Editor VijayaDarpana

ಭರತ ಭೂಮಿ ನನ್ನ ತಾಯಿ ನಾಟಕಕ್ಕೆ ರಾಷ್ಟ್ರೀಯ ಮಟ್ಟದ ಉತ್ತಮ ನಾಟಕ ಪ್ರಶಸ್ತಿ.

ವಿಜಯ ದರ್ಪಣ ನ್ಯೂಸ್ …. ಬೆಂಗಳೂರು ನಗರ ಜಿಲ್ಲೆಯ ಪಿಎಂ ಶ್ರೀ ನವೋದಯ ವಿದ್ಯಾಲಯದ ಮಕ್ಕಳು ಅಭಿನಯಿಸಿದ ಭರತ ಭೂಮಿ ನನ್ನ ತಾಯಿ ಎಂಬ ನಾಟಕ ರಾಷ್ಟ್ರೀಯ ಮಟ್ಟದ ಉತ್ತಮ ನಾಟಕ ಎಂಬ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಬೆಂಗಳೂರು ನಗರ ಜಿಲ್ಲೆಯ ಬಾಗಲೂರಿನಲ್ಲಿ ಇರುವ ಪಿಎಂಶ್ರೀ ನವೋದಯ ವಿದ್ಯಾಲಯದ ಮಕ್ಕಳು ರಂಗ ವಿಜಯ ತಂಡದ ಸಂಸ್ಥಾಪಕ ಹಾಗೂ ಖ್ಯಾತ ರಂಗಭೂಮಿ ನಿರ್ದೇಶಕ ಕಲಾ ಶ್ರೇಷ್ಠ ಮಾಲೂರು ವಿಜಿ ಪರಿಕಲ್ಪನೆ ವಿನ್ಯಾಸ ಮತ್ತು ನಿರ್ದೇಶನದಲ್ಲಿ ಮೂಡಿ ಬಂದ ಭರತ ಭೂಮಿ…

Read More

ಬದುಕು ಬೊಗಸೆಯಲಿ ಹಿಡಿದಿಟ್ಟ ನೀರಿನಂತೆ

ವಿಜಯ ದರ್ಪಣ ನ್ಯೂಸ್…. ಬದುಕು ಬೊಗಸೆಯಲಿ ಹಿಡಿದಿಟ್ಟ ನೀರಿನಂತೆ • ಜಯಶ್ರೀ. ಜೆ. ಅಬ್ಬಿಗೇರಿ, ಬೆಳಗಾವಿ ವಿಲಿಯಂ ಜೇಮ್ಸ್ ಪ್ರಕಾರ ಬಹುತೇಕ ಮಂದಿ ತಮ್ಮ ದೈಹಿಕ ಬೌದ್ಧಿಕ ಅಥವಾ ನೈತಿಕ ಅಸ್ತಿತ್ವದ ತೀರ ಸೀಮಿತ ವಲಯದೊಳಗೆ ಬದುಕುತ್ತಿರುತ್ತಾರೆ. ಆದರೆ ನಮ್ಮಲ್ಲಿ ಅಪಾರ ಶಕ್ತಿ ಅಡಗಿದೆ. ಅದೆಷ್ಟೆಂಬುದನ್ನು ನಾವು ಕನಸು ಕಾಣಲೂ ಸಾಧ್ಯವಿಲ್ಲ, ಜೀವನ ತುಂಬಾ ಸರಳ ಇದೆ ಅದನ್ನು ನಾವೇ ಸಂಕೀರ್ಣವಾಗಿಸಿದ್ದೇವೆ ಎಂಬುದು ಬಲ್ಲವರ ನುಡಿ. ಬದುಕು ಸಂಬಂಧಗಳ ಸುತ್ತ ಹೆಣೆದಿರುವ ಕಥೆ. ದರಲ್ಲಿ ಸೋತು ಗೆಲ್ಲಬೇಕು,…

Read More

ದೊಡ್ಡಬಳ್ಳಾಪುರ ನಗರಸಭೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರಿಂದ ಶಂಕುಸ್ಥಾಪನೆ

ವಿಜಯ ದರ್ಪಣ ನ್ಯೂಸ್….  ದೊಡ್ಡಬಳ್ಳಾಪುರ ನಗರಸಭೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರಿಂದ ಶಂಕುಸ್ಥಾಪನೆ ಬೆಂ.ಗ್ರಾ.ಜಿಲ್ಲೆ, ಡಿ.21:- ತಾಲ್ಲೂಕು ಪಂಚಾಯಿತಿ ಆವರಣದಲ್ಲಿಂದು ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ ಅಂದಾಜು ಮೊತ್ತ 108.50 ಲಕ್ಷ ರೂಗಳ ರಸ್ತೆ, ಚರಂಡಿ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಶಂಕುಸ್ಥಾಪನೆ ನೆರವೇರಿಸಿದರು. ದೊಡ್ಡಬಳ್ಳಾಪುರ ಶಾಸಕರಾದ ಧೀರಜ್ ಮುನಿರಾಜು ಅವರು ಮಾತನಾಡಿ ಒಳಚರಂಡಿ ವ್ಯವಸ್ಥೆ ಕಲ್ಪಿಸಿಕೊಡಲು, ನಗರೋತ್ಥಾನ…

Read More

ಮರೆತರೋ, ನಿರ್ಲಕ್ಷಿಸಿದರೋ ಮಾರಿಕೊಂಡರೋ, ವಿವೇಚನೆಯನ್ನು………..

ವಿಜಯ ದರ್ಪಣ ನ್ಯೂಸ್… ಮರೆತರೋ, ನಿರ್ಲಕ್ಷಿಸಿದರೋ ಮಾರಿಕೊಂಡರೋ, ವಿವೇಚನೆಯನ್ನು……….. ಇಂದು ಮಂಡ್ಯದಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಮೂರನೇ ದಿನ. ಕನ್ನಡ ನಾಡು, ನುಡಿ, ಜಲ, ಸಾಹಿತ್ಯ, ಸಂಸ್ಕೃತಿಯ ಅತ್ಯಂತ ಮಹತ್ವದ ನುಡಿ ಹಬ್ಬ. ಇದು ವಿಜೃಂಭಣೆಯಿಂದ ನಡೆಯುತ್ತಿರುವಾಗ ಬಹುತೇಕ ಕನ್ನಡದ ಎಲೆಕ್ಟ್ರಾನಿಕ್ ಸುದ್ದಿ ಮಾಧ್ಯಮಗಳು ಇದನ್ನು ತೀರ ಕ್ಷುಲ್ಲಕ ಎನ್ನುವಂತೆ ನಿರ್ಲಕ್ಷಿಸಿದ್ದು ಮಾತ್ರ ಅತ್ಯಂತ ವಿಷಾದನೀಯ ಮತ್ತು ಖೇದಕರ. ಇಂದಿನ ದಿನಮಾನಗಳಲ್ಲಿ ಅತ್ಯಂತ ಜವಾಬ್ದಾರಿಯಿಂದ, ವಿವೇಚನೆಯಿಂದ ತಮ್ಮ ಕರ್ತವ್ಯ ನಿರ್ವಹಿಸಬೇಕಾದ ಮಾಧ್ಯಮಗಳು ಇಷ್ಟೊಂದು ಮಹತ್ವದ ವಿಷಯವನ್ನು…

Read More

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ

ವಿಜಯ ದರ್ಪಣ ನ್ಯೂಸ್…. 49 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿಪೂಜೆ ಬೆಂ.ಗ್ರಾ.ಜಿಲ್ಲೆ, ಡಿ.20:- ಬೆಂಗಳೂರು ಗ್ರಾಮಾಂತರ ಜಿಲ್ಲೆ  ದೇವನಹಳ್ಳಿ ಹಾಗೂ ವಿಜಯಪುರ ಪಟ್ಟಣದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಗುದ್ದಲಿಪೂಜೆ ನೇರವೇರಿಸಿದರು. ದೇವನಹಳ್ಳಿ ಟೌನ್ ನಲ್ಲಿ 25 ಕೋಟಿ, ವಿಜಯಪುರದಲ್ಲಿ 14 ಕೋಟಿ ಹಾಗೂ ತಾಲ್ಲೂಕಿನಾದ್ಯಂತ ರಸ್ತೆ ಅಭಿವೃದ್ಧಿಗೆ 04 ಕೋಟಿ ಹಾಗೂ…

Read More

ಎಷ್ಟು ಸಲ ಬಿದ್ದೆವು ಎನ್ನುವುದು ಮುಖ್ಯವಲ್ಲ

ವಿಜಯ ದರ್ಪಣ ನ್ಯೂಸ್…. ಎಷ್ಟು ಸಲ ಬಿದ್ದೆವು ಎನ್ನುವುದು ಮುಖ್ಯವಲ್ಲ ನ್ಯೂಟನ್ನನ ಮೂರನೇ ನಿಯಮ ಎಲ್ಲರಿಗೂ ಗೊತ್ತು. ಕ್ರಿಯೆಗೆ ಪ್ರತಿಕ್ರಿಯೆ ಯಾವಾಗಲೂ ಸಮ ಹಾಗೂ ವಿರುದ್ಧವಾಗಿರುತ್ತದೆ. ಅಚ್ಚರಿಯೆನಿಸಿದರೂ ನಿಜ ಸಂಗತಿ ಏನು ಗೊತ್ತೆ? ನಾವೆಲ್ಲ ಬದುಕಿನ ಸಂತಸದ ಅಮೂಲ್ಯ ಕ್ಷಣಗಳನ್ನು ಬೇಗನೆ ಮರೆತು ದುಃಖ ದುರಂತ ಘಟನೆಗಳಿಗೆ ಭಾವ ಪರವಶರಾಗಿ ಅತಿಯಾಗಿ ಸ್ಪಂದಿಸುವ ಸ್ವಭಾವ ಹೊಂದಿದ್ದೇವೆ. ಸಣ್ಣ ಪುಟ್ಟ ಸಮಸ್ಯೆಗಳು, ಚಿಕ್ಕ ಚಿಕ್ಕ ನೋವುಗಳು ಸಾಲು ಸಾಲು ಸೋಲುಗಳು ನಮ್ಮ ಮೃದು ಮನಸ್ಸಿನ ಮೇಲೆ ಆಳವಾದ ಪ್ರಭಾವ…

Read More

ವಿಶ್ವ ಧ್ಯಾನ ದಿನ….. ಡಿಸೆಂಬರ್ 21 …..

ವಿಜಯ ದರ್ಪಣ ನ್ಯೂಸ್…. ವಿಶ್ವ ಧ್ಯಾನ ದಿನ….. ಡಿಸೆಂಬರ್ 21 – ಶನಿವಾರ….. ಒತ್ತಡದ ಬದುಕಿನಲ್ಲಿ ಮತ್ತೊಮ್ಮೆ ಧ್ಯಾನದ ಮಹತ್ವ ನೆನಪಿಸುತ್ತಾ……. ಸರಳ ಧ್ಯಾನ………. ಧ್ಯಾನದ ಸಾಮಾನ್ಯ ಅರ್ಥ, ಧ್ಯಾನದ ಸಹಜ ಸರಳ ಅಭ್ಯಾಸ, ಧ್ಯಾನದಿಂದ ದಿನನಿತ್ಯದ ಬದುಕಿನಲ್ಲಿ ಆಗುವ ಒಂದಷ್ಟು ಉಪಯೋಗ, ಧ್ಯಾನದಿಂದ ದೇಹ ಮತ್ತು ಮನಸ್ಸನ್ನು ಎಷ್ಟರಮಟ್ಟಿಗೆ ನಿಯಂತ್ರಿಸಬಹುದು,……. ಒಂದು ಸಣ್ಣ ವಿವರಣೆ…… ಇದು ಆಧ್ಯಾತ್ಮಿಕ ಚಿಂತನೆಯಲ್ಲ. ಆಧುನಿಕ ಒತ್ತಡದ ಬದುಕಿನಲ್ಲಿ ಧ್ಯಾನ ಎಂಬ ಕ್ರಿಯೆಯಿಂದ ವಾಸ್ತವವಾಗಿ ಸ್ವಲ್ಪಮಟ್ಟಿನ ಲಾಭ ಪಡೆದು ನೆಮ್ಮದಿ ಅಥವಾ…

Read More

ಮಡಿಕೇರಿಯಲ್ಲಿ ಮೊಳಗಿದ ರೈತರ ಕಹಳೆ

ವಿಜಯ ದರ್ಪಣ ನ್ಯೂಸ್…. ಮಡಿಕೇರಿಯಲ್ಲಿ ಮೊಳಗಿದ ರೈತರ ಕಹಳೆ ಮಡಿಕೇರಿ: ಸಿ ಮತ್ತು ಡಿ ಜಮೀನು ಸಮಸ್ಯೆಗೆ ಪರಿಹಾರ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಬೃಹತ್‌ ಪ್ರತಿಭಟನೆಗೆ ಪಕ್ಷಾತೀತ ಬೆಂಬಲ ವ್ಯಕ್ತವಾಯಿತು. ಹಸಿರು ಶಾಲು ತೊಟ್ಟು ರಸ್ತೆಗಿಳಿದ ಸಾವಿರಾರು ಕೃಷಿಕರು ಪ್ರತಿಭಟನಾ ಮೆರವಣಿಗೆ, ಸಮಾವೇಶದ ಮೂಲಕ ತಮ್ಮ ಬೇಡಿಕೆಗಳನ್ನು ಸರಕಾರದ ಮುಂದಿಟ್ಟರು. ಮೂಲೆ ಮೂಲೆಯಿಂದ ಬಸ್‌, ಕಾರು ಸೇರಿದಂತೆ ನೂರಾರು ವಾಹನಗಳಲ್ಲಿ ಜಿಲ್ಲಾಕೇಂದ್ರಕ್ಕೆ ಆಗಮಿಸಿದ್ದ ರೈತರು, ಸಂಘಟನೆಗಳ ಪ್ರಮುಖರು…

Read More

ಸಾರ್ವಜನಿಕರ ಅಹವಾಲು ಸ್ವೀಕಾರ, ತ್ವರಿತ ವಿಲೇವಾರಿಗೆ ಕ್ರಮ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

ವಿಜಯ ದರ್ಪಣ ನ್ಯೂಸ್….. ಡಿಸೆಂಬರ್ 21 ರಂದು ಪ್ರಶಾಸನ್ ಗಾಂವ್ ಕೀ ಓರ್ ವಿಶೇಷ ಆಂದೋಲನ ಸಾರ್ವಜನಿಕರ ಅಹವಾಲು ಸ್ವೀಕಾರ, ತ್ವರಿತ ವಿಲೇವಾರಿಗೆ ಕ್ರಮ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಡಿ.20 :- ‘ಪ್ರಶಾಸನ್ ಗಾಂವ್ ಕಿ ಓರ್’ ಅಭಿಯಾನದ ಡಿ.19 ರಿಂದ 24 ರವರೆಗೆ ಉತ್ತಮ ಆಡಳಿತ ವಾರದ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಸಂದರ್ಭದಲ್ಲಿ ಜಿಲ್ಲಾ, ತಾಲ್ಲೂಕು, ಗ್ರಾಮ ಮಟ್ಟದ ಎಲ್ಲಾ ಅಧಿಕಾರಿಗಳು ಕಚೇರಿಗಳಲ್ಲಿ ಹಾಜರಿದ್ದು ಸಾರ್ವಜನಿಕರ…

Read More

ಸುವರ್ಣ ವಿಧಾನಸೌಧ ದಾಳಿ ಪ್ರಕರಣ; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ ಎಂದ ‘ಸಿಟಿಜನ್ ರೈಟ್ಸ್ ಫೌಂಡೇಶನ್’ ಕಿಡಿ; ಸರ್ಕಾರ ವಜಾಕ್ಕೆ ಆಗ್ರಹ

ವಿಜಯ ದರ್ಪಣ ನ್ಯೂಸ್…. ▪️ ಸುವರ್ಣ ವಿಧಾನಸೌಧ ದಾಳಿ ಕೇಸ್; ರಾಜ್ಯ ಸರ್ಕಾರದ ವಿರುದ್ಧ ಕೇಂದ್ರಕ್ಕೆ ವರದಿ ನೀಡ್ತಾರಾ ಗೌರ್ನರ್? ▪️ ಸುವರ್ಣ ವಿಧಾನಸೌಧ ದಾಳಿ; ರಾಜ್ಯಪಾಲರ ಅಂಗಳ ಸೇರಿದ ಪ್ರಕರಣ; ರಾಜ್ಯ ಸರ್ಕಾರ ವಜಾಕ್ಕೆ ಆಗ್ರಹ ▪️ ರಾಜ್ಯ ಸರ್ಕಾರ ವಜಾಕ್ಕೆ ‘CRF’ ಆಗ್ರಹ; ರಾಜ್ಯಪಾಲರಿಗೆ ಮನವಿ ▪️ ಸುವರ್ಣ ವಿಧಾನಸೌಧ ದಾಳಿ ಪ್ರಕರಣ; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ ಎಂದ ‘ಸಿಟಿಜನ್ ರೈಟ್ಸ್ ಫೌಂಡೇಶನ್’ ಕಿಡಿ; ಸರ್ಕಾರ ವಜಾಕ್ಕೆ ಆಗ್ರಹ ▪️ ಸಿಟಿ ರವಿ…

Read More