ಅಧಿಕಾರಕ್ಕಾಗಿ ಕಾಂಗ್ರೆಸ್ ನವರು ದೇಶವನ್ನು ಎಷ್ಟು ಬಾರಿಯಾದರೂ ವಿಭಜಿಸಲು ಸಿದ್ಧರಿದ್ದಾರೆ: ಸಂಸದ ಡಾ.ಕೆ.ಸುಧಾಕರ್
ವಿಜಯ ದರ್ಪಣ ನ್ಯೂಸ್… ಅಧಿಕಾರಕ್ಕಾಗಿ ಕಾಂಗ್ರೆಸ್ ನವರು ದೇಶವನ್ನು ಎಷ್ಟು ಬಾರಿಯಾದರೂ ವಿಭಜಿಸಲು ಸಿದ್ಧರಿದ್ದಾರೆ: ಸಂಸದ ಡಾ.ಕೆ.ಸುಧಾಕರ್ ಶಿಡ್ಲಘಟ್ಟ : ರಾಷ್ಟ್ರಗೀತೆಯನ್ನು ವಿರೋಧಿಸಿ ಆ ಮೂಲಕ ದೇಶ ವಿಭಜನೆಗೆ ಕಾರಣರಾದ ಹಿನ್ನೆಲೆಯಿರುವ ಕಾಂಗ್ರೆಸ್ ಪಕ್ಷ ದೇಶಕ್ಕೆ ಕಂಟಕ ಅಧಿಕಾರಕ್ಕಾಗಿ ಕಾಂಗ್ರೆಸ್ ನವರು ದೇಶವನ್ನು ಎಷ್ಟು ಬಾರಿಯಾದರೂ ವಿಭಜಿಸಲು ಸಿದ್ಧರಿದ್ದಾರೆ ಎಂದು ಸಂಸದ ಡಾ.ಕೆ.ಸುಧಾಕರ್ ತಿಳಿಸಿದರು. ನಗರದ ಬಿಜೆಪಿ ಸೇವಾಸೌಧದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ಕಾರ್ಯಕ್ರಮದ ಚುನಾವಣಾ ಸಂಚಾಲಕರ ಸಭೆಯಲ್ಲಿ ಅವರು ಮಾತನಾಡಿದರು. ಅಧಿಕಾರ ದಾಹ…
