Editor VijayaDarpana

ಭಾರತದ ಸ್ವಾತಂತ್ರ್ಯೋತ್ಸವ ಆಚರಿಸುವ ಆಗಸ್ಟ್ ತಿಂಗಳ ಮೊದಲ ದಿನ ಪ್ರವೇಶಿಸುತ್ತಿರುವ ಸಮಯದಲ್ಲಿ…….

ವಿಜಯ ದರ್ಪಣ ನ್ಯೂಸ್… ಭಾರತದ ಸ್ವಾತಂತ್ರ್ಯೋತ್ಸವ ಆಚರಿಸುವ ಆಗಸ್ಟ್ ತಿಂಗಳ ಮೊದಲ ದಿನ ಪ್ರವೇಶಿಸುತ್ತಿರುವ ಸಮಯದಲ್ಲಿ……. ಉಕ್ಕಿ ಹರಿಯುವ ದೇಶಪ್ರೇಮ……….. ಎಲ್ಲೆಲ್ಲೂ ರಾಷ್ಟ್ರಗೀತೆ – ರಾಷ್ಟ್ರಧ್ವಜ……. ಜೈ ಭಾರತ್ ಘೋಷಣೆ…… ತುಂಬಾ ಸಂತೋಷ…… ಆದರೆ, ಸೂಕ್ಷ್ಮವಾಗಿ ಗಮನಿಸಿ ಮತ್ತು ನೆನಪಿಡಿ……… ಇದೇ ಬಾಯಿಗಳೇ ದ್ವೇಷ ಕಾರುವ, ರಕ್ತ ಹೀರುವ ಘೋಷಣೆ ಕೂಗುವುದು….. ಇದೇ ಕಣ್ಣುಗಳೇ ಸಾವುಗಳನ್ನು ಸಂಭ್ರಮಿಸಿ ಕ್ರೂರತೆ ಮೆರೆಯುವುದು…. ಇದೇ ಕೈಗಳೇ ಭ್ರಷ್ಟ ಲಂಚದ ಹಣಕ್ಕೆ ಕೈಚಾಚುವುದು….. ಇದೇ ಕಾಲುಗಳೇ ಹಣ, ಹೆಂಡ ಪಡೆದು ಮತದಾನ…

Read More

“ವ್ಯಸನ ಮುಕ್ತಕ್ಕಾಗಿ ದೇಶಾದ್ಯಂತ ಜೋಳಿಗೆ ಕಾರ್ಯಕ್ರಮ ಮಾಡಿದ ಡಾ. ಮಹಾಂತ ಶಿವಯೋಗಿ ಅಜ್ಜನವರು”

ವಿಜಯ ದರ್ಪಣ ನ್ಯೂಸ್… ದೇಶಾದ್ಯಂತ ವ್ಯಸನ ಮುಕ್ತ ಜಾಗೃತಿ ಮೂಡಿಸಿದ ಶ್ರೀಗಳು| ಆಗಸ್ಟ್ 1 ವ್ಯಸನ ಮುಕ್ತ ದಿನಾಚರಣೆ “ವ್ಯಸನ ಮುಕ್ತಕ್ಕಾಗಿ ದೇಶಾದ್ಯಂತ ಜೋಳಿಗೆ ಕಾರ್ಯಕ್ರಮ ಮಾಡಿದ ಡಾ. ಮಹಾಂತ ಶಿವಯೋಗಿ ಅಜ್ಜನವರು” ಸಮಾಜದಲ್ಲಿ ಯಾವೊಬ್ಬ ವ್ಯಕ್ತಿಯೂ ವ್ಯಸನಗಳಿಗೆ ದಾಸರಾಗಿ ಜೀವನವನ್ನು ಹಾಳು ಮಾಡಿಕೊಳ್ಳಬಾರದು. ಪ್ರತಿಯೊಬ್ಬರು ಉತ್ತಮ ಆರೋಗ್ಯ ಪಡೆದುಕೊಂಡು ನೆಮ್ಮದಿಯ ಜೀವನ ನಡೆಸಬೇಕೆನ್ನುವ ಆರೋಗ್ಯಕರ ಸಮಾಜದ ಪರಿಕಲ್ಪನೆ ಇಟ್ಟುಕೊಂಡು ವ್ಯಸನ ಮುಕ್ತ ಸಮಾಜಕ್ಕಾಗಿ ‘ದೇಶಾದ್ಯಂತ ಜೋಳಿಗೆ ಕಾರ್ಯಕ್ರಮ’ ಮೂಲಕ ಸಂಚರಿಸಿ, ವ್ಯಸನ ಹಾಗೂ ದುಷ್ಚಟಗಳ ಬಗ್ಗೆ…

Read More

ಕುರಿ ಕಳ್ಳರನ್ನು ಬಂಧಿಸಿದ ಪೊಲೀಸರು

ವಿಜಯ ದರ್ಪಣ ನ್ಯೂಸ್…. ಕುರಿ ಕಳ್ಳರನ್ನು ಬಂಧಿಸಿದ ಪೊಲೀಸರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಸೋಮಶೆಟ್ಟಿಹಳ್ಳಿಯಲ್ಲಿ ರೈತ ಸಂತೋಷ್ ಎಂಬುವವರ ಶೇಡ್‌ನಲ್ಲಿ ಸಾಕಲಾಗಿದ್ದ ಕುರಿಗಳನ್ನು ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ವಿವಿಧ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ₹2.30ಲಕ್ಷ ಮೌಲ್ಯದ ಕುರಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಗ್ರಾಮಾಂತರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಸಾದಿಕ್ ಪಾಷ ತಿಳಿಸಿದ್ದಾರೆ. ಸಿ.ಸಿ.ಟಿವಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ತನಿಖೆ ಕೈಗೊಂಡಿರುವ ಪೊಲೀಸರು ದೊಡ್ಡಬಳ್ಳಾಪುರ ದರ್ಗಾಪೇಟೆ ನಿವಾಸಿ ನೂರುಲ್ಲಾ,…

Read More

ಭಾರತ ಸರ್ಕಾರದ ಅರ್ಥ ವ್ಯವಸ್ಥೆಯ ಕೆಲವು ಕುತೂಹಲಕಾರಿ ಸರಳ ಅಂಕಿ ಅಂಶಗಳು……

ವಿಜಯ ದರ್ಪಣ ನ್ಯೂಸ್… ಭಾರತ ಸರ್ಕಾರದ ಅರ್ಥ ವ್ಯವಸ್ಥೆಯ ಕೆಲವು ಕುತೂಹಲಕಾರಿ ಸರಳ ಅಂಕಿ ಅಂಶಗಳು…… ಭಾರತದ ಒಟ್ಟು ವಿಸ್ತೀರ್ಣ ಸುಮಾರು 33 ಲಕ್ಷ ಚದರ ಕಿಲೋ ಮೀಟರ್ ಗಳು, ಭಾರತದ ಒಟ್ಟು ಜನಸಂಖ್ಯೆ ಸುಮಾರು 143 ಕೋಟಿ, ಭಾರತದ ಒಟ್ಟು ಬಜೆಟ್ ಗಾತ್ರ ಸುಮಾರು 49 ಲಕ್ಷ ಕೋಟಿ, ಭಾರತದ ಒಟ್ಟು ಆದಾಯ ಸುಮಾರು 32 ಲಕ್ಷ ಕೋಟಿ, ಭಾರತದ ಒಟ್ಟು ಸಾಲ 182 ಲಕ್ಷ ಕೋಟಿ, ಭಾರತ ಕಟ್ಟುತ್ತಿರುವ ಸಾಲದ ಮೇಲಿನ ಬಡ್ಡಿ ಸುಮಾರು…

Read More

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ವಿಜಯ ದರ್ಪಣ ನ್ಯೂಸ್….. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 29 :- 2024-25ನೇ ಸಾಲಿನ ಸಮಗ್ರ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಅನುಷ್ಠಾನ ಗೊಳಿಸಲಾಗುತ್ತಿದ್ದು,   ಈ ಯೋಜನೆಯಡಿ ಪ್ರದೇಶ ವಿಸ್ತರಣೆ ಕಾರ್ಯಕ್ರಮ (ದ್ರಾಕ್ಷಿ, ಬಾಳೆ, ದಾಳಿಂಬೆ, ಸೀಬೆ, ಹೈಬ್ರಿಡ್ ತರಕಾರಿ, ಡ್ರ್ಯಾಗನ್ ಪ್ಯೂಟ್ ಮತ್ತು ಹೂ ಬೆಳೆ),…

Read More

ಗಾಳಿಪಟ ಹಾರಿಸುವ ಕಲೆಗೆ ಜನರಲ್ಲಿ  ಆಸಕ್ತಿ ಕಡಿಮೆಯಾಗಿದೆ:ಶಾಸಕ ದೀರಜ್ ಮುನಿರಾಜು 

ವಿಜಯ ದರ್ಪಣ ನ್ಯೂಸ್… ಗಾಳಿಪಟ ಹಾರಿಸುವ ಕಲೆಗೆ ಜನರಲ್ಲಿ  ಆಸಕ್ತಿ ಕಡಿಮೆ:ಶಾಸಕ ಧೀರಜ್ ಮುನಿರಾಜು  ದೊಡ್ಡಬಳ್ಳಾಪುರ: ಗಾಳಿಪಟ ಕಲಾ ಸಂಘದ ವತಿಯಿಂದ ನಗರದ ಭಗತ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಗಾಳಿಪಟ ಹಾರಿಸುವ ಸ್ಪರ್ಧೆಯಲ್ಲಿ ವಿವಿಧ ಸಂದೇಶಗಳನ್ನು ಹೊತ್ತ ನೂರಾರು ಗಾಳಿಪಟಗಳು ಬಾನಂಗಳದಲ್ಲಿ ಹಾರಾಡಿದವು ಗ್ರಾಮೀಣ ಬಾಗದ ಗಾಳಿಪಟ ಕಲೆಗೆ ಉತ್ತೇಜನ ಅಗತ್ಯವಿದೆ. ಗಾಳಿಪಟ ಹಾರಿಸುವ ಮೂಲಕ ಸ್ಪರ್ಧೆಗೆ ಚಾಲನೆ ನೀಡಿದ ಶಾಸಕ ದೀರಜ್ ಮುನಿರಾಜು ಮಾತನಾಡಿ, ಗಾಳಿಪಟ ಹಾರಿಸುವ ಜಾನಪದ ಕಲೆ ಇತ್ತೀಚೆಗೆ ಕಡಿಮೆಯಾಗುತ್ತಿದ್ದು, ಇಂದಿನ…

Read More

ಬೆಟ್ಟವನ್ನು ಏರಬೇಕಾಗಿದೆ,……

ವಿಜಯ ದರ್ಪಣ ನ್ಯೂಸ್…. ಬೆಟ್ಟವನ್ನು ಏರಬೇಕಾಗಿದೆ,…… ಬಹುದೊಡ್ಡ ಬೆಟ್ಟವೊಂದನ್ನು, ಬಹುದೂರದ ಅತ್ಯಂತ ಎತ್ತರದ ಬೆಟ್ಟವನ್ನು, ಕಲ್ಲು ಮುಳ್ಳುನ ಹಾದಿಯ ಬೆಟ್ಟವನ್ನು,…. ಬುದ್ದ ಯೇಸು ಪೈಗಂಬರ್ ಬಸವ ಗಾಂಧಿ ಅಂಬೇಡ್ಕರ್ ಗುರುನಾನಕ್ ವಿವೇಕಾನಂದ ಮುಂತಾದ ಘಟಾನುಘಟಿಗಳು ಅರ್ಧ ದಾರಿಯಲ್ಲೇ ನಿಲ್ಲಿಸಿದ ಬೆಟ್ಟವನ್ನು ಏರಬೇಕಾಗಿದೆ…. ಖುರಾನ್ ಬೈಬಲ್ ವೇದ ಉಪನಿಷತ್ತುಗಳು ಮಾರ್ಗ ತೋರುವಲ್ಲಿ, ಪರಿಣಾಮ ಬೀರುವಲ್ಲಿ, ಫಲಿತಾಂಶ ನೀಡುವಲ್ಲಿ ವಿಫಲವಾದ ಬೆಟ್ಟವನ್ನು…… ಅದಕ್ಕಾಗಿ…. ಜನರ ಮನಸ್ಸುಗಳ ಒಳಗೆ ಇಳಿಯಬೇಕಿದೆ…. ಅವರ ಹೃದಯದ ಬಾಗಿಲನ್ನು ತಟ್ಟಬೇಕಿದೆ… ಅವರ ಪ್ರತಿರೋಧವನ್ನು ಎದುರಿಸಬೇಕಿದೆ…. ಅವರ…

Read More

ಹುದಿಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸದಸ್ಯರು ಜಯಭೇರಿ 

ವಿಜಯ ದರ್ಪಣ ನ್ಯೂಸ್  ಹುದಿಕೇರಿ ಪ್ರಾಥಮಿಕ ಕೃಷಿ ಪತ್ತಿನ  ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸದಸ್ಯರು ಜಯಭೇರಿ  ವಿರಾಜಪೇಟೆ ಕೊಡಗು ಜಿಲ್ಲೆ :ಹುದಿಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ( ಫ್ಯಾಕ್ಸ್) ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ ಒಟ್ಟು 13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 12 ಸ್ಥಾನವನ್ನು ಪಡೆದುಕೊಂಡು ತನ್ನ ಭದ್ರಕೋಟೆಯನ್ನು ಸಾಬೀತುಪಡಿಸಿದೆ. ಹುದಿಕೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ದುರುಪಯೋಗ ನಡೆದಿದೆ ಎಂದು ಕೆಲವು ಕಾಂಗ್ರೆಸ್ಸಿಗರು ಮೂರು ಬಾರಿ ನಿಗದಿಯಾಗಿದ್ದ ಚುನಾವಣೆಯನ್ನು…

Read More

ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ: ಡಿ ಕೆ ಮಹೇಂದ್ರ ಕುಮಾರ್ 

ವಿಜಯ ದರ್ಪಣ ನ್ಯೂಸ್. … ಪ್ರತಿಯೊಬ್ಬರಿಗೂ ಬದುಕುವ ಹಕ್ಕಿದೆ: ಡಿ ಕೆ ಮಹೇಂದ್ರ ಕುಮಾರ್  ದೇವನಹಳ್ಳಿ,ಜು.29 :ಸಮಾಜದಲ್ಲಿ ಪ್ರತಿಯೊಬ್ಬ ವ್ಯಕ್ತಿ ಜೀವಿಸುವ ಹಕ್ಕನ್ನು ಪಡೆದಿರುತ್ತಾನೆ ಅವನ ಹಕ್ಕಗಳನ್ನು ಯಾರು ಕಿತ್ತುಕೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಮಾನವ ಹಕ್ಕುಗಳ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ಡಿ.ಕೆ. ಮಹೇಂದ್ರಕುಮಾರ್ ತಿಳಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ತಾಲೂಕು ಪಂಚಾಯ್ತಿ ಬಳಿ ಇರುವ ಸಂಘದ ಕಛೇರಿಯಲ್ಲಿ ವಿವಿಧ ಘಟಕಗಳ ಪದಾಧಿಕಾರಿಗಳಿಗೆ ಗುರುತಿನ ಚೀಟಿ ಹಾಗೂ ಆದೇಶ ಪತ್ರ ವಿತರಿಸಿ ಮಾತನಾಡಿದ ಅವರು,…

Read More

ಮುಡಾ ಹಗರಣದಿಂದ ಬಚಾವ್ ಆಗಲು ನ್ಯಾ.ದೇಸಾಯಿ ಆಯೋಗ ರಚನೆ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ 

ವಿಜಯ ದರ್ಪಣ ನ್ಯೂಸ್…. ಮುಡಾ ಹಗರಣದಿಂದ ಬಚಾವ್ ಆಗಲು ನ್ಯಾ.ದೇಸಾಯಿ ಆಯೋಗ ರಚನೆ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ  ”ಮುಡಾ ಪ್ರಕರಣದಿಂದ ಬಚಾವ್ ಆಗುವ ಸಲುವಾಗಿಯೇ ದೇಸಾಯಿ ನೇತೃತ್ವದ ಆಯೋಗ ರಚನೆ ಮಾಡಿದ್ದಾರೆ. ದೇಸಾಯಿ ಆಯೋಗದ ವರದಿಯನ್ನು ತಗೊಂಡು ನೆಕ್ಕಲು ಆಗುತ್ತದೆಯಾ?” ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.   ಮೈಸೂರು:”ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಡಾ ಹಗರಣದಿಂದ ಪಾರಾಗಲು ನಿವೃತ್ತ ನ್ಯಾಯಾಧೀಶರಾದ ದೇಸಾಯಿ ನೇತೃತ್ವದಲ್ಲಿ ಆಯೋಗ ರಚನೆ ಮಾಡಿದ್ದಾರೆ” ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ದೂರಿದರು….

Read More