Editor VijayaDarpana

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ……..

ವಿಜಯ ದರ್ಪಣ ನ್ಯೂಸ್…. ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ…….. ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ….. ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು ಕಂಡು ನಾಚಿಕೆಯಾಗುತ್ತಿದೆ….. ರಾಷ್ಟ್ರಪತಿ – ಪ್ರಧಾನ ಮಂತ್ರಿ, ವಿವಿಧ ಮಂತ್ರಿಗಳು – ಸಂಸದರು * ರಾಜ್ಯಪಾಲ – ಮುಖ್ಯಮಂತ್ರಿ – ವಿವಿಧ ಮಂತ್ರಿಗಳು – ಶಾಸಕರು – * ಮಹಾನಗರ ಪಾಲಿಕೆ – ಜಿಲ್ಲಾ ಪಂಚಾಯತ್ – ನಗರಸಭೆ – ತಾಲ್ಲೂಕು ಪಂಚಾಯತ್ – ಪುರಸಭೆ – ಗ್ರಾಮ ಪಂಚಾಯತ್ *………….

Read More

ಬಿಗ್ ಬಾಸ್………

ವಿಜಯ ದರ್ಪಣ ನ್ಯೂಸ್… ಬಿಗ್ ಬಾಸ್……… ಬೇಡ ಬೇಡವೆಂದರು ಈ ಬಗ್ಗೆ ಬರೆಯಲೇಬೇಕೆನಿಸುತ್ತದೆ. ಏಕೆಂದರೆ ನನ್ನ ಒಂದು ಅಂದಾಜಿನ ಪ್ರಕಾರ ರಾಜ್ಯದ ಜನಸಂಖ್ಯೆಯ ಕನಿಷ್ಠ ಶೇಕಡ 25% ರಿಂದ 30% ರಷ್ಟು ಜನರಾದರೂ ಟಿವಿಯ ಬಿಗ್ ಬಾಸ್ ಎಂಬ ಈ ಮನರಂಜನಾ ಕಾರ್ಯಕ್ರಮವನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ನೋಡುತ್ತಾರೆ, ಗಮನಿಸುತ್ತಾರೆ, ಚರ್ಚಿಸುತ್ತಾರೆ, ಅದರ ಬಗ್ಗೆ ತಿಳಿದಿರುತ್ತಾರೆ. ಇಂತಹ ಜನಪ್ರಿಯ ಕಾರ್ಯಕ್ರಮದ ಬಗ್ಗೆ ನಮ್ಮ ಪ್ರತಿಕ್ರಿಯೆಯು ಸಹ ಮುಖ್ಯವಾಗುತ್ತದೆ. ನಮಗೆ ಇಷ್ಟವೋ ಇಲ್ಲವೋ ಅದು ಬೇರೆ ಪ್ರಶ್ನೆ. ಆದರೆ…

Read More

‘ಉಳಿಯ’ ದ್ವೀಪವನ್ನೇ ನುಂಗುತ್ತಿರುವ ಮರಳು ಮಾಫಿಯಾ : CSಗೆ ಪರಿಸರ ಹೋರಾಟಗಾರ ದೂರು

ವಿಜಯ ದರ್ಪಣ ನ್ಯೂಸ್… ಹಳೆಯ ಪರ್ಮಿಟ್, ಹೊಸ ದಂಧೆ? ‘ಉಳಿಯ’ ದ್ವೀಪವನ್ನೇ ನುಂಗುತ್ತಿರುವ ಮರಳು ಮಾಫಿಯಾಕ್ಕೆ ಅಧಿಕಾರಿಗಳ ಸಾಥ್? CSಗೆ ಪರಿಸರ ಹೋರಾಟಗಾರ ದೂರು ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ತಾಂಡವವಾಡುತ್ತಿರುವ ಮರಳು ಮಾಫಿಯಾ ವಿರುದ್ಧ ರಣಕಹಳೆ ಮೊಳಗಿದೆ. ಮಂಗಳೂರು ಹೊರವಲಯದ ‘ಉಳಿಯ’ ದ್ವೀಪದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಲ್ಲಿಸಲು ಸ್ಥಳೀಯರು ನಡೆಸುತ್ತಿರುವ ಹೋರಾಟಕ್ಕೆ ವಿವಿಧ ಸಂಘಟನೆಗಳು ಬೆಂಬಲ ನೀಡುತ್ತಿರುವಂತೆಯೇ, ಮರಳು ಮಾಫಿಯಾ ಜೊತೆ ಜಿಲ್ಲೆಯ ಅಧಿಕಾರಿಗಳು ಶಾಮೀಲಾಗಿರುವ ಬಗ್ಗೆ ರಾಜ್ಯ ಸರ್ಕಾರಕ್ಕೆ ದೂರು ಸಲ್ಲಿಕೆಯಾಗಿದೆ. ಹಿರಿಯ ಪತ್ರಕರ್ತರೂ…

Read More

ತಲೆಮಾರುಗಳ ಅಂತರ………

ವಿಜಯ ದರ್ಪಣ ನ್ಯೂಸ್…. ತಲೆಮಾರುಗಳ ಅಂತರ……… ಮನಸ್ಸುಗಳು ನಡುವಿನ ತಳಮಳ…… ಜನರ ನಡುವಿನ ಅಭಿರುಚಿ ಮತ್ತು ಆಯ್ಕೆ……. ಮಾನವೀಯ ಮೌಲ್ಯಗಳ ಕುಸಿತದ ಒಂದು ಅತ್ಯುತ್ತಮ ಉದಾಹರಣೆ….., ಬಹಳ ವರ್ಷಗಳ ಹಿಂದೆ ಕವಿ ಡಾಕ್ಟರ್ ಸಿದ್ದಲಿಂಗಯ್ಯ ಅವರು ಕಾರ್ಯಕ್ರಮವೊಂದರಲ್ಲಿ ಹೇಳಿದ ಕಥೆ………… ಒಂದು ಹಳ್ಳಿಯಲ್ಲಿ ತಂದೆ ತಾಯಿ ಮತ್ತು ಮಗ ವಾಸವಾಗಿರುತ್ತಾರೆ. ಕೃಷಿ ಅವಲಂಬಿತ ಸಾಧಾರಣ ಕುಟುಂಬ. ಮಗ ಚೆನ್ನಾಗಿ ಓದಿ ದೊಡ್ಡವನಾಗುತ್ತಾನೆ. ಬೆಂಗಳೂರು ನಗರದಲ್ಲಿ ಒಳ್ಳೆಯ ಕೆಲಸ ಸಿಗುತ್ತದೆ. ಸ್ವಲ್ಪ ದಿನಗಳ ನಂತರ ಒಂದು ಸಂಪ್ರದಾಯಸ್ಥ ಹೆಣ್ಣನ್ನು…

Read More

ತ್ರಿಭಾಷಾ ಸೂತ್ರ ಎಷ್ಟು ಸರಿ……..

ವಿಜಯ ದರ್ಪಣ ನ್ಯೂಸ್…. ತ್ರಿಭಾಷಾ ಸೂತ್ರ ಎಷ್ಟು ಸರಿ…….. ಕನ್ನಡ : ರಾಜ್ಯ ಭಾಷೆ…. ಹಿಂದಿ : ರಾಷ್ಟ್ರ ಭಾಷೆ…. ಇಂಗ್ಲೀಷ್ : ಅಂತರರಾಷ್ಟ್ರೀಯ ಭಾಷೆ….. ಈ ಭಾಷಾ ಸೂತ್ರ ಸರಿಯೇ ? ಇದು ಸಂವಿಧಾನಾತ್ಮಕವೇ ? ಇದು ವಾಸ್ತವವೇ ? ಪ್ರಾಯೋಗಿಕವೇ ? ಕನ್ನಡದ ಹಿತಕ್ಕೆ ಇದು ಒಳ್ಳೆಯದೇ ಅಥವಾ ಮಾರಕವೇ ? ಭಾರತದ ಒಕ್ಕೂಟ ವ್ಯವಸ್ಥೆಗೆ ಇದು ಹಿತವೇ ಅಥವಾ ಅಪಾಯಕಾರಿಯೇ ? ಭಾಷಾ ಅಸ್ಮಿತೆ ಮತ್ತು ದೇಶದ ಅಸ್ಮಿತೆಗೆ ಇದು ಪೂರಕವೇ ವಿರುದ್ಧವೇ…

Read More

ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ಜಿ.ಪಂ ಸಿಇಒ ಡಾ. ಕೆ.ಎನ್ ಅನುರಾಧ

ವಿಜಯ ದರ್ಪಣ ನ್ಯೂಸ್ ….. ವಿಶ್ವ ಪ್ರವಾಸೋದ್ಯಮ ದಿನಾಚರಣೆ ಬೆಟ್ಟದ ಟ್ರಕ್ಕಿಂಗ್, ಸಸಿ ನೆಡುವ ಹಾಗೂ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ: ಜಿ.ಪಂ ಸಿಇಒ ಡಾ. ಕೆ.ಎನ್ ಅನುರಾಧ ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 27, 2024 :- ಜಿಲ್ಲೆಯಲ್ಲಿ ಕುಂದಾಣ ಬೆಟ್ಟ, ಮಾಕಳಿಬೆಟ್ಟ, ಶಿವಗಂಗೆ ಬೆಟ್ಟ, ಸಿದ್ಧರ ಬೆಟ್ಟ, ಆವತಿ ಬೆಟ್ಟದಂತ ಪ್ರವಾಸಿ ತಾಣಗಳು ಹಾಗೂ ಪಾರಂಪರಿಕ ಕಟ್ಟಡಗಳಿರುವುದು ನಮ್ಮೆಲ್ಲರ ಹೆಮ್ಮೆ. ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…

Read More

ಭಾರತದಲ್ಲಿ ರೋಲ್ಸ್ -ರಾಯ್ಸ್ ಕಲಿನನ್ ಸೀರೀಸ್ II ಬಿಡುಗಡೆ

ವಿಜಯ ದರ್ಪಣ ನ್ಯೂಸ್…. ಭಾರತದಲ್ಲಿ ರೋಲ್ಸ್ -ರಾಯ್ಸ್ ಕಲಿನನ್ ಸೀರೀಸ್ II ಬಿಡುಗಡೆ ಭಾರತದಲ್ಲಿ ಕಲಿನನ್ ಸೀರೀಸ್ II ಬೆಲೆ ರೂ. 10,50,00,000 ಗಳಿಂದ ಪ್ರಾರಂಭವಾಗುತ್ತದೆ. ಬ್ಲಾಕ್ ಬ್ಯಾ ಡ್ಜ್ ಕಲಿನನ್ ಸೀರೀಸ್ II ಬೆಲೆ ರೂ. 12,25,00,000 ಗಳಿಂದ ಪ್ರಾರಂಭಗೊಳ್ಳುತ್ತದೆ. ಬೆಂಗಳೂರು, ಸೆಪ್ಟೆಂಬರ್ 27, 2024: ವಿಶ್ವದ ಮೊದಲ ಸೂಪರ್ ಲಕ್ಷುರಿ ಎಸ್.ಯು.ವಿ. ಒರಿಜಿನಲ್ ಕಲಿನನ್ 2018ರಲ್ಲಿ ಬಿಡುಗಡೆಯಾಗಿದ್ದು, ತನ್ನ ವಿಶಿಷ್ಟತೆಯಿಂದ ಗಮನ ಸೆಳೆದಿತ್ತು. ಅದು ಭೂಮಿಯ ಅತ್ಯಂತ ಕಠಿಣ ಪರಿಸ್ಥಿತಿಗಳಲ್ಲಿ ಸಂಚರಿಸುವ ನೈಜ ಆಫ್-ರೋಡ್…

Read More

ಒಳ ಮೀಸಲಾತಿ……..

ವಿಜಯ ದರ್ಪಣ ನ್ಯೂಸ್….  ಒಳ ಮೀಸಲಾತಿ…….. ಸುಮಾರು ವರ್ಷಗಳ ಹಿಂದೆ, ಅಂದರೆ ಸುಮಾರು 80/90 ರ ದಶಕದ ಆಸುಪಾಸಿನಲ್ಲಿ ನಿಧಾನವಾಗಿ ಒಳಗೊಳಗೆ ಗುಸು-ಗುಸು ಪ್ರಾರಂಭವಾದ ಒಳ ಮೀಸಲಾತಿ ಚರ್ಚೆ ಮುಂದೆ ಬೃಹತ್ ಸಮಾವೇಶ, ಪ್ರತಿಭಟನೆ, ಒತ್ತಾಯ, ಒಂದು ಕ್ರಮಬದ್ಧ ಬೇಡಿಕೆಯಾಗಿ, ತದನಂತರದಲ್ಲಿ ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿ ಈಗ ಒಳ ಮೀಸಲಾತಿಯ ಪರವಾಗಿಯೇ ತೀರ್ಪು ಪ್ರಕಟವಾಗಿದೆ. ಅದನ್ನು ಅನುಷ್ಠಾನಗೊಳಿಸಲು ರಾಜ್ಯಗಳ ವಿವೇಚನೆಗೆ ಅಧಿಕಾರ ನೀಡಲಾಗಿದೆ….. ಈಗಾಗಲೇ ಈ ಬಗ್ಗೆ ಸಾಕಷ್ಟು ಚರ್ಚೆಗಳು ನಿರಂತರವಾಗಿ ನಡೆಯುತ್ತಲೇ ಇದೆ. ಹೊರಗಿನ ಜನಕ್ಕಿಂತ…

Read More

ಸಾರ್ವಜನಿಕರು ಇ-ಆಸ್ತಿ ಸಂಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ವಿಜಯ ದರ್ಪಣ ನ್ಯೂಸ್…. ಸಾರ್ವಜನಿಕರು ಇ-ಆಸ್ತಿ ಸಂಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್. 26, :- ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲಾಗಿದ್ದು ಜಮೀನಿನ ಸರ್ವೆ ನಕ್ಷೆ(ಸ್ಕೆಚ್)- ನಮೂನೆ 11 ಇ ಇರುವ ಮೋಜಣಿ ತಂತ್ರಾಶದೊಂದಿಗೆ ಹಾಗೂ ಕಾವೇರಿ ತಂತ್ರಾಂಶವನ್ನು 2016 ಅಕ್ಟೋಬರ್ 05 ರಿಂದ ಸಂಯೋಜನೆ ಮಾಡಲಾಗಿದೆ. ಗ್ರಾಮ…

Read More

ಯುದ್ಧ ಬೇಕೆ ಯುದ್ಧ….. ನಗು ಅಥವಾ ದು:ಖ… ಮನೆ ಅಥವಾ ಸ್ಮಶಾನ…. ಹೂವು ಅಥವಾ ಬಂದೂಕು… ಶಾಂತಿ ಅಥವಾ ಸರ್ವನಾಶ….. ನಮ್ಮ ಆಯ್ಕೆ ಯಾವುದು……

ವಿಜಯ ದರ್ಪಣ ನ್ಯೂಸ್…. ಯುದ್ಧ ಬೇಕೆ ಯುದ್ಧ….. ನಗು ಅಥವಾ ದು:ಖ… ಮನೆ ಅಥವಾ ಸ್ಮಶಾನ…. ಹೂವು ಅಥವಾ ಬಂದೂಕು… ಶಾಂತಿ ಅಥವಾ ಸರ್ವನಾಶ….. ನಮ್ಮ ಆಯ್ಕೆ ಯಾವುದು…… ವಿಶ್ವ ಈಗಾಗಲೇ ಕಂಡಿರುವ ಎರಡು ಬೃಹತ್ ಯುದ್ಧಗಳೆಂದರೆ ಮೊದಲನೇ ಮಹಾಯುದ್ಧ ಮತ್ತು ಎರಡನೇ ಮಹಾಯುದ್ಧ. 1914 ಮತ್ತು 18ರ ನಡುವಿನ ಮೊದಲ ಮಹಾಯುದ್ಧ ಮತ್ತು 1939 ರಿಂದ 1945 ರವರೆಗಿನ ಎರಡನೇ ಮಹಾಯುದ್ಧ. ತದನಂತರ ಎರಡು ದೇಶಗಳ ನಡುವೆ ಸಾಕಷ್ಟು ಯುದ್ಧ ನಡೆದಿದೆ ಮತ್ತು ನಡೆಯುತ್ತಿದೆಯಾದರು ಇದೀಗ…

Read More