ದೇವರೆಡ್ಡಿ ಹಾಗೂ ಅನೇಕ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆ 

ವಿಜಯ ದರ್ಪಣ ನ್ಯೂಸ್…. ದೇವರೆಡ್ಡಿ ಹಾಗೂ ಅನೇಕ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ಪಕ್ಷವನ್ನು ತೊರೆದು ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆ ಶಿಡ್ಲಘಟ್ಟ : ತಾಲ್ಲೂಕಿನ ಮೇಲೂರು ಗ್ರಾಮದ ಬಿ.ಎನ್. ರವಿಕುಮಾರ್ ರವರ ಸ್ವಗೃಹದಲ್ಲಿ ಈ ತಿಮ್ಮಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಶೆಟ್ಟಿಕೆರೆ ಗ್ರಾಮದ ಗ್ರಾಮ ಪಂಚಾಯತಿ ಸದಸ್ಯ ದೇವರೆಡ್ಡಿ ಹಾಗೂ ಅನೇಕ ಕಾಂಗ್ರೆಸ್ ಮುಖಂಡರು ಹಾಗೂ ಯುವಕರು ಕಾಂಗ್ರೆಸ್ ಪಕ್ಷವನ್ನು ತೊರೆದು ಶಾಸಕ ಬಿ.ಎನ್.ರವಿಕುಮಾರ್ ರವರ ಸಮ್ಮುಖದಲ್ಲಿ ಅಧಿಕೃತವಾಗಿ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾದರು. ಪಕ್ಷಕ್ಕೆ ಸೇರ್ಪಡೆಯಾದ ಹಲವು…

Read More

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಗ್ರಹಣ:  ಬಣಗಳ ರಾಜಕೀಯ ಗುದ್ದಾಟ

ವಿಜಯ ದರ್ಪಣ ನ್ಯೂಸ್… ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಗ್ರಹಣ:  ಬಣಗಳ ರಾಜಕೀಯ ಗುದ್ದಾಟ ಶಿಡ್ಲಘಟ್ಟ : ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಗ್ರಹಣ ಹಿಡಿದಿದ್ದು ಆರಂಭವಾದ ಸಭೆ ಹತ್ತೇ ನಿಮಿಷಕ್ಕೆ ದಿಢೀರ್ ರದ್ದಾಗಿ ಸಮಿತಿ ಸದಸ್ಯರು ವಾಪಸ್ಸಾದ್ದರಿಂದ ಕಾಂಗ್ರೆಸ್ ನ ಎರಡು ಬಣಗಳ ರಾಜಕೀಯ ಗುದ್ದಾಟ ತಾರಕಕ್ಕೇರಿದೆ. ತಾಲ್ಲೂಕು ಪಂಚಾಯತಿ ಕಚೇರಿ ಸಭಾಂಗಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್‌.ಎಂ.ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ ಆರಂಭವಾದ ಮೊದಲ…

Read More

ಎಲ್ಲಾ ರೀತಿಯ ವ್ಯಾಜ್ಯಗಳನ್ನು  ಲೋಕ ಅದಾಲತ್‌ನಲ್ಲಿ ರಾಜಿ ,ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ.

ವಿಜಯ ದರ್ಪಣ ನ್ಯೂಸ್….. ಎಲ್ಲಾ ರೀತಿಯ ವ್ಯಾಜ್ಯಗಳನ್ನು  ಲೋಕ ಅದಾಲತ್‌ನಲ್ಲಿ ರಾಜಿ ,ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ. ಶಿಡ್ಲಘಟ್ಟ : ಕುಟುಂಬ ವ್ಯಾಜ್ಯಗಳು, ಸಿವಿಲ್ ಪ್ರಕರಣಗಳು, ಹಣಕಾಸು ಸಂಬಂಧಿತ ವ್ಯಾಜ್ಯಗಳು, ಬ್ಯಾಂಕ್ ಸಾಲ ಪ್ರಕರಣಗಳು ಸೇರಿದಂತೆ ಹಲವಾರು ವಿಷಯಗಳನ್ನು ಲೋಕ ಅದಾಲತ್‌ನಲ್ಲಿ ರಾಜಿ ,ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಸಮಿತಿ ಅಧ್ಯಕ್ಷರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ ತಿಳಿಸಿದ್ದಾರೆ. ನಗರದ ನ್ಯಾಯಾಲಯ ಆವರಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ಕಾನೂನು ಸೇವಾ…

Read More

ವಿದ್ಯಾವಂತರಾಗಲು ಸಹನೆ, ಶಿಸ್ತು ಮತ್ತು ಸಂಸ್ಕಾರ ಬೆಳೆಸಿಕೊಳ್ಳುವುದು ಮುಖ್ಯ

ವಿಜಯ ದರ್ಪಣ ನ್ಯೂಸ್…. ವಿದ್ಯಾವಂತರಾಗಲು ಸಹನೆ, ಶಿಸ್ತು ಮತ್ತು ಸಂಸ್ಕಾರ ಬೆಳೆಸಿಕೊಳ್ಳುವುದು ಮುಖ್ಯ ಶಿಡ್ಲಘಟ್ಟ : ಪುಸ್ತಕವೇ ನಿಜವಾದ ಸ್ನೇಹಿತ ಜ್ಞಾನ, ಸಂಸ್ಕೃತಿ, ಭಾವನೆಗಳನ್ನೆಲ್ಲ ಪುಸ್ತಕದಿಂದಲೇ ಪಡೆಯಬಹುದು ಆದರೆ ಇಂದಿನ ವಿದ್ಯಾರ್ಥಿಗಳು ಮೊಬೈಲ್ ಬಳಕೆಯಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದಾರೆ ನಿಜವಾದ ವಿದ್ಯಾವಂತರಾಗಲು ಸಹನೆ, ಶಿಸ್ತು ಮತ್ತು ಸಂಸ್ಕಾರ ಬೆಳೆಸಿಕೊಳ್ಳುವುದು ಮುಖ್ಯ ಎಂದು ಪಿಯು ಉಪ ನಿರ್ದೇಶಕ ಆದಿಶೇಷರಾವ್‌ ತಿಳಿಸಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ‘ಫ್ರೆಷರ್ಸ್ ಡೇ’ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಪ್ರಾಂಶುಪಾಲ ವೆಂಕಟಶಿವರೆಡ್ಡಿ ಮಾತನಾಡಿ…

Read More

ರಾಜೀವ್‌ಗಾಂಧಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಎಚ್.ಎಸ್.ರುದ್ರೇಶಮೂರ್ತಿ ಭಾಜನ

ವಿಜಯ ದರ್ಪಣ ನ್ಯೂಸ್…. ರಾಜೀವ್‌ಗಾಂಧಿ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಎಚ್.ಎಸ್.ರುದ್ರೇಶಮೂರ್ತಿ ಭಾಜನ ಶಿಡ್ಲಘಟ್ಟ : ತಾಲ್ಲೂಕಿನ ಸುಗಟೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಚ್.ಎಸ್. ರುದ್ರೇಶಮೂರ್ತಿ ಅವರು ಪ್ರಸಕ್ತ ಸಾಲಿನ ರಾಜೀವ್‌ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೆಂಗಳೂರಿನ ಕೆಪಿಸಿ ಜೋಡೋ ಭಾರತ್ ಸಭಾಂಗಣದಲ್ಲಿ  ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಶೇಖರ್, ಎಐಸಿಸಿ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್,…

Read More

ರಾಜಕಾಲುವೆಯಿಂದ ತೆಗೆದ ತ್ಯಾಜ್ಯ ಮಣ್ಣನ್ನು  ಗೌಡನಕೆರೆಗೆ ತುಂಬಿಸಿ ಕೆರೆ ಪರಿಸರವನ್ನು ಹಾಳು ಮಾಡುತ್ತಿರುವ ಗುತ್ತಿಗೆದಾರ

ವಿಜಯ ದರ್ಪಣ ನ್ಯೂಸ್…. ರಾಜಕಾಲುವೆಯಿಂದ ತೆಗೆದ ತ್ಯಾಜ್ಯ ಮಣ್ಣನ್ನು  ಗೌಡನಕೆರೆಗೆ ತುಂಬಿಸಿ ಕೆರೆ ಪರಿಸರವನ್ನು ಹಾಳು ಮಾಡುತ್ತಿರುವ ಗುತ್ತಿಗೆದಾರ ಶಿಡ್ಲಘಟ್ಟ : ನಗರದಿಂದ ಟೋಲ್‌ಗೇಟ್ ಮೂಲಕ ಗೌಡನಕೆರೆಗೆ ಸಂಪರ್ಕಿಸುವ “ಶೆಟ್ಟಿ ಗುಣಿಯ ರಾಜ ಕಾಲುವೆ”ಗೆ ನಗರೋತ್ಥಾನ ಹಂತ 4 ರ ಅನುದಾನದಲ್ಲಿ ಸಿಮೆಂಟ್ ತಡೆಗೋಡೆ ನಿರ್ಮಿಸುವ ಕಾಮಗಾರಿ ನಡೆಯುತ್ತಿದೆ. ರಾಜಕಾಲುವೆಯಿಂದ ತೆಗೆದ ತ್ಯಾಜ್ಯ ಮಣ್ಣನ್ನು ಸೂಕ್ತ ವಿಲೇವಾರಿ ಮಾಡಬೇಕಾದ ಗುತ್ತಿಗೆದಾರರು ಸಾಗಣೆ ವೆಚ್ಚ ಉಳಿಸಿಕೊಳ್ಳಲು ಸಮೀಪದಲ್ಲೆ ಇರುವ ಗೌಡನಕೆರೆಗೆ ತುಂಬಿಸಿ ಕೆರೆ ಪರಿಸರವನ್ನು ಹಾಳು ಮಾಡುತ್ತಿದ್ದಾರೆ ನಗರಸಭೆ…

Read More

ರೈತರಿಗೆ ಸಂಬಂಧಿಸಿದ ಯೋಜನೆಗಳನ್ನು ಮರು ಜಾರಿಗೊಳಿಸುವಂತೆ ರೈತರು ಹೋರಾಟಕ್ಕೆ ನಿಲ್ಲಬೇಕಿದೆ :ಬಳುವನಹಳ್ಳಿ ಲೋಕೇಶ್ ಗೌಡ

ವಿಜಯ ದರ್ಪಣ ನ್ಯೂಸ್…. ರೈತರಿಗೆ ಸಂಬಂಧಿಸಿದ ಯೋಜನೆಗಳನ್ನು ಮರು ಜಾರಿಗೊಳಿಸುವಂತೆ ರೈತರು ಹೋರಾಟಕ್ಕೆ ನಿಲ್ಲಬೇಕಿದೆ :ಬಳುವನಹಳ್ಳಿ ಲೋಕೇಶ್ ಗೌಡ ಶಿಡ್ಲಘಟ್ಟ : ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆಗಳನ್ನು ವಿರೋಧಿಸುವ, ರೈತರಿಗೆ ಸಂಬಂಧಿಸಿದ ಯೋಜನೆಗಳನ್ನು ಮರು ಜಾರಿಗೊಳಿಸುವಂತೆ ಸರ್ಕಾರದ ವಿರುದ್ಧ ರೈತರು ಹೋರಾಟಕ್ಕೆ ನಿಲ್ಲಬೇಕಿದೆ ಈ ನಿಟ್ಟಿನಲ್ಲಿ ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿ ಎಲ್ಲಾ ರೈತರನ್ನೂ ಒಗ್ಗೂಡಿಸಲಾಗುವುದು ಎಂದು ಎಂದು ರೈತ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ಬಳುವನಹಳ್ಳಿ ಲೋಕೇಶ್ ಗೌಡ ತಿಳಿಸಿದರು. ನಗರದ…

Read More

ಗಣಪತಿ ವಿಸರ್ಜನೆಯಲ್ಲಿ ಸೌಹಾರ್ದತೆ ಮೆರದ ಕಲಾಂ ಪೌಂಡೇಷನ್‌ ಚಾರಿಟೇಬಲ್ ಟ್ರಸ್ಟಿನ ಪದಾಧಿಕಾರಿಗಳು

ವಿಜಯ ದರ್ಪಣ ನ್ಯೂಸ್…… ಗಣಪತಿ ವಿಸರ್ಜನೆಯಲ್ಲಿ  ಸೌಹಾರ್ದತೆ ಮೆರೆದ ಕಲಾಂ ಪೌಂಡೇಷನ್‌ ಚಾರಿಟೇಬಲ್ ಟ್ರಸ್ಟಿನ ಪದಾಧಿಕಾರಿಗಳು ಶಿಡ್ಲಘಟ್ಟ : ಗಣೇಶಮೂರ್ತಿಗಳು ವಿಸರ್ಜನೆ ಮಾಡಲು ತೆರಳುತ್ತಿದ್ದ ವೇಳೆ ಮೆರವಣಿಗೆಯಲ್ಲಿ ಭಾಗಹಿಸಿದ್ದ ನೂರಾರು ಮಂದಿಗೆ ನಗರದ ಮಯೂರ ವೃತ್ತದ ಬಳಿ ಅಹಿಂದಾ ಚಳುವಳಿ ಮತ್ತು ಕಲಾಂ ಪೌಂಡೇಷನ್‌ ಚಾರಿಟೇಬಲ್ ಟ್ರಸ್ಟಿನ ಪದಾಧಿಕಾರಿಗಳು, ಮುಸ್ಲಿಂ ಸಮುದಾಯದ ಮುಖಂಡರು, ವಿಶೇಷವಾಗಿ ಮಹಿಳೆಯರು ಭಾಗವಹಿಸಿ ಜನರಿಗೆ ತಂಪಾದ ನೀರು, ಮಜ್ಜಿಗೆ, ಹಣ್ಣಿನ ಜ್ಯೂಸ್ ನ್ನು ಹಂಚುವ ಮೂಲಕ ಸೌಹಾರ್ದತೆ ಮೆರೆದಿದ್ದಾರೆ. ನಗರದಾದ್ಯಂತ ಇಂದು ಹಲವು…

Read More

ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಕಾನೂನು ಸುವ್ಯಸ್ಥೆ ಕಾಪಾಡಿ : ಡಿವೈಎಸ್ಪಿ ಮುುರಳಿಧರ್

ವಿಜಯ ದರ್ಪಣ ನ್ಯೂಸ್…. ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಕಾನೂನು ಸುವ್ಯಸ್ಥೆ ಕಾಪಾಡಿ : ಡಿವೈಎಸ್ಪಿ ಮುುರಳಿಧರ್ ಶಿಡ್ಲಘಟ್ಟ : ನಗರದಲ್ಲಿ ಶ್ರೀಗೌರಿ, ಗಣೇಶ ಮತ್ತು ಈದ್ ಮಿಲಾದ್‌ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸಬೇಕೆಂದು ಡಿ.ವೈ.ಎಸ್ಪಿ.ಮುರಳಿಧರ್ ತಿಳಿಸಿದರು. ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಕಾನೂನು ಸುವ್ಯಸ್ಥೆ ಕಾಪಾಡುವ ಸಲುವಾಗಿ ಮತ್ತು ನಾಗರಿಕರಲ್ಲಿ ಧೈರ್ಯ ತುಂಬಿಸಲು ನಗರದಲ್ಲಿ ಪಥ ಸಂಚಲನ ನಡೆಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಚಳುವಳಿಯಲ್ಲಿ ಗೌರಿ…

Read More

ಆರೋಗ್ಯದ ಬಗ್ಗೆ  ಗಮನ ಹರಿಸಬೇಕು : ಡಾ.ಸಂದೀಪ್ ಪುವ್ವಾಡ್

ವಿಜಯ ದರ್ಪಣ ನ್ಯೂಸ್…. ಆರೋಗ್ಯದ ಬಗ್ಗೆ  ಗಮನ ಹರಿಸಬೇಕು : ಡಾ.ಸಂದೀಪ್ ಪುವ್ವಾಡ್ ಶಿಡ್ಲಘಟ್ಟ : ನಮ್ಮಲ್ಲಿ ಅನೇಕ ಮಂದಿ ಆರೋಗ್ಯದ ಬಗ್ಗೆ ಸರಿಯಾಗಿ ಗಮನ ಹರಿಸದೆ ದುಡಿದು ಸಂಪಾದನೆ ಮಾಡುವುದಕ್ಕೆ ಹೆಚ್ಚು ಒತ್ತು ಕೊಡುತ್ತಾರೆ. ಆರೋಗ್ಯ ಕಾಪಾಡಿಕೊಳ್ಳದೆ ಸಂಪಾದಿಸಿದ ಹಣದಿಂದ ಆರೋಗ್ಯವನ್ನು ಕೊಳ್ಳಲು ಆಗುವುದಿಲ್ಲ ಎಂಬುದನ್ನು ಎಲ್ಲರೂ ಗಮನದಲ್ಲಿ ಇಟ್ಟುಕೊಳ್ಳಿ ಎಂದು ಮಳ್ಳೂರು ಪುವ್ವಾಡ ಫೌಂಡೇಷನ್ ನ ಡಾ.ಸಂದೀಪ್‌ ಪುವ್ವಾಡ ತಿಳಿಸಿದರು. ತಾಲ್ಲೂಕಿನ ಮಳ್ಳೂರು ಪುವ್ವಾಡ ಫೌಂಡೇಷನ್ ಮತ್ತು ಗೌರಮ್ಮ ಮಲ್ಲಿಶೆಟ್ಟಿ ಆರೋಗ್ಯ ಕೇಂದ್ರದ ವತಿಯಿಂದ…

Read More