ಜುಲೈ 18 ಕ್ಕೆ ಪ್ರೇಮಮಯಿ ಹಿಡಿಂಬೆ ನಾಟಕ ಪ್ರದರ್ಶನ

ವಿಜಯ ದರ್ಪಣ ನ್ಯೂಸ್… ಜುಲೈ  18ಕ್ಕೆ ಗೀತಾ ರಾಘವೇಂದ್ರ ಅಭಿನಯದ ಏಕವ್ಯಕ್ತಿ ರಂಗ ಪ್ರಯೋಗ…. ಪ್ರೇಮಮಯಿ ಹಿಡಿಂಬೆ ನಾಟಕ ಪ್ರದರ್ಶನ ಕೋಲಾರ ಜುಲೈ 17 : ಮಾಲೂರು ರಂಗ ವಿಜಯಾ ಸಂಸ್ಥೆಯಲ್ಲಿ ಪಡೆದ ತರಭೇತಿ ಶ್ರಮದಿಂದ ಕಿರುತೆರೆ ನಟಿ ಗೀತಾ ರಾಘವೇಂದ್ರ ಅಭಿನಯಿಸುವ ಏಕ ವ್ಯಕ್ತಿ ರಂಗ ಪ್ರಯೋಗದ ಪ್ರೇಮಮಯಿ ಹಿಡಿಂಬೆ ನಾಟಕವನ್ನು ಜುಲೈ 18 ರ ಗುರುವಾರ ಸಂಜೆ 7 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂ ಎರಡನೇ ಅಡ್ಡರಸ್ತೆಯಲ್ಲಿನ ಈಸ್ಟ್ ಲಿಂಕ್ ರಸ್ತೆಯಲ್ಲಿರುವ ಕೇಶವ ಕಲ್ಪ ರಂಗಭೂಮಿಕೆಯಲ್ಲಿ…

Read More

ವಕೀಲರು ಸಮಾಜಮುಖಿ ವೃತ್ತಿಶ್ರೇಷ್ಠರು’; ಹೈಕೋರ್ಟ್ ನ್ಯಾಯಮೂರ್ತಿ ಇಂದಿರೇಶ್

ವಿಜಯ ದರ್ಪಣ ನ್ಯೂಸ್… ವಕೀಲರು ಸಮಾಜಮುಖಿ ವೃತ್ತಿಶ್ರೇಷ್ಠರು’; ಹೈಕೋರ್ಟ್ ನ್ಯಾಯಮೂರ್ತಿ ಇಂದಿರೇಶ್ ಕೋಲಾರ: ಸಮಾಜದ ಹಿತವು ವಕೀಲರನ್ನೂ ಆಧರಿಸಿರುವಾಗ ನ್ಯಾಯವಾದಿಗಳ ಪಾತ್ರವೂ ಮಹತ್ವದ್ದಾಗಿದೆ ಎಂದು ಕರ್ನಾಟಕ ಹೈಕೋರ್ಟ್ ‌ನ್ಯಾಯಮೂರ್ತಿ ಇ.ಎಸ್.ಇಂದಿರೇಶ್ ಪ್ರತಿಪಾದಿಸಿದ್ದಾರೆ. ಪ್ರಸಕ್ತ ಸನ್ನಿವೇಶಗಳಲ್ಲಿ ಲಾಯರ್‌ಗಳು ಲಾ ಮೇಕರ್ ಮತ್ತು ಜನಸಾಮಾನ್ಯರ ನಡುವೆ ರಾಯಭಾರಿಯಂತಿದ್ದು, ವಕೀಲರ ಸಮಾಜಮುಖಿ ಕಾರ್ಯನಿರ್ವಹಣೆಯಿಂದ ಅವರ ವೃತ್ತಿಶ್ರೇಷ್ಠತೆ ಬಿಂಬಿತವಾಗುತ್ತದೆ ಎಂದವರು ಬಣ್ಣಿಸಿದ್ದಾರೆ. ಕೋಲಾರ ಜಿಲ್ಲೆ ಕೆಜಿಎಫ್‌ನಲ್ಲಿ ಪ್ರತಿಷ್ಠಿತ ಶ್ರೀ ಕೆಂಗಲ್ ಹನುಮಂತಯ್ಯ ಕಾನೂನು ಮಹಾವಿದ್ಯಾಲಯದ 42ನೇ ಪದವಿ ದಿನ (Graduation Day) ಸಮಾರಂಭದಲ್ಲಿ…

Read More

ಸಂಪಂಗೆರೆ ಗ್ರಾಮದಲ್ಲಿ ಐದು ದಿನಗಳ ಸಂಭ್ರಮದ ದೀಪಾವಳಿ ಆಚರಣೆ

ವಿಜಯ ದರ್ಪಣ ನ್ಯೂಸ್  ಮಾಲೂರು: ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿಗೆ ಸೇರಿದ ಸಂಪಂಗೆರೆ ಗ್ರಾಮದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಬಹಳ ಹಿಂದಿನ ಕಾಲದಿಂದಲು ಪರಂಪರಾಗತವಾಗಿ ಶ್ರೀ ಗೌರಮ್ಮ ದೇವಿಯನ್ನು ಕುಳ್ಳಿರಿಸಿ ಭಕ್ತಿ ಮತ್ತು ಶ್ರದ್ಧೆ ನಿಷ್ಠೆಯಿಂದ ಪೂಜಿಸಿ ಐದು ದಿನಗಳ ಕಾಲ ನಿರಂತರವಾಗಿ ಆಚರಿಸಿ, ಬೆಳ್ಳಿ ಪಲ್ಲಕ್ಕಿಯೊಂದಿಗೆ ವಿಜೃಂಭಣೆಯಿಂದ ಮೆರವಣಿಗೆ ಮಾಡಿ ಭಕ್ತಾದಿಗಳಿಗೆ ಪೂಜೆ ಪ್ರಸಾದ, ಅನ್ನಸಂತರ್ಪಣೆ, ಏರ್ಪಡಿಸಿ ಜಲವಿಸರ್ಜನೆ ಮಾಡಲಾಯಿತು.ಇಂತಹ ವೈಶಿಷ್ಟ್ಯ ಪೂರ್ಣದಿಂದ ಕೂಡಿದ ಹಬ್ಬವು ಸಂಪಂಗೆರೆ ಗ್ರಾಮದ ಭಕ್ತಾದಿಗಳ ಮತ್ತು ಕುಟುಂಬದ ತುಂಬು ಹೃದಯದ…

Read More