ಕೊಡಗಿನಲ್ಲಿ ಶುಂಠಿ ಬೆಳೆಯನ್ನು ಬಾಧಿಸುವ ಹೊಸ ಶಿಲೀಂಧ್ರ ರೋಗ : ವಿಜ್ಞಾನಿಗಳಿಂದ ಪತ್ತೆ.

ವಿಜಯ ದರ್ಪಣ ನ್ಯೂಸ್…. ಕೊಡಗಿನಲ್ಲಿ ಶುಂಠಿ ಬೆಳೆಯನ್ನು ಬಾಧಿಸುವ ಹೊಸ ಶಿಲೀಂಧ್ರ ರೋಗ : ವಿಜ್ಞಾನಿಗಳಿಂದ ಪತ್ತೆ. ಕೊಡಗು ಜಿಲ್ಲೆಯ ಕೆಲವು ಭಾಗಗಳಲ್ಲಿ ಶುಂಠಿ ಬೆಳೆಯನ್ನು ತೀವ್ರವಾಗಿ ಭಾದಿಸಿದ ಹೊಸ ಶಿಲೀಂಧ್ರ ರೋಗವನ್ನು ಐ.ಸಿ.ಎ.ಆರ್.-ಭಾರತೀಯ ಸಂಬಾರ ಬೆಳೆಗಳ ಸಂಶೋಧನಾ ಸಂಸ್ಥೆ, ಕೋಜಿಕೋಡ್ ನ ವಿಜ್ಞಾನಿಗಳು ಪತ್ತೆ ಹಚ್ಚಿದ್ದಾರೆ. ಶುಂಠಿಯಲ್ಲಿ ಕಂಡುಬಂದಿರುವ ಈ ರೋಗವು ಪೈರಿಕ್ಯುಲೇರಿಯಾಠಿ ಎಂಬ ಶಿಲೀಂಧ್ರದಿಂದ ಹರಡುತ್ತದೆ. ಪೈರಿಕ್ಯುಲೇರಿಯಾವು ಭತ್ತ, ಗೋಧಿ ಮತ್ತು ಬಾರ್ಲಿಯಂತಹ ಏಕದಳ ಸಸ್ಯಗಳಲ್ಲಿ ಬ್ಲಾಸ್ಟ್ ರೋಗವನ್ನು ಉಂಟುಮಾಡುತ್ತದೆ. ಶುಂಠಿಯಲ್ಲಿ ಇದು ಮೊದಲ…

Read More

ಸಾವಯವ ಕೃಷಿ ಕ್ಷೇತ್ರದಲ್ಲಿ  ಶಿವನಾಪುರ ರಮೇಶ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

ವಿಜಯ ದರ್ಪಣ ನ್ಯೂಸ್… ಕೃಷಿ ಕ್ಷೇತ್ರದಲ್ಲಿ  ಶಿವನಾಪುರ ರಮೇಶ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ … ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಕ್ಟೋಬರ್ 30: ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ  ಕೊಡ ಮಾಡುವ  2024 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಸಾವಯವ ಕೃಷಿ ಕ್ಷೇತ್ರದಲ್ಲಿ ತೋಡಗಿಕೊಂಡಿರುವ ಶಿವನಾಪುರ ರಮೇಶ್ ಆಯ್ಕೆಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ   ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೂಗಳತೆ ದೂರದಲ್ಲಿರುವ ದೇವನಹಳ್ಳಿಯಲ್ಲಿ  ನಂದಿ ಬೆಟ್ಟಕ್ಕೆ ಹೋಗುವ ರಸ್ತೆಯಲ್ಲಿ  ತೇಜ ನರ್ಸರಿ ನಡೆಸುತ್ತಿರುವ   ಸಾವಯವ ಕೃಷಿ…

Read More

ಕೃಷಿ ಹೊಂಡಗಳಿಗೆ ಸುರಕ್ಷಿತ ಬೇಲಿ ನಿರ್ಮಿಸಿ: ಜೀವ ಹಾನಿ ತಪ್ಪಿಸಿ

ವಿಜಯ ದರ್ಪಣ ನ್ಯೂಸ್… ಕೃಷಿ ಹೊಂಡಗಳಿಗೆ ಸುರಕ್ಷಿತ ಬೇಲಿ ನಿರ್ಮಿಸಿ:ಜೀವ ಹಾನಿ ತಪ್ಪಿಸಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 16 : ಕೃಷಿ ಇಲಾಖೆಯಡಿ 2014-15 ರಿಂದ ರೈತರು ತಮ್ಮ ಜಮೀನುಗಳಲ್ಲಿ ವೈಯಕ್ತಿಕವಾಗಿ ಕೃಷಿ ಹೊಂಡಗಳನ್ನು ನಿರ್ಮಿಸಲು ಅನುಮತಿಸಲಾಗಿದೆ. ಪ್ರಮುಖವಾಗಿ ಮಳೆಯಾಶ್ರಿತ ಪ್ರದೇಶಗಳಲ್ಲಿ ಬಿದ್ದಂತಹ ಮಳೆನೀರನ್ನು ಸಂಗ್ರಹಿಸಿಟ್ಟುಕೊಂಡು, ಮಳೆಬಾರದ ವೇಳೆಯಲ್ಲಿ ಸಂಗ್ರಹಿಸಿದ ನೀರನ್ನು ಬಳಸಿ ಬೆಳೆದಂತಹ ಬೆಳೆಯನ್ನು ಸಂರಕ್ಷಿಸುವುದೇ ಈ ಯೋಜನೆಯ ಮುಖ್ಯ ಉದ್ದೇಶವಾಗಿರುತ್ತದೆ. ಆದ್ದರಿಂದ ಹಿಡಿದಿಟ್ಟು ಕೊಂಡಿರುವ ನೀರನ್ನು ಉಳಿಸಿಕೊಳ್ಳುವ…

Read More