Editor VijayaDarpana

ಶ್ರೀ ಶಂಕರಚಾರ್ಯ ಜಯಂತಿ: ಸಾಧು-ಸಂತರ ಸಮಾಗಮ

ವಿಜಯ ದರ್ಪಣ ನ್ಯೂಸ್… ಶ್ರೀ ಅನುಸೂಯ ಆಶ್ರಮದಲ್ಲಿ ಶ್ರೀ ಶಂಕರಚಾರ್ಯ ಜಯಂತಿ: ಸಾಧು-ಸಂತರ ಸಮಾಗಮ ಬೆಂಗಳೂರು: ರಾಜಾಜಿನಗರ, ಕೈಗಾರಿನಗರದಲ್ಲಿ ಶ್ರೀ ಅನುಸೂಯ ಆಶ್ರಮದ ವತಿಯಿಂದ 82ನೇ ವರ್ಷದ ಶ್ರೀ ಶಂಕರಚಾರ್ಯರ ಜಯಂತಿ ಅಚರಣೆ ಅದ್ದೂರಿಯಾಗಿ ಅಚರಿಸಲಾಯಿತು. ಶಂಕರ ಜಯಂತಿ ಪ್ರಯುಕ್ತ ಸಾಧು-ಸಂತರ ಸಮಾಗಮ ಮತ್ತು ಹರಿಕಥೆ , ಉಪನ್ಯಾಸ ಹಾಗೂ ಭಜನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿಜಯನಗರ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪರವರು,  ಶ್ರೀ ಅನುಸೂಯ ಆಶ್ರಮದ ಅಧ್ಯಕ್ಷ ತುಳಸಿರಾಮ್ ರವರು ಪದಾಧಿಕಾರಿಗಳು 200ಕ್ಕೂ ಹೆಚ್ಚು ರಾಜ್ಯ, ಹೊರರಾಜ್ಯದ ಸಾಧು-ಸಂತರು…

Read More

ಪೆನ್​ಡ್ರೈವ್​ ಪ್ರಕರಣ: ಕೊನೆಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ

ವಿಜಯ ದರ್ಪಣ ನ್ಯೂಸ್  .. ಪೆನ್​ಡ್ರೈವ್​ ಪ್ರಕರಣ: ಕೊನೆಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಹಾಸನ  ಸಂಸದ ಪ್ರಜ್ವಲ್ ರೇವಣ್ಣ  ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಬರೋಬ್ಬರಿ ಒಂದು ತಿಂಗಳ ಬಳಿಕ ವಿದೇಶದಲ್ಲಿದ್ದುಕೊಂಡು ಮೌನ ಮುರಿದು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಇದೇ ಮೇ 31ರಂದು ಬೆಳಗ್ಗೆ 10.30ಕ್ಕೆ ಎಸ್​​ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದಾರೆ. ವಿಡಿಯೋದಲ್ಲಿ ತಂದೆ ಹೆಡ್ ಡಿ ರೇವಣ್ಣ ತಾಯಿ ಭವಾನಿ ರೇವಣ್ಣ, ತಾತ ಹೆಡ್ …

Read More

ಬಸವರಾಜ ಪಾದಯಾತ್ರಿ ಅವರನ್ನು ಮೇಲ್ಮನೆಗೆ ಶಿಫಾರಸ್ಸು ಮಾಡಲು ಎಚ್ ಡಿ ದೇವೇಗೌಡರಲ್ಲಿ ಮನವಿ: ಜೆಡಿಎಸ್ ಮುಖಂಡ ಸಮಿ ಶರೀಫ್

ವಿಜಯ ದರ್ಪಣ ನ್ಯೂಸ್… ಚಾಮರಾಜನಗರ ಮೇ 27: ಮುಂಬರುವ ಕರ್ನಾಟಕ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ  ಕರ್ನಾಟಕ ರಾಜ್ಯ ಜೆಡಿಎಸ್ ಪಕ್ಷದ ಸೇವಾದಳದ ರಾಜ್ಯ ಅಧ್ಯಕ್ಷ ಬಸವರಾಜ ಪಾದಯಾತ್ರಿ ಅವರನ್ನು ಈ ಬಾರಿ ವಿಧಾನ ಪರಿಷತ್ತಿಗೆ ಕಳಿಸಬೇಕೆಂದು ಚಾಮರಾಜನಗರ ಜಿಲ್ಲಾ ಜೆಡಿಎಸ್ ಮುಖಂಡ, ಸಾಮಾಜಿಕ ಜಾಲತಾಣದ ಸಮಿ ಶರೀಫ್ ರವರು  ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರಲ್ಲಿ  ಮತ್ತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ  ಅವರಲ್ಲಿ ಮನವಿ ಮಾಡಿದ್ದಾರೆ. ಅವರು ಬಸವರಾಜ ಪಾದಯಾತ್ರಿ ಅವರ ಬಗ್ಗೆ…

Read More

ಮೂಲ ಕೃತಿಯ ಗಟ್ಟಿತನ ಅನುವಾದಕ್ಕೆ ಪ್ರವೇಶ ಪಡೆಯುವುದು ಮುಖ್ಯ : ಡಾ. ಮೈಥಿಲಿ ಪಿ. ರಾವ್

ವಿಜಯ ದರ್ಪಣ ನ್ಯೂಸ್… ಸೃಜನಶೀಲ ಕೃತಿಯೊಂದರ ಅನುವಾದ ಯಾರು ಮಾಡಿದ್ದಾರೆ? ಮೂಲ ಕೃತಿಯ ಗಟ್ಟಿತನ ಎಷ್ಟು, ಅದು ಸಾರ್ವಕಾಲಿಕವೇ ಈ ಪ್ರಶ್ನೆಗಳ ಮೂಲಕ ಅನುವಾದಕ್ಕೆ ಪ್ರವೇಶ ಪಡೆಯುವುದು ಮುಖ್ಯ. ಹಾಗಾದಾಗ ಎರಡೂ ಭಾಷೆಗಳಿಗೂ ಗಾಂಭೀರ್ಯ, ಗೌರವ ದೊರೆಯುತ್ತದೆ ಎಂದು ಜೈನ್ ಕಾಲೇಜಿನ ನಿಕಟಪೂರ್ವ ಡೀನ್ ಮತ್ತು ಪ್ರಾಧ್ಯಾಪಕಿ ಡಾ. ಮೈಥಿಲಿ ಪಿ. ರಾವ್ ಹೇಳಿದರು. ಅವರು ಕೃಷ್ಣಾಪುರದೊಡ್ಡಿಯ ಕೆ.ಎಸ್. ಮುದ್ದಪ್ಪ ಸ್ಮಾರಕ ಟ್ರಸ್ಟ್, ರಾಮನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಡಾ. ಎಂ. ಬೈರೇಗೌಡರ…

Read More

ಮೇ 30 – 2024, ಗುರುವಾರ – ಹಾಸನ………..

ವಿಜಯ ದರ್ಪಣ ನ್ಯೂಸ್….  ಮೇ 30 – 2024, ಗುರುವಾರ – ಹಾಸನ……….. ಜಾಗೃತ ಮನಸ್ಸುಗಳ ಅಂತರಾಳದ ಪೆನ್ ಡ್ರೈವ್ ಪ್ರದರ್ಶನ………. ಬೆಳಗ್ಗೆ 10-30, ಮಹಾರಾಜ ಪಾರ್ಕ್…… ನೋವು – ಆಕ್ರೋಶ – ಸಾಂತ್ವಾನ – ಆತ್ಮವಿಶ್ವಾಸ – ಎಚ್ಚರಿಕೆಯ ಭಾವ ಮಿಲನ… ದಯವಿಟ್ಟು ಭಾಗವಹಿಸಿ….. ಅಂದು ರಾಜ್ಯದ ಬಹುತೇಕ ಸಂವೇದನಾಶೀಲ ಮನಸ್ಸುಗಳ ಹಾದಿ ಹಾಸನದ ಕಡೆಗೆ ಸಾಗಿ ಬರುತ್ತಿದೆ. ರಾಜ್ಯ ಮತ್ತು ದೇಶ ಎಂದೂ ಕಂಡರಿಯದ ಒಂದು ಪೈಶಾಚಿಕ ಕೃತ್ಯಗಳ ಸರಣಿ ಅಲ್ಲಿನ ಸಂಸದರಿಂದ ನಡೆದಿದೆ…

Read More

ಕನ್ನಡ ಚಿತ್ರರಂಗ ದುಸ್ಥಿತಿಯಲ್ಲಿ…….

ವಿಜಯ ದರ್ಪಣ ನ್ಯೂಸ್… ಕನ್ನಡ ಚಿತ್ರರಂಗ ದುಸ್ಥಿತಿಯಲ್ಲಿ……. ಕೆಲವೇ ಕೆಲವು ನಟನಟಿಯರು, ನಿರ್ಮಾಪಕರು, ಪ್ರದರ್ಶಕರು ಮಾತ್ರವೇ ದೊಡ್ಡ ಮಟ್ಟದ ಯಶಸ್ಸು ಕಂಡು ಹಣ ಮಾಡುತ್ತಿದ್ದಾರೆ. ಬಹುತೇಕ ಶೇಕಡಾ 90% ಕ್ಕಿಂತ ಹೆಚ್ಚು ಆ ಕ್ಷೇತ್ರದ ಅವಲಂಬಿತರು ನಷ್ಟದಲ್ಲಿದ್ದಾರೆ ಅಥವಾ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದು ಹೀಗೆಯೇ ಮುಂದುವರೆದರೆ ಚಿತ್ರರಂಗ ಅವಸಾನದ ಅಂಚಿಗೆ ಬಂದು ತಲುಪುತ್ತದೆ. ಆದ್ದರಿಂದ ಏನಾದರೂ ಕ್ರಮ ಕೈಗೊಳ್ಳಲೇಬೇಕು….. ಮುಖ್ಯವಾಗಿ ಪ್ರಖ್ಯಾತ ನಟರು ಹೆಚ್ಚು ಹೆಚ್ಚು ಸಿನಿಮಾ ಮಾಡಬೇಕು. ಏಕೆಂದರೆ ಅವರಿಂದ ಒಂದಷ್ಟು ಪ್ರೇಕ್ಷಕರು ಚಿತ್ರಮಂದಿರಗಳತ್ತ…

Read More

ಶಾಲಾ ಮಕ್ಕಳಿಂದ ಶ್ರೀ ಕೃಷ್ಣ ಸಂಧಾನ ಪೌರಾಣಿಕ ನಾಟಕ ಪ್ರದರ್ಶನ

ವಿಜಯ ದರ್ಪಣ ನ್ಯೂಸ್… ಶಾಲಾಮಕ್ಕಳಿಂದ ಶ್ರೀ ಕೃಷ್ಣ ಸಂಧಾನ  ಪೌರಾಣಿಕ ನಾಟಕ ಪ್ರದರ್ಶನ  ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಮೇ: ಪೌರಾಣಿಕ ಕನ್ನಡ ನಾಟಕವನ್ನು ಮಕ್ಕಳು ಪ್ರದರ್ಶಿಸಿರುವುದು ರಾಜ್ಯದಲ್ಲಿ ಮೊದಲನೆಯದು ಎಂದು ಭಾವಿಸುತ್ತಾ ಮಕ್ಕಳು ರಂಗಭೂಮಿ ಕಲೆ ಬಗ್ಗೆ ಎಷ್ಟು ಆಸಕ್ತಿ ವಹಿಸುತ್ತಿರೋ ಓದಿನ ಕಡೆ ಅಷ್ಟೇ ಆಸಕ್ತಿ ವಹಿಸಬೇಕೆಂದು ಕರೆ ನೀಡುತ್ತಾ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಾಟಕ ಪ್ರದರ್ಶಿಸಲು ಅನುವು ಮಾಡಿಕೊಡುತ್ತೇವೆ ಎಂದು ಜಿಲ್ಲಾ ಕನ್ನಡ ಕಲಾವಿದರ ಸಂಘದ ಅಧ್ಯಕ್ಷ ರಬ್ಬನಹಳ್ಳಿ ಕೆಂಪಣ್ಣ…

Read More

ಪತ್ರಕರ್ತ ಕಾಮ್ರೇಡ್ ಆರ್ ಜಯಕುಮಾರ್ ಇನ್ನಿಲ್ಲ

ವಿಜಯ ದರ್ಪಣ ನ್ಯೂಸ್… ಪತ್ರಕರ್ತ ಕಾಮ್ರೇಡ್ ಆರ್ ಜಯಕುಮಾರ್ ಇನ್ನಿಲ್ಲ ಬೆಂಗಳೂರು ಮೇ 25: ಹಿರಿಯ ಪತ್ರಕರ್ತ ಆರ್.ಜಯಕುಮಾರ್ (64)ಅವರು ಅನಾರೋಗ್ಯದ ಕಾರಣದಿಂದಾಗಿ ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಪತ್ನಿ ಡಾ.ಲೀಲಾ ಸಂಪಿಗೆ, ಪುತ್ರಿ ದೀಪಿಕಾ, ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕೊಡಗಿನವರಾದ ಆರ್ ಜಯಕುಮಾರ್, ಚಳವಳಿ ಮೂಲಕವೇ ಪತ್ರಕರ್ತರಾಗಿ ರೂಪುಗೊಂಡವರು. ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ ಪತ್ರಿಕೆ, ಉದಯ ಟಿವಿ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ ರಾಜ್ಯದ ನಾನಾ ಭಾಗದಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ವೃತ್ತಿ…

Read More

ದೇಹವೇ ದೇಗುಲ…….

ವಿಜಯ ದರ್ಪಣ ನ್ಯೂಸ್…. ದೇಹವೇ ದೇಗುಲ……. ದೇವರೆಂದರೇ, ಅರಿಶಿಣ ಕುಂಕುಮ ಹೂವು, ದೇವಸ್ಥಾನ ಕೆತ್ತಿದ ಮೂರ್ತಿ, ಹೋಮ ಹವನ ಅಕ್ಷತೆ ಮಂತ್ರ, ದೀರ್ಘ ದಂಡ ನಮಸ್ಕಾರ, ನಿಂಬೆಹಣ್ಣು ಹಾಲುತುಪ್ಪಗಳ ಸಮರ್ಪಣೆ ಅಷ್ಟೇನೇ…… ದೇವರಿಂದರೇ, ಮಂದಿರ ಮಸೀದಿ ಚರ್ಚು, ನಮಾಜು ಗಡ್ಡ ಟೋಪಿ ಕ್ರಾಸು, ಪ್ರಾರ್ಥನೆ ಹಬ್ಬಗಳ ಆಚರಣೆ ಇಷ್ಟೇನೇ,….. ದೇವರೆಂದರೇ, ಪ್ರಕೃತಿಯ, ಸಮಾಜದ, ಬದುಕಿನ ಎಲ್ಲಾ ಆಗುಹೋಗುಗಳಿಗೆ ಯಾರೋ ಒಬ್ಬರನ್ನ ಹೊಣೆ ಮಾಡಿ ಸಮಾಧಾನಪಟ್ಟು, ಅದನ್ನು ಅನುಭವಿಸುತ್ತಾ ಯಾವುದೋ ನೆಪದಲ್ಲಿ ಮುನ್ನಡೆಯುತ್ತಾ, ಅಂತಿಮ ಯಾತ್ರೆ ಮುಗಿಸುವುದು ಅಷ್ಟೇನೇ………

Read More

ವಿಜೃಂಭಣೆಯಿಂದ ನಡೆದ ಅಕ್ಕನ ಬಳಗದ ವಜ್ರ ಮಹೋತ್ಸವ…..

ವಿಜಯ ದರ್ಪಣ ನ್ಯೂಸ್… ವಿಜೃಂಭಣೆಯಿಂದ ನಡೆದ ಅಕ್ಕನ ಬಳಗದ ವಜ್ರ ಮಹೋತ್ಸವ….. ನೂತನ ಪದಾಧಿಕಾರಿಗಳ ಪದವಿ ಸ್ವೀಕಾರ ಸಮಾರಂಭ ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ : ಶ್ರೀ ವೀರಭದ್ರ ಸ್ವಾಮಿ ಗೋಷ್ಠಿ ಅಕ್ಕನ ಬಳಗ ವಜ್ರ ಮಹೋತ್ಸವ ಕಾರ್ಯಕ್ರಮ 351ನೇ ಮಾಸಿಕ ಶಿವಾನುಭವ ಗೋಷ್ಠಿ ಸಾಮೂಹಿಕ ಇಷ್ಟಲಿಂಗ ಪೂಜೆ ಹಾಗೂ ನೂತನ ಪದಾಧಿಕಾರ ಸ್ವೀಕಾರ ಸಮಾರಂಭವನ್ನು ಪಟ್ಟಣದ ಶ್ರೀ ನಗರೇಶ್ವರ ಸ್ವಾಮಿ ಪ್ರಾರ್ಥನಾ ಮಂದಿರದಲ್ಲಿ ಏರ್ಪಡಿಸಲಾಗಿತ್ತು . ಅಕ್ಕನ ಬಳಗ ಅರಿವಿನ ಮನೆಯಿಂದ ವೀರಗಾಸೆ…

Read More