Editor VijayaDarpana

ಹೂವನ್ನು ನೀಡುವ ಕೈಗೂ ಒಂದಿಷ್ಟು.

ವಿಜಯ ದರ್ಪಣ ನ್ಯೂಸ್… ಹೂವನ್ನು ನೀಡುವ ಕೈಗೂ ಒಂದಿಷ್ಟು. ಲೇಖನ – ಜಯಶ್ರೀ.ಜೆ. ಅಬ್ಬಿಗೇರಿ ಬೆಳಗಾವಿ ಇಂಗ್ಲೀಷ್ ಉಪನ್ಯಾಸಕರು ಮೊ: ೯೪೪೯೨೩೪೧೪೨ ಹುಲ್ಲಾಗು ಬೆಟ್ಟದಡಿ ಮನೆಗೆ ಮಲ್ಲಿಗೆಯಾಗು ಕಲ್ಲಾಗು ಕಷ್ಟಗಳ ಮಳೆ ವಿಧಿ ಸುರಿಯೆ ಬೆಲ್ಲ ಸಕ್ಕರೆಯಾಗು ದೀನ ದುರ್ಬಲರಿಂಗೆ ಎಲ್ಲರೊಳಗೊಂದಾಗು ಮಂಕುತಿಮ್ಮ. ಎಲ್ಲರೊಳಗೆ ಒಂದಾಗುವ ಬದುಕಿನ ಸ್ವಾರಸ್ಯಕರ ಗುಟ್ಟನ್ನು ಡಿವಿಜಿಯವರು ಈ ಕಗ್ಗದಲ್ಲಿ ಬಹು ಚೆನ್ನಾಗಿ ಹೇಳಿದ್ದಾರೆ. ಬೆಟ್ಟದ ಅಡಿಯಲ್ಲಿರುವ ಹುಲ್ಲಿನಂತಿರು. ಆ ಹುಲ್ಲನ್ನು ಹಸು ಕರುಗಳು ತಿಂದು ತೃಪ್ತಿ ಪಡುವಂತಿರಲಿ. ಮನೆಗೆ ಸುಗಂಧ ಸೂಸುವ ಮಲ್ಲಿಗೆಯಂತಿರು….

Read More

ಎನ್‌ಪಿಎಸ್ ಇಂಡಿಯಾ 2025 ರಲ್ಲಿ 3 ಚಿನ್ನದ ಪದಕ ಗೆದ್ದ ಭಾನುಪ್ರಕಾಶ್, ನ್ಯಾಷನಲ್ ಪೋಕರ್ ಚಾಂಪಿಯನ್ ಶೋಡೌನ್‌ಗೆ ಕರ್ನಾಟಕದಿಂದ ಆಯ್ಕೆ

ವಿಜಯ ದರ್ಪಣ ನ್ಯೂಸ್…. ಎನ್‌ಪಿಎಸ್ ಇಂಡಿಯಾ 2025 ರಲ್ಲಿ 3 ಚಿನ್ನದ ಪದಕ ಗೆದ್ದ ಭಾನುಪ್ರಕಾಶ್, ನ್ಯಾಷನಲ್ ಪೋಕರ್ ಚಾಂಪಿಯನ್ ಶೋಡೌನ್‌ಗೆ ಕರ್ನಾಟಕದಿಂದ ಆಯ್ಕೆ ಕರ್ನಾಟಕ,, ಏಪ್ರಿಲ್ 11, 2025: ಕರ್ನಾಟಕದ ಭಾನುಪ್ರಕಾಶ್‌ ಕೆ ಸಿ ಅವರು ರಾಷ್ಟ್ರೀಯ ಪೋಕರ್ ಸಿರೀಸ್ (ಎನ್‌ಪಿಎಸ್) ಇಂಡಿಯಾ 2025 ರಲ್ಲಿ ವಿಜಯ ಸಾಧಿಸುವ ಮೂಲಕ ಭಾರತೀಯ ಪೋಕರ್ ಜಗತ್ತಿನಲ್ಲಿ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ. ಅವರು ಒಟ್ಟು 72.72 ಲಕ್ಷ ರೂ. ಗೆದ್ದಿದ್ದು, ಮೂರು ಚಿನ್ನ ಹಾಗೂ ಎರಡು ಬೆಳ್ಳಿ ಸೇರಿದಂತೆ ಐದು…

Read More

ಚೀಮಂಗಲ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ

ವಿಜಯ ದರ್ಪಣ ನ್ಯೂಸ್…… ಚೀಮಂಗಲ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ ಶಿಡ್ಲಘಟ್ಟ : ತಾಲ್ಲೂಕಿನ ಚೀಮಂಗಲ ಸರ್ಕಾರಿ ಪ್ರೌಢ ಶಾಲೆಯಲ್ಲಿ 2009-2010 ನೇ ಸಾಲಿನಲ್ಲಿ ಹತ್ತನೇ ತರಗತಿ ವಿದ್ಯಾಭ್ಯಾಸ ಮಾಡಿರುವಂತಹ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಂದ ಗುರುವಂದನಾ ಹಾಗೂ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮವನ್ನು ಮುಖ್ಯ ಶಿಕ್ಷಕ ಶಿವಶಂಕರ್, ಶಿಕ್ಷಕರಿಂದ ಹಾಗೂ ಹಳೇ ವಿದ್ಯಾರ್ಥಿಗಳಿಂದ ಗಿಡ ನೆಡುವ ಮೂಲಕ ಉದ್ಘಾಟನೆ ಮಾಡಲಾಯಿತು. ಹಳೆಯ ವಿದ್ಯಾರ್ಥಿ ಹಾಗು ವಿದ್ಯಾರ್ಥಿನಿಯರಿಂದ ಸರ್ಕಾರಿ ಶಾಲೆ ಉಳಿವಿಗಾಗಿ ಶಾಲೆಯ ವಿದ್ಯಾರ್ಥಿಗಳಿಗೆ 10 ಸೈಕಲ್‌ ಗಳನ್ನು…

Read More

ಅಭಿವೃದ್ಧಿ ಎಂದರೆ……

ವಿಜಯ ದರ್ಪಣ ನ್ಯೂಸ್….. ಅಭಿವೃದ್ಧಿ ಎಂದರೆ…… ಜನಸಂಖ್ಯೆಯ ಆಧಾರದಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದರೆ ಆ ದೇಶ ಇನ್ನೂ ಅಭಿವೃದ್ಧಿಯ ಬಗ್ಗೆ ಸ್ಪಷ್ಟ ಕಲ್ಪನೆ ಹೊಂದಿಲ್ಲಾ ಎಂದೇ ಹೇಳಬೇಕು. ಆಧುನಿಕತೆ ಬೆಳೆದಂತೆ ಅಪರಾಧಗಳು ಹೆಚ್ಚಾಗುತ್ತಿದ್ದರೆ ಆ ದೇಶದ ಅಭಿವೃದ್ಧಿಯ ದಾರಿ ತಪ್ಪಾಗಿದೆ ಎಂದೇ ಭಾವಿಸಬೇಕು. ಅಕ್ಷರಸ್ಥರ ಸಂಖ್ಯೆ ಹೆಚ್ಚಾಗುತ್ತಿದ್ದರೂ ಮೋಸ, ವಂಚನೆ, ಭ್ರಷ್ಟಾಚಾರ ಹೆಚ್ಚಾಗುತ್ತಿದ್ದರೆ ಆ ದೇಶದ ಅಭಿವೃದ್ಧಿ ಅನುಮಾನಾಸ್ಪದವಾಗಿದೆ ಎಂದು ಊಹಿಸಬಹುದು. ಆಸ್ಪತ್ರೆ, ಸಿಸಿ ಟಿವಿ, ಮೆಡಿಕಲ್ ಲ್ಯಾಬೋರೇಟರಿಗಳು, ಪೋಲೀಸ್ ಸ್ಟೇಷನ್ನುಗಳು ಹೆಚ್ಚಳವಾದಷ್ಟು ದೇಶದ ಅಭಿವೃದ್ಧಿ ಹಿಮ್ಮುಖವಾಗಿದೆ ಎಂದು…

Read More

ಮುಂಬರುವ ಜಿ ಪಂ, ತಾ ಪಂ ಚುನಾವಣೆಯಲ್ಲಿ ಜೆಡಿಎಸ್ ಎಲ್ಲಾ ಸ್ಥಾನಗಳನ್ನು ಗೆಲ್ಲುತ್ತೇವೆ : ಯುವ ನಾಯಕ ಎಚ್.ಆರ್.ಸಂದೀಪ್ ರೆಡ್ಡಿ

ವಿಜಯ ದರ್ಪಣ ನ್ಯೂಸ್…. ಮುಂಬರುವ ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದಿಂದ ಒಂದು ಸೀಟ್ ಗೆಲ್ಲಲು ಬಿಡಲ್ಲ : ಯುವ ನಾಯಕ ಎಚ್.ಆರ್.ಸಂದೀಪ್ ರೆಡ್ಡಿ .. ಶಿಡ್ಲಘಟ್ಟ : ನಮ್ಮ ತಾತನವರಾದ ದಿವಂಗತ ಮಾಜಿ ಶಾಸಕ ಎಸ್. ಮುನಿಶಾಮಪ್ಪ ಅವರು ಕಟ್ಟಿ ಬೆಳೆಸಿರುವ ಜೆಡಿಎಸ್‌ ಪಕ್ಷಕ್ಕೆ ನಾನು ಬೆಂಬಲ ನೀಡುತ್ತೇನೆ, ಶಿಡ್ಲಘಟ್ಟ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸಲು ಶಾಸಕ ರವಿ ಅಣ್ಣ ಅವರ ಪರವಾಗಿ ನಿಂತು ಕೆಲಸ ಮಾಡುವ ಮೂಲಕ ಜೆಡಿಎಸ್‌ ಪಕ್ಷವನ್ನು ಬಲಪಡಿಸಲು ಶ್ರಮಿಸುವೆ…

Read More

ಸಾಹಿತಿ ಡಾ.ಕಾವೇರಿ ಉದಯ ರಚಿತ  ” ಸಿಪಾಯಿ ಮಾದಪ್ಪ”  ಪುಸ್ತಕ ಲೋಕಾರ್ಪಣೆ

ವಿಜಯ ದರ್ಪಣ ನ್ಯೂಸ್…. ಸಾಹಿತಿ ಡಾ.ಕಾವೇರಿ ಉದಯ ರಚಿತ  ” ಸಿಪಾಯಿ ಮಾದಪ್ಪ”  ಪುಸ್ತಕ ಲೋಕಾರ್ಪಣೆ ಕೊಡಗು: ಪೊನ್ನಂಪೇಟೆ ತಾಲೂಕಿನ ಟಿ. ಶೆಟ್ಟಿಗೇರಿ ಮಾಜಿ ಸೈನಿಕರ ಸಂಘದ ಆಶ್ರಯದಲ್ಲಿ ಸಂಘದ ಸಭಾಂಗಣದಲ್ಲಿ ಬಹುಭಾಷೆ ಸಾಹಿತಿ ಡಾ.ಉಳುವಂಗಡ ಕಾವೇರಿ ಉದಯ ರಚಿತ ಕನ್ನಡ ಭಾಷೆಯ ಪುಸ್ತಕ ಸಿಪಾಯಿ ಮಾದಪ್ಪ ಕೃತಿ, ಹಾಗೂ ಅವರ 36ನೇ ಕೃತಿ ಲೋಕಾರ್ಪಣೆ ಯಾಯಿತು. ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಪುಸ್ತಕ ದಾನಿ ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕ…

Read More

ಕೋಟ್ಯಾಂತರ ರೂ. ಮೌಲ್ಯದ ತಿಮಿಂಗಿಲ ವಾಂತಿ ಪತ್ತೆ : ಆರೋಪಿಗಳ ಬಂಧನ

ವಿಜಯ ದರ್ಪಣ ನ್ಯೂಸ್…. ಕೋಟ್ಯಾಂತರ ರೂ. ಮೌಲ್ಯದ ತಿಮಿಂಗಿಲ ವಾಂತಿ ಪತ್ತೆ : ಆರೋಪಿಗಳ ಬಂಧನ ಕೇರಳದ ತಿರುವನಂತಪುರದಿಂದ ಕೊಡಗಿಗೆ ಅಕ್ರಮವಾಗಿ ಕೋಟ್ಯಾಂತರ ರೂ. ಮೌಲ್ಯದ ತಿಮಿಂಗಿಲ ವಾಂತಿಯನ್ನು (ಅಂಬರ್ ಗ್ರೀಸ್) ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಭೇದಿಸಿರುವ ಪೊಲೀಸರು ಮಾಲು ಸಮೇತ 10 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿ ಆಗಿದ್ದಾರೆ. ಈ ಕುರಿತು ದೊರೆತ ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಮಹೇಶ್ ಕುಮಾರ್ ಹಾಗೂ ವೃತ್ತ ನಿರೀಕ್ಷಕ ಅನುಪ್ ಮಾದಪ್ಪ ರವರ ನೇತೃತ್ವದ ತಂಡ ಹಾಗೂ ಅಪರಾಧ ಪತ್ತೆದಳ…

Read More

ಭವಿಷ್ಯದ ಸಮಾಜಕ್ಕಾಗಿ…….

ವಿಜಯ ದರ್ಪಣ ನ್ಯೂಸ್… ಭವಿಷ್ಯದ ಸಮಾಜಕ್ಕಾಗಿ……. ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ ಸಮಾಜವಾಗಬೇಕು ಎಂದು ಬಯಸುವಿರಾದರೆ ಪೋಷಕರು ಮಾಡಬಹುದಾದ ಕೆಲವು ಜವಾಬ್ದಾರಿ ಮತ್ತು ಕರ್ತವ್ಯಗಳು……. ಮೊದಲನೆಯದಾಗಿ, ಮೂರು ವರ್ಷ ಮೇಲ್ಪಟ್ಟ ತಮ್ಮ ಮಕ್ಕಳನ್ನು ಮೊದಲ ಆದ್ಯತೆಯಾಗಿ ಹೆಚ್ಚು ಹೆಚ್ಚು ಕ್ರೀಡಾಂಗಣ ಮತ್ತು ಗ್ರಂಥಾಲಯಗಳಿಗೆ ಉದ್ದೇಶಪೂರ್ವಕವಾಗಿಯೋ, ಬಲವಂತವಾಗಿಯೋ ಕರೆದುಕೊಂಡು ಹೋಗುತ್ತಿರಬೇಕು. ಆ ಜಾಗದಲ್ಲಿಯೇ ಹೆಚ್ಚು ಸಮಯ ಅವರು ಕಳೆಯುವಂತೆ ನೋಡಿಕೊಳ್ಳಬೇಕು. ಅವರು ಯಾವ…

Read More

ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ರಥೋತ್ಸವಕ್ಕೆ ಹರಿದು ಬಂದ ಭಕ್ತ ಸಾಗರ

ವಿಜಯ ದರ್ಪಣ ನ್ಯೂಸ್…. ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ರಥೋತ್ಸವ ದೊಡ್ಡ ಜಾತ್ರೆಗೆ ಹರಿದು ಬಂದ ಭಕ್ತ ಸಾಗರ ತಾಂಡವಪುರ ಏಪ್ರಿಲ್ 10:  ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಹೊಂದಿರುವ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ಗೌತಮಿ ಪಂಚ ರಥೋತ್ಸವ ದೊಡ್ಡ ಜಾತ್ರೆಗೆ ನಾಡಿನ ಮೂಲೆ ಮೂಲೆಗಳಿಂದ ಭಕ್ತ ಸಾಗರವೇ ಹರಿದು ಬಂದು ರಥೋತ್ಸವಕ್ಕೆ ಭಕ್ತರು ಹಣ್ಣು ದವನ ಎಸೆದು ದೇವರ ಕೃಪೆಗೆ ಪಾತ್ರರಾಗಿ ರಥೋತ್ಸವವನ್ನು ಕಣ್ತುಂಬಿಕೊಂಡು ಪುನೀತರಾದರು. ರಥೋತ್ಸವದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ನಂಜನಗೂಡು ವಿಧಾನಸಭಾ ಕ್ಷೇತ್ರದ…

Read More

ಅಭಿವೃದ್ಧಿಯತ್ತ ತಾಂಡವಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ

ವಿಜಯ ದರ್ಪಣ ನ್ಯೂಸ್… ಐಟಿಸಿ ಕಂಪನಿ ಸ್ನೇಹ ಸಂಸ್ಥೆ ತಾಂಡವಪುರ ಗ್ರಾಮ ಪಂಚಾಯತಿ ಸಹಕಾರದಿಂದ : ಅಭಿವೃದ್ಧಿಯತ್ತ ತಾಂಡವಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ತಾಂಡವಪುರ ಏಪ್ರಿಲ್ 10 : ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ಐಟಿಸಿ ಕಂಪನಿ ಸ್ನೇಹ ಸಂಸ್ಥೆ ಹಾಗೂ ತಾಂಡವಪುರ ಗ್ರಾಮ ಪಂಚಾಯತಿಯ ಸಹಕಾರದಿಂದ ಈ ಸರ್ಕಾರಿ ಶಾಲೆಯನ್ನು ಸುಮಾರು 16 ಲಕ್ಷಕ್ಕೂ ಹೆಚ್ಚು…

Read More