜೀವಜಲದ ಧಾರೆ

ವಿಜಯ ದರ್ಪಣ ನ್ಯೂಸ್… ಎತ್ತಿನಹೊಳೆ ಯೋಜನೆ: ಬತ್ತಿದ ಕನಸಿಗೆ ಜೀವಜಲದ ಧಾರೆ ಬಯಲುಸೀಮೆಯನ್ನು ಬಂಗಾರದ ಸೀಮೆ ಮಾಡುವ ಶುಭ ಘಳಿಗೆ : ಡಿ.ಕೆ.ಶಿವಕುಮಾರ್‌ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 05,202 :- ʼಬಯಲುಸೀಮೆʼ ಎಂಬ ಹೆಸರು ಕೇಳಿದಾಕ್ಷಣ ನಮ್ಮ ಮನಸ್ಸಿಗೆ ಬರಡು ಭೂಮಿಯ ಚಿತ್ರಣ ಬರುತ್ತದೆ. ಕೆಲವು ದಶಕಗಳಿಂದಲೇ ಬಯಲುಸೀಮೆಯಲ್ಲಿ ನೀರಿನ ಕೊರತೆ ಕಂಡುಬಂದಿತ್ತು. ಯಾವುದೇ ಸರ್ಕಾರಗಳು ಬಂದಾಗಲೂ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಬಗ್ಗೆ ಚರ್ಚೆಯಾಗುತ್ತಿತ್ತು. ಆದರೆ ಪರಿಹಾರ ಮಾತ್ರ ಶೂನ್ಯ. ಬಯಲುಸೀಮೆಯ ಬಹುತೇಕ…

Read More

ಶಿಕ್ಷಕರು ಸಮಾಜದ ದಾರಿ ದೀಪ: ಸಚಿವ ಕೆ.ಹೆಚ್ ಮುನಿಯಪ್ಪ

ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಮುಂದಿನ 2 ವರ್ಷಗಳಲ್ಲಿ 101 ಶಾಲೆಗಳ ಅಭಿವೃದ್ಧಿ ಶಿಕ್ಷಕರು ಸಮಾಜದ ದಾರಿ ದೀಪ: ಸಚಿವ ಕೆ.ಹೆಚ್ ಮುನಿಯಪ್ಪ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 05, 2024 : ಮಕ್ಕಳಿಗೆ ಸಂಸ್ಕಾರದ ಜೊತೆಗೆ ಗುಣಮಟ್ಟದ ವಿದ್ಯಾಭ್ಯಾಸ ಕಲ್ಪಿಸಿ ಅವರನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುವ ಶಿಕ್ಷಕರು ಸಮಾಜದ ದಾರಿ ದೀಪವಾಗಿ ಶ್ರಮಿಸುತ್ತಿರುವ ಶ್ರೇಷ್ಠ ವ್ಯಕ್ತಿಗಳಾಗಿದ್ದಾರೆ ಎಂದು  ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ,…

Read More

ಶಿಕ್ಷಕರ ಆತ್ಮಾವಲೋಕನ…… ಶಿಕ್ಷಕರ ದಿನಾಚರಣೆ ಸೆಪ್ಟೆಂಬರ್ 5…………

ವಿಜಯ ದರ್ಪಣ ನ್ಯೂಸ್… ಶಿಕ್ಷಕರ ಆತ್ಮಾವಲೋಕನ…… ಶಿಕ್ಷಕರ ದಿನಾಚರಣೆ ಸೆಪ್ಟೆಂಬರ್ 5………… ಅಕ್ಷರದವ್ವ ಸಾವಿತ್ರಿ ಬಾಯಿ ಪುಲೆ – ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ – ಇಡೀ ಶಿಕ್ಷಕ ಸಮೂಹ ಎಲ್ಲರನ್ನೂ ಗೌರವ ಮತ್ತು ಪ್ರೀತಿ ಪೂರ್ವಕವಾಗಿ ನೆನೆಯುತ್ತಾ…….. ಮಾತನಾಡಬೇಕಿದೆ ಶಿಕ್ಷಕರೇ ನೀವು ಧ್ವನಿ ಎತ್ತಿ – ಮನ ಬಿಚ್ಚಿ – ಮುಂದಿನ 25 ವರ್ಷಗಳಲ್ಲಿ ಮೌಲ್ಯಯುತ ಬಲಿಷ್ಠ ಭಾರತ ನಿರ್ಮಾಣವಾಗಲು…….. ಅಕ್ಷರ ಕಲಿಸುವವರು ನೀವಲ್ಲವೇ – ಅಧ್ಯಯನ ಮಾಡಲು ಮಾರ್ಗ ಸೂಚಿಸುವವರು ನೀವಲ್ಲವೇ – ಚಿಂತಿಸಲು ಪ್ರೇರೇಪಿಸುವವರು…

Read More

58ನೇ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆಗೆ ಅಗತ್ಯ ಸಿದ್ದತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ವಿಜಯ ದರ್ಪಣ ನ್ಯೂಸ್… 58ನೇ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆಗೆ ಅಗತ್ಯ ಸಿದ್ದತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಸೆಪ್ಟೆಂಬರ್ 04, 2024 :- ಸೆಪ್ಟೆಂಬರ್ 08 ರಂದು 58ನೇ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಜಿಲ್ಲೆಯಾದ್ಯಂತ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ…

Read More

ಕನ್ನಡ ಮತ್ತು ಹಿಂದಿ……

ವಿಜಯ ದರ್ಪಣ ನ್ಯೂಸ್… ಕನ್ನಡ ಮತ್ತು ಹಿಂದಿ…… ರಾಷ್ಟ್ರೀಯ ಹಿಂದಿ ದಿನ ಸೆಪ್ಟೆಂಬರ್ 14 ರಂದು ಕರ್ನಾಟಕದ ಅನೇಕ ಕನ್ನಡ ಪರ ಸಂಘಟನೆಗಳು ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನಾ ಅಭಿಯಾನ ನಡೆಸುತ್ತಿರುವ ಸಂದರ್ಭದಲ್ಲಿ……. ತಾಯಿ ಭಾಷೆ ಮತ್ತು ಹಿಂದಿ ಹೇರಿಕೆ ಹಾಗು ಇತರ ಭಾಷೆಗಳು….. ಕರ್ನಾಟಕದಲ್ಲಿ ಸದ್ಯಕ್ಕೆ ಅತಿ ಹೆಚ್ಚು ಬಳಕೆಯಲ್ಲಿರುವುದು ತಾಯಿ ಭಾಷೆ ಕನ್ನಡ. ಎರಡನೇ ಸ್ಥಾನ ಆಂಗ್ಲ ಭಾಷೆ, ಮೂರನೇ ಸ್ಥಾನ ಹಿಂದಿ, ನಾಲ್ಕನೇಯ ಸ್ಥಾನ ತೆಲುಗು, ಐದನೆಯ ಸ್ಥಾನ ತಮಿಳು, ಆರನೆಯ ಸ್ಥಾನ…

Read More

ಪೋಡಿ ಮುಕ್ತ ಅಭಿಯಾನ ಹಾಗೂ ಫವತಿ ಖಾತೆ ಆಂದೋಲನಕ್ಕೆ ಕ್ರಮ: ಸಚಿವ ಕೃಷ್ಣ ಬೈರೇಗೌಡ

ವಿಜಯ ದರ್ಪಣ ನ್ಯೂಸ್… ಪೋಡಿ ಮುಕ್ತ ಅಭಿಯಾನ ಹಾಗೂ ಫವತಿ ಖಾತೆ ಆಂದೋಲನಕ್ಕೆ ಕ್ರಮ: ಸಚಿವ ಕೃಷ್ಣ ಬೈರೇಗೌಡ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 03,2024 : ಬಹು ಮಾಲಿಕತ್ವ ಹೊಂದಿರುವ ಖಾಸಗಿ ಜಮೀನುಗಳ ಪೋಡಿ ಕಾರ್ಯ, ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿನ ದರಾಖಾಸ್ತು ಪೋಡಿ ಕಾರ್ಯ ಹಾಗೂ ಜಮೀನು ಮಾಲಿಕತ್ವ ವನ್ನು ವಾರಸುದಾರರಿಗೆ ಮಾಡಿಕೊಡುವ ಫವತಿ ಖಾತೆ ಆಂದೋಲನಕ್ಕೆ ಮೊದಲ ಪ್ರಾಶಸ್ತ್ಯ ನೀಡಿ ಕಾರ್ಯರೂಪಕ್ಕೆ ತಂದು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು…

Read More

ಕ್ಯಾನ್ಸರ್ ಮತ್ತು ಭವಿಷ್ಯದಲ್ಲಿ ಆರೋಗ್ಯದ ಸವಾಲುಗಳು……

ವಿಜಯ ದರ್ಪಣ ನ್ಯೂಸ್… ಕ್ಯಾನ್ಸರ್ ಮತ್ತು ಭವಿಷ್ಯದಲ್ಲಿ ಆರೋಗ್ಯದ ಸವಾಲುಗಳು…… ಸಾವನ್ನು ಘನತೆಯಿಂದ ಸ್ವೀಕರಿಸುವ ಮನೋಭಾವ……. ಕೆಲವು ವರ್ಷಗಳ ಹಿಂದೆ ಮಾಧ್ಯಮದಲ್ಲಿ ಓದಿದ ಸುದ್ದಿ…. ಅಮೆರಿಕಾದ ಪ್ರಖ್ಯಾತ ಕ್ಯಾನ್ಸರ್‌ ಸಂಶೋಧನಾ ಕೇಂದ್ರ ಈ ಮಾರಣಾಂತಿಕ ಖಾಯಿಲೆ ಯಾವ ರೀತಿಯ ಜನರಿಗೆ ಬರುತ್ತದೆ ಮತ್ತು ಅದಕ್ಕೆ ಇರುವ ನಿರ್ಧಿಷ್ಟ ಕಾರಣಗಳ ಬಗ್ಗೆ ಸಂಶೋಧನೆ ಮಾಡಿ ಒಂದು ವರದಿ ಪ್ರಕಟಿಸುತ್ತದೆ. ಅದರಲ್ಲಿ ಬಂದ ಫಲಿತಾಂಶ…. ಶೇಕಡಾ 80% ರಷ್ಟು ಜನರಿಗೆ ಈ ಖಾಯಿಲೆ ಬೆಳವಣಿಗೆ ಹೊಂದಲು ನಿರ್ಧಿಷ್ಟ ಕಾರಣಗಳು ಇವೆ….

Read More

ಕೇಂದ್ರ ಪುರಸ್ಕೃತ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ಸಿಗುವಂತಾಗಬೇಕು: ಸಂಸದ ಡಾ.ಕೆ ಸುಧಾಕರ್

ವಿಜಯ ದರ್ಪಣ ನ್ಯೂಸ್… ಡಾ. ಕೆ.ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ದಿಶಾ ಸಮಿತಿ ಸಭೆ ಕೇಂದ್ರ ಪುರಸ್ಕೃತ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ಸಿಗುವಂತಾಗಬೇಕು: ಸಂಸದ ಡಾ.ಕೆ ಸುಧಾಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 02, 2024 :- ಕೇಂದ್ರ ಪುರಸ್ಕೃತ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ, ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ಯೋಜನೆಗಳ ಸೌಲಭ್ಯ ಸಿಗುವಂತೆ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ….

Read More

ಬಿಬಿಎಂಪಿ ಗುತ್ತಿಗೆದಾರರು ಪ್ರತಿಭಟನೆ: ಅಧ್ಯಕ್ಷರು  ಸೇರಿ ನೂರಾರು ಗುತ್ತಿಗೆದಾರರ ಬಂಧನ

ವಿಜಯ ದರ್ಪಣ ನ್ಯೂಸ್… ಬಿಬಿಎಂಪಿ ಗುತ್ತಿಗೆದಾರರು ಪ್ರತಿಭಟನೆ: ಅಧ್ಯಕ್ಷರು  ಸೇರಿ ನೂರಾರು ಗುತ್ತಿಗೆದಾರರ ಬಂಧನ ಬೆಂಗಳೂರು ಸೆಪ್ಟೆಂಬರ್ 02: ಬಿಬಿಎಂಪಿ ಪಾಲಿಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ನಂದಕುಮಾರ್ ಮತ್ತು ಬಿಬಿಎಂಪಿ ಕಾರ್ಯನಿರತ ಗುತ್ತಿದಾರರ ಸಂಘದ ಅಧ್ಯಕ್ಷ ಕೆ.ಟಿ.ಮಜುನಾಥ್ ರವರ ನೇತೃತ್ವದಲ್ಲಿ ಶೇಕಡ 25%ಬಾಕಿ ಬಿಲ್ ಬಿಡುಗಡೆಗಾಗಿ ಒತ್ತಾಯಿಸಿ ಕಾಮಗಾರಿ ಸ್ಥಗಿತಗೊಳಿಸಿ ಬಿಬಿಎಂಪಿ ಕೇಂದ್ರ ಕಛೇರಿಯಲ್ಲಿ ನೂರಾರು ಗುತ್ತಿಗೆದಾರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಗುತ್ತಿಗೆದಾರರು ಸಂಪೂರ್ಣ ಕಾಮಗಾರಿ ಬಿಲ್ ಮೊತ್ತವನ್ನು 75ರಷ್ಟು ಬಿಡುಗಡೆ ಮಾಡಿ 25%ರಷ್ಟು ಜಿ.ಎಸ್.ಟಿ.18% ಮತ್ತು ಇನ್ನಿತರೆ…

Read More

ಸಾರ್ವಜನಿಕ ಬದುಕು ಮತ್ತು ನಮ್ಮ ವ್ಯಕ್ತಿತ್ವ……

ವಿಜಯ ದರ್ಪಣ ನ್ಯೂಸ್… ಸಾರ್ವಜನಿಕ ಬದುಕು ಮತ್ತು ನಮ್ಮ ವ್ಯಕ್ತಿತ್ವ…… ಶುದ್ಧತೆಗೆ ಒಂದು ಶಕ್ತಿಯಿದೆ – ಸಾಮರ್ಥ್ಯವಿದೆ – ಮಹತ್ವವಿದೆ – ಉದ್ದೇಶವಿದೆ – ಗುರಿಯಿದೆ – ಶುದ್ಧತೆ ಸಾಧನೆಯ ಒಂದು ಅತ್ಯುತ್ತಮ ಮಾರ್ಗವೂ ಹೌದು, ಹಾಗೆಯೇ ಶುದ್ಧತೆ ಒಂದು ಸುಂದರ ಅನುಭವ ಸಹ…… ವಾಸ್ತವ ಬದುಕಿನ ಶುದ್ಧತೆ ಮತ್ತು ಸಾರ್ವಜನಿಕ ಅಭಿಪ್ರಾಯಗಳ ಒಂದು ಅವಲೋಕನ…… ಆ ವ್ಯಕ್ತಿಯ ವೈಯಕ್ತಿಕ ನಡವಳಿಕೆ ಸರಿಯಿಲ್ಲ ಆದರೆ ಆತ ಅತ್ಯುತ್ತಮ ಕಲಾವಿದ, ಈ ವ್ಯಕ್ತಿಯ ವೈಯಕ್ತಿಕ ವರ್ತನೆ ಕೆಟ್ಟದಾಗಿ ಇರುತ್ತದೆ….

Read More