Editor VijayaDarpana

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಆಂದೋಲನ

ವಿಜಯ ದರ್ಪಣ ನ್ಯೂಸ್… ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಆಂದೋಲ ಜಿಲ್ಲೆಯ 23 ಆಹಾರ ಉದ್ದಿಮೆಗಳಿಗೆ ನೋಟಿಸ್ ಜಾರಿ ಹಾಗೂ 20,000 ದಂಡ ಸಂಗ್ರಹ. ಬೆಂಗಳೂರು ಗ್ರಾಮಾಂತರಜಿಲ್ಲೆ,ಆಗಸ್ಟ್31,2024:- ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅನುಷ್ಠಾನ ಆಂದೋಲನದ ಭಾಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಎಲ್ಲಾ ಆಹಾರ ಸುರಕ್ಷತಾಧಿಕಾರಿಗಳು ತಮ್ಮ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಒಟ್ಟು 63 ವಿವಿಧ ಅಂಗಡಿ, ಹೋಟೆಲ್, ರೆಸ್ಟೋರೆಂಟ್, ಬೇಕರಿ, ಬೀದಿಬದಿ ವ್ಯಾಪಾರಸ್ಥರು ಮತ್ತು ಇತರೆ ಆಹಾರ ವ್ಯಾಪಾರಿಗಳನ್ನು ಭೇಟಿ ನೀಡಿ…

Read More

ಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ದಾಳಿಗಳನ್ನು ಹೆಚ್ಚಿಸಿ: ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್

ವಿಜಯ ದರ್ಪಣ ನ್ಯೂಸ್ …    ಕಾರ್ಮಿಕ ಪದ್ಧತಿ ಸಂಪೂರ್ಣ ನಿರ್ಮೂಲನೆಗೆ ಅನಿರೀಕ್ಷಿತ ದಾಳಿಗಳನ್ನು ಹೆಚ್ಚಿಸಿ: ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 31,2024 : ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ಪತ್ತೆಮಾಡಿ ಪುನರ್ವಸತಿ ಕಲ್ಪಿಸಲು ತಾಲ್ಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿಗಳನ್ನು ರಚಿಸಲಾಗಿದ್ದು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಅನಿರೀಕ್ಷಿತ ದಾಳಿ, ತಪಾಸಣೆ ನಡೆಸಿ ಬಾಲಕಾರ್ಮಿಕರನ್ನು ರಕ್ಷಿಸಿ ಬಾಲಕಾರ್ಮಿಕ ಪದ್ದತಿಯನ್ನು ನಿರ್ಮೂಲನೆ ಮಾಡಲು…

Read More

ವಿಜಯಪುರ ಜಿಲ್ಲೆಯನ್ನು ದತ್ತು ಸ್ವೀಕರಿಸಿದ ಲಾಡಲಿ ಫೌಂಡೇಷನ್ ಟ್ರಸ್ಟ್

ವಿಜಯ ದರ್ಪಣ ನ್ಯೂಸ್…. ವಿಜಯಪುರ ಜಿಲ್ಲೆಯನ್ನು ದತ್ತು ಸ್ವೀಕರಿಸಿದ ಲಾಡಲಿ ಫೌಂಡೇಷನ್ ಟ್ರಸ್ಟ್ ವಿಜಯಪುರ -ನೈರ್ಮಲ್ಯದ ಅರಿವು ಮೂಡಿಸುವಲ್ಲಿ ದೇಶದಾದ್ಯಂತ ಸಮಾಜ ಸೇವೆಯಲ್ಲಿ ತೊಡಗಿರುವ ಪ್ರತಿಷ್ಠಿತ ನವದೆಹಲಿಯ ಲಾಡಲಿ ಫೌಂಡೇಷನ್ ಟ್ರಸ್ಟ್ ವಿಜಯಪುರ ಜಿಲ್ಲೆಯನ್ನು ದತ್ತು ಸ್ವೀಕರಿಸಿದೆ ಎಂದು ಲಾಡಲಿ ಫೌಂಡೇಷನ್ ನಾ ರಾಷ್ಟ್ರೀಯ ಸಲಹೆಗಾರ ಡಾ. ಜಾವೀದ ಜಮಾದಾರ ತಿಳಿಸಿದ್ದಾರೆ . ಸರ್ಕಾರಿ ಶಾಲೆಗಳನ್ನು ಆಯ್ಕೆ ಮಾಡಿಕೊಂಡು ಅಲ್ಲಿ ಅತ್ಯಾಧುನಿಕ ಎ.ಐ. ತಂತ್ರಜ್ಞಾನ ಆಧರಿಸಿದ ಶೌಚಾಲಯ ನಿರ್ಮಾಣದಲ್ಲಿ ತೊಡಗಿರುವ ಲಾಡಲಿ ಫೌಂಡೇಷನ್ ಸ್ವಚ್ಛತೆ, ನೈರ್ಮಲ್ಯ, ಹವಾಮಾನ…

Read More

ಪರ್ಯಾಯ ರಾಜಕೀಯ ಶಕ್ತಿಯ ನಿರೀಕ್ಷೆಯಲ್ಲಿ ಕನ್ನಡಿಗರು…….

ವಿಜಯ ದರ್ಪಣ ನ್ಯೂಸ್…. ಪರ್ಯಾಯ ರಾಜಕೀಯ ಶಕ್ತಿಯ ನಿರೀಕ್ಷೆಯಲ್ಲಿ ಕನ್ನಡಿಗರು……. ಇತ್ತೀಚಿನ ಕೆಲವು ವರ್ಷಗಳಿಂದ ಕರ್ನಾಟಕದಲ್ಲಿ ಪರ್ಯಾಯ ರಾಜಕೀಯ ಪಕ್ಷವೊಂದರ ಅವಶ್ಯಕತೆಯ ಬಗ್ಗೆ ಚರ್ಚೆಗಳು ಪ್ರಾರಂಭವಾಗಿದೆ. ಕಾಂಗ್ರೆಸ್ ಬಿಜೆಪಿ, ಜೆಡಿಎಸ್ ಹೊರತುಪಡಿಸಿದ, ಪ್ರಾದೇಶಿಕ ಹಿತಾಸಕ್ತಿಯನ್ನು ಕಾಪಾಡುವ, ಕರ್ನಾಟಕ ಮತ್ತು ಕನ್ನಡದ ಅಸ್ಮಿತೆಯನ್ನು ಉಳಿಸುವ ಮತ್ತೊಂದು ರಾಜಕೀಯ ಪಕ್ಷ ಬೇಕು ಎಂಬ ಕೂಗು ಬಹಳ ದಿನಗಳಿಂದಲೂ ಕೇಳಿ ಬರುತ್ತಿದೆ. ಆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಪರ್ಯಾಯ ರಾಜಕೀಯ ಶಕ್ತಿಯ ಬಗ್ಗೆ ಒಂದು ಚಿಂತನೆ……. ಕರ್ನಾಟಕದಲ್ಲಿ ಪರ್ಯಾಯ ರಾಜಕೀಯ ಶಕ್ತಿಯ ಯಶಸ್ಸಿನ…

Read More

ಶನಿವಾರದ ಆ ಒಂದು ಸಂಜೆ…..

ವಿಜಯ ದರ್ಪಣ ನ್ಯೂಸ್… ಶನಿವಾರದ ಆ ಒಂದು ಸಂಜೆ….. ಸುಮಾರು 6 ಗಂಟೆ. ಮೋಡ ಮುಸುಕಿದ ವಾತಾವರಣ. ಇನ್ನೂ ಸ್ವಲ್ಪ ಬೆಳಕಿತ್ತು. ನಗರದ ಅಪಾರ್ಟ್ಮೆಂಟ್ ಕಟ್ಟಡ ನಿರ್ಮಾಣ ಕಾರ್ಯದ ಅಂದಿನ ಕೆಲಸ ಮುಗಿದು ಕೂಲಿ ಹಣದ ಬಟವಾಡೆ ನಡೆಯುತ್ತಿತ್ತು. ಮೇಸ್ತ್ರಿ ಒಬ್ಬರು ಕುರ್ಚಿ, ಟೇಬಲ್ ಹಾಕಿಕೊಂಡು ಕುಳಿತು ನಗದು ಹಣವನ್ನು ಹಂಚಿಕೆ ಮಾಡುತ್ತಿದ್ದರು. ಅಲ್ಲಿ ಸುಮಾರು 40 – 50 ವಿವಿಧ ಕೆಲಸಗಾರರು ಸೇರಿದ್ದರು. ಅದರಲ್ಲಿ ಹೆಂಗಸರು ಸಹ ಬಹುತೇಕ ಸಮ ಪ್ರಮಾಣದಲ್ಲಿ ಇದ್ದರು. ಕೆಲವರು ನೆಲದ…

Read More

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಾನವ ಸರಪಳಿ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ

ವಿಜಯ ದರ್ಪಣ ನ್ಯೂಸ್ … ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಾನವ ಸರಪಳಿ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 28, 2024:- ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಡಾಬಸ್ ಪೇಟೆಯಿಂದ ನಂದಿ ಕ್ರಾಸ್ ವರೆಗೆ ಮಾನವ ಸರಪಳಿ ನಿರ್ಮಿಸಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ದಾರಿಯುದ್ದಕ್ಕೂ ಪಸರಿಸಲಾಗುವುದು ಎಂದು ಆಹಾರ ನಾಗರೀಕ ಸರಬರಾಜು ಹಾಗೂ…

Read More

ಜಾಲಿಗೆ ಗ್ರಾಮ ಪಂಚಾಯಿತಿ ಗೆ ಕೇಂದ್ರ ಹಣಕಾಸು ಆಯೋಗ ತಂಡ ಭೇಟಿ

ವಿಜಯ ದರ್ಪಣ ನ್ಯೂಸ್…. ಜಾಲಿಗೆ ಗ್ರಾಮ ಪಂಚಾಯಿತಿ ಗೆ ಕೇಂದ್ರ ಹಣಕಾಸು ಆಯೋಗ ತಂಡ ಭೇಟಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 30 :- ಕೇಂದ್ರ ಸರ್ಕಾರದ ಹಣಕಾಸು ಆಯೋಗದ ನಿಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿನ ವಿವಿಧ ಘಟಕಗಳನ್ನು ವೀಕ್ಷಣೆ ನಡೆಸಿ ಮಾಹಿತಿ ಪಡೆದುಕೊಂಡರು. ಕೇಂದ್ರ ಸರ್ಕಾರದ 16 ನೇ ಹಣಕಾಸು ಆಯೋಗ ಅಧ್ಯಕ್ಷರಾದ ಡಾ. 16ನೇ…

Read More

ಬೆಂ.ಗ್ರಾ.ಜಿಲ್ಲೆಯಲ್ಲಿ ಎಲ್ಲಿಯಾದರು ನೋಂದಣಿ ವ್ಯವಸ್ಥೆ ಜಾರಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ಬೆಂ.ಗ್ರಾ.ಜಿಲ್ಲೆಯಲ್ಲಿ ಎಲ್ಲಿಯಾದರು ನೋಂದಣಿ ವ್ಯವಸ್ಥೆ ಜಾರಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 30 :- ಸ್ಥಿರಾಸ್ತಿ ನೋಂದಣಿ ಪ್ರಕ್ರಿಯೆಯನ್ನು ಸರಳೀಕೃತಗೊಳಿಸುವ ಭಾಗವಾಗಿ ಬೆoಗಳೂರು ಗ್ರಾಮಾoತರ ಜಿಲ್ಲೆಯ ಯಾವುದೇ ಕಚೇರಿಯಲ್ಲಿ ಸ್ಥಿರಾಸ್ತಿ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ ಎoದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ತಿಳಿಸಿದ್ದಾರೆ. 2011ರಲ್ಲಿ ಬೆಂಗಳೂರು ನಗರ ಜಿಲ್ಲೆ ಮತ್ತು 2024 ರಲ್ಲಿ ಮಾರ್ಚ್‌ನಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಇದು ಆ…

Read More

ಅಕ್ಷರ ಸಾಹಿತ್ಯ, ಅನುಭವ ಸಾಹಿತ್ಯ, ಅನುಭಾವ ಸಾಹಿತ್ಯ……….

ವಿಜಯ ದರ್ಪಣ ನ್ಯೂಸ್ ಅಕ್ಷರ ಸಾಹಿತ್ಯ, ಅನುಭವ ಸಾಹಿತ್ಯ, ಅನುಭಾವ ಸಾಹಿತ್ಯ………. ಅಕ್ಷರ ಸಾಹಿತ್ಯ…… *************** ಅಕ್ಷರಗಳನ್ನು ಕಲಿತಿರುವ ಕಾರಣದಿಂದ ಏನಾದರೂ ಬರೆಯಬೇಕು ಎಂಬ ಹಂಬಲದಿಂದ ಬರೆಯುತ್ತಾ ಹೋಗುವುದು ಅಕ್ಷರ ಸಾಹಿತ್ಯ. ಇಲ್ಲಿ ಅಕ್ಷರಗಳದೇ ಪ್ರಾಬಲ್ಯ. ಅಕ್ಷರಗಳಿಂದಲೇ ಭಾವನೆಗಳನ್ನು, ಕಲ್ಪನೆಗಳನ್ನು, ಅನುಭವಗಳನ್ನು, ಮಾಹಿತಿಗಳನ್ನು ಇತ್ಯಾದಿ ಎಲ್ಲಾ ಪ್ರಕಾರದ ಬರಹಗಳನ್ನು ಮೂಡಿಸುತ್ತಾ ಹೋಗುವುದು. ತನಗೆ ತಿಳಿದಿರುವ ಅಥವಾ ತನ್ನ ಜ್ಞಾನದ ಮಿತಿಯಲ್ಲಿ ಬರೆಯುವುದು. ಇದರಲ್ಲಿ ಅಕ್ಷರದ ಅಥವಾ ಪದಗಳ ಲಾಲಿತ್ಯವೇ ಮೇಲುಗೈ ಪಡೆದಿರುತ್ತದೆ ಜೊತೆಗೆ ತನ್ನ ಬುದ್ದಿಯ ಪ್ರದರ್ಶನವೂ…

Read More

ಮೇಜರ್ ಧ್ಯಾನ್ ಚಂದ್ ರವರ ಜನ್ಮ ದಿನದ ಪ್ರಯುಕ್ತ ಹಾಕಿ ಪಂದ್ಯಾವಳಿ

ವಿಜಯ ದರ್ಪಣ ನ್ಯೂಸ್ ಮೇಜರ್ ಧ್ಯಾನ್ ಚಂದ್ ರವರ ಜನ್ಮ ದಿನದ ಪ್ರಯುಕ್ತ ಹಾಕಿ ಪಂದ್ಯಾವಳಿ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್ 29: ಮೇಜರ್ ಧ್ಯಾನ್ ಚಂದ್ ರವರ ಜನ್ಮ ದಿನಾಚರಣೆಯ ಪ್ರಯುಕ್ತ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಟ್ಟಕೋಟೆ ಗ್ರಾಮ ಪಂಚಾಯತಿ, ಕೆಂಪೇಗೌಡ ಇಂಟರ್ ನ್ಯಾಶನಲ್ ಏರ್ಪೋರ್ಟ್, ಲಯನ್ಸ್ ಕ್ಲಬ್ ಮತ್ತು ಶ್ರೀ ರಾಮಕೃಷ್ಣ ಗ್ರಾಮಾಂತರ ಪ್ರೌಢ ಶಾಲೆ ವತಿಯಿಂದ ದೇವನಹಳ್ಳಿ ತಾಲ್ಲೂಕಿನ…

Read More