Editor VijayaDarpana

ನಿಮ್ಮ ಸುತ್ತ ಎಲ್ಲರೂ ಇದ್ದಾರೆಂಬುದು ಭ್ರಮೆ.., ಆದರೆ ಯಾರೂ ಇಲ್ಲವೆಂಬುದು ವಾಸ್ತವ..!

ವಿಜಯ ದರ್ಪಣ ನ್ಯೂಸ್ … ನಿಮ್ಮ ಸುತ್ತ ಎಲ್ಲರೂ ಇದ್ದಾರೆಂಬುದು ಭ್ರಮೆ.., ಆದರೆ ಯಾರೂ ಇಲ್ಲವೆಂಬುದು ವಾಸ್ತವ..! ::::::::::::::::::::::::::::::::::::::::::::::; ನಮ್ಮ‌ ಬದುಕಿನ‌ ಫ಼್ಲಾಷ್ ಬ್ಯಾಕ್ ಅಥವಾ ಪ್ರೆಸೆಂಟ್ ಡೇಸ್ ಗಳತ್ತ ಹಾಗೇ ಸುಮ್ಮನೇ ಒಮ್ಮೆ ಕಣ್ಣಾಡಿಸಿದಾಗ ನಾವು ಇಷ್ಟಪಡದಿದ್ದರೂ ಒಂದು ಸರಳ ಸತ್ಯ ನಮ್ಮಲ್ಲಿ ಬಹುತೇಕರ ಅನುಭವಕ್ಕೆ ಬರುತ್ತೆ. ಅದೆಂದರೆ “ಎಲ್ಲರೂ ಇದ್ದಾರೆ ಆದರೆ ಯಾರೂ ಇಲ್ಲ ” ಎಂಬ ಅನಾಥ ಭಾವ ಅಥವಾ “ಎಲ್ಲವೂ ಇದೆ ಆದರೆ ಏನೂ‌ ಇಲ್ಲ” ವೆಂಬ ವೈರಾಗ್ಯ ಪ್ರಜ್ಞೆ !…

Read More

ಮಾನವೀಯ ಪ್ರಜ್ಞೆ…..

ವಿಜಯ ದರ್ಪಣ ನ್ಯೂಸ್.. ಮಾನವೀಯ ಪ್ರಜ್ಞೆ….. ಓದು ನಮ್ಮ ಜ್ಞಾನವನ್ನು ವೃದ್ದಿಸುತ್ತದೆ. ನಿಜ, ಹಾಗೆಯೇ ಅದೇ ಓದು ನಮ್ಮ ಮನಸ್ಸುಗಳನ್ನು ಕುಗ್ಗಿಸುತ್ತದೆಯೇ ?….. ಈ ರೀತಿಯ ಅನುಮಾನ ಬಲವಾಗುತ್ತಿದೆ. ಮೂಲ ಆಶಯದಲ್ಲಿ ಓದು ನಮ್ಮ ಅರಿವನ್ನು ಹೆಚ್ಚಿಸಿ ನಮ್ಮಲ್ಲಿ ವಿನಯವನ್ನು ಬೆಳೆಸುತ್ತದೆ. ತುಂಬಿದ ಕೊಡ ತುಳುಕಲು ಸಾಧ್ಯವಿಲ್ಲ ಮತ್ತು ಅವಕಾಶವೂ ಇಲ್ಲ. ಅದು ನಮ್ಮಲ್ಲಿ ಜೀವಪರ ನಿಲುವನ್ನೂ, ವಿನಯವನ್ನು, ಪ್ರಬುದ್ದತೆಯನ್ನು, ತಾಳ್ಮೆಯನ್ನು ಮತ್ತು ಒಟ್ಟಾರೆ ಸಮಷ್ಟಿ ಪ್ರಜ್ಞೆಯನ್ನು ಬೆಳೆಸುತ್ತದೆ…… ಆದರೆ, ಅದೇ ಓದು ಬಹಳಷ್ಟು ಜನರಲ್ಲಿ ಅಹಂಕಾರವನ್ನು,…

Read More

ಗಾರ್ಮೆಂಟ್ಸ್ ಗಂಗಮ್ಮ……..

ವಿಜಯ ದರ್ಪಣ ನ್ಯೂಸ್.. ಗಾರ್ಮೆಂಟ್ಸ್ ಗಂಗಮ್ಮ…….. ಬದುಕಿನ ಪಯಣದಲ್ಲಿ ನನ್ನ ದಿನಗಳು….. ಒಂದು ದಿನಚರಿ……. ನಾನು ಪ್ರತಿದಿನ ಏಳುವುದು ಬೆಳಗಿನ 4 ಗಂಟೆಗೆ……….. ಎದ್ದ ತಕ್ಷಣ ಗ್ಯಾಸ್ ಸ್ಟವ್ ಹಚ್ಚಿ ಸ್ನಾನಕ್ಕೆ ನೀರು ಕಾಯಿಸಲು ಇಟ್ಟು ರಾತ್ರಿಯ ಊಟದ ಪಾತ್ರೆ ತಟ್ಟೆ ಲೋಟಗಳನ್ನು ತೊಳೆಯುತ್ತೇನೆ. ಅಷ್ಟರಲ್ಲಿ ನೀರು ಬಿಸಿಯಾಗಿರುತ್ತದೆ. ನನ್ನ ಗಂಡನನ್ನು ಎಚ್ಚರಿಸಿ ಸ್ನಾನಕ್ಕೆ ಕಳಿಸುತ್ತೇನೆ. ಏಕೆಂದರೆ ಅವರು 6 ಗಂಟೆಗೆಲ್ಲಾ ಮನೆ ಬಿಡಬೇಕು. 5 ಕಿಲೋಮೀಟರ್ ದೂರದಲ್ಲಿರುವ ATM ನಲ್ಲಿ ಅವರು SECURITY GUARD. 7…

Read More

ಸಾರ್ವಜನಿಕ ಹಣದ ಹಗಲು ದರೋಡೆ……..

ವಿಜಯ ದರ್ಪಣ ನ್ಯೂಸ್… ಸಾರ್ವಜನಿಕ ಹಣದ ಹಗಲು ದರೋಡೆ…….. ಇದು ಲಂಚವಲ್ಲ, ಭ್ರಷ್ಟಾಚಾರವಲ್ಲ, ಅದಕ್ಕಿಂತ ದೊಡ್ಡ ಶಬ್ದಗಳಲ್ಲಿ ವರ್ಣಿಸಬೇಕೆಂದರೆ ಕಳ್ಳತನ ಮತ್ತು ಹಗಲು ದರೋಡೆ…….. ಕರ್ನಾಟಕ ಸರ್ಕಾರದ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಸುಮಾರು 95 ಕೋಟಿ ರೂಪಾಯಿಗಳ ಅಕ್ರಮ ಹಣ ವರ್ಗಾವಣೆಯಾಗಿದೆ ಎಂಬ ಆರೋಪದ ಸುತ್ತ ಈಗಾಗಲೇ ಎಸ್ ಐ ಟಿ‌ ತನಿಖೆ ಪ್ರಾರಂಭವಾಗಿದೆ. ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಒಂದಿಬ್ಬರು ಅಧಿಕಾರಿಗಳು ತಲೆ ತಪ್ಪಿಸಿಕೊಂಡಿದ್ದಾರೆ, ಮತ್ತೆ ಕೆಲವರ ಬಂಧನವಾಗಿದೆ. ಮಾನ್ಯ ಮಂತ್ರಿಗಳು ನೈತಿಕ ಹೊಣೆ…

Read More

ಪರಸಂಗದ ಗೆಂಡೆತಿಮ್ಮ ಮರುಪ್ರದರ್ಶನ…

ವಿಜಯ ದರ್ಪಣ ನ್ಯೂಸ್ …. ಓದಿನರಮನೆಯಲ್ಲಿ ತಿಂಗಳ ಒನಪು ೧೮೯ ಪರಸಂಗದ ಗೆಂಡೆತಿಮ್ಮ ಮರುಪ್ರದರ್ಶನ ಬೆಂಗಳೂರು:ಆಧುನಿಕತೆ ಎಂಬುದು ಎಂಥವರನ್ನೂ ತನ್ನ ತೆಕ್ಕೆಗೆ ಸೆಳೆದುಕೊಂಡು, ಕೆಲವೊಮ್ಮೆ ಆವಾಂತರಗಳನ್ನು ಸೃಷ್ಟಿಸಿದರೆ ಮತ್ತೆ ಕೆಲವೊಮ್ಮೆ ಹೊಸ ಸವಾಲುಗಳನ್ನು ಸೃಷ್ಟಿಸುವ ಕೆಲಸ ಮಾಡುತ್ತದೆ. ಅಂತಹದ್ದೊಂದು ವಿಚಾರ ಪೂರಿತ ವಸ್ತುವನ್ನಿಟ್ಟುಕೊಂಡು ಕನ್ನಡದ ಜನಪ್ರಿಯ ಕಾದಂಬರಿಕಾರ ದಿವಂಗತ ಕೃಷ್ಣ ಆಲನಹಳ್ಳಿ ಅವರ ಪರಸಂಗದ ಗೆಂಡೆತಿಮ್ಮ ನಾಟಕವನ್ನು ಬೆಂಗಳೂರು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಗರದ ರೂಪಾಂತರ ತಂಡದ ಮೂವತ್ತು ಕಲಾವಿದರು ಅತ್ಯಂತ ಯಶಸ್ವಿಯಾಗಿ ಪ್ರಸ್ತುತ ಪಡಿಸಿ ಪ್ರೇಕ್ಷಕರ…

Read More

ಚುನಾವಣಾ ಫಲಿತಾಂಶದ ವಿಶ್ಲೇಷಣೆ…….

ವಿಜಯ ದರ್ಪಣ ನ್ಯೂಸ್… ಚುನಾವಣಾ ಫಲಿತಾಂಶದ ವಿಶ್ಲೇಷಣೆ……. 18 ನೆಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಅಂಕಿ ಸಂಖ್ಯೆಗಳು ಬಹುತೇಕ ಸ್ಪಷ್ಟವಾಗಿದೆ. ಈ ಸಂದರ್ಭದಲ್ಲಿ ಕೇವಲ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರವಲ್ಲ, ರಾಜಕೀಯ ಆಸಕ್ತಿಯ ಸಾಮಾನ್ಯ ಜನರು, ಸಾಕಷ್ಟು ಕುಟುಂಬಗಳಲ್ಲಿ, ಅಂಗಡಿ ಮುಗ್ಗಟ್ಟುಗಳಲ್ಲಿ, ಹೋಟೆಲ್, ಬಸ್ಸು, ರೈಲು, ವಿಮಾನಗಳಲ್ಲಿ, ಕೋರ್ಟು ಕಚೇರಿ ಆಸ್ಪತ್ರೆ ಪೊಲೀಸ್ ಸ್ಟೇಷನ್ ಗಳಲ್ಲಿ, ಕೂಲಿ, ಉದ್ಯಮಿ, ವ್ಯಾಪಾರಿ, ರೈತ ಎಲ್ಲರೂ ಈ ಬಗ್ಗೆ ತಮ್ಮದೇ ಆದ ಒಂದೊಂದು ಅಭಿಪ್ರಾಯಗಳನ್ನು, ವಿಶ್ಲೇಷಣೆಗಳನ್ನು ಮಾಡುತ್ತಲೇ…

Read More

ಮನಸ್ಸೆಂಬುದು Re chargeable battery ಇದ್ದಂತೆ. ……..

ವಿಜಯ ದರ್ಪಣ ನ್ಯೂಸ್ …. ಮನಸ್ಸೆಂಬುದು Re chargeable battery ಇದ್ದಂತೆ. …….. Full charge ಆದಾಗ ಲವಲವಿಕೆಯಿಂದ ಇರುತ್ತದೆ. ಬ್ಯಾಟರಿ Low ಆಗುತ್ತಿದ್ದಂತೆ ಉತ್ಸಾಹ ಕಡಿಮೆಯಾಗುತ್ತಾ ಸಾಗುತ್ತದೆ. ಸಂಪೂರ್ಣ ಕಡಿಮೆಯಾಗಿ Dead level ಗೆ ಬಂದಾಗ ಜೀವನವೇ ಬೇಸರವಾಗುತ್ತದೆ. ಅದನ್ನು ಮತ್ತೆ ಮತ್ತೆ Charge ಮಾಡಿಕೊಳ್ಳಬೇಕಾದ ಜವಾಬ್ದಾರಿ ನಮ್ಮದೇ…… ಎಷ್ಟೋ ಜನರಿಗೆ ಬದುಕಿನ ಅನಿವಾರ್ಯತೆಯಿಂದಾಗಿ ಅಥವಾ ಆಕಸ್ಮಿಕಗಳಿಂದಾಗಿ ಅಥವಾ ದುರಾದೃಷ್ಟದಿಂದಾಗಿ ಜೀವನ ಪ್ರಪಾತಕ್ಕೆ ಕುಸಿಯುತ್ತದೆ. ಕೆಲವೊಮ್ಮೆ ನಿಧಾನವಾಗಿ ಮತ್ತೆ ಕೆಲವೊಮ್ಮೆ ಅನಿರೀಕ್ಷಿತವಾಗಿ ಇದು ಸಂಭವಿಸುತ್ತದೆ……. ಒಮ್ಮೊಮ್ಮೆ…

Read More

ಗಿಡ ನೇಡುವ ಮೂಲಕ ವಿಶ್ವ ಪರಿಸರ ದಿನ ಆಚರಣೆ

ವಿಜಯ ದರ್ಪಣ ನ್ಯೂಸ್  ಗಿಡ ನೇಡುವ ಮೂಲಕ ವಿಶ್ವ ಪರಿಸರ ದಿನಾಚರಣೆ   ಶ್ರೀ ಬಾಲಗಂಗಾಧರ ನಾಥ ಸ್ವಾಮೀಜಿ ನಗರ (ಬಿಜಿಎಸ್ ನಗರ) ದೇವನಹಳ್ಳಿ ತಾಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 05  : ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ದೇವನಹಳ್ಳಿ ಪ್ರಾದೇಶಿಕ ಅರಣ್ಯ ವಲಯದ ವತಿಯಿಂದ *ವಿಶ್ವ ಪರಿಸರ ದಿನಾಚರಣೆ* ಅಂಗವಾಗಿ “ನಮ್ಮ ಭೂಮಿ-ನಮ್ಮ ಭವಿಷ್ಯ, ನಮ್ಮ ಪೀಳಿಗೆಗೆ ಪುನಃಸ್ಥಾಪನೆ” ಎಂಬ ಘೋಷವಾಕ್ಯದೊಂದಿಗೆ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಆವರಣದಲ್ಲಿಂದು ಆಚರಿಸಲಾಯಿತು. ಜಿಲ್ಲಾಧಿಕಾರಿ ಡಾ….

Read More

ಜಾಗೃತ ಮನಸ್ಸುಗಳ ಜವಾಬ್ದಾರಿ…….

ವಿಜಯ ದರ್ಪಣ ನ್ಯೂಸ್ ಜಾಗೃತ ಮನಸ್ಸುಗಳ ಜವಾಬ್ದಾರಿ……. ಚಳಿ ತಡೆಯಲಾರದೆ ರಸ್ತೆ ಬದಿಯಲ್ಲಿ ಮಲಗಿರುವ ಮಗು, ಒಂದು ತುತ್ತು ಅನ್ನಕ್ಕಾಗಿ ದೇವ ಮಂದಿರಗಳ ಮುಂದೆ ಹಸಿವಿನಿಂದ ಅಂಗಲಾಚುತ್ತಿರುವ ಪುಟ್ಟ ಕಂದ, ತನ್ನ ಹಾಗೂ ತನ್ನ ನಂಬಿದವರ ಊಟಕ್ಕಾಗಿ ಯಾರೋ ಅಪರಿಚಿತನಿಗೆ ದೇಹ ಅರ್ಪಿಸುವ ಹೆಣ್ಣು, ಹಸಿವು ನೀಗಿಕೊಳ್ಳಲು, ಸಂಸಾರ ನಡೆಸಲು ಇತರರ ಮಲ ಹೊತ್ತು ಸಾಗುವ ವ್ಯಕ್ತಿ, ರೋಗ ಉಲ್ಬಣಿಸಿದ್ದರೂ ಚಿಕಿತ್ಸೆ ಪಡೆಯಲು ಕಾಸಿಲ್ಲದೆ ಸಾವನ್ನು ಎದುರು ನೋಡುತ್ತಿರುವ ಜೀವ, ತಾನು ಮಾಡದ ತಪ್ಪಿಗೆ ಜ್ಯೆಲುಪಾಲಾಗಿ ಕೋರ್ಟನಿಂದ…

Read More

ಎನ್ ಡಿ ಎ  ಅಭ್ಯರ್ಥಿ ಡಾ. ಕೆ.ಸುಧಾಕರ್ ಭರ್ಜರಿ ಗೆಲುವು

ವಿಜಯ ದರ್ಪಣ ನ್ಯೂಸ್… ಸಾರ್ವತ್ರಿಕ ಲೋಕಸಭಾ ಚುನಾವಣೆ-2024 27-ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಎನ್ ಡಿ ಎ  ಅಭ್ಯರ್ಥಿ ಡಾ. ಕೆ.ಸುಧಾಕರ್ ಭರ್ಜರಿ ಗೆಲುವು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ ೦4 : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಭಾರತೀಯ ಜನತಾ ಪಾರ್ಟಿ(ಎನ್ ಡಿ ಎ) ಅಭ್ಯರ್ಥಿ ಡಾ. ಕೆ.ಸುಧಾಕರ್ ಅವರು 8,22,619 ಮತಗಳನ್ನು ಪಡೆಯುವುದರ ಮೂಲಕ ಗೆಲುವು ಸಾಧಿಸಿದ್ದಾರೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಎಂ.ಎಸ್.ರಕ್ಷರಾಮಯ್ಯ ಅವರ ವಿರುದ್ಧ 1,63,460 ಮತಗಳ ಅಂತರದಿಂದ…

Read More