Editor VijayaDarpana

ವೈದ್ಯಕೀಯ ಉಪಕರಣ ಖರೀದಿಯಲ್ಲಿ ಅವ್ಯವಹಾರ: ಡಾ.ಶರಣಪ್ರಕಾಶ್ ಪಾಟೀಲ್ ರಾಜೀನಾಮೆಗೆ ಆಗ್ರಹ

ವಿಜಯ ದರ್ಪಣ ನ್ಯೂಸ್… ವೈದ್ಯಕೀಯ ಉಪಕರಣ ಖರೀದಿಯಲ್ಲಿ ಅವ್ಯವಹಾರ: ಡಾ.ಶರಣಪ್ರಕಾಶ್ ಪಾಟೀಲ್ ರಾಜೀನಾಮೆಗೆ ಆಗ್ರಹ ಬೆಂಗಳೂರು ಸೆಪ್ಟೆಂಬರ್ 22: ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 117 ಕೋಟಿ ರೂ. ಅವ್ಯವಹಾರ ಆಗಿದ್ದು, ಇದರ ನೈತಿಕ ಹೊಣೆ ಹೊತ್ತು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ರಾಜೀನಾಮೆ ಕೊಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಒತ್ತಾಯಿಸಿದರು. ಅವರು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,…

Read More

ಏಡ್ಸ್‌ ರೋಗದಿಂದ ಪಾರಾಗಲು ಸುರಕ್ಷಿತ ಕ್ರಮ ಪಾಲಿಸಿ: ತಹಸೀಲ್ದಾರ್ ಬಾಲಕೃಷ್ಣ

ವಿಜಯ ದರ್ಪಣ ನ್ಯೂಸ್… ಜಿಲ್ಲಾಮಟ್ಟದ 5 ಕಿಲೋಮೀಟರ್ ಮ್ಯಾರಥಾನ್ ಸ್ಪರ್ಧೆ ಏಡ್ಸ್‌ ರೋಗದಿಂದ ಪಾರಾಗಲು ಸುರಕ್ಷಿತ ಕ್ರಮ ಪಾಲಿಸಿ: ತಹಸೀಲ್ದಾರ್ ಬಾಲಕೃಷ್ಣ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್ 2024: ಏಡ್ಸ್ ರೋಗದಿಂದ ತುತ್ತಾಗುವ ವ್ಯಕ್ತಿಗಳು ಶಾಶ್ವತ ಅನಾರೋಗ್ಯಕ್ಕೆ ಒಳಗಾಗುವುದರಿಂದ ಅವರ ಕುಟುಂಬಗಳು ಬೀದಿ ಪಾಲಾಗುತ್ತವೆ. ಅನೈತಿಕ ಸಂಬಂಧ ಹಾಗೂ ಅಸುರಕ್ಷಿತ ಲೈಂಗಿಕ ಕ್ರಿಯೆ ನಡೆಸಬಾರದೆಂದು ದೇವನಹಳ್ಳಿ ತಾಲ್ಲೂಕು ತಹಸೀಲ್ದಾರ್ ಬಾಲಕೃಷ್ಣ ಅವರು ಹೇಳಿದರು. ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ…

Read More

ಒಂದು ಪ್ರೀತಿಯ ಹುಟ್ಟು……………

ವಿಜಯ ದರ್ಪಣ ನ್ಯೂಸ್… ಒಂದು ಪ್ರೀತಿಯ ಹುಟ್ಟು…………… ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರವೇಶಿಸಿದಾಗ ರಾತ್ರಿ 12 ಗಂಟೆ. ಬೆಂಗಳೂರಿಗೆ ನನ್ನ ಪ್ರಯಾಣದ ವಿಮಾನ ಇದ್ದದ್ದು ಮಧ್ಯರಾತ್ರಿ 2 ಗಂಟೆಗೆ. ಅದು ಲಂಡನ್ನಿನ ಹೀಥ್ರೂ ವಿಮಾನ ನಿಲ್ದಾಣದಿಂದ ಹೊರಟು ದುಬೈ ಮುಖಾಂತರ ದೆಹಲಿ ತಲುಪಿ, ಅಲ್ಲಿಂದ ಬೆಂಗಳೂರಿಗೆ ಹೊರಡುತ್ತದೆ. ಸಾಮಾನ್ಯವಾಗಿ ಯಾವಾಗಲೂ ನನ್ನ ಆಯ್ಕೆ ಅದೇ ಆಗಿರುತ್ತಿತ್ತು. ಇಡೀ ದಿನದ ಕೆಲಸದ ಒತ್ತಡದಿಂದ ತುಂಬಾ ಆಯಾಸವಾಗಿ ನಿದ್ರೆ ಬರುತ್ತಿತ್ತು. ಅದನ್ನು ತಡೆಯಲು ಅಲ್ಲಿಯೇ ಇದ್ದ ಕಾಫಿ…

Read More

ಸ್ವಲ್ಪ ಖಾರವಾದರೂ ವಾಸ್ತವ ಇದೇ ಅಲ್ಲವೇ….

ವಿಜಯ ದರ್ಪಣ ನ್ಯೂಸ್…. ಸ್ವಲ್ಪ ಖಾರವಾದರೂ ವಾಸ್ತವ ಇದೇ ಅಲ್ಲವೇ….. ಒಂದು ಕಡೆ ನಾಗಮಂಗಲದ ತರಕಾರಿ ಕಮಲಮ್ಮನ ಮಗ, ಗಣೇಶ ಉತ್ಸವದಲ್ಲಿ ಭಾಗವಹಿಸಿ, ಅಂದು ನಡೆದ ಗಲಭೆಯಲ್ಲಿ ಆರೋಪಿಯಾಗಿ ಪೊಲೀಸರು ಬಂಧಿಸಿದ್ದರಿಂದ ಇಂದು ಜೈಲಿನಲ್ಲಿ ಇದ್ದಾನೆ. ಆತನ ಜಾಮೀನಿಗಾಗಿ ಕಮಲಮ್ಮನವರು ತುಂಬಾ ನೋವಿನಿಂದ, ಕಷ್ಟದಿಂದ ಪ್ರಯತ್ನಿಸುತ್ತಿದ್ದಾರೆ. ಮಾಧ್ಯಮಗಳ ಮುಂದೆ ಗೋಳಾಡುತ್ತಿದ್ದಾರೆ…… ಮತ್ತೊಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮಗ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯನವರು ಈಗ ಎಂ ಎಲ್ ಸಿ ಯಾಗಿ ಮುಂದೆ ತನ್ನ ತಂದೆಯ ನಂತರ ರಾಜ್ಯದಲ್ಲಿ ಮಂತ್ರಿಯಾಗಲು…

Read More

ಆಲೂರುದುದ್ದನಹಳ್ಳಿ ಗ್ರಾಮ ಪಂಚಾಯತಿಗೆ ಕೇಂದ್ರ ಜಲ ಶಕ್ತಿ ತಂಡ ಭೇಟಿ

ವಿಜಯ ದರ್ಪಣ ನ್ಯೂಸ್… ಆಲೂರುದುದ್ದನಹಳ್ಳಿ ಗ್ರಾಮ ಪಂಚಾಯತಿಗೆ ಕೇಂದ್ರ ಜಲ ಶಕ್ತಿ ತಂಡ ಭೇಟಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್. 19, 2024 :- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆಲೂರುದುದ್ದನಹಳ್ಳಿ ಗ್ರಾಮ ಪಂಚಾಯತಿಗೆ ಕೇಂದ್ರ ಜಲ ಶಕ್ತಿ ಮಂತ್ರಾಲಯ ತಂಡ ಭೇಟಿ ನೀಡಿ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ವಿವಿಧ ಕಾಮಗಾರಿಗಳ ಪರಿಶೀಲನೆ. ಜಲಜೀವನ್ ಮಿಷನ್ ಯೋಜನೆಯ ರಾಷ್ಟ್ರೀಯ ತಜ್ಞರಾದ ಪ್ರೊನೋಭಕುಮಾರ್ ತಾಲೂಕ್ಡ್ ಹಾಗೂ ವನಿತಾ ತಂಡವು…

Read More

ಇದೇ ಅಂತರಂಗ ಶುದ್ಧಿ……

ವಿಜಯ ದರ್ಪಣ ನ್ಯೂಸ್ ….. ಇದೇ ಅಂತರಂಗ ಶುದ್ಧಿ…… ಆತ್ಮಸಾಕ್ಷಿ – ಆತ್ಮವಿಮರ್ಶೆ – ಆತ್ಮಾವಲೋಕನ – ಎಂದರೆ ಏನು ? ಅದಕ್ಕಿರುವ ಮಾನದಂಡಗಳೇನು ? ಅದನ್ನು ಸಾಧಿಸುವುದು ಹೇಗೆ ? ಅದಕ್ಕಾಗಿ ಅಧ್ಯಯನ, ಚಿಂತನೆ, ಜ್ಞಾನದ ಅವಶ್ಯಕತೆ ಇದೆಯೇ ?……. ” ಎದೆಯ ದನಿಗೂ ಮಿಗಿಲಾದ ಶಾಸ್ತ್ರವಿವುದೇ ” ಎಂದು ಕುವೆಂಪು ಅವರು, ” ನಿನ್ನೊಂದಿಗೆ ನೀನು ಸದಾ ಮಾತನಾಡಿಕೋ ” ಎಂದು ಸ್ವಾಮಿ ವಿವೇಕಾನಂದರು ಹೀಗೆ ವಿಶ್ವದ ಶ್ರೇಷ್ಠ ಚಿಂತಕರು ಆತ್ಮಾವಲೋಕನದ ಬಗ್ಗೆ ಸಾಕಷ್ಟು…

Read More

ಬದುಕಿ ಬಿಡಬೇಕು ತೀವ್ರವಾಗಿ ಸಾಯುವ ಮುನ್ನ……….

ವಿಜಯ ದರ್ಪಣ ನ್ಯೂಸ್… ಬದುಕಿ ಬಿಡಬೇಕು ತೀವ್ರವಾಗಿ ಸಾಯುವ ಮುನ್ನ………. ಹೀಗೆ ಬಹಳ ಹಿಂದಿನಿಂದಲೂ ಮತ್ತು ಈಗಲೂ ಸಹ ಅನೇಕ ತತ್ವಜ್ಞಾನಿಗಳು, ಸಾಹಿತಿಗಳು, ಪತ್ರಕರ್ತರು, ವಿರಹಿಗಳು, ಭಾವನಾ ಜೀವಿಗಳು, ಮುಂತಾದವರು ಆಗಾಗ ಹೇಳುತ್ತಲೇ ಇರುತ್ತಾರೆ. ಏಕೆಂದರೆ ಬದುಕಿನ ಮುಂದಿನ ಉಳಿದ ದಿನಗಳು ಎಷ್ಟಿವೆಯೋ ಯಾರಿಗೂ ತಿಳಿದಿಲ್ಲ. ಆ ಉಳಿದ ಸಮಯವನ್ನು ತೀವ್ರವಾಗಿ ಬದುಕಬೇಕೆಂಬ ಉತ್ಕಟ, ಅದಮ್ಯ ಭಾವನೆ ಜಾಗೃತವಾದಾಗ ಈ ರೀತಿಯ ಮಾತುಗಳು ಹೊರಡುತ್ತವೆ…… ಕೊಲ್ಕತ್ತಾದ ರವೀಂದ್ರನಾಥ್ ಟ್ಯಾಗೋರ್ ಅವರ ಸಮಾಧಿ ಬಳಿ ಹೋಗುವ ದಾರಿಯಲ್ಲಿ ರೈಲು…

Read More

74 ರ ಹರೆಯದ ಪ್ರಧಾನಿ ನರೇಂದ್ರ ದಾಮೋದರ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು……….

ವಿಜಯ ದರ್ಪಣ ನ್ಯೂಸ್…, 74 ರ ಹರೆಯದ ಪ್ರಧಾನಿ ನರೇಂದ್ರ ದಾಮೋದರ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು………. ನೇರ ಹಾಗು ಸರಳವಾಗಿಯೇ ಅವರ ಆಡಳಿತಾತ್ಮಕ ವ್ಯಕ್ತಿತ್ವವನ್ನು ಗುರುತಿಸಬಹುದು. ಮಾಗಿದ ಮನಸ್ಸುಗಳಿಗೆ ತುಂಬಾ ಸಂಕೀರ್ಣವಾದುದೇನು ಅಲ್ಲ……   ಮಹತ್ವಾಕಾಂಕ್ಷಿ…. ಯಾವ ರಾಜಕೀಯ ಹಿನ್ನೆಲೆಯೂ ಇಲ್ಲದೆ ಸಂಘ ಪರಿವಾರದ ಆಶ್ರಯದಲ್ಲಿ ಬೃಹತ್ ಮರವಾಗಿ ಬೆಳೆದು ಈಗ ಸಂಘದ ಮೂಲ ಆಶಯವಾದ ಹಿಂದುತ್ವ ಮತ್ತು ಸನಾತನ ಧರ್ಮಕ್ಕೆ ನೆರಳಾಗಿದ್ದಾರೆ. ಭಾರತವನ್ನು ವಿಶ್ವದ ಬಲಿಷ್ಠ ರಾಷ್ಟ್ರ ಮಾಡುವ ಕನಸುಗಳನ್ನು ಬಿತ್ತುತ್ತಿದ್ದಾರೆ. ತಮ್ಮನ್ನು ತಾವು ಸೂಪರ್…

Read More

ಅನಿವಾರ್ಯ

ವಿಜಯ ದರ್ಪಣ ನ್ಯೂಸ್…. ಅನಿವಾರ್ಯ ಬಿಟ್ಟಿ ಭಾಗ್ಯಗಳ ಕೊಟ್ಟು ಇನ್ನೂ ಕೊಡುವುದಾಗಿ ಹೇಳಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಅನಿವಾರ್ಯ. ಅಧಿಕಾರ ಸಿಕ್ಕ ಮೇಲೆ ಕನ್ನಡಿಗರ ಮೇಲೆ ದರ್ಪ ತೋರಿಸುವುದು ಅನಿವಾರ್ಯ. ಹಿಂದುಗಳ ಮೇಲೆ ಕನ್ನಡಿಗರ ಮೇಲೆ ದಬ್ಬಾಳಿಕೆ ಮಾಡಿ ಮುಸಲ್ಮಾನರನ್ನು ಓಲೈಸುವುದು ಅನಿವಾರ್ಯ. ಒಂದೊಂದಾಗಿ ಬೆಲೆ ಏರಿಸುವುದು ಅನಿವಾರ್ಯ. ಮೊದಲು ಅಕ್ಕಿ, ಬೇಳೆ ದಿನಸಿಗಳು ಎಲ್ಲದರ ಬೆಲೆ ಏರಿಕೆಯಾಗಿದ್ದು ಅನಿವಾರ್ಯ. ನಂತರ ತರಕಾರಿ ಬೆಲೆ ಅಯೋಮಯವಾಗಿದ್ದು ಅನಿವಾರ್ಯ. ವಿದ್ಯುತ್ ಬಿಲ್ ಮೇಲೆ ಶೇಕಡ 4೦ರ ಏರಿಕೆ ಅನಿವಾರ್ಯ….

Read More

ವಿದ್ಯಾರ್ಥಿಗಳಿಗೆ ಸಂಸದೀಯ ಕಾರ್ಯವಿಧಾನದ ಬಗ್ಗೆ ಅರಿವು

ವಿಜಯ ದರ್ಪಣ ನ್ಯೂಸ್.. ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಯುವ ಸಂಸತ್‌ ಸ್ಪರ್ಧೆ ವಿದ್ಯಾರ್ಥಿಗಳಿಗೆ ಸಂಸದೀಯ ಕಾರ್ಯವಿಧಾನದ ಬಗ್ಗೆ ಅರಿವು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೆಪ್ಟೆಂಬರ್. 18, 2024 :- ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಸಂಸದೀಯ ವ್ಯವಹಾರಗಳ ಇಲಾಖೆ ಮತ್ತು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿದ್ಯಾರ್ಥಿಗಳಲ್ಲಿ ಶಾಸನ ಸಭೆಯ ಕಲಾಪವನ್ನು ಪರಿಚಯಿಸುವ ನಿಟ್ಟಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ…

Read More