ಮಕ್ಕಳು  ಮೊಬೈಲ್ ಗೆ ದಾಸರಾದರೆ ಮಕ್ಕಳ ಬೌದ್ಧಿಕ ಬೆಳವಣಿಗೆ ಕುಂಠಿತಗೊಳ್ಳುತ್ತದೆ: ಪಟ್ಟದ ಶ್ರೀ ಮಹಾಂತ ಶಿವಾಚಾರ್ಯ ಸ್ವಾಮೀಜಿ

ವಿಜಯ ದರ್ಪಣ ನ್ಯೂಸ್…… ಮಕ್ಕಳು  ಮೊಬೈಲ್ ಗೆ ದಾಸರಾದರೆ ಮಕ್ಕಳ ಬೌದ್ಧಿಕ ಬೆಳವಣಿಗೆ ಕುಂಠಿತಗೊಳ್ಳುತ್ತದೆ: ಪಟ್ಟದ ಶ್ರೀ ಮಹಾಂತ ಶಿವಾಚಾರ್ಯ ಸ್ವಾಮೀಜಿ ಶಿಡ್ಲಘಟ್ಟ : ಇಂದಿನ ತಲೆಮಾರಿನ ಮಕ್ಕಳಿಗೆ ಅತಿಯಾಗಿ ಮೊಬೈಲ್‌ ನೀಡುವುದು ಅವರ ಭವಿಷ್ಯಕ್ಕೆ ನಾವೇ ಕೊಳ್ಳಿ ಇಟ್ಟಂತೆ ಮೊಬೈಲ್‌ಗೆ ದಾಸರಾದರೆ ಮಕ್ಕಳ ಬೌದ್ಧಿಕ ಬೆಳವಣಿಗೆ ಕುಂಠಿತಗೊಳ್ಳುತ್ತದೆ ವೀರ ಸಿಂಹಾಸನ ಸಂಸ್ಥಾನ ಬೆಳ್ಳವಿಯ ಪಟ್ಟದ ಶ್ರೀ ಮಹಾಂತ ಶಿವಾಚಾರ್ಯ ಸ್ವಾಮೀಜಿಗಳು ತಿಳಿಸಿದರು. ತಾಲ್ಲೂಕಿನ ಚೀಮಂಗಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಲಾಗಿದ್ದ…

Read More

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ  ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ಮೊದಲ ಸ್ಥಾನ ಪಡೆಯಬೇಕು : ಶಾಸಕ ಬಿ.ಎನ್. ರವಿಕುಮಾರ್ 

ವಿಜಯ ದರ್ಪಣ ನ್ಯೂಸ್…. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ  ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ಮೊದಲ ಸ್ಥಾನ ಪಡೆಯಬೇಕು : ಶಾಸಕ ಬಿ.ಎನ್. ರವಿಕುಮಾರ್ ಶಿಡ್ಲಘಟ್ಟ : 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಇಡೀ ಜಿಲ್ಲೆಗೆ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ಮೊದಲ ಸ್ಥಾನ ಪಡೆಯಬೇಕು ಎಂಬ ಗುರಿಯನ್ನು ನೀಡಲಾಗಿದೆ ಎಂದು ಶಾಸಕ ಬಿ.ಎನ್. ರವಿಕುಮಾರ್ ತಿಳಿಸಿದರು. ತಾಲ್ಲೂಕಿನ ಮೇಲೂರಿನ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ತಾಲ್ಲೂಕಿನಾದ್ಯಂತ SSLC ಪರೀಕ್ಷೆಯ ಪೂರ್ವಭಾವಿ ಸಿದ್ಧತೆಗಳು ಪೂರ್ಣಗೊಂಡಿದ್ದು ಮಾರ್ಚ್-18ರಿಂದ ಪರೀಕ್ಷೆಗಳು ಆರಂಭಗೊಳಲಿವೆ ,ಜಿಲ್ಲೆಯಲ್ಲಿ ಶಿಡ್ಲಘಟ್ಟ ತಾಲ್ಲೂಕು…

Read More

ಪ್ರತಿಯೊಬ್ಬರಲ್ಲು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿ ಮೌಡ್ಯತೆ ತೊಲಗಿಸಬೇಕು

ವಿಜಯ ದರ್ಪಣ ನ್ಯೂಸ್…… ಪ್ರತಿಯೊಬ್ಬರಲ್ಲು ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿ ಮೌಡ್ಯತೆ ತೊಲಗಿಸಬೇಕು ಶಿಡ್ಲಘಟ್ಟ : ಪ್ರತಿಯೊಬ್ಬರಲ್ಲಿಯೂ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಬೇಕು ಎಲ್ಲವನ್ನೂ ವೈಜ್ಞಾನಿಕವಾಗಿ ಚಿಂತನೆಗೊಳಪಡಿಸಿ ಮಕ್ಕಳದಿಸೆಯಿದಲೇ ಪ್ರಶ್ನಿಸುವ ಗುಣವನ್ನು ಬೆಳೆಸಬೇಕು ಈ ಮೂಲಕ ಅಂಧಕಾರ, ಮೌಡ್ಯಾಚರಣೆಗಳನ್ನು ತೊಡೆದುಹಾಕಬಹುದು ಎಂದು ಮುಖ್ಯಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ ತಿಳಿಸಿದರು. ತಾಲ್ಲೂಕಿನ ಸುಗಟೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸುಂದರಲಾಲ್ ಬಹುಗುಣ ಇಕೋಕ್ಲಬ್ ಆಶ್ರಯದಲ್ಲಿ “ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ” ಅಂಗವಾಗಿ ಆಯೋಜಿಸಿದ್ದ ಪ್ರತಿಜ್ಞಾ ವಿಧಿ ಬೋಧನೆ, ವಿಜ್ಞಾನ ಪ್ರಯೋಗಗಳ ಪ್ರದರ್ಶನವನ್ನು ಉದ್ಘಾಟಿಸಿ…

Read More

ಮಳಮಾಚನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆಯಾಗಿ ವಿಜಯಲಕ್ಷ್ಮೀ ಗೋಪಾಲ್, ಉಪಾಧ್ಯಕ್ಷೆಯಾಗಿ ಜಯಮ್ಮ ಮುನಿರಾಜು ಅವಿರೋಧ ಆಯ್ಕೆ

ವಿಜಯ ದರ್ಪಣ ನ್ಯೂಸ್…. ಮಳಮಾಚನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆಯಾಗಿ ವಿಜಯಲಕ್ಷ್ಮೀ ಗೋಪಾಲ್, ಉಪಾಧ್ಯಕ್ಷೆಯಾಗಿ ಜಯಮ್ಮ ಮುನಿರಾಜು ಅವಿರೋಧ ಆಯ್ಕೆ ಶಿಡ್ಲಘಟ್ಟ : ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆಯಾಗಿ ವಿಜಯಲಕ್ಷ್ಮೀ ಗೋಪಾಲ್, ಉಪಾಧ್ಯಕ್ಷೆಯಾಗಿ ಜಯಮ್ಮ ಮುನಿರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಂಚಾಯಿತಿಗೆ ಈ ಹಿಂದಿನ ಅಧ್ಯಕ್ಷೆ ಜಯಲಕ್ಷ್ಮೀ ಮುನಿರಾಜು, ಉಪಾಧ್ಯಕ್ಷೆ ನಾಗವೇಣಮ್ಮ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ವಿಜಯಲಕ್ಷ್ಮೀ, ಉಪಾಧ್ಯಕ್ಷ ಸ್ಥಾನಕ್ಕೆ ಜಯಮ್ಮ ಇಬ್ಬರೆ ನಾಮಪತ್ರ ಸಲ್ಲಿಸಿದರಿಂದ ಅವಿರೋಧ ಆಯ್ಕೆ ಮಾಡಲಾಗಿದೆ ಎಂದು ಚುನಾವಣಾಧಿಕಾರಿ…

Read More

ಬೀದಿ ಬದಿ ವ್ಯಾಪಾರಿಗಳನ್ನು ಬಲವಂತವಾಗಿ ತೆರವುಗೊಳಿಸುವಂತಿಲ್ಲ : ಸಿ. ರಂಗಸ್ವಾಮಿ

ವಿಜಯ ದರ್ಪಣ ನ್ಯೂಸ್….. ಬೀದಿ ಬದಿ ವ್ಯಾಪಾರಿಗಳನ್ನು ಬಲವಂತವಾಗಿ ತೆರವುಗೊಳಿಸುವಂತಿಲ್ಲ : ಸಿ. ರಂಗಸ್ವಾಮಿ ಶಿಡ್ಲಘಟ್ಟ : ಬೀದಿ ಬದಿ ವ್ಯಾಪಾರಿಗಳು ಯಾವುದೇ ಒಂದು ಜಾತಿ ಧರ್ಮಕ್ಕೆ ಸೀಮಿತವಾಗಿಲ್ಲ, ಎಲ್ಲಾ ವರ್ಗದವರೂ ಸೇರಿ ಬೀದಿ ಬದಿ ವ್ಯಾಪಾರಿ ಎಂಬ ಒಂದೇ ಗುರುತನ್ನು ಹೊಂದಿದ್ದೇವೆ ಬೀದಿ ಬದಿ ವ್ಯಾಪಾರಿಗಳನ್ನು ಬಲವಂತವಾಗಿ ತೆರವುಗೊಳಿಸುವಂತಿಲ್ಲ ಎಂದು ಭಾರತದ ಸುಪ್ರೀಂ ಕೋರ್ಟ್ ಹಾಗೂ ಕರ್ನಾಟಕ ಹೈಕೋರ್ಟ್ ಸ್ಪಷ್ಟ ಆದೇಶ ನೀಡಿವೆ ಎಂದು ಬೀದಿ ಬದಿಯ ವ್ಯಾಪಾರಿಗಳ ಸಂಘದ ರಾಜ್ಯಾಧ್ಯಕ್ಷ ಸಿ.ರಂಗಸ್ವಾಮಿ ತಿಳಿಸಿದರು. ನಗರದ…

Read More

ಕರಗ ಮಹೋತ್ಸವವನ್ನು ಶ್ರದ್ಧಾ ಭಕ್ತಿ ,ಸೌಹಾರ್ಧಯುತವಾಗಿ ಆಚರಿಸಬೇಕು : ಡಿವೈಎಸ್ಪಿ ಪಿ.ಮುರಳಿಧರ್ 

ವಿಜಯ ದರ್ಪಣ ನ್ಯೂಸ್……. ಕರಗ ಮಹೋತ್ಸವವನ್ನು ಶ್ರದ್ಧಾ ಭಕ್ತಿ ,ಸೌಹಾರ್ಧಯುತವಾಗಿ ಆಚರಿಸಬೇಕು : ಡಿವೈಎಸ್ಪಿ ಪಿ.ಮುರಳಿಧರ್ ಶಿಡ್ಲಘಟ್ಟ : ಕರಗ ಮಹೋತ್ಸವವು ಅತ್ಯಂತ ಹಳೆಯದಾದ ಜಾನಪದ ಹಬ್ಬವಾಗಿದೆ ಈ ಮಹೋತ್ಸವವನ್ನು ಶ್ರದ್ಧಾ ಭಕ್ತಿ ಭಾವದಿಂದ ಮತ್ತು ಸೌಹಾರ್ಧಯುತವಾಗಿ ಆಚರಿಸಬೇಕು ಎಂದು ಚಿಂತಾಮಣಿ ಉಪ ವಿಭಾಗದ ಡಿವೈಎಸ್ಪಿ ಪಿ.ಮುರಳಿಧರ್ ತಿಳಿಸಿದರು. ನಗರದ ಬೈಪಾಸ್ ರಸ್ತೆಯಲ್ಲಿರುವ ಶ್ರೀ ಪೂಜಮ್ಮ ದೇವಿ ದೇವಾಲಯದ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ಪೋಲಿಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಶಾಂತಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು….

Read More

ನೇಚರ್ ರೆಸಾರ್ಟ್‌ನಲ್ಲಿ ಈಜಲು ಹೋದ ಸ್ವಯಂ ಸೇವಾ ಸಂಸ್ಥೆಯ ಮಹಿಳಾ ಉದ್ಯೋಗಿ ಸಾವು 

ವಿಜಯ ದರ್ಪಣ ನ್ಯೂಸ್…. ನೇಚರ್ ರೆಸಾರ್ಟ್‌ನಲ್ಲಿ ಈಜಲು ಹೋದ ಸ್ವಯಂ ಸೇವಾ ಸಂಸ್ಥೆಯ ಮಹಿಳಾ ಉದ್ಯೋಗಿ ಸಾವು ಶಿಡ್ಲಘಟ್ಟ : ತಾಲ್ಲೂಕಿನ ತುಮ್ಮನಹಳ್ಳಿ ಗ್ರಾಮ ಪಂಚಾಯತಿ ಚಿಂತಡಪಿ ಗ್ರಾಮದ ಬಳಿ ಇರುವ ನೇಚರ್ ರೆಸಾರ್ಟ್‌ನಲ್ಲಿ ಈಜಲು ಹೋದ ಸ್ವಯಂ ಸೇವಾ ಸಂಸ್ಥೆಯ ಮಹಿಳಾ ಉದ್ಯೋಗಿ ಮೃತಪಟ್ಟಿರುವ ಘಟನೆ ನಡೆದಿದೆ. ಎಫ್‌ಇಎಸ್ ಸಂಸ್ಥೆ ಸಿಬ್ಬಂದಿ ರೇಖಾ ಮೃತ ಪಟ್ಟವರು ಎಫ್‌ಇಎಸ್ ಸಂಸ್ಥೆಯ ಸಿಬ್ಬಂದಿಗೆ ರೆಸಾರ್ಟ್‌ನಲ್ಲಿ 2 ದಿನಗಳ ವಸತಿ ಸಹಿತ ತರಬೇತಿ ಕಾರ್ಯಾಗಾರವನ್ನು ಹಮ್ಮಿ ಕೊಂಡಿದ್ದು, ಅದರಲ್ಲಿ ಭಾಗವಹಿಸಿದ್ದ…

Read More

ಕನ್ನಡ ನಾಡು ಕಲೆ, ಸಾಹಿತ್ಯ, ಸಂಸ್ಕೃತಿಗಳ ಬಗ್ಗೆ ಮಕ್ಕಳಿಗೆ ಪರಿಚಯ ಮಾಡಿಸಿಕೊಡಬೇಕು 

ವಿಜಯ ದರ್ಪಣ ನ್ಯೂಸ್…… ಕನ್ನಡ ನಾಡು ಕಲೆ, ಸಾಹಿತ್ಯ, ಸಂಸ್ಕೃತಿಗಳ ಬಗ್ಗೆ ಮಕ್ಕಳಿಗೆ ಪರಿಚಯ ಮಾಡಿಸಿಕೊಡಬೇಕು ಶಿಡ್ಲಘಟ್ಟ : ಇಂದಿನ ಮಕ್ಕಳಿಗೆ ನಮ್ಮ ನಾಡಿನ ಸಂಸ್ಕೃತಿಯನ್ನು ಪರಿಚಯಿಸಿ ಕೊಡಬೇಕಾದ ಅಗತ್ಯತೆ ಇದೆ ಪ್ರಪಂಚದ ಎಲ್ಲಾ ಭಾಗದಿಂದಲೂ ಇಲ್ಲಿನ ಕಲೆಗಳ ತೊಟ್ಟಿಲುಗಳನ್ನು ನೋಡಲು ಬರುವಾಗ ನಮ್ಮ ನಾಡಿನವರೇ ಆದ ನಮಗೆ ಇಲ್ಲಿನ ಕಲೆ ಸಾಹಿತ್ಯದ ಬಗ್ಗೆ ಅಭಿಮಾನವನ್ನು ಹೆಚ್ಚಿಸಿಕೊಳ್ಳಬೇಕಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ.ನರೇಂದ್ರಕುಮಾರ್ ತಿಳಿಸಿದರು. ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಶಾಲಾ ಶಿಕ್ಷಣ ಇಲಾಖೆ,…

Read More

ರೈತರು ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಬಳಸಿಕೊಂಡು ಕೃಷಿ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಬೇಕು:  ಶಾಸಕ ಬಿ.ಎನ್.ರವಿಕುಮಾ‌ರ್ 

ವಿಜಯ ದರ್ಪಣ ನ್ಯೂಸ್…. ರೈತರು ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಬಳಸಿಕೊಂಡು ಕೃಷಿ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಬೇಕು:  ಶಾಸಕ ಬಿ.ಎನ್.ರವಿಕುಮಾ‌ರ್ ಶಿಡ್ಲಘಟ್ಟ : ಸರ್ಕಾರದಿಂದ ಸಿಗುವ ಈ ಸವಲತ್ತುಗಳ ಸದುಪಯೋಗ ಪಡಿಸಿಕೊಂಡು ರೈತರು ಕೃಷಿ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಬೇಕು ಆ ನಿಟ್ಟಿನಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಶಾಸಕ ಬಿ.ಎನ್.ರವಿಕುಮಾ‌ರ್ ತಿಳಿಸಿದರು. ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಡಾ.ಬಿ.ಆ‌ರ್.ಅಂಬೇಡ್ಕರ್, ಆದಿ ಜಾಂಬವ ಹಾಗೂ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಗಂಗಾ ಕಲ್ಯಾಣ ಯೋಜನೆಯ 24…

Read More

ಶಿಡ್ಲಘಟ್ಟದಲ್ಲಿ, ಕಾಂಗ್ರೆಸ್ ಪಕ್ಷದವರೇ, ಪಕ್ಷವನ್ನು ದುಸ್ಥಿತಿಗೆ ಕೊಂಡೊಯ್ಯುತ್ತಿರುವ ಪರ್ವ ಶುರುವಾಗಿದೆ.

ವಿಜಯ ದರ್ಪಣ ನ್ಯೂಸ್…… ಶಿಡ್ಲಘಟ್ಟದಲ್ಲಿ, ಕಾಂಗ್ರೆಸ್ ಪಕ್ಷದವರೇ, ಪಕ್ಷವನ್ನು ದುಸ್ಥಿತಿಗೆ ಕೊಂಡೊಯ್ಯುತ್ತಿರುವ ಪರ್ವ ಶುರುವಾಗಿದೆ. ಶಿಡ್ಲಘಟ್ಟ: ಶಿಡ್ಲಘಟ್ಟ ತಾಲೂಕು, ರಾಜಕೀಯವಾಗಿ, ಕಾಂಗ್ರೆಸ್ ನ ಭದ್ರಕೋಟೆಯಾಗಿದ್ದ ಕಾಲವೊಂದಿತ್ತು. ಕಾಂಗ್ರೆಸ್ ಪಕ್ಷದಿಂದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದ ಅಭ್ಯರ್ಥಿಗಳ ವಿರುದ್ಧ ಸ್ಪರ್ಧೆ ನಡೆಸುವುದು ಎಂದರೆ, ಅಸಾಧ್ಯವಾದ ಕೆಲಸ ಆದರೂ, ಪಕ್ಷದ ಗೌರವ ಉಳಿಸುವುದಕ್ಕಾದರೂ ಸ್ಪರ್ಧಿಸಬೇಕು ಎನ್ನುವಷ್ಟರ ಮಟ್ಟಿಗೆ, ವಿರೋಧ ಪಕ್ಷದ ನಾಯಕರ ಎದೆಯಲ್ಲಿ ನಡುಕ ಹುಟ್ಟಿಸಿದ್ದ ಕಾಲವಿತ್ತು. ಆದರೆ, ಕಾಲಚಕ್ರ ಉರುಳುತ್ತಿದ್ದಂತೆ, ಕಾಂಗ್ರೆಸ್ ಪಕ್ಷದವರೇ ಪಕ್ಷವನ್ನು ದುಸ್ಥಿತಿಗೆ ಕೊಂಡೊಯ್ಯುತ್ತಿರುವ ಕಾಲ ಬಂದಿದೆ. ಇತ್ತಿಚೆಗೆ…

Read More