ಬೆಟ್ಟಹಲಸೂರು-ರಾಜಾನುಕುಂಟೆ: ವಿಶೇಷ ಯೋಜನೆ ಮಾನ್ಯತೆ
ವಿಜಯ ದರ್ಪಣ ನ್ಯೂಸ್… ಬೆಟ್ಟಹಲಸೂರು-ರಾಜಾನುಕುಂಟೆ: ವಿಶೇಷ ಯೋಜನೆ ಮಾನ್ಯತೆ ನವದೆಹಲಿ: ಬೆಂಗಳೂರು-ರಾಜನಕುಂಟೆ ನಡುವಿನ 6.14 ಕಿ.ಮೀ. ರೈಲ್ವೆ ಮಾರ್ಗ ನಿರ್ಮಾಣ ಯೋಜನೆಯನ್ನು ವಿಶೇಷ ಯೋಜನೆಯೆಂದು ಕೇಂದ್ರ ರೈಲ್ವೆ ಸಚಿವಾಲಯ ಪರಿಗಣಿಸಿದೆ. ಈ ಬಗ್ಗೆ ಗೆಜೆಟ್ ಅಧಿಸೂಚನೆಯನ್ನು ಸೋಮವಾರ ಪ್ರಕಟಿಸಲಾಗಿದೆ. ಈ ಮಾರ್ಗದ ನಡುವೆ ₹248 ಕೋಟಿ ವೆಚ್ಚದಲ್ಲಿ ರೈಲ್ವೆ ಬೈಪಾಸ್ ಮಾರ್ಗ (ಕಾರ್ಡ್ ಲೈನ್) ನಿರ್ಮಾಣಕ್ಕೆ ರೈಲ್ವೆ ಮಂಡಳಿ ಇತ್ತೀಚೆಗೆ ಮಂಜೂರಾತಿ ನೀಡಿದೆ. ಪ್ರಯಾಣಿಕ ರೈಲುಗಳು ಬೈಪಾಸ್ ಮಾರ್ಗದಲ್ಲಿ ಓಡಾಟ ನಡೆಸುವುದರಿಂದ ನಿಲ್ದಾಣದಲ್ಲಿ ಇತರ ರೈಲುಗಳ ಓಡಾಟಕ್ಕೆ…
