ಶ್ರೀಸೋಮೇಶ್ವರಸ್ವಾಮಿ ಜೀರ್ಣೋದ್ದಾರ ಮತ್ತು ಪುನ‌ರ್ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಸಕಲ ಸಿದ್ಧತೆ

ವಿಜಯ ದರ್ಪಣ ನ್ಯೂಸ್….  ಶ್ರೀಸೋಮೇಶ್ವರಸ್ವಾಮಿ ಜೀರ್ಣೋದ್ದಾರ ಮತ್ತು ಪುನ‌ರ್ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಸಕಲ ಸಿದ್ಧತೆ ಶಿಡ್ಲಘಟ್ಟ : ಕೋಟೆ ವೃತ್ತದಲ್ಲಿರುವ ಶ್ರೀಸೋಮೇಶ್ವರಸ್ವಾಮಿ ದೇವಾಲಯದ ಪುನ‌ರ್ ನಿರ್ಮಾಣ ಕಾರ್ಯ ಸಂಪೂರ್ಣವಾಗಿ ಮುಗಿದು, ನವೆಂಬ‌ರ್ 1 ರಿಂದ 3ರವರೆಗೆ ನಡೆಯಲಿರುವ ಜೀರ್ಣೋದ್ದಾರ ಮತ್ತು ಪುನ‌ರ್ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆದಿವೆ. ಈ ದೇವಾಲಯವು ಶಿಡ್ಲಘಟ್ಟ ಪಟ್ಟಣದ ನಿರ್ಮಾತೃ ಅಲಸೂರಮ್ಮ ಮತ್ತು ಅವರ ಪುತ್ರ ಶಿವನೇಗೌಡ ಅವರ ಕಾಲದಲ್ಲಿ ನಿರ್ಮಿತವಾಗಿದ್ದು, ಕಾಲಾನಂತರ ನಿರ್ವಹಣೆ ಇಲ್ಲದೆ ಶಿಥಿಲಗೊಂಡಿತ್ತು ,ಇದೀಗ ಮುಜರಾಯಿ ಇಲಾಖೆಯಡಿ…

Read More

ಅಂಗನವಾಡಿ ಕೇಂದ್ರದಲ್ಲಿ  ಮಕ್ಕಳಿಗೆ ನೀಡುವ ಆಹಾರ ಪದಾರ್ಥಗಳಲ್ಲಿ ಶುಚಿತ್ವ, ರುಚಿ ಕಾಪಾಡಿಕೊಳ್ಳಿ : ಜಿ.ಪಂ. ಉಪ ಕಾರ್ಯದರ್ಶಿ ಅತಿಕ್ ಪಾಷ 

ವಿಜಯ ದರ್ಪಣ ನ್ಯೂಸ್…. ಅಂಗನವಾಡಿ ಕೇಂದ್ರದಲ್ಲಿ  ಮಕ್ಕಳಿಗೆ ನೀಡುವ ಆಹಾರ ಪದಾರ್ಥಗಳಲ್ಲಿ ಶುಚಿತ್ವ, ರುಚಿ ಕಾಪಾಡಿಕೊಳ್ಳಿ : ಜಿ.ಪಂ. ಉಪ ಕಾರ್ಯದರ್ಶಿ ಅತಿಕ್ ಪಾಷ ಶಿಡ್ಲಘಟ್ಟ : ಮಕ್ಕಳ ಆರೈಕೆ ಕೆಲಸ ಬಹಳ ಸೂಕ್ಷ್ಮ, ಅಂಗನವಾಡಿ ಕಾರ್ಯಕರ್ತೆಯರ ಹೆಚ್ಚು ಜವಾಬ್ದಾರಿಯು ಆಗಿದೆ ಹಾಗಾಗಿ ಅಂಗನವಾಡಿ ಕೇಂದ್ರದಲ್ಲಿ ಸ್ವಚ್ಚತೆ, ನೈರ್ಮಲ್ಯ ಕಾಪಾಡಿಕೊಂಡು ಮಕ್ಕಳಿಗೆ ನೀಡುವ ಆಹಾರ ಪದಾರ್ಥಗಳಲ್ಲಿ ಶುಚಿತ್ವ, ರುಚಿ ಕಾಪಾಡಿಕೊಳ್ಳಿ ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ನಿಗಾ ವಹಿಸಿ ಎಂದು ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಅತಿಕ್…

Read More

ಹಳ್ಳಿಗಳಲ್ಲಿ  ಕೃಷಿಕರಿಂದ  ಅತ್ತೆ ಮಳೆ ಹೊಂಗಲು ಆಚರಣೆ 

ವಿಜಯ ದರ್ಪಣ ನ್ಯೂಸ್….. ಹಳ್ಳಿಗಳಲ್ಲಿ  ಕೃಷಿಕರಿಂದ  ಅತ್ತೆ ಮಳೆ ಹೊಂಗಲು ಆಚರಣೆ ಶಿಡ್ಲಘಟ್ಟ ಗ್ರಾಮಾಂತರ: ಮಳೆಗಾಲದಲ್ಲಿ, ಭರಣಿ ಮಳೆಯಾದರೆ, ಧರಣಿ ಉತ್ತಮವಾಗಿ ಬೆಳೆಯುತ್ತದೆ ಎನ್ನುವ ನಂಬಿಕೆ ಗ್ರಾಮೀಣ ಜನತೆಯಲ್ಲಿದೆ. ಅದೇ ರೀತಿ, ರೈತರು, ಹೊಲಗಳಲ್ಲಿ ಬಿತ್ತನೆ ಮಾಡಿರುವ ಬೆಳೆಗಳ ಮೇಲಿನ ಕೀಡು ಹೋಗಲಾಡಿಸಬೇಕು,ಎನ್ನುವ ಕಾರಣಕ್ಕೆ ಅತ್ತೆಮಳೆ ಹೊಂಗಲು ಎಂಬ ಕೃಷಿಗೆ ಸಂಬಂಧಿಸಿದ ಆಚರಣೆ ಮಾಡಲಾಗುತ್ತಿದೆ. ಯಾವುದೇ ನದಿ ನಾಲೆಗಳಿಲ್ಲದೆ, ಅಂತರ್ಜಲವನ್ನೆ ನಂಬಿಕೊಂಡು ಬದುಕುತ್ತಿರುವ ಬಯಲು ಸೀಮೆಯಲ್ಲಿ ಈಗ ಅತ್ತಮಳೆಯ ಹೊಂಗಲು ಸಂಭ್ರಮ ಮನೆ ಮಾಡಿದೆ. ತಾಲ್ಲೂಕಿನ ಮೇಲೂರು…

Read More

ತಂತ್ರಜ್ಞಾನದಲ್ಲಿ ಇಸ್ರೇಲ್ ದೇಶವನ್ನು ಮೀರಿಸುವಂತಹ ರೈತರು  ಮಾದರಿ ಕೃಷಿ ಮಾಡುತ್ತಿದ್ದಾರೆ : ಬೆಂಗಳೂರು ಕೃಷಿ ವಿ ವಿ ಕುಲಪತಿ ಸುರೇಶ್ 

ವಿಜಯ ದರ್ಪಣ ನ್ಯೂಸ್… ತಂತ್ರಜ್ಞಾನದಲ್ಲಿ ಇಸ್ರೇಲ್ ದೇಶವನ್ನು ಮೀರಿಸುವಂತಹ ರೈತರು  ಮಾದರಿ ಕೃಷಿ ಮಾಡುತ್ತಿದ್ದಾರೆ : ಬೆಂಗಳೂರು ಕೃಷಿ ವಿ ವಿ ಕುಲಪತಿ ಸುರೇಶ್ ಶಿಡ್ಲಘಟ್ಟ : ತಂತ್ರಜ್ಞಾನದಲ್ಲಿ ಇಸ್ರೇಲ್ ದೇಶವನ್ನು ಮೀರಿಸುವಂತಹ ಮಟ್ಟಿಗೆ ನಮ್ಮ ಚಿಕ್ಕಬಳ್ಳಾಪುರ ,ಕೋಲಾರ ಹಾಗು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ನಿಪುಣರು ,ತಂತ್ರಜ್ಞಾನಿಗಳು ಹಾಗು ಶ್ರಮಿಕರಾಗಿ ಮಾದರಿ ಕೃಷಿ ಮಾಡುತ್ತಿದ್ದಾರೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಸುರೇಶ್ ತಿಳಿಸಿದರು. ತಾಲ್ಲೂಕಿನ ಜಂಗಮಕೋಟೆ ಹೋಬಳಿ ಕಾಳನಾಯಕನಹಳ್ಳಿ ಗ್ರಾಮದಲ್ಲಿ ಜಿಕೆವಿಕೆ ವಿದ್ಯಾರ್ಥಿಗಳ ಗ್ರಾಮೀಣ…

Read More

ಕೃಷಿಕರು ಪ್ರಧಾನ ಕೃಷಿಯೊಂದಿಗೆ ಕೋಳಿ ಸಾಕಣೆಯನ್ನು ಉಪಕಸುಬಾಗಿ ಕೈಗೊಳ್ಳಬೇಕು 

ವಿಜಯ ದರ್ಪಣ ನ್ಯೂಸ್… ಕೃಷಿಕರು ಪ್ರಧಾನ ಕೃಷಿಯೊಂದಿಗೆ ಕೋಳಿ ಸಾಕಣೆಯನ್ನು ಉಪಕಸುಬಾಗಿ ಕೈಗೊಳ್ಳಬೇಕು ಶಿಡ್ಲಘಟ್ಟ : ಕೃಷಿಕರು ತಾವು ಕೈಗೊಂಡ ಪ್ರಧಾನ ಕೃಷಿಯೊಂದಿಗೆ ಕೋಳಿ ಸಾಕಣೆಯನ್ನು ಉಪಕಸುಬಾಗಿ ಕೈಗೊಳ್ಳುವುದರಿಂದ ಆರ್ಥಿಕವಾಗಿ ಬಹಳ ಅನುಕೂಲವಾಗಲಿದ್ದು ಮಾರುಕಟ್ಟೆಯಲ್ಲಿ ಕೋಳಿಗಳಿಗೆ ವರ್ಷದ ಎಲ್ಲಾ ದಿನಗಳಲ್ಲೂ ಬೇಡಿಕೆ ಇರಲಿದೆ ಎಂದು ಪಶುಪಾಲನಾ ಮತ್ತು ಸೇವಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಶ್ರೀನಾಥರೆಡ್ಡಿ ತಿಳಿಸಿದರು. ನಗರದ ವಾರದ ಸಂತೆ ಮೈದಾನ ಬಳಿಯಿರುವ ಪಶು ಆಸ್ಪತ್ರೆ ಆವರಣದಲ್ಲಿ ಪಶುಪಾಲನಾ ಮತ್ತು ಸೇವಾ ಇಲಾಖೆಯು ರೈತ ಮಹಿಳೆಯರಿಗೆ ಉಚಿತವಾಗಿ…

Read More

ವಾಲ್ಮೀಕಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು :  ಶಾಸಕ ಬಿ.ಎನ್. ರವಿಕುಮಾರ್

ವಿಜಯ ದರ್ಪಣ ನ್ಯೂಸ್…  ವಾಲ್ಮೀಕಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು :  ಶಾಸಕ ಬಿ.ಎನ್. ರವಿಕುಮಾರ್ ಶಿಡ್ಲಘಟ್ಟ : ಆದರ್ಶ ರಾಜನ ನಡುವಳಿಕೆ ಹಾಗೂ ಆದರ್ಶ ಪತ್ನಿಯ ಕರ್ತವ್ಯಗಳನ್ನು ಸಮಾಜಕ್ಕೆ ಸಾರಿ ಹೇಳುವ ರೀತಿಯಲ್ಲಿ ರಾಮಾಯಣ ರಚನೆ ಮಾಡಿರುವ ಮಹರ್ಷಿವಾಲ್ಮೀಕಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ರಾಷ್ಟ್ರೀಯ ಹಾಗೂ ನಾಡ ಹಬ್ಬಗಳ ಆಚರಣಾ ಸಮಿತಿಯಿಂದ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ…

Read More

ಸಮೀಕ್ಷೆ ನಿರೀಕ್ಷಿತ ವೇಗದಲ್ಲಿ ನಡೆಯದಿದ್ದರೂ ಶೇ.76 ಪ್ರಗತಿ ಸಾಧಿಸಲಾಗಿದೆ

ವಿಜಯ ದರ್ಪಣ ನ್ಯೂಸ್… ಸಮೀಕ್ಷೆ ನಿರೀಕ್ಷಿತ ವೇಗದಲ್ಲಿ ನಡೆಯದಿದ್ದರೂ ಶೇ.76 ಪ್ರಗತಿ ಸಾಧಿಸಲಾಗಿದೆ ಶಿಡ್ಲಘಟ್ಟ : ಕೆಲ ತಾಂತ್ರಿಕ ಕಾರಣಗಳಿಂದಾಗಿ ಸಮೀಕ್ಷೆ ನಿರೀಕ್ಷಿತ ವೇಗದಲ್ಲಿ ನಡೆಯದಿದ್ದರೂ ಶೇ.76 ಪ್ರಗತಿ ಸಾಧಿಸಲಾಗಿದೆ ಇನ್ನುಳಿದ 2 ದಿನಗಳಲ್ಲಿ ಎಲ್ಲ ಮನೆಗಳ ಸಮೀಕ್ಷೆ ಕಾರ್ಯ ಮುಗಿಸಲಾಗುವುದು ಎಂದು ತಹಸೀಲ್ದಾರ್ ಎಸ್.ಗಗನ ಸಿಂಧು ಸಾರ್ವಜನಿಕರಲ್ಲಿ ಮನವಿ ಮಾಡಿದರು. ನಗರದ ಸಿದ್ದಾರ್ಥ ನಗರದಲ್ಲಿ ಖುದ್ದು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯವನ್ನು ಪರಿಶೀಲಿಸಿ ಅವರು ಮಾತನಾಡಿದರು. ರಜೆ ದಿನವಾದ ಭಾನುವಾರವೂ ಸಮೀಕ್ಷೆ ನಡೆಸಿದ್ದು,…

Read More

ಸಾಮಾಜಿಕ ಹಾಗು ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸಲು ಗೊಂಬೆಹಬ್ಬ

ವಿಜಯ ದರ್ಪಣ ನ್ಯೂಸ್…… ಮೈಸೂರಿನ ಅರಮನೆ ಸಂಪ್ರದಾಯವನ್ನು ಅನುಸರಿಸಿ ಸಾಮಾಜಿಕ ಹಾಗು ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸಲು ಗೊಂಬೆಹಬ್ಬ ಶಿಡ್ಲಘಟ್ಟ : ಆಶ್ವಯುಜ ಶುದ್ಧ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ನಡೆಯುವ “ದಸರಾ ಹಬ್ಬ “ದ ಸಂದರ್ಭದಲ್ಲಿ ಮೈಸೂರಿನ ಅರಮನೆ ಸಂಪ್ರದಾಯವನ್ನು ಅನುಸರಿಸಿ ಸಾಮಾಜಿಕ ಹಾಗು ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸಲು ಗೊಂಬೆಹಬ್ಬವನ್ನು ತಾಲ್ಲೂಕಿನಲ್ಲಿಯೂ ಹಲವಾರು ಮಂದಿ ಆಚರಿಸುವರು. ತಾಲ್ಲೂಕಿನ ಮೇಲೂರಿನ ಗ್ರಾಮ ಪಂಚಾಯಿತಿ ಸದಸ್ಯರಾದ ಎಂ.ಕೆ.ರವಿ ಪ್ರಸಾದ್ ಅವರ ಮನೆಯಲ್ಲಿ ಕುಟುಂಬ ಸಮೇತ , ಪುರಾಣ ಕಥೆಗಳನ್ನು…

Read More

ಕಾರ್ಯಕರ್ತರ ಕಷ್ಟಗಳಿಗೆ ಸ್ಪಂದಿಸಿ ಗ್ರಾಮದ ಅಭಿವೃದ್ಧಿಗೆ ಶ್ರಮಿಸುವೆ : ಶಾಸಕ ಬಿ.ಎನ್.ರವಿಕುಮಾರ್

ವಿಜಯ ದರ್ಪಣ ನ್ಯೂಸ್… ಕಾರ್ಯಕರ್ತರ ಕಷ್ಟಗಳಿಗೆ ಸ್ಪಂದಿಸಿ ಗ್ರಾಮದ ಅಭಿವೃದ್ಧಿಗೆ ಶ್ರಮಿಸುವೆ : ಶಾಸಕ ಬಿ.ಎನ್.ರವಿಕುಮಾರ್ ಶಿಡ್ಲಘಟ್ಟ : ನಮ್ಮ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಸೇರ್ಪಡೆಗೊಂಡ ಮುಖಂಡರು ಹಾಗು ಕಾರ್ಯಕರ್ತರ ಕಷ್ಟಗಳಿಗೆ ಸ್ಪಂದಿಸಿ ಗ್ರಾಮದ ಅಭಿವೃದ್ಧಿಗೆ ಶ್ರಮಿಸುವೆ ಎಂದು ಶಾಸಕ ಬಿ.ಎನ್.ರವಿಕುಮಾರ್ ಭರವಸೆ ನೀಡಿದರು. ಮೇಲೂರಿನ ಅವರ ಗೃಹ ಕಚೇರಿಯಲ್ಲಿ ಸಾದಲಿ ಗ್ರಾಮದ ಸವಿತಾ ಸಮಾಜದ ಇಪ್ಪತ್ತೂ ಕುಟುಂಬಗಳು ಸೇರಿದಂತೆ ವಿವಿಧ ಪಕ್ಷಗಳ ಅನೇಕ ಮುಖಂಡರು ಹಾಗು ಕಾರ್ಯಕರ್ತರು ಜೆಡಿಎಸ್ ಪಕ್ಷದ ತತ್ವ ಸಿದ್ಧಾಂತಗಳನ್ನ ಒಪ್ಪಿ…

Read More

ಪೌರ ಕಾರ್ಮಿಕರ ಪರಿಶ್ರಮದ ಸೇವೆ ಬೆಲೆಕಟ್ಟಲಾಗದಂತಹದ್ದು :  ಶಾಸಕ ಬಿ.ಎನ್.ರವಿಕುಮಾರ್ 

ವಿಜಯ ದರ್ಪಣ ನ್ಯೂಸ್… ಪೌರ ಕಾರ್ಮಿಕರ ಪರಿಶ್ರಮದ ಸೇವೆ ಬೆಲೆಕಟ್ಟಲಾಗದಂತಹದ್ದು :  ಶಾಸಕ ಬಿ.ಎನ್.ರವಿಕುಮಾರ್   ಶಿಡ್ಲಘಟ್ಟ : ನಗರವನ್ನು ಸ್ವಚ್ಛತೆಗೊಳಿಸುವಾಗ ದರ್ವಾಸನೆಯ ಬೇಸರ ಸಹಿಸಿಕೊಂಡು,ಸಾರ್ವಜನಿಕರ ಮಧ್ಯೆ ಮುಜುಗರ ಪಡದೇ ಅವಿರತ ದುಡಿಯುವ ಪೌರ ಕಾರ್ಮಿಕರ ಪರಿಶ್ರಮದ ಸೇವೆ ಬೆಲೆಕಟ್ಟಲಾಗದಂತಹದ್ದು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ನಗರದ ಅಂಜನಾದ್ರಿ ಕಾಂಪ್ಲೆಕ್ಸ್‌ನಲ್ಲಿ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಹಾಗೂ ನಗರಸಭೆಯ ಸಹಯೋಗದಲ್ಲಿ ನಡೆದ ಪೌರ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಬಾಗವಹಿಸಿ ಅವರು ಮಾತನಾಡಿದರು. ಮಳೆ, ಚಳಿ, ಬಿಸಿಲನ್ನು ಲೆಕ್ಕಿಸದೆ…

Read More