Editor VijayaDarpana

ನ್ಯಾಯಾಲಯಗಳ ಕಾರ್ಯಕಲಾಪಗಳ ನೇರ ಪ್ರಸಾರ………

ವಿಜಯ ದರ್ಪಣ ನ್ಯೂಸ್…. ನ್ಯಾಯಾಲಯಗಳ ಕಾರ್ಯಕಲಾಪಗಳ ನೇರ ಪ್ರಸಾರ……… ದರ್ಶನ್ ಜಾಮೀನು ಅರ್ಜಿಯ ವಾದ ಪ್ರತಿವಾದ ಮಂಡನೆಯ ನೇರ ಪ್ರಸಾರ ಮಾಡಬಹುದಾದ ಪರಿಣಾಮಗಳ ಹಿನ್ನೆಲೆಯಲ್ಲಿ ಅದನ್ನು ಸಾಂಕೇತಿಕವಾಗಿ, ಉದಾಹರಣೆಯಾಗಿ ತೆಗೆದುಕೊಂಡು ಆ ಬಗ್ಗೆ ಒಂದಷ್ಟು ಚಿಂತನೆ……. ನ್ಯಾಯಾಲಯದ ಕಾರ್ಯಕಲಾಪಗಳನ್ನು ನೇರವಾಗಿ ಪ್ರಸಾರ ಮಾಡುತ್ತಿರುವುದರಿಂದ ಸಮಾಜದ ಸಾಮಾನ್ಯ ಜನರ ಮನಸ್ಥಿತಿಯ ಮೇಲೆ ಆಗುತ್ತಿರುವ ಪರಿಣಾಮಗಳನ್ನು ಸ್ವಲ್ಪ ಗಮನಿಸಬೇಕಾಗುತ್ತದೆ. ಏಕೆಂದರೆ ಪ್ರಖ್ಯಾತರ, ಕುಖ್ಯಾತರ, ಜನಪ್ರಿಯ ವ್ಯಕ್ತಿಗಳ ಕೆಲವು ಕ್ರಿಮಿನಲ್ ಅಪರಾಧಗಳ ವಾದ ಪ್ರತಿವಾದಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ನೇರವಾಗಿ ಮನೆ…

Read More

ದ್ವೇಷ, ಅಸೂಯೆ, ಸೇಡಿನ ಕಾರಣದಿಂದ ಅಸಹ್ಯಕರ ಹಂತ ತಲುಪಿದ ಕರ್ನಾಟಕದ ರಾಜಕಾರಣ…….

ವಿಜಯ ದರ್ಪಣ ನ್ಯೂಸ್… ರಾಜಕಾರಣ……. ದ್ವೇಷ, ಅಸೂಯೆ, ಸೇಡಿನ ಕಾರಣದಿಂದ ಅಸಹ್ಯಕರ ಹಂತ ತಲುಪಿದ ಕರ್ನಾಟಕದ ರಾಜಕಾರಣ……. ಭಾರತ ದೇಶದ ಕೆಲವೇ ಅತ್ಯುತ್ತಮ ಸಂಪನ್ಮೂಲಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಹಾಗೆಯೇ ಇಲ್ಲಿನ ಸಾಂಸ್ಕೃತಿಕ ವಾತಾವರಣ ಸಹ ಸಹನೀಯ, ಸಮಾಧಾನಕರ ಗುಣಮಟ್ಟವನ್ನು ಹೊಂದಿದೆ…. ಸಾಹಿತ್ಯ, ಸಂಗೀತ, ಸಿನಿಮಾ, ಕ್ರೀಡೆ, ವಿಜ್ಞಾನ ಮುಂತಾದ ಕ್ಷೇತ್ರಗಳಲ್ಲಿ ಭಾರತದ ಒಕ್ಕೂಟ ವ್ಯವಸ್ಥೆಯ ಪ್ರಮುಖ ರಾಜ್ಯಗಳಲ್ಲಿ ಕರ್ನಾಟಕವು ಬಹು ಮುಖ್ಯವಾದದ್ದು. ಇಲ್ಲಿನ ಪ್ರಾಕೃತಿಕ ಸಂಪತ್ತು, ಸಾಮಾನ್ಯ ಜನರ ನಡವಳಿಕೆ, ತಿಳುವಳಿಕೆ, ವರ್ತನೆ ಎಲ್ಲವೂ…

Read More

ಸರ್ವಶಕ್ತಾತ್ಮಕ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಶರನ್ನವರಾತ್ರಿ ಪೂಜಾ ಮಹೋತ್ಸವ

ವಿಜಯ ದರ್ಪಣ ನ್ಯೂಸ್….  ಸರ್ವಶಕ್ತಾತ್ಮಕ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಶರನ್ನವರಾತ್ರಿ ಪೂಜಾ ಮಹೋತ್ಸವ ದೇವನಹಳ್ಳಿ  ಬೆಂಗಳೂರು ಗ್ರಾಮಾಂತರ ಜಿಲ್ಲೆ : ದೇವನಹಳ್ಳಿ  ಪಟ್ಟಣದ ಪಾರ್ಕ ರಸ್ತೆಯಲ್ಲಿರುವ ಸರ್ವಶಕ್ತಾತ್ಮಕ ಶ್ರೀ ಚೌಡೇಶ್ವರಿ ದೇವಾಲಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶರನ್ನವರಾತ್ರಿ ಅಂಗವಾಗಿ ವಿಶೇಷ ಅಲಂಕಾರಗಳ ನೆರವೇರಲಿದ್ದು ಅದರ ಅಂಗವಾಗಿ ಶ್ರೀ ಚೌಡೇಶ್ವರಿ ದೇವಾಲಯ ಆವರಣದಲ್ಲಿ ದೇವಾಲಯ ಅಭಿವೃದ್ಧಿ ಸಮಿತಿ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿದರು. ದೇವಾಲಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಿ .ಅಶ್ವತ್ ನಾರಾಯಣ್ ಮಾತನಾಡಿ ನವರಾತ್ರಿಯ ಪ್ರಯುಕ್ತ ಅಮ್ಮನವರಿಗೆ…

Read More

ಏಕವ್ಯಕ್ತಿಯ ಬಹುಪಾತ್ರ ದರ್ಶನ

ವಿಜಯ ದರ್ಪಣ ನ್ಯೂಸ್… ಏಕವ್ಯಕ್ತಿಯ ಬಹುಪಾತ್ರ ದರ್ಶನ ಹೆಸರಿಗೆ ಏಕವ್ಯಕ್ರಿ ಪ್ರದರ್ಶನ. ಆದರೆ ಕಾಳಿದಾಸನ ಮೇಘಧೂತ ಖಂಡಕಾವ್ಯದ ಮೇಘನಾಗಿ ಕಾಣಿಸಿತು. ಶಾಪಗ್ರಸ್ಥ ಯಕ್ಷ ಮಣಿಕಂಠನಾಗಿ ಅರ್ಥೆಸುವಲ್ಲಿ ಯಶಸ್ಸು ಕಂಡಿತು. ಬೆಟ್ಟ ಗುಡ್ಡ, ಕಾಡು, ಆಮ್ರಕೂಟ ಮಾವಿನ ವನವಾಗಿ ಪ್ರೇಕ್ಷಕರನ್ನು ಕರೆದೊಯ್ಯುವಲ್ಲಿ ಯಶಸ್ಸಿತ್ತು. ದಂಡಕಾರಣ್ಯದ ಸೀತೆಯಾಗಿ, ರಾಮ-ಲಕ್ಷಣ, ಗಂಭೀರೆಯೆಂಬ ನದಿಗಳ ದರ್ಶನ ಮಾಡಿಸಿತು. ಚಂಬಲ್ ಕಣಿವೆಯಾಗಿ ಮಾರ್ಪಟ್ಟ ಚರ್ಮಣ್ವತಿ ನದಿಯ ಭೀಕರತೆ, ಯಜ್ಞದ ಹೆಸರಿನಲ್ಲಿ ಅಂದಿನ ಪುರೋಹಿತರ ದರ್ಪ, ದೌರ್ಜನ್ಯಗಳು ಅನಾವರಣಗೊಂಡಿತು. ವಿಶ್ವಕವಿ ಕಾಳಿದಾಸನ ಕಾಲದ ನಿಚ್ಚೆöಸ್ ತಳಬೆಟ್ಟದ…

Read More

ಸಮಾಜ ಏಕತೆಯಿಂದ ಸಾಗಲು ಗಾಂಧೀಜಿ ಹಾಗೂ  ಶಾಸ್ತ್ರೀಜಿ ಅವರ ಕಾರ್ಯಕ್ರಮಗಳು ದಾರಿದೀಪ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಜಿಲ್ಲಾಡಳಿತ ಭವನದಲ್ಲಿ ಗಾಂಧೀಜಿ, ಶಾಸ್ತ್ರೀಜಿ ಜಯಂತಿ ಆಚರಣೆ ಸಮಾಜ ಏಕತೆಯಿಂದ ಸಾಗಲು ಗಾಂಧೀಜಿ ಹಾಗೂ  ಶಾಸ್ತ್ರೀಜಿ ಅವರ ಕಾರ್ಯಕ್ರಮಗಳು ದಾರಿದೀಪ: ಸಚಿವ ಕೆ.ಹೆಚ್ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 02 :- ಸಮಾಜವನ್ನು ಸಮಾನತೆ, ಏಕತೆಯಿಂದ ಇಡಲು ಪ್ರತಿಯೊಬ್ಬರು ಗಾಂಧೀಜಿ ಹಾಗೂ ಶಾಸ್ತ್ರೀಜಿ ರವರ ಸ್ವಚ್ಛ ಭಾರತ, ಸತ್ಯ, ಅಹಿಂಸೆ ಮುಂತಾದ ಆದರ್ಶಮಯ ಕಾರ್ಯಕ್ರಮಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ನಡೆಯಬೇಕಿದೆ ಎಂದು ಆಹಾರ, ನಾಗರಿಕ ಸರಬರಾಜು…

Read More

ಕಸವನ್ನು ಸ್ವಚ್ಛಗೊಳಿಸಿ ಸಸಿ ನೆಡುವ ಮೂಲಕ ಸ್ವಚ್ಚತಾ ದಿನಾಚರಣೆಗೆ ಚಾಲನೆ ನೀಡಿದ ಸಚಿವ ಮುನಿಯಪ್ಪ 

ವಿಜಯ ದರ್ಪಣ ನ್ಯೂಸ್… ಜಿಲ್ಲಾಡಳಿತ ಭವನದಲ್ಲಿ ಸ್ವಚ್ಛ ಭಾರತ ದಿನಾಚರಣೆ ಕಸವನ್ನು ಸ್ವಚ್ಛಗೊಳಿಸಿ ಸಸಿ ನೆಡುವ ಮೂಲಕ ಸ್ವಚ್ಚತಾ ದಿನಾಚರಣೆಗೆ ಚಾಲನೆ ನೀಡಿದ ಸಚಿವ ಮುನಿಯಪ್ಪ  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 02 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾಡಳಿತ ಭವನದ ಆವರಣದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛ ಭಾರತ ದಿನಾಚರಣೆಗೆ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ…

Read More

ಕಳ್ಳತನ ಮಾಡಿ ಅಮೇಲೆ ತಪ್ಪಾಯ್ತು ಎಂದರೆ ಹೇಗೆ…

ವಿಜಯ ದರ್ಪಣ ನ್ಯೂಸ್… ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಚ್ ಡಿ ಕೆ ವಾಗ್ದಾಳಿ ಕಳ್ಳತನ ಮಾಡಿ ಅಮೇಲೆ ತಪ್ಪಾಯ್ತು ಎಂದರೆ ಹೇಗೆ… ನವದೆಹಲಿ :ಮುಖ್ಯಮಂತ್ರಿ ಧರ್ಮಪತ್ನಿ ಮುಡಾದ 14 ನಿವೇಶನಗಳನ್ನು ವಾಪಸ್ ಕೊಡುವ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಇದು ಹೇಗಿದೆ ಎಂದರೆ, ‘ಕಳ್ಳತನ ಮಾಡಿ ಅಮೇಲೆ ತಪ್ಪಾಯಿತು’ ಎಂದು ಹೇಳಿದಂತಾಯಿತು ಎಂದು ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಧರ್ಮಪತ್ನಿ ನನಗೂ ಸಹೋದರಿ ಸಮಾನ. ಅವರ ಬಗ್ಗೆ ಗೌರವ ಇಟ್ಟಿಕೊಂಡೇ ಈ ಮಾತನ್ನು…

Read More

ಗಾಂಧಿ……

ವಿಜಯ ದರ್ಪಣ ನ್ಯೂಸ್… ಗಾಂಧಿ…… ಗುಜರಾತಿನ ಪೋರಬಂದರ್ ನ ಸಾಮಾನ್ಯ ಶಿಶು, ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿ, ಇಂಗ್ಲೇಂಡಿನಲ್ಲಿ ಕಾನೂನು ಶಿಕ್ಷಣ ಪಡೆಯಲು ಹೊರಟ ಕನಸುಗಣ್ಣಿನ ಯುವಕ, ಅಲ್ಲಿ ಬ್ಯಾರಿಸ್ಟರ್ ಪದವಿ ಪಡೆದು ಹಿಂತಿರುಗಿದ ಕುಟುಂಬದ ಹೆಮ್ಮೆಯ ಪುತ್ರ, ಆಕಸ್ಮಿಕವಾಗಿ ದೊರೆತ ಅವಕಾಶದಿಂದ ದಕ್ಷಿಣ ಆಫ್ರಿಕಾದಲ್ಲಿ ವಾದ ಮಂಡಿಸಲು ಹೊರಟ ವಕೀಲ, ವಕೀಲಿ ವೃತ್ತಿಯಲ್ಲಿ ಅನಿವಾರ್ಯವಾಗಿ ತಮ್ಮ ಕಕ್ಷೀದಾರರನ್ನು ಸಮರ್ಥಿಸಲು ಸುಳ್ಳು ಹೇಳಬೇಕಾದ ಮುಜುಗರ ತಪ್ಪಿಸಿಕೊಳ್ಳಲು ಆತ್ಮವಿಮರ್ಶೆ ಮಾಡಿಕೊಂಡು ಆ ವೃತ್ತಿಯ ಬಗ್ಗೆ ನಿರಾಸಕ್ತಿ ಬೆಳೆಸಿಕೊಂಡ…

Read More

ಐಪಿಎಸ್ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಬೇಕೆಂದು ಜೆಡಿಎಸ್ ಆಗ್ರಹ

ವಿಜಯ ದರ್ಪಣ ನ್ಯೂಸ್.. ಐಪಿಎಸ್ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಬೇಕೆಂದು  ಜೆಡಿಎಸ್ ಆಗ್ರಹ ಬೆಂಗಳೂರು ಸೆಪ್ಟೆಂಬರ್ 01: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಅವಾಚ್ಯ, ಅಸಭ್ಯ ಹಾಗೂ ಅವಹೇಳನಕಾರಿ ಪದಬಳಕೆ ಮಾಡಿದ ಆರೋಪಕ್ಕೆ ಒಳಗಾಗಿರುವ ಹಿರಿಯ ಪೊಲೀಸ್ ಅಧಿಕಾರಿ ಚಂದ್ರಶೇಖರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಜೆಡಿಎಸ್ ಶಾಸಕರ ನಿಯೋಗ ಇಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮನವಿ ಸಲ್ಲಿಸಿದೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ ಬಾಬು ನೇತೃತ್ವದಲ್ಲಿ ಜೆಡಿಎಸ್‌ನ…

Read More

ವಿಶೇಷಚೇತನರನ್ನು ಪ್ರೀತಿ-ವಾತ್ಸಲ್ಯದಿಂದ ಕಾಣಿ: 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ. ನಾರಾಯಣಸ್ವಾಮಿ ಅಭಿಮತ

ಹಿರಿಯ ನಾಗರಿಕರು ಹಾಗೂ ವಿಶೇಷಚೇತನರನ್ನು ಪ್ರೀತಿ-ವಾತ್ಸಲ್ಯದಿಂದ ಕಾಣಿ: 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ. ನಾರಾಯಣಸ್ವಾಮಿ ಅಭಿಮತ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಅಕ್ಟೋಬರ್ 01, 2024 :- ಇಂದಿನ ದಿನಮಾನಗಳಲ್ಲಿ ನಗರೀಕರಣ ಬೆಳೆದಂತೆ ಕುಟುಂಬಗಳು ವಿಭಕ್ತವಾಗಿ ಹಿರಿಯರನ್ನು ಪ್ರೀತಿ-ವಾತ್ಸಲ್ಯದಿಂದ ಕಾಣುವುದು ಕಡಿಮೆಯಾಗುತ್ತಿದೆ. ಪ್ರತಿಯೊಂದು ಕುಟುಂಬದ ಕಿರಿಯರು ಹಿರಿಯರಿಗೆ ಮುಪ್ಪಾವಸ್ಥೆಯಲ್ಲಿ ಒಳ್ಳೆಯ ಆರೈಕೆ, ಪ್ರೀತಿ, ಗೌರವವನ್ನು ನೀಡುವುದು ಆದ್ಯ ಕರ್ತವ್ಯವಾಗಿದೆ. ಪ್ರತಿಯೊಂದು ಮನೆಯಲ್ಲೂ ಹಿರಿಯ ನಾಗರಿಕರನ್ನು ಗೌರವಯುತವಾಗಿ ನಡೆಸಿಕೊಂಡು ಸಂತೋಷದ ಜೀವನ ನಡೆಸಲು…

Read More