ರಾಮಸಮುದ್ರ ಕೆರೆಯ ಹರಿಯುತಿರುವ ನೀರಿಗೆ ಸೇತುವೆ ನಿರ್ಮಿಸಲು ಸ್ಥಳ ಪರಿಶೀಲಿಸಿದ ಶಾಸಕ ಬಿ ಎನ್ ರವಿಕುಮಾರ್
ವಿಜಯ ದರ್ಪಣ ನ್ಯೂಸ್… ರಾಮಸಮುದ್ರ ಕೆರೆಯ ಹರಿಯುತಿರುವ ನೀರಿಗೆ ಸೇತುವೆ ನಿರ್ಮಿಸಲು ಸ್ಥಳ ಪರಿಶೀಲಿಸಿದ ಶಾಸಕ ಬಿ ಎನ್ ರವಿಕುಮಾರ್ ಶಿಡ್ಲಘಟ್ಟ : ತಾಲ್ಲೂಕಿನ ಸಾದಲಿ ಬಳಿಯ ರಾಮಸಮುದ್ರ ಕೆರೆಯ ಹರಿಯುತಿರುವ ನೀರಿಗೆ ಸೇತುವೆ ನಿರ್ಮಿಸಲು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಶಾಸಕರಾದ ಬಿ.ಎನ್.ರವಿಕುಮಾರ್ ಅವರು ಚರ್ಚಿಸಿದರು. ರಾಮಸಮುದ್ರ ಕೆರೆ ಕೋಡಿ ಹರಿದಾಗ ಕೆರೆಯ ಕೆಳಗಡೆ ಇರುವ ರಸ್ತೆಯು ಸಂಚರಿಸಲು ಆಗದೆ ಇರುವ ಸಮಸ್ಯೆಯನ್ನು ಬಗೆ ಹರಿಬೇಕೆಂದು ಸಾರ್ವಜನಿಕರು ಮನವಿ ಸಲ್ಲಿಸಿದರು. ಕೆರೆ ಸುತ್ತಮುತ್ತಲಿನ…
