ಪೊಲೀಸರ ಕಾರ್ಯಾಚರಣೆ : ಕಳುವಾಗಿದ್ದ ₹5.91ಲಕ್ಷ ಮೌಲ್ಯದ ವಸ್ತುಗಳ ವಶ.

ಶಿಗ್ಗಾವಿ: ಪಟ್ಟಣದ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ಸರಣಿ ಕಳ್ಳತನದಿಂದ ಕಳುವಾಗಿದ್ದ ₹5.91ಲಕ್ಷ ಮೌಲ್ಯದ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಶಿಗ್ಗಾವಿ ಪಟ್ಟಣದ ಹೊಸ ಬಸ್ ನಿಲ್ದಾಣದಿಂದ ಹಳೇ ಬಸ್‌ ನಿಲ್ದಾಣಕ್ಕೆ ಹೋಗುವ ಮುಖ್ಯ ಪೇಟೆ ರಸ್ತೆಯಲ್ಲಿ ಕಳೆದ ಮೇ 24ರಂದು ನಡೆದ ಸರಣಿ ಕಳ್ಳತನ ಜನರಲ್ಲಿ ಭಯ ಮೂಡಿಸಿತ್ತು. ಅಂದು ಔಷಧ ಅಂಗಡಿ, ಸ್ಟುಡಿಯೋ, ಕಿರಾಣಿ ಅಂಗಡಿ, ಎಸ್‌ಬಿಐ ಬ್ಯಾಂಕಿನ ಗ್ರಾಹಕರ ಸೇವಾ ಕೇಂದ್ರ, ಜೆರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಅಂಗಡಿ ಸೇರಿದಂತೆ ಹತ್ತಕ್ಕೂ ಹೆಚ್ಚು ಅಂಗಡಿಗಳಲ್ಲಿ ಕಳ್ಳತನ…

Read More

ಬೈಕ್ ಶೋ ರೂಂ ನಲ್ಲಿ ಗಲಾಟೆ :ಗ್ರಾಹಕನ ಹತ್ಯೆ.

ವಿಜಯ ದರ್ಪಣ ನ್ಯೂಸ್ ಬೈಕ್ ಶೋ ರೂಂ ನಲ್ಲಿ ಗಲಾಟೆ :ಗ್ರಾಹಕನ ಹತ್ಯೆ. ಮಡಿಕೇರಿ: ಬೈಕ್ ಸರ್ವೀಸ್ ಗೆ ಬಂದಿದ್ದ ಗ್ರಾಹಕ‌ ಮತ್ತು ಶೋರೂಂ ಮಾಲೀಕನ ನಡುವೆ ನಡೆದ ಗಲಾಟೆಯಲ್ಲಿ ಶೋರೂಂ‌ ಮಾಲೀಕನಿಂದ ಇರಿತಕ್ಕೆ ಒಳಗಾಗಿದ್ದ ಯುವಕ ಸಾಜಿದ್ ( 22) ಮೃತಪಟ್ಟಿದ್ದಾನೆ. ಮಡಿಕೇರಿ ಗಣಪತಿ ಬೀದಿ‌ ನಿವಾಸಿ ವೆಲ್ಡರ್ ಸಜಿದ್ ಮೃತಪಟ್ಟವನು. ಕುಶಾಲನಗರದಲ್ಲಿ ಮೈಸೂರು ರಸ್ತೆಯಲ್ಲಿರುವ ಕೊಡಗನ ಮೋಟರ್ಸ್ ಮಾಲೀಕ ಶ್ರೀನಿಧಿ ಹಾಗೂ ಮಡಿಕೇರಿ ನಿವಾಸಿ ಸಾಜೀದ್ ಎಂಬಾತನ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿದ್ದು…

Read More

ದೇವರಪುರದ ಡಕಾಯಿತಿ ಪ್ರಕರಣ :ಚಿನ್ನವನ್ನು ವಶಪಡಿಸಿಕೊಂಡ ಪೊಲೀಸರು…

ವಿಜಯ ದರ್ಪಣ ನ್ಯೂಸ್  ,ಕೊಡಗು ಮಡಿಕೇರಿ ಜಿಲ್ಲೆ ಗೋಣಿಕೊಪ್ಪ ಸಮೀಪದ ದೇವರಪುರದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಚಿನ್ನದ ವ್ಯಾಪಾರಿಯಿಂದ 993 ಗ್ರಾಮ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ದೂರುದಾರ ಶಂಷದ್ ಚಿನ್ನವನ್ನು 62 ಲಕ್ಷ ರೂಗೆ ಮಾರಾಟ ಮಾಡಿ ಹಣ ಪಡೆದುಕೊಂಡಿದ್ದಾನೆ . ಆದರೆ ಶಂಷದ್ ಪೊಲೀಸರಿಗೆ ನೀಡಿದ ದೂರಿನಲ್ಲಿ 50 ಲಕ್ಷ ರೂಪಾಯಿಗೆ ಮಾರಾಟ ಮಾಡಿದೆ ಎಂದು ಹೇಳಿಕೆ ನೀಡಿದ್ದಾನೆ.ಈ ವ್ಯವಹಾರದ ಹಿಂದೆ ಕಳ್ಳಸಾಗಣೆ ದಂದೆ ಇರುವ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ. ದೇವರಪುರದ ಬಳಿ ಕಾರನ್ನು…

Read More

ಕೇರಳದ ಮಾಜಿ ಯೋಧನಿಗೆ ಮದುವೆ ಮಾಡಿಸುವುದಾಗಿ ವಂಚನೆ :ದಕ್ಷಿಣ ಕನ್ನಡ ಮೂಲದ ಮೂರು ಆರೋಪಿಗಳ ಬಂಧನ.

ವಿಜಯ ದರ್ಪಣ ನ್ಯೂಸ್  ಕೊಡಗು  ಕೇರಳದ ಮಾಜಿ ಯೋಧರೊಬ್ಬರಿಗೆ ಮದುವೆ ಮಾಡಿಸುವುದಾಗಿ ನಂಬಿಸಿ 8 ಲಕ್ಷ ರೂಪಾಯಿ ನಗದು ಹಾಗು 2,00000/- ಚೆಕ್ ಅನ್ನು ಪಡೆದು ತಲೆಮರಿಸಿಕೊಂಡಿದ್ದ ಆರೋಪಿಗಳನ್ನು ಕೊಡಗು ಪೊಲೀಸ್ ತಂಡ ಬಂಧಿಸಿದೆ.   ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳದ ನಿವಾಸಿ ಅಬ್ದುಲ್ ಬಶೀರ್  ಕಡಬದ ನಿವಾಸಿ ಸಾಧಿಕ್  ಮತ್ತೊಬ್ಬ ಆರೋಪಿ ಫೈಸುಲ್, ಈಗಾಗಲೇ ಬೇರೊಂದು ಪ್ರಕರಣದಲ್ಲಿ ಮೈಸೂರಿನಲ್ಲಿ ಬಂಧನವಾಗಿದ್ದಾನೆ. ಬಂಧಿತ ಆರೋಪಿಗಳಿಂದ ಮೊಬೈಲ್ ನಗದು ಹಾಗೂ ಚೆಕ್ಕನ್ನು ವಶಪಡಿಸಿಕೊಳ್ಳಲಾಗಿದೆ. ಇನೊರ್ವ ಆರೋಪಿ ಅಮೀರ್ ತಲೆಮಾರಿಸಿಕೊಂಡಿದ್ದಾನೆ ….

Read More

ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ 

ವಿಜಯ ದರ್ಪಣ ನ್ಯೂಸ್ ಉಡುಪಿ ಅಕ್ಟೋಬರ್ 12: ಉಡುಪಿಯ ಹಂಪನಕಟ್ಟೆ ಸಮೀಪದ ನೇಜಾರಿನ ತೃಪ್ತಿ ಲೇಔಟ್‌ನಲ್ಲಿ ಇಂದು ಬೆಳಗ್ಗೆ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ನಡೆದಿರುವಂತಹ ಘಟನೆ ಉಡುಪಿ ತಾಲ್ಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ ನಡೆದಿದೆ. ತಾಯಿ, ಮೂವರು ಮಕ್ಕಳನ್ನು ಕೊಲೆಗೈದು ದುಷ್ಕರ್ಮಿ ಪರಾರಿ ಆಗಿದ್ದಾನೆ. ಹಸೀನಾ( 48), ಮಕ್ಕಳಾದ ಅಫ್ಸಾನ್(23), ಅಯ್ನಾಜ್ (20), ಅಸೀಮ್ (14) ಕೊಲೆಯಾದವರು. ಮೃತ ಹಸೀನಾ ಅವರ ಅತ್ತೆಗೆ…

Read More

ಬೈಲುಕುಪ್ಪೆ ಪೊಲೀಸರ ದಾಳಿ: 30 ಕೆ. ಜಿ. ಗಾಂಜಾ ವಶ ಆರೋಪಿಗಳ ಬಂಧನ.

ವಿಜಯ ದರ್ಪಣ ನ್ಯೂಸ್, ಮೈಸೂರು ಜಿಲ್ಲೆ  ಆಗಸ್ಟ್ 08 ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೈಲುಕುಪ್ಪೆಯ 1ನೇ ಟಿಬೆಟ್ ಕ್ಯಾಂಪಿನ ಟಿ. ಸಿ. ಎಸ್. ಆವರಣದಲ್ಲಿ ಮಂಗಳವಾರ ಮುಂಜಾನೆ ಖಚಿತ ಮಾಹಿತಿ ಮೇರೆಗೆ ಸಾರ್ವಜನಿಕರಿಗೆ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ತಂದಿರುವ ಕೇರಳ ರಾಜ್ಯದ ವಾಹನ ನೋಂದಣಿ ಸಂಖ್ಯೆ ಕೆ ಎಲ್ 58 ಬಿ 2983 ಸಿಪ್ಟ್ ಕಾರಿನಲ್ಲಿದ್ದ  30 ಕೆ.ಜಿ. ಗಾಂಜಾ ಹಾಗೂ ಕಾರನ್ನು ದಾಳಿ ನಡೆಸಿ ವಶಪಡಿಸಿಕೊಂಡಿದ್ದೇವೆ ಎಂದು ಮೈಸೂರು ಪೊಲೀಸ್ ಅಧೀಕ್ಷಕಿ ಶ್ರೀಮತಿ…

Read More

ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಕಾರು ದರೋಡೆ : ಆಭರಣ ಲೂಟಿ.

  ವಿಜಯ ದರ್ಪಣ ನ್ಯೂಸ್ .. ಮದ್ದೂರು  ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಪರಿಶೀಲಿಸಿ ಹೋದ ಬೆನ್ನಲ್ಲೇ ಮಧ್ಯರಾತ್ರಿ ಸರ್ವಿಸ್ ರಸ್ತೆಯಲ್ಲಿ ಕಾರು ನಿಲ್ಲಿಸಿ ವಿಶ್ರಾಂತಿ ಪಡೆಯುತ್ತಿದ್ದ ವ್ಯಕ್ತಿಯನ್ನು  ಬೆದರಿಸಿ ಚಿನ್ನದ ಸರ ಕಸಿದು ಪರಾರಿಯಾಗಿರುವ ಘಟನೆ  ಮದ್ದೂರು ಪಟ್ಟಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ, ಮಡಿಕೇರಿ ತಾಲೂಕು ಅರಪಟ್ಟು ಗ್ರಾಮದ ಇಂಟೀರಿಯರ್ ಡಿಸೈನರ್ ಮುತ್ತಪ್ಪ ಕೆ.ಕೆ ರವರನ್ನು ಮೂವರು ದುಷ್ಕರ್ಮಿಗಳು ಡ್ರ್ಯಾಗನ್ ತೋರಿಸಿ ಬೆದರಿಸಿ ಅವರ ಬಳಿಯಿದ್ದ…

Read More

ಜನ್ಮ ಕೊಟ್ಟ ತಾಯಿಯನ್ನು ಕೊಂದು ಪೊಲೀಸರಿಗೆ ಶರಣಾದ ಮಗಳು.

ವಿಜಯ ದರ್ಪಣ ನ್ಯೂಸ್.                              ಬೆಂಗಳೂರು ಜೂನ್ 13 ತನ್ನ ತಾಯಿಯನ್ನು ಕೊಂದು ಆಕೆಯ ಶವವನ್ನು ಸೂಟ್​ಕೇಸ್​ನಲ್ಲಿಟ್ಟು ಪೊಲೀಸ್​ ಠಾಣೆಗೆ ಮಗಳೋರ್ವಳು ತಂದಿದ್ದು, ಪೊಲೀಸರು ಘಟನೆ ಕಂಡು ಬೆಚ್ಚಿಬಿದ್ದಿದ್ದಾರೆ. ಮೈಕೊಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಅಪಾರ್ಟ್ ಮೆಂಟ್ ನಲ್ಲಿ ಬಂಗಾಳ ಮೂಲದ ಬೀವಾ ಪಾಲ್ (70) ಎಂಬ ಮಹಿಳೆಗೆ ಸೆನಾ ಸೇನ್ (39) ಎಂಬ ಸ್ವಂತ ಮಗಳು ಕೊಲೆ…

Read More