Editor VijayaDarpana

ಆರೆಸ್ಸೆಸ್ ( RSS )…..

ವಿಜಯ ದರ್ಪಣ ನ್ಯೂಸ್…. ಆರೆಸ್ಸೆಸ್ ( RSS )….. ಸುಮಾರು 60 ವರ್ಷಗಳ ನಂತರ ಸರ್ಕಾರಿ ನೌಕರರು ಆರ್ ಎಸ್ ಎಸ್ ಸಂಘಟನೆಯ ಕಾರ್ಯ ಚಟುವಟಿಕೆಗಳಲ್ಲಿ ಬಹಿರಂಗವಾಗಿ ಭಾಗವಹಿಸಬಹುದು. ಅದನ್ನು ನಿಷೇಧಿಸಿ ಆಗಿನ ಸರ್ಕಾರ ಹೊರಡಿಸಿದ್ದ ಆಜ್ಞೆಯನ್ನು ರದ್ದುಪಡಿಸಲಾಗಿದೆ…… ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದೆ. ಒಂದು ನಿರ್ದಿಷ್ಟ ಉದ್ದೇಶದ ಸಂಘಟನೆಗೂ, ಇಡೀ ಸಾರ್ವಜನಿಕ ಹಿತಾಸಕ್ತಿಯ ಸಾಂವಿಧಾನಿಕ ಆಡಳಿತ ವ್ಯವಸ್ಥೆಗೂ ಇರುವ ವ್ಯತ್ಯಾಸಗಳು, ಇದರಿಂದ ಭವಿಷ್ಯದಲ್ಲಿ ಆಗಬಹುದಾದ ಪರಿಣಾಮಗಳ ಬಗ್ಗೆಯೂ ಕೆಲವರು ಆತಂಕ ವ್ಯಕ್ತಪಡಿಸುತ್ತಿದ್ದಾರೆ…. ಎಲ್ಲಾ ವಿಷಯಗಳಿಗೂ…

Read More

ಬಿಬಿಎಂಪಿಗೆ ಭೇಟಿ ನೀಡಿದ ಗ್ಯಾಂಗ್ಟಾಕ್ ಮುನ್ಸಿಪಲ್ ಕಾರ್ಪೊರೇಷನ್ ಮೇಯರ್ ಮತ್ತು ನಿಯೋಗ

ವಿಜಯ ದರ್ಪಣ ನ್ಯೂಸ್… ಬಿಬಿಎಂಪಿಗೆ ಭೇಟಿ ನೀಡಿದ ಗ್ಯಾಂಗ್ಟಾಕ್ ಮುನ್ಸಿಪಲ್ ಕಾರ್ಪೊರೇಷನ್ ಮೇಯರ್ ಮತ್ತು ನಿಯೋಗ ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ಗಾಂಗ್ಟಾಕ್ ಮುನ್ಸಿಪಲ್ ಕಾರ್ಪೊರೇಷನ್ ನ ಮೇಯರ್ ನಿಯೋಗವು ಇಂದು ಪಾಲಿಕೆಗೆ ಭೇಟಿ ನೀಡಿ ಕೂಲಂಕುಷವಾಗಿ ಚರ್ಚಿಸುವುದರ ಜೊತೆಗೆ ಘನತ್ಯಾಜ್ಯ ವಿಲೇವಾರಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಗ್ಯಾಂಗ್ಟಾಕ್ ಮುನ್ಸಿಪಲ್ ಕಾರ್ಪೊರೇಷನ್ ಮೇಯರ್ ಶ್ರೀ ನೆಲ್ ಬಹದ್ದೂರ್ ಚೆಟ್ರಿ ಮತ್ತು ಉಪ ಮೇಯರ್ ಶ್ರೀಮತಿ ಶೆರಿಂಗ್ ಪಾಲ್ಡೆನ್ ಭುಟಿಯಾ ರವರನ್ನೊಳಗೊಂಡ ನಿಯೋಗವು ಇಂದು…

Read More

ಕೆರೆಗಳ ಒತ್ತುವರಿಗಳನ್ನು ಗುರುತಿಸಿ ತೆರುವು ಕಾರ್ಯಾಚರಣೆ ನಡೆಸಲು ಸೂಚನೆ: ಆಯುಕ್ತ ತುಷಾರ್ ಗಿರಿನಾಥ್.

ವಿಜಯ ದರ್ಪಣ ನ್ಯೂಸ್…. ಭೂದಾಖಲೆಗಳು ಹಾಗೂ ಕಂದಾಯ ಇಲಾಖೆಗಳ ಸಮನ್ವಯದೊಂದಿಗೆ ಬೃಹತ್ ನೀರುಗಾಲುವೆ, ಕೆರೆಗಳ ಒತ್ತುವರಿಗಳನ್ನು ಗುರುತಿಸಿ ತೆರುವು ಕಾರ್ಯಾಚರಣೆ ನಡೆಸಲು ಸೂಚನೆ: ತುಷಾರ್ ಗಿರಿನಾಥ್. ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆ, ಕೆರೆಗಳ ಒತ್ತುವರಿಗಳನ್ನು ಭೂದಾಖಲೆಗಳು ಹಾಗೂ ಕಂದಾಯ ಇಲಾಖೆಗಳ ಸಮನ್ವಯದೊಂದಿಗೆ ಗುರುತಿಸಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಬೇಕೆಂದು ಮುಖ್ಯ ಆಯುಕ್ತ ಶ್ರೀ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆ ವ್ಯಾಪ್ತಿಯಲ್ಲಿ ಮಳೆ ನೀರುಗಾಲುವೆ ಹಾಗೂ ಕೆರೆಗಳ ಒತ್ತುವರಿ ತೆರುವು ಕಾರ್ಯಾಚರಣೆ ಕುರಿತು ಪಾಲಿಕೆ…

Read More

ಸುಡಾನ್ ದೇಶದ ರಕ್ಕಸ ಅಂತರ್ಯುದ್ಧದ ಭೀಕರ ಘಟನೆಗಳು……

ವಿಜಯ ದರ್ಪಣ ನ್ಯೂಸ್…. ಸುಡಾನ್ ದೇಶದ ರಕ್ಕಸ ಅಂತರ್ಯುದ್ಧದ ಭೀಕರ ಘಟನೆಗಳು…… ಆಫ್ರಿಕಾದ ಸುಡಾನ್ ನಿಂದ ಮನಕಲಕುವ ಸುದ್ದಿ ಪ್ರಸಾರವಾಗುತ್ತಿದೆ. ಅಲ್ಲಿನ ಆಂತರಿಕ ಯುದ್ಧದಿಂದಾಗಿ ಸೂಡಾನ್ ಕೇವಲ ರಕ್ತಸಿಕ್ತವಾಗಿ ಮಾತ್ರವಲ್ಲ ಅತ್ಯಂತ ಅಮಾನವೀಯವಾಗಿ, ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತ ಘಟನೆಗಳು ನಡೆಯುತ್ತಿದೆ…. ಈ ರೀತಿಯ ಘಟನೆಗಳು ವಿಶ್ವ ಇತಿಹಾಸದಲ್ಲಿ, ಅದರಲ್ಲೂ ಯುದ್ಧ ಮತ್ತು ದಾಳಿಗಳ ಸಮಯದಲ್ಲಿ ವಿಶೇಷವೇನು ಅಲ್ಲ. ಸಾಮಾನ್ಯವಾಗಿ ಮಹಿಳೆಯರನ್ನು ಲೈಂಗಿಕವಾಗಿ ಶೋಷಿಸುವುದು ಯುದ್ಧಗಳ ಒಂದು ಅನಧಿಕೃತ, ಅನೀತಿಯುತ, ಅನೈತಿಕತೆಯ ಭಾಗವೇ ಆಗಿದೆ….. ಆದರೆ ಸುಡಾನ್…

Read More

ಜನಮನ ಗೆದ್ದ ಪ್ರೇಮಮಯಿ ಹಿಡಿಂಬೆ.

ವಿಜಯ ದರ್ಪಣ ನ್ಯೂಸ್….. ನಟನೆಯಲ್ಲಿ ಗೆದ್ದ ಗೀತಾ ರಾಘವೇಂದ್ರ, ರಕ್ಕಸಿಯನ್ನು ಪ್ರೇಮ ಮಯಿ ಯಾಗಿಸಿದ ಬೇಲೂರು ರಘುನಂದನ್ ಜನಮನ ಗೆದ್ದ ಪ್ರೇಮಮಯಿ ಹಿಡಿಂಬೆ. ಪ್ರೇಮ ಮಯಿ ಹಿಡಿಂಬೆ*” ನಾಟಕದಲ್ಲಿ ರಂಗವಿಜಯ ತಂಡದ *ಶ್ರೀಮತಿ ಗೀತಾ ರಾಘವೇಂದ್ರ* ಅವರ ಏಕವ್ಯಕ್ತಿ ಅಭಿನಯ ರಾಕ್ಷಸರಲ್ಲೂ ಮನುಷ್ಯರಿಗಿಂತ ಮಿಗಿಲಾದ ಸದ್ಗುಣಗಳು, ಪ್ರೀತಿ, ಪ್ರೇಮ, ತ್ಯಾಗ, ವಿರಕ್ತಿ ಇದ್ದವು ಎಂಬುದನ್ನು ಹಿಡಿಂಬೆ ಪಾತ್ರ ದಲ್ಲಿ ಅದ್ಭುತ ವಾಗಿ ನಿರೂಪಿಸಿದರು. ಬೇಲೂರು ರಘುನಂದನ್ ಅವರು ಬರೆದು ನಿರ್ದೇಶಿಸಿದ ಅಪರೂಪದ ಎಕ ವ್ಯಕ್ತಿ ಪ್ರಯೋಗ, ಮೊದಲ…

Read More

ಸ್ವಾತಂತ್ರ್ಯ ಸೇನಾನಿ ಚಂದ್ರಶೇಖರ್ ಆಜಾದ್ ಅವರ ಜನುಮ ದಿನದಂದು ಅವರಿಗೆ ನನ್ನ ಶತ ಶತ ನಮನಗಳು.

ವಿಜಯ ದರ್ಪಣ ನ್ಯೂಸ್… ಅಪ್ರತಿಮ ಸ್ವಾತಂತ್ರ್ಯ ಸೇನಾನಿ ಚಂದ್ರಶೇಖರ್ ಆಜಾದ್ ಅವರ ಜನುಮ ದಿನದಂದು ಅವರಿಗೆ ನನ್ನ ಶತ ಶತ ನಮನಗಳು. ಅವರ ಕುರಿತು ಒಂದಿಷ್ಟು ಮಾಹಿತಿ.. ಚಂದ್ರಶೇಖರ ಆಜಾದ್ ಭಾರತೀಯ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ದೇಶಭಕ್ತಿ ಪ್ರಜ್ವಲಿಸುವಂತೆ ಮಾಡುವ ಮತ್ತು ಮೈನವಿರೇಳಿಸುವ ಪ್ರಮುಖ ಹೆಸರು ಚಂದ್ರಶೇಖರ ಅಜಾದ್. ಬಾಬು ಕೃಷ್ಣಮೂರ್ತಿ ಅವರ ‘ಅಜೇಯ’ ಪುಸ್ತಕ ಕನ್ನಡ ನಾಡಿನಲ್ಲಿ ಹಲವಾರು ದಶಕಗಳಿಂದ ಪ್ರಭಾವ ಮೂಡಿಸಿದ್ದು, ನೀವು ಅದನ್ನು ಓದಿದ್ದಲ್ಲಿ ಅದರ ಪ್ರಭಾವ ನಿಮಗರಿಯದಂತೆ ನಿಮ್ಮೊಳಗೆ ಅಂತರ್ಗತವಾಗಿಬಿಟ್ಟಿರುತ್ತದೆ. ಚಂದ್ರಶೇಖರ…

Read More

ದಿನಕ್ಕೆ 14 ಗಂಟೆ, ವಾರಕ್ಕೆ 70 ಗಂಟೆಗಳ ಕೆಲಸ ಮತ್ತೆ ಸುದ್ದಿಯಲ್ಲಿ…….

ವಿಜಯ ದರ್ಪಣ ನ್ಯೂಸ್…. ದಿನಕ್ಕೆ 14 ಗಂಟೆ, ವಾರಕ್ಕೆ 70 ಗಂಟೆಗಳ ಕೆಲಸ ಮತ್ತೆ ಸುದ್ದಿಯಲ್ಲಿ……. ಕೆಲವು ತಿಂಗಳುಗಳ ಹಿಂದೆ ಇನ್ಫೋಸಿಸ್ ನಾರಾಯಣ ಮೂರ್ತಿಯವರು ಈ ವಿಷಯ ಪ್ರಸ್ತಾಪಿಸಿದಾಗ ಬರೆದ ಲೇಖನ ಮತ್ತೆ ಮುನ್ನೆಲೆಗೆ……. ದಿನಕ್ಕೆ 24 ಗಂಟೆಗಳು, ವಾರಕ್ಕೆ ಒಟ್ಟು 7×24 = 168 ಗಂಟೆಗಳು….. ಒಬ್ಬ ಆರೋಗ್ಯವಂತ ಮನುಷ್ಯ ಸಾಮಾನ್ಯವಾಗಿ ದಿನಕ್ಕೆ 8 ಗಂಟೆಗಳು ನಿದ್ರೆ ಮಾಡಬೇಕು ಎಂದು ವೈದ್ಯಕೀಯ ವರದಿಗಳು ಹೇಳುತ್ತವೆ.. 7×8 = 56 ಗಂಟೆಗಳು… ಒಂದು ದಿನಕ್ಕೆ ಒಬ್ಬ ವ್ಯಕ್ತಿ…

Read More

ಪ್ಯಾರಿಸ್ ಒಲಂಪಿಕ್ಸ್ – 2024…. ಜುಲೈ 26 ರಿಂದ ಆಗಸ್ಟ್ 11 ರವರೆಗೆ…..

ವಿಜಯ ದರ್ಪಣ ನ್ಯೂಸ್ ಪ್ಯಾರಿಸ್ ಒಲಂಪಿಕ್ಸ್ – 2024…. ಜುಲೈ 26 ರಿಂದ ಆಗಸ್ಟ್ 11 ರವರೆಗೆ….. ಮುಂದಿನ ಮೂರು ವಾರಗಳು ಕುತೂಹಲದಿಂದ ಗಮನಿಸಬೇಕಾದ ವಿಷಯವೆಂದರೆ ಪ್ಯಾರಿಸ್ ಒಲಿಂಪಿಕ್ಸ್. ಕ್ರಿಸ್ತ ಪೂರ್ವ ಶತಮಾನದಲ್ಲಿ ಗ್ರೀಕ್ ನಲ್ಲಿ ಪ್ರಾರಂಭವಾದ ಒಲಂಪಿಕ್ ಈಗಲೂ ವಿಶ್ವದ ಅತ್ಯಂತ ಆಕರ್ಷಣೀಯ ಸ್ಪರ್ಧಾತ್ಮಕ ಕ್ರೀಡಾಕೂಟ. ಇದೊಂದು ಕ್ರೀಡಾಪಟುಗಳ ಮಹತ್ವದ ಹಬ್ಬ. ದಯವಿಟ್ಟು ಕ್ರೀಡೆಗಳಲ್ಲಿ ಆಸಕ್ತಿ ಇರುವವರು ಮಾತ್ರವಲ್ಲ ಸಾಮಾನ್ಯ ಜನರು, ಎಲ್ಲಾ ವಿದ್ಯಾರ್ಥಿಗಳು ಇದನ್ನು ಗಮನಿಸಿ……. ಗೆದ್ದು ಬಾ ಭಾರತ ಗೆದ್ದು ಬಾ…. ಒಲಿಂಪಿಕ್…

Read More

ಶ್ರೀ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ ಅಂಗವಾಗಿ ಸಂಗೀತದ ಸಂಜೆ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭ.

ವಿಜಯ ದರ್ಪಣ ನ್ಯೂಸ್…. ಶ್ರೀ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ ಅಂಗವಾಗಿ ಸಂಗೀತದ ಸಂಜೆ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭ. ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  :ಶ್ರೀ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ ಅಂಗವಾಗಿ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವಿಜಯಪುರ ಲೀಜನ್ ಮತ್ತು ಜೆ ಸಿ ಐ ಸಂಗೀತ ಸಂಜೆ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭ ಹಮ್ಮಿಕೊಂಡು ಬರೆಯುತ್ತಿರುವುದು ಶ್ಲಾಘನೀಯವಾದದ್ದು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಾಷ್ಟ್ರೀಯ ಉಪಾಧ್ಯಕ್ಷ ಡಾ. ಶಿವಕುಮಾರ್ ತಿಳಿಸಿದರು. ವಿಜಯಪುರ ಪಟ್ಟಣದ ಹಳೆ ಪುರಸಭೆ…

Read More

ಸಾರ್ವಜನಿಕರ ಸಮಸ್ಯೆ ಶೀಘ್ರ ಬಗೆಹರಿಸಲು ಕ್ರಮ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… ದೇವನಹಳ್ಳಿಯಲ್ಲಿ ತಾಲ್ಲೂಕು ಸಾರ್ವಜನಿಕ ಕುಂದು ಕೊರತೆ ಸಭೆ 77 ಅಹವಾಲು ಸ್ವೀಕಾರ ಸಾರ್ವಜನಿಕರ ಸಮಸ್ಯೆ ಶೀಘ್ರ ಬಗೆಹರಿಸಲು ಕ್ರಮ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ದೇವನಹಳ್ಳಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜುಲೈ 20 :- ಸಾರ್ವಜನಿಕರು ಜನಸ್ಪಂದನ ಸಭೆಗಳಲ್ಲಿ ಸಲ್ಲಿಸುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ಶೀಘ್ರ ಬಗೆಹರಿಸಲಾಗುವುದು  ಎಂದು  ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ…

Read More