ಬಸವಣ್ಣನವರ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ : ಶಾಸಕ ಬಿ ಎನ್ ರವಿಕುಮಾರ್

ವಿಜಯ ದರ್ಪಣ ನ್ಯೂಸ್… ಬಸವಣ್ಣನವರ ತತ್ವಗಳು ಇಂದಿಗೂ ಪ್ರಸ್ತುತವಾಗಿವೆ : ಶಾಸಕ ಬಿ ಎನ್ ರವಿಕುಮಾರ್ ಶಿಡ್ಲಘಟ್ಟ : ಸಮಾನತೆಯ ಸಮ ಸಮಾಜ ನಿರ್ಮಿಸಲು ಜಾತಿ ಧರ್ಮದ ಭೇದವಿಲ್ಲದೆ ಹೋರಾಡಿದ ಬಸವಣ್ಣನವರ ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು ಅವರು ನೀಡಿದ ಸಂದೇಶಗಳು ನಾವು ವಿಶ್ವ ಭ್ರಾತೃತ್ವದ ದಾರಿಗೆ ನಡೆಯಲು ದಿಕ್ಕು ತೋರಿಸುತ್ತವೆ ಎಂದು ಶಾಸಕ ಬಿ.ಎನ್. ರವಿಕುಮಾ‌ರ್ ತಿಳಿಸಿದರು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ್ದ ಶ್ರೀಬಸವೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಖುದ್ದು ಬಾಗವಹಿಸಿ…

Read More

ಮುಸ್ಲಿಂ ಸಮುದಾಯದ ಪರವಾಗಿ ಓಲೈಕೆ ಮಾಡುವುದು ಅಕ್ಷಮ್ಯ ಅಪರಾಧ :ಸೀಕಲ್ ರಾಮಚಂದ್ರಗೌಡ

ವಿಜಯ ದರ್ಪಣ ನ್ಯೂಸ್…. ಮುಸ್ಲಿಂ ಸಮುದಾಯದ ಪರವಾಗಿ ಓಲೈಕೆ ಮಾಡುವುದು ಅಕ್ಷಮ್ಯ ಅಪರಾಧ :ಸೀಕಲ್ ರಾಮಚಂದ್ರಗೌಡ ಶಿಡ್ಲಘಟ್ಟ : ದೇಶ ಮೊದಲು ಆಮೇಲೆ ರಾಜಕಾರಣ ಮಾತು, ಅದನ್ನು ಬಿಟ್ಟು ಮುಸ್ಲಿಂ ಸಮುದಾಯದ ಪರವಾಗಿ ರಾಜಕೀಯದ ಓಲೈಕೆ ಮಾತುಗಳನ್ನಾಡುತ್ತಿರುವುದ ಅಕ್ಷಮ್ಯ ಅಪರಾಧ ಎಂದು ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡರವರು ಬೇಸರ ವ್ಯಕ್ತಪಡಿಸಿದರು. ನಗರದ ಬಿಜೆಪಿಯ “ಸೇವಾ ಸೌದ”ದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಕಾಶ್ಮೀರದಲ್ಲಿ ನಡೆದ ಘಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದವರಿಗೆ ಆಗಿದ್ದರೆ ಸುಮ್ಮನೆ ಇರುತಿದ್ದರೆ ಸಿದ್ದರಾಮಯ್ಯ…

Read More

ಶಿಡ್ಲಘಟ್ಟ  ನಗರಸಭೆಯ  7 ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಆದೇಶ

ವಿಜಯ ದರ್ಪಣ ನ್ಯೂಸ್….. ಶಿಡ್ಲಘಟ್ಟ  ನಗರಸಭೆಯ  7 ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಆದೇಶ ಶಿಡ್ಲಘಟ್ಟ : ನಗರಸಭೆ ಅಧ್ಯಕ್ಷ ಮತ್ತು ಉಪಾದ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್‌ನ 7 ಸದಸ್ಯರು ಪಕ್ಷದ ವಿಪ್ ಉಲ್ಲಂಘನೆ ಮಾಡಿ ಜೆಡಿಎಸ್‌ ಅಭ್ಯರ್ಥಿಗೆ ಮತ ಹಾಕಿದ್ದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ನ್ಯಾಯಾಲಯವು 7 ಮಂದಿ ನಗರಸಭೆ ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದೆ. ಕಳೆದ 2024 ರ ಸೆಪ್ಟೆಂಬರ್ ತಿಂಗಳಿನ 5 ನೇ ದಿನಾಕದಂದು ನಡೆದ ಶಿಡ್ಲಘಟ್ಟ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಪಕ್ಷದ…

Read More

ವಿವಿಧ ಕಾಮಾಗಾರಿಗಳನ್ನು  ಉದ್ಘಾಟನೆ ಮಾಡಿದ ಉಸ್ತುವಾರಿ ಸಚಿವ ಡಾ.ಎಂ ಸಿ ಸುಧಾಕರ್ 

ವಿಜಯ ದರ್ಪಣ ನ್ಯೂಸ್…. ಶಿಡ್ಲಘಟ್ಟ ತಾಲ್ಲೂಕಿನಲ್ಲಿ ವಿವಿಧ ಕಾಮಾಗಾರಿಗಳನ್ನು  ಉದ್ಘಾಟನೆ ಮಾಡಿದ ಉಸ್ತುವಾರಿ ಸಚಿವ ಡಾ. ಎಂ ಸಿ ಸುಧಾಕರ್ ಶಿಡ್ಲಘಟ್ಟ : ಸರ್ವಜನರ ಅಭಿವೃದ್ಧಿಯೇ ನಮಗೆ ಮುಖ್ಯ ನಿಮ್ಮ ದ್ವಂದ್ವ ನಿಲುವನ್ನು ಬಿಡಿ ರೈತರ ಕುರಿತಾದ ನನ್ನ ಕಾಳಜಿ ಮತ್ತು ಬದ್ದತೆಯ ಬಗ್ಗೆ ಪ್ರಶ್ನೆ ಮಾಡುವುದಕ್ಕೆ ನಿಮಗೆ ಯಾರಿಗೂ ಅರ್ಹತೆಯಿಲ್ಲ ನಿಮಗಿಂತ ಹೆಚ್ಚಿನ ರೈತರು ನಾವು ನೀವುಗಳು ಸ್ವತಃ ಲೇಬಲ್ ಹಾಕಿಕೊಂಡು, ರೈತೋದ್ಧಾರಕರು ಎಂಬ ಮನಸ್ಥಿತಿಯಲ್ಲಿ ಯಾರ ಬಗ್ಗೆ ಏನು ಬೇಕಾದರೂ ಮಾತನಾಡಬಹುದು ಎಂಬುದನ್ನು ಬಿಡಿ…

Read More

ಪಹಲ್ಗಾಮ್‌ನಲ್ಲಿ ನಡೆದ ಪೈಶಾಚಿಕ ಕೃತ್ಯವನ್ನು ಇಡೀ ಜಗತ್ತು ಖಂಡಿಸಬೇಕು:ಸೀಕಲ್ ರಾಮಚಂದ್ರಪ್ಪ

ವಿಜಯ ದರ್ಪಣ ನ್ಯೂಸ್….. ಪಹಲ್ಗಾಮ್‌ನಲ್ಲಿ ನಡೆದ ಪೈಶಾಚಿಕ ಕೃತ್ಯವನ್ನು ಇಡೀ ಜಗತ್ತು ಖಂಡಿಸಬೇಕು:ಸೀಕಲ್ ರಾಮಚಂದ್ರಪ್ಪ ಶಿಡ್ಲಘಟ್ಟ : ಪಹಲ್ಗಾಮ್‌ನಲ್ಲಿ ನಡೆದ ಪೈಶಾಚಿಕ ಕೃತ್ಯವನ್ನು ಇಡೀ ಜಗತ್ತು ಜಾತಿ, ಧರ್ಮ, ಭಾಷೆ, ದೇಶಗಳ ಗಡಿ ಮೀರಿ ಎಲ್ಲರೂ ಖಂಡಿಸಬೇಕು ಮತ್ತು ಜಾಗತಿಕವಾಗಿ ಉಗ್ರರನ್ನು ಬೇರು ಸಮೇತ ಕಿತ್ತು ಹಾಕುವ ಪ್ರಾಮಾಣಿಕ ಪ್ರಯತ್ನ ನಡೆಸಬೇಕೆಂದು ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ ಆಗ್ರಹಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸಿ ಹಿಂದೂಗಳನ್ನು ಹುಡುಕಿ ಹುಡುಕಿ ಗುಂಡಿಕ್ಕಿ ಕೊಂದದ್ದು ಕೇವಲ…

Read More

ಎಲ್ಲಾ ನೂಲು ಬಿಚ್ಚಣಿಕೆದಾರರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋಡಬೇಕು : ರಾಜ್ಯ ರೈತ ಸಂಘ ಒತ್ಯಾಯ

ವಿಜಯ ದರ್ಪಣ ನ್ಯೂಸ್….. ಎಲ್ಲಾ ನೂಲು ಬಿಚ್ಚಣಿಕೆದಾರರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋಡಬೇಕು : ರಾಜ್ಯ ರೈತ ಸಂಘ ಒತ್ಯಾಯ ಶಿಡ್ಲಘಟ್ಟ : ತಾಲ್ಲೂಕಿನ ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆಯಲ್ಲಿ, ಬೇರೆ ತಾಲ್ಲೂಕುಗಳಿಂದ ಬರುವ ನೂಲು ಬಿಚ್ಚಣಿಕೆದಾರರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬಾರದು ಎಂದು ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ರಾಜ್ಯ ರೈತ ಸಂಘದ ತಾಲ್ಲೂಕು ಅಧ್ಯಕ್ಷ ರವಿಪ್ರಕಾಶ್ ಆರೋಪ ಮಾಡಿದರು. ಮಾರುಕಟ್ಟೆಗೆ ದಿನಕ್ಕೆ ಸರಾಸರಿ 300-400 ಲಾಟ್ ರೇಷ್ಮೆ ಗೂಡು ಬರುತ್ತಿದೆ ನಮ್ಮ ಗೂಡಿಗೆ ಉತ್ತಮ ಬೆಲೆ…

Read More

ಕೈಗಾರಿಕಾ ಪ್ರದೇಶ ಅಭಿವೃದ್ಧಿ ಪಡಿಸಿದ್ದೇ ಆದಲ್ಲಿ ಹೂಡಿಕೆದಾರರು ಹೆಚ್ಚಾಗಿ ಬರುವ ನಿರೀಕ್ಷೆ ಇದೆ: ಸಚಿವ ಡಾ.ಎಂ ಸಿ ಸುಧಾಕರ್

ವಿಜಯ ದರ್ಪಣ ನ್ಯೂಸ್….. ಕೈಗಾರಿಕಾ ಪ್ರದೇಶ ಅಭಿವೃದ್ಧಿ ಪಡಿಸಿದ್ದೇ ಆದಲ್ಲಿ ಹೂಡಿಕೆದಾರರು ಹೆಚ್ಚಾಗಿ ಬರುವ ನಿರೀಕ್ಷೆ ಇದೆ: ಸಚಿವ ಡಾ.ಎಂ ಸಿ ಸುಧಾಕರ್ ಶಿಡ್ಲಘಟ್ಟ ‌: ಜಂಗಮಕೋಟೆ ಹೋಬಳಿ ಪ್ರದೇಶದ ವ್ಯಾಪ್ತಿಯಲ್ಲಿನ ಕೈಗಾರಿಕಾ ಪ್ರದೇಶವು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಾಗೂ ರಾಷ್ಟ್ರೀಯ ಹೆದ್ದಾರಿಗೆ ಸಮೀಪವಿರುವುದರಿಂದ ಅಭಿವೃದ್ಧಿ ಪಡಿಸಿದ್ದೇ ಆದಲ್ಲಿ ಹೂಡಿಕೆದಾರರು ಈ ಭಾಗಕ್ಕೆ ಹೆಚ್ಚಾಗಿ ಬರುವ ನಿರೀಕ್ಷೆ ಇದೆ ಇದು ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಪೂರಕವಾಗಲಿದೆ ಎಂದು ಉನ್ನತ ಶಿಕ್ಷಣ ಹಾಗು ಚಿಕ್ಕಬಳ್ಳಾಪುರ ಜಿಲ್ಲಾ…

Read More

ಡಾ.ರಾಜ್ ಕುಮಾರ್ ವಿಶ್ವ ಸಿನಿರಂಗದ ಮಾದರಿ ನಟರಾಗಿದ್ದರು

ವಿಜಯ ದರ್ಪಣ ನ್ಯೂಸ್… ಡಾ. ರಾಜಕುಮಾರ್ ವಿಶ್ವ ಸಿನಿರಂಗದ ಮಾದರಿ ನಟರಾಗಿದ್ದರು ಶಿಡ್ಲಘಟ್ಟ : ತಮ್ಮ ನಟನಾ ಶಕ್ತಿಯ ಕಲೆಯಿಂದ ಡಾ.ರಾಜ್‌ಕುಮಾ‌ರ್ ಅವರು ಸಮಾಜದ ಹೃದಯವನ್ನು ಮುಟ್ಟಿದ ಅವರು ಕನ್ನಡ ಚಲನಚಿತ್ರರಂಗದ ಮಾತ್ರವಲ್ಲದೆ ವಿಶ್ವ ಸಿನಿರಂಗದ ಮಾದರಿ ನಟರಾಗಿದ್ದರು ಎಂದು ವಾಸವಿ ಶಾಲೆಯ ಕಾರ್ಯದರ್ಶಿ ರೂಪಸಿ ರಮೇಶ್‌ ತಿಳಿಸಿದರು. ನಗರದ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದ ಆವರಣದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಲಾಗಿದ್ದ ವರನಟ ಡಾ.ರಾಜ್‌ಕುಮಾ‌ರ್ ಜನ್ಮದಿನಾಚರಣೆ ಹಾಗೂ ಕನ್ನಡ ಗೀತಗಾಯನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು….

Read More

ಜನರ ಜೀವನ ಉತ್ತಮವಾಗಲೆಂದು ಪ್ರತಿಯೊಬ್ಬರೂ ಕೂಡ ಸಾಧನೆಯ ಪಥದಲ್ಲಿ ಸಾಗಬೇಕು

ವಿಜಯ ದರ್ಪಣ ನ್ಯೂಸ್… ಜನರ ಜೀವನ ಉತ್ತಮವಾಗಲೆಂದು ಪ್ರತಿಯೊಬ್ಬರೂ ಕೂಡ ಸಾಧನೆಯ ಪಥದಲ್ಲಿ ಸಾಗಬೇಕು ಶಿಡ್ಲಘಟ್ಟ : ಉತ್ತಮ ಸಮಾಜದ ನಿರ್ಮಾಣವನ್ನು ಗುರಿಯನ್ನಾಗಿಸಿಕೊಂಡು ಮುಂದಿನ ಪೀಳಿಗೆಯ ಜನರ ಜೀವನ ಉತ್ತಮವಾಗಲೆಂದು ಪ್ರತಿಯೊಬ್ಬರೂ ಕೂಡ ಸಾಧನೆಯ ಪಥದಲ್ಲಿ ಸಾಗಬೇಕು ಎಂದು ಉಡುಪಿ ಜಿಲ್ಲೆ ಸಾಲಿಗ್ರಾಮದ ವಿವೇಕ ಜಾಗೃತ ಬಳಗದ ಆರ್ತ ಸೇವಕ ಡಿ.ಎಸ್.ಯಶ್ವಂತ್ ತಿಳಿಸಿದರು. ಶಿಡ್ಲಘಟ್ಟ ನಗರದ ಬಿಜೆಪಿ ಕಚೇರಿಯ ಸೇವಾಸೌಧ ಸಭಾಂಗಣದಲ್ಲಿ ಉಡುಪಿ ಜಿಲ್ಲೆಯ ಸಾಲಿಗ್ರಾಮದ ಡಿವೈನ್ ಪಾಕ, ವಿವೇಕ ಜಾಗೃತ ಬಳಗ ಹಾಗು ಆರ್‌ಸಿಜಿ ಫೌಂಡೇಷನ್…

Read More

ಆದ್ದೂರಿಯಾಗಿ ನಡೆದ ಶ್ರೀ ಓಂಶಕ್ತಿ ಅಮ್ಮನವರ ವಾರ್ಷಿಕೋತ್ಸವ

ವಿಜಯ ದರ್ಪಣ ನ್ಯೂಸ್…. ಆದ್ದೂರಿಯಾಗಿ ನಡೆದ ಶ್ರೀ ಓಂಶಕ್ತಿ ಅಮ್ಮನವರ ವಾರ್ಷಿಕೋತ್ಸವ ಶಿಡ್ಲಘಟ್ಟ : ತಾಲ್ಲೂಕಿನ ಕದರಿನಾಯಕನಹಳ್ಳಿಯಲ್ಲಿ ಆದ್ದೂರಿಯಾಗಿ ನಡೆದ ಶ್ರೀ ಓಂಶಕ್ತಿ ಅಮ್ಮನವರ ದೇವಾಲಯದಲ್ಲಿ 3ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾಸಕರಾದ ಬಿ.ಎನ್ ರವಿಕುಮಾರ್ ಮಾತನಾಡಿ ಓಂ ಶಕ್ತಿ ಅಮ್ಮನವರು ಈ ಭಾಗದಲ್ಲಿ ಶಕ್ತಿ ದೇವತೆಯಾಗಿದ್ದು ಭಕ್ತಾದಿಗಳ ಇಷ್ಟಾರ್ಥಗಳನ್ನು ಪರಿಹರಿಸುತ್ತಿದ್ದು ಉತ್ತಮ ಮಳೆ ,ಬೆಳೆಯಾಗಿ ಜನ,ಜಾನುವಾರಗಳು ಸುಖಶಾಂತಿ ನೆಮ್ಮಂದಿಯಿಂದ ಬಾಳಲಿ ಎಂದು ಓಂಶಕ್ತಿ ಅಮ್ಮನವರಲ್ಲಿ ಪ್ರಾರ್ಥಿಸಿಕೊಂಡಿರುವುದಾಗಿ ತಿಳಿಸಿದರು. ಓಂ ಶಕ್ತಿ ಅಮ್ಮನವರ ದೇವಾಲಯದ 3ನೇ ವಾರ್ಷಿಕೋತ್ಸವದ…

Read More