ಮಕ್ಕಳು ಮೊಬೈಲ್ ಗೆ ದಾಸರಾದರೆ ಮಕ್ಕಳ ಬೌದ್ಧಿಕ ಬೆಳವಣಿಗೆ ಕುಂಠಿತಗೊಳ್ಳುತ್ತದೆ: ಪಟ್ಟದ ಶ್ರೀ ಮಹಾಂತ ಶಿವಾಚಾರ್ಯ ಸ್ವಾಮೀಜಿ
ವಿಜಯ ದರ್ಪಣ ನ್ಯೂಸ್…… ಮಕ್ಕಳು ಮೊಬೈಲ್ ಗೆ ದಾಸರಾದರೆ ಮಕ್ಕಳ ಬೌದ್ಧಿಕ ಬೆಳವಣಿಗೆ ಕುಂಠಿತಗೊಳ್ಳುತ್ತದೆ: ಪಟ್ಟದ ಶ್ರೀ ಮಹಾಂತ ಶಿವಾಚಾರ್ಯ ಸ್ವಾಮೀಜಿ ಶಿಡ್ಲಘಟ್ಟ : ಇಂದಿನ ತಲೆಮಾರಿನ ಮಕ್ಕಳಿಗೆ ಅತಿಯಾಗಿ ಮೊಬೈಲ್ ನೀಡುವುದು ಅವರ ಭವಿಷ್ಯಕ್ಕೆ ನಾವೇ ಕೊಳ್ಳಿ ಇಟ್ಟಂತೆ ಮೊಬೈಲ್ಗೆ ದಾಸರಾದರೆ ಮಕ್ಕಳ ಬೌದ್ಧಿಕ ಬೆಳವಣಿಗೆ ಕುಂಠಿತಗೊಳ್ಳುತ್ತದೆ ವೀರ ಸಿಂಹಾಸನ ಸಂಸ್ಥಾನ ಬೆಳ್ಳವಿಯ ಪಟ್ಟದ ಶ್ರೀ ಮಹಾಂತ ಶಿವಾಚಾರ್ಯ ಸ್ವಾಮೀಜಿಗಳು ತಿಳಿಸಿದರು. ತಾಲ್ಲೂಕಿನ ಚೀಮಂಗಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಲಾಗಿದ್ದ…
