ಕೃಷಿ ಹೊಂಡಗಳಿಗೆ ಸುರಕ್ಷಿತ ಬೇಲಿ ನಿರ್ಮಿಸಿ: ಜೀವ ಹಾನಿ ತಪ್ಪಿಸಿ

ವಿಜಯ ದರ್ಪಣ ನ್ಯೂಸ್… ಕೃಷಿ ಹೊಂಡಗಳಿಗೆ ಸುರಕ್ಷಿತ ಬೇಲಿ ನಿರ್ಮಿಸಿ:ಜೀವ ಹಾನಿ ತಪ್ಪಿಸಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 16 : ಕೃಷಿ ಇಲಾಖೆಯಡಿ 2014-15 ರಿಂದ ರೈತರು ತಮ್ಮ ಜಮೀನುಗಳಲ್ಲಿ ವೈಯಕ್ತಿಕವಾಗಿ ಕೃಷಿ ಹೊಂಡಗಳನ್ನು ನಿರ್ಮಿಸಲು ಅನುಮತಿಸಲಾಗಿದೆ. ಪ್ರಮುಖವಾಗಿ ಮಳೆಯಾಶ್ರಿತ ಪ್ರದೇಶಗಳಲ್ಲಿ ಬಿದ್ದಂತಹ ಮಳೆನೀರನ್ನು ಸಂಗ್ರಹಿಸಿಟ್ಟುಕೊಂಡು, ಮಳೆಬಾರದ ವೇಳೆಯಲ್ಲಿ ಸಂಗ್ರಹಿಸಿದ ನೀರನ್ನು ಬಳಸಿ ಬೆಳೆದಂತಹ ಬೆಳೆಯನ್ನು ಸಂರಕ್ಷಿಸುವುದೇ ಈ ಯೋಜನೆಯ ಮುಖ್ಯ ಉದ್ದೇಶವಾಗಿರುತ್ತದೆ. ಆದ್ದರಿಂದ ಹಿಡಿದಿಟ್ಟು ಕೊಂಡಿರುವ ನೀರನ್ನು ಉಳಿಸಿಕೊಳ್ಳುವ…

Read More