Editor VijayaDarpana

ಎಚ್‌ಜಿಎಚ್‌ ಇಂಡಿಯಾದ 16ನೇ ಆವೃತ್ತಿ – ಬೆಂಗಳೂರಿನಲ್ಲಿ ಉದ್ಘಾಟನೆ

ವಿಜಯ ದರ್ಪಣ ನ್ಯೂಸ್…. ಎಚ್‌ಜಿಎಚ್‌ ಇಂಡಿಯಾದ 16ನೇ ಆವೃತ್ತಿ – ಬೆಂಗಳೂರಿನಲ್ಲಿ ಉದ್ಘಾಟನೆ · ಇದರೊಂದಿಗೆ ಮೊದಲ ಬಾರಿಗೆ ದಕ್ಷಿಣ ಭಾರತದಲ್ಲಿ ದ್ವೈವಾರ್ಷಿಕ ವ್ಯಾಪಾರ ಮೇಳ ವಿಸ್ತರಣೆ · ಎಚ್‌ಜಿಎಚ್ ಇಂಡಿಯಾ 2024 ಡಿಸೆಂಬರ್ 3 ರಿಂದ 6 ವರೆಗೆ ಬಿಐಇಸಿಯಲ್ಲಿ ನಡೆಯುತ್ತಿದೆ ಬೆಂಗಳೂರು, 3 ಡಿಸೆಂಬರ್ 2024: ಮನೆ ಬಟ್ಟೆಗಳು, ಮನೆ ಅಲಂಕಾರ, ಮನೆ ಪೀಠೋಪಕರಣ, ಹೌಸ್‌ವೇರ್ ಮತ್ತು ಉಡುಗೊರೆಗಳ ಪ್ರಮುಖ ಟ್ರೇಡ್‌ ಶೋ ಆಗಿರುವ ಎಚ್‌ಜಿಎಚ್‌ ಇಂಡಿಯಾ ತನ್ನ 16ನೇ ಆವೃತ್ತಿಯಲ್ಲಿ ಭಾರತ ಮತ್ತು…

Read More

ಪ್ರತಿಯೊಬ್ಬ ವಿಶೇಷಚೇತನರನ್ನು ಗೌರವದಿಂದ ಕಾಣಿ: ಹಿರಿಯ ನ್ಯಾಯಮೂರ್ತಿ ಭೋಲಾ ಪಂಡಿತ್

ವಿಜಯ ದರ್ಪಣ ನ್ಯೂಸ್…. ಪ್ರತಿಯೊಬ್ಬ ವಿಶೇಷಚೇತನರನ್ನು ಗೌರವದಿಂದ ಕಾಣಿ: ಹಿರಿಯ ನ್ಯಾಯಮೂರ್ತಿ ಭೋಲಾ ಪಂಡಿತ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ. ಜಿಲ್ಲೆ, ಡಿ. 03 :- ಸಮಾಜದಲ್ಲಿ ಯಾರೂ ಪರಿಪೂರ್ಣರಲ್ಲ ಎಲ್ಲರಲ್ಲೂ ಒಂದಲ್ಲ ಒಂದು ನ್ಯೂನತೆ ಇರುತ್ತದೆ. ವಿಶೇಷಚೇತನರಲ್ಲಿ ವಿಶೇಷ ಪ್ರತಿಭೆ ಹಾಗೂ ಜ್ಞಾನ ಇರುತ್ತದೆ, ಅದನ್ನು ಗುರುತಿಸಿ ಬೆಳೆಸುವ ಜತೆಗೆ ಪ್ರತಿಯೊಬ್ಬ ವಿಶೇಷಚೇತನರನ್ನು ಗೌರವ-ಪ್ರೀತಿಯಿಂದ ಕಾಣಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ಭೋಲಾ ಪಂಡಿತ್ ಅವರು ಹೇಳಿದರು. ಬೆಂಗಳೂರು…

Read More

ದೇವರು – ಅಭಿವೃದ್ಧಿ ಮತ್ತು ನಾವು – ನಮ್ಮ ಕರ್ತವ್ಯ…….

ವಿಜಯ ದರ್ಪಣ ನ್ಯೂಸ್…. ದೇವರು – ಅಭಿವೃದ್ಧಿ ಮತ್ತು ನಾವು – ನಮ್ಮ ಕರ್ತವ್ಯ……. ಭೂಮಿಯ ಮೇಲೆ ನಾವಿರುವುದು ಸುಮಾರು 750 ಕೋಟಿ ನರಮಾನವರು,……. ವಿಶಾಲವಾದ ಆಕಾಶ, ಆದರೆ, ಅನೇಕರಿಗಿಲ್ಲ ಸೂರು…….. ವಿಪುಲವಾದ ನೀರು, ಆದರೆ, ಕುಡಿಯುವ ನೀರಿಗೆ ಹಾಹಾಕಾರ……… ಬೃಹತ್ ಭೂಮಿ, ಕಾಡು, ಕೃಷಿ, ಎಲ್ಲವೂ ಇದೆ, ಆದರೆ, ಹೊಟ್ಟೆಗಿಲ್ಲ ಸರಿಯಾದ ಊಟ……. ಊಹೆಗೂ ನಿಲುಕದ ಸೂರ್ಯ ಶಾಖ ಆದರೆ, ವಿದ್ಯುತ್ ಅಭಾವ……. ಸರ್ವಾಂತರ್ಯಾಮಿ ಗಾಳಿ, ಆದರೆ, ಶುದ್ಧ ಗಾಳಿಗೂ ಪರದಾಟ…….. ಇದೇ ಅಭಿವೃದ್ಧಿ, ಇದೇ…

Read More

ಹರಿಯಾಣದ ಗುರು ಗ್ರಾಮದಲ್ಲಿ ಹಾಸ್ಯದ ಹೊನಲು ಹರಿಸಿ ಜಾನಪದ ಜೇಂಕಾರ ಮಾಡಿದ ರಂಗ ವಿಜಯಾ ..

ವಿಜಯ ದರ್ಪಣ ನ್ಯೂಸ್…. ಹರಿಯಾಣದ ಗುರು ಗ್ರಾಮದಲ್ಲಿ ಹಾಸ್ಯದ ಹೊನಲು ಹರಿಸಿ ಜಾನಪದ ಜೇಂಕಾರ ಮಾಡಿದ ರಂಗ ವಿಜಯಾ .. ದೂರದ ಹರಿಯಾಣದ ಗುರು ಗ್ರಾಮ ಕನ್ನಡ ಸಂಘ ನಡೆಸಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹಾಸ್ಯದ ಹೊನಲನ್ನು ಹರಿಸಿ ಜಾನಪದ ಜೇಂಕಾರದ ಮೂಲಕ ಹೊರನಾಡ ಕನ್ನಡಿಗರ ಮನ ಗೆಲ್ಲುವಲ್ಲಿ ರಂಗ ವಿಜಯಾ ತಂಡ ಯಶಸ್ವಿಯಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಯೋಜನೆಯಲ್ಲಿ ಗುರು ಗ್ರಾಮದ ಕನ್ನಡ ಸಂಘ, ದೆಹಲಿ ಕರ್ನಾಟಕ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ರಂಗ…

Read More

ಬೆಂಗಳೂರಿನ ಮಡಿವಾಳದಲ್ಲಿ ಪ್ರಯಾಣಿಕರಿಗಾಗಿ ಹೊಸ ಲಾಂಜ್ ಪ್ರಾರಂಭಿಸಿದ ಫ್ಲಿಕ್ಸ್‌ಬಸ್

ವಿಜಯ ದರ್ಪಣ ನ್ಯೂಸ್…. ಬೆಂಗಳೂರಿನ ಮಡಿವಾಳದಲ್ಲಿ ಪ್ರಯಾಣಿಕರಿಗಾಗಿ ಹೊಸ ಲಾಂಜ್ ಪ್ರಾರಂಭಿಸಿದ ಫ್ಲಿಕ್ಸ್‌ಬಸ್ ಬೆಂಗಳೂರು, 30, ನವೆಂಬರ್ 2024: ಇಂಟರ್‌ಸಿಟಿ ಬಸ್ ಪ್ರಯಾಣದಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿರುವ ಫ್ಲಿಕ್ಸ್‌ಬಸ್, ಬೆಂಗಳೂರಿನ ಮಡಿವಾಳದಲ್ಲಿ ತನ್ನ ಹೊಸ ಗ್ರಾಹಕರ ವಿಶ್ರಾಂತಿ ಕೋಣೆಯನ್ನು ತೆರೆಯುವುದಾಗಿ ಘೋಷಿಸಿತು. ಈ ಮೂಲಕ ದಕ್ಷಿಣ ಭಾರತದಲ್ಲಿ ಪ್ರಯಾಣದ ಅನುಭವಗಳನ್ನು ಇನ್ನಷ್ಟು ಸುಖಕರಗೊಳಿಸುವ ತನ್ನ ಬದ್ಧತೆಯನ್ನು ಮತ್ತಷ್ಟು ಹೆಚ್ಚಿಸಿತು. ಈ 30 ಆಸನಗಳ ವಿಶ್ರಾಂತಿ ಕೋಣೆ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಈ ಲಾಂಜ್ ಗ್ರಾಹಕರಿಗೆ ಆರಾಮದಾಯಕ ಮತ್ತು ಸುರಕ್ಷಿತ…

Read More

ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ನೆರವು ಕಲ್ಪಿಸಿ: ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹೊಸಮನಿ ಪುಂಡಲೀಕ ಕರೆ

ವಿಜಯ ದರ್ಪಣ ನ್ಯೂಸ್ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಗುರುತಿನ ಚೀಟಿ ವಿತರಣೆ ಜನಸಾಮಾನ್ಯರಿಗೆ ಕಾನೂನು ಅರಿವು ಮತ್ತು ನೆರವು ಕಲ್ಪಿಸಿ: ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹೊಸಮನಿ ಪುಂಡಲೀಕ ಕರೆ ಮಡಿಕೇರಿ : ಸಮಾಜದಲ್ಲಿನ ಎಲ್ಲಾ ಬಡವರು ಮತ್ತು ಅಸಹಾಯಕರಿಗೆ ಕಾನೂನಿನ ಅರಿವು ಮತ್ತು ನೆರವನ್ನು ಕಲ್ಪಿಸುವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಹೊಸಮನಿ ಪುಂಡಲೀಕ ಅವರು ಕರೆ ನೀಡಿದ್ದಾರೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ವಕೀಲರ ಸಂಘ ಇವರ…

Read More

ಕರ್ನಾಟಕ ದಲಿತ ಚಳವಳಿ ಐವತ್ತು ವರ್ಷಗಳು……..

ವಿಜಯ ದರ್ಪಣ ನ್ಯೂಸ್…….. ಕರ್ನಾಟಕ ದಲಿತ ಚಳವಳಿ ಐವತ್ತು ವರ್ಷಗಳು…….. ಇದು ಭಾಗಶಃ ಸರಿಯಷ್ಟೇ. ಏಕೆಂದರೆ ದಲಿತ ಚಳುವಳಿಗೆ ಶತಶತಮಾನಗಳ ಇತಿಹಾಸವಿದೆ. ಅದು ಮಾನಸಿಕವಾಗಿ, ದೈಹಿಕವಾಗಿ, ಅಸಹಾಯಕವಾಗಿ ಆಕ್ರೋಶವಾಗಿ, ಮೌನವಾಗಿ ಬೇರೆ ಬೇರೆ ರೂಪ ಪಡೆಯುತ್ತಾ ಸದಾ ಕಾಲ ಚಲಿಸುತ್ತಾ, ಆಂತರ್ಯದ ತುಮುಲಗಳು ವ್ಯಕ್ತವಾಗುತ್ತಲೇ ಇದೆ. ಆದರೆ ಅದಕ್ಕೆ ಪ್ರಜಾಸತ್ತಾತ್ಮಕ, ಸಂಘಟನಾತ್ಮಕ, ಸಾಹಿತ್ಯಾತ್ಮಕ, ರಾಜಕೀಯ ಮತ್ತು ಸಾಮಾಜಿಕ ಜನ ಮನ್ನಣೆ ಸಿಕ್ಕಿ 50 ವರ್ಷಗಳಾಗಿದೆ ಎಂದು ಹೇಳಬಹುದು….. ಈ ನೆಲದ ಮೂಲನಿವಾಸಿಗಳ ಒಂದು ಬೃಹತ್ ಸಮುದಾಯ ಸ್ವಾತಂತ್ರ್ಯ…

Read More

ಯುವಶಕ್ತಿ ದೇಶದ ಆಸ್ತಿ: ಸಂಸದ ಡಾ. ಕೆ. ಸುಧಾಕರ

ವಿಜಯ ದರ್ಪಣ ನ್ಯೂಸ್…. ಜಿಲ್ಲಾ ಮಟ್ಟದ ಯುವಜನೋತ್ಸವ ಯುವಶಕ್ತಿ ದೇಶದ ಆಸ್ತಿ: ಸಂಸದ ಡಾ. ಕೆ. ಸುಧಾಕರ ಬೆಂಗಳೂರು ಗ್ರಾಮಾಂತರ ಜಿಲ್ಲೆ .ನ.30, :- ಭಾರತವು ಜನಸಂಖ್ಯೆಯಲ್ಲಿ ಶೇ. 60 ರಷ್ಟು ಯುವಕರಿಂದ ಕೂಡಿದ ದೇಶ. ನಮ್ಮ ಯುವಶಕ್ತಿಯೇ ಭಾರತ ದೇಶದ ನಿಜವಾದ ಆಸ್ತಿ. ಶಾಲಾ-ಕಾಲೇಜು ಹಂತದಲ್ಲೇ ಯುವ ಸಮೂಹಕ್ಕೆ ಕೌಶಲ್ಯಭರಿತ ಶಿಕ್ಷಣ ನೀಡುವ ಕೆಲಸ ಆಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ. ಸುಧಾಕರ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

Read More

ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಶುಭ 

ವಿಜಯ ದರ್ಪಣ ನ್ಯೂಸ್…. ಮೌಲ್ಯಾಧಾರಿತ ಶಿಕ್ಷಣಕ್ಕೆ ಒತ್ತು ನೀಡಿ : ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಶುಭ ಮಡಿಕೇರಿ: ಭಾರತೀಯರೆಲ್ಲರಿಗೂ ಧರ್ಮಗ್ರಂಥ ಸಂವಿಧಾನವಾಗಿದ್ದು, ಸಂವಿಧಾನ ಮತ್ತು ಕಾನೂನನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ತಿಳಿಸಿದ್ದಾರೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಶ್ರೀ ರಾಜೇಶ್ವರಿ ವಿದ್ಯಾಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಶ್ರೀ ರಾಜರಾಜೇಶ್ವರಿ ವಿದ್ಯಾಸಂಸ್ಥೆಯಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮ…

Read More

ಸೋಮವಾರಪೇಟೆಯಲ್ಲಿ ಜರುಗಿದ “ಗಾನ ಲಹರಿ” ಕಾರ್ಯಕ್ರಮ

ವಿಜಯ ದರ್ಪಣ ನ್ಯೂಸ್… ವಿಜಯ ದರ್ಪಣ ನ್ಯೂಸ್…. ಸೋಮವಾರಪೇಟೆಯಲ್ಲಿ ಜರುಗಿದ “ಗಾನ ಲಹರಿ” ಕಾರ್ಯಕ್ರಮ ಕನ್ನಡ ಸ್ನೇಹ ಬಳಗ ಹಾಗು ವಿದ್ಯಾ ಇನ್ಸ್ಟಾಟ್ ಆಫ್ ಹೆಲ್ತ್ ಕೇರ್ ಟ್ರೇನಿಂಗ ಸೆಂಟರ್ ಸೋಮವಾರಪೇಟೆ ಇವರ ಸೌಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಅಂಗವಾಗಿ ಗಾನ ಲಹರಿ ಕನ್ನಡ ಚಿತ್ರ ಗೀತೆಗಳ ಕಾರ್ಯಕ್ರಮ ಶುಕ್ರವಾರ ಸೋಮವಾರಪೇಟೆಯಲ್ಲಿ ಜರಗಿತು. ಶಾಂತಿ ಸಂಕೇತವಾದ ಪಾರಿವಾಳಗಳನ್ನು ಹಾರಿ ಬಿಡುವುದರ ಮೂಲಕ “ಗಾನ ಲಹರಿ” ಕಾರ್ಯಕ್ರಮವನ್ನು ಆರಂಭಿಸಲಾಯಿತು. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ್ ದೀಪ…

Read More