ಸಾಲ ವಸೂಲಾತಿ ಹೆಚ್ಚಳ ಅದರೆ ನಬಾರ್ಡ್ ನಿಂದ ಅನುದಾನ ಸಿಗುತ್ತದೆ: ಬಂಕ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್… ಸಾಲ ವಸೂಲಾತಿ ಹೆಚ್ಚಳ ಅದರೆ ನಬಾರ್ಡ್ ನಿಂದ ಅನುದಾನ ಸಿಗುತ್ತದೆ: ಬಂಕ್ ಮುನಿಯಪ್ಪ ಶಿಡ್ಲಘಟ್ಟ : ಸಾಲ ವಸೂಲಾತಿಯ ಪ್ರಮಾಣದಲ್ಲಿ ಹೆಚ್ಚಳ ಆದರೆ ಮಾತ್ರ ನಮಗೆ ನಬಾರ್ಡ್ ನಿಂದ ಅನುದಾನ ಸಿಗುತ್ತದೆ ಕಳೆದ ಮಾರ್ಚ್ ಗೆ ಶೇ53 ರಷ್ಟು ಸಾಲ ವಸೂಲಾತಿಯಾಗಿದ್ದು ಸೆಪ್ಟೆಂಬರ್‌ಗೆ ಶೇ 80 ರಷ್ಟು ಸಾಲ ವಸೂಲು ಮಾಡಲು ನಮ್ಮ ಬ್ಯಾಂಕಿನ ಆಡಳಿತ ಮಂಡಳಿ ಗುರಿ ಇಟ್ಟುಕೊಂಡಿದೆ ಎಂದು ಪಿ.ಎಲ್‌.ಡಿ. ಬ್ಯಾಂಕ್ ನ ಅಧ್ಯಕ್ಷ ಬಂಕ್ ಮುನಿಯಪ್ಪ ಅವರು ರೈತರಲ್ಲಿ…

Read More

ಸರ್ಕಾರಿ ನೌಕರರು ಸಾರ್ವಜನಿಕರ ಸೇವೆಗೆ ಸಿಕ್ಕ ಅವಕಾಶ ಎಂದು ಕಾರ್ಯನಿರ್ವಹಿಸಬೇಕು: ಶಾಸಕ ಬಿಎನ್ ರವಿಕುಮಾರ್ 

ವಿಜಯ ದರ್ಪಣ ನ್ಯೂಸ್… ಸರ್ಕಾರಿ ನೌಕರರು ಸಾರ್ವಜನಿಕರ ಸೇವೆಗೆ ಸಿಕ್ಕ ಅವಕಾಶ ಎಂದು ಕಾರ್ಯನಿರ್ವಹಿಸಬೇಕು: ಶಾಸಕ ಬಿಎನ್ ರವಿಕುಮಾರ್ ಶಿಡ್ಲಘಟ್ಟ : ಸರ್ಕಾರಿ ನೌಕರಿಯು ಎಲ್ಲರಿಗೂ ಸಿಗುವುದಿಲ್ಲ ಅದು ಅಧಿಕಾರ ಎಂದು ಭಾವಿಸದೆ ಅದು ಸಾರ್ವಜನಿಕರ ಸೇವೆಗೆ ಸಿಕ್ಕ ಅವಕಾಶ ಎಂದು ಕಾರ್ಯನಿರ್ವಹಿಸುವವರು ಮಾತ್ರ ಎಲ್ಲರ ಮನಸ್ಸಿನಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ಶಾಸಕ ಬಿ.ಎನ್‌. ರವಿಕುಮಾ‌ರ್ ತಿಳಿಸಿದರು. ನಗರದ ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆಯಲ್ಲಿ ರೇಷ್ಮೆ ಪ್ರದರ್ಶಕರಾಗಿ ಕಾರ್ಯನಿರ್ವಹಿಸಿ ನಿವೃತ್ತಿಯಾದ ವೆಂಕಟೇಶಪ್ಪ ಅವರಿಗೆ ಮಾರುಕಟ್ಟೆಯಲ್ಲಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ…

Read More

ಚನ್ನರಾಯಪಟ್ಟಣ ಭೂ ಸ್ವಾದೀನ ಅಧಿಸೂಚನೆ ವಿರೋಧಿಸಿ ಹಮ್ಮಿಕೊಂಡಿರುವ ಧರಣಿಗೆ  ಕರ್ನಾಟಕ ಜೀತದಾಳುಗಳ ಕೃಷಿ ಕಾರ್ಮಿಕ ಒಕ್ಕೂಟ ಬೆಂಬಲ

ವಿಜಯ ದರ್ಪಣ ನ್ಯೂಸ್…. ಚನ್ನರಾಯಪಟ್ಟಣ ಭೂ ಸ್ವಾದೀನ ಅಧಿಸೂಚನೆ ವಿರೋಧಿಸಿ ಹಮ್ಮಿಕೊಂಡಿರುವ ಧರಣಿಗೆ  ಕರ್ನಾಟಕ ಜೀತದಾಳುಗಳ ಕೃಷಿ ಕಾರ್ಮಿಕ ಒಕ್ಕೂಟ ಬೆಂಬಲ ಶಿಡ್ಲಘಟ್ಟ : ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಭೂ ಸ್ವಾದೀನ ಅಧಿಸೂಚನೆ ವಿರೋಧಿಸಿ ಇದೇ ಜುಲೈ-4 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಂಡಿರುವ ಅನಿರ್ಧಿಷ್ಟಾವದಿ ಧರಣಿಗೆ ಜೀವಿಕ ಹಾಗು ಕರ್ನಾಟಕ ಜೀತದಾಳುಗಳ ಕೃಷಿ ಕಾರ್ಮಿಕ ಒಕ್ಕೂಟ ಬೆಂಬಲ ವ್ಯಕ್ತಪಡಿಸುವ ಮೂಲಕ ಹೋರಾಟದಲ್ಲಿ ಪಾಲ್ಗೊಳ್ಳಲಿದೆ ಎಂದು ಜೀವಿಕ ತಾಲ್ಲೂಕು ಸಂಚಾಲಕ ಶ್ರೀನಿವಾಸ್‌ ತಿಳಿಸಿದರು. ನಗರದ ಪತ್ರಕರ್ತರ…

Read More

ಶಿಡ್ಲಘಟ್ಟ ನಗರಸಭೆಗೆ ನೂತನ ಪೌರಾಯುಕ್ತೆಯಾಗಿ ಜಿ.ಅಮೃತ ನೇಮಕ

ವಿಜಯ ದರ್ಪಣ ನ್ಯೂಸ್….. ಶಿಡ್ಲಘಟ್ಟ ನಗರಸಭೆಗೆ ನೂತನ ಪೌರಾಯುಕ್ತೆಯಾಗಿ ಜಿ.ಅಮೃತ ನೇಮಕ ಶಿಡ್ಲಘಟ್ಟ : ನಗರಸಭೆಗೆ ನೂತನ ಪೌರಾಯುಕ್ತೆಯಾಗಿ ಜಿ.ಅಮೃತ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಪ್ರಭಾರಿ ನಗರಸಭೆ ಪೌರಾಯುಕ್ತರಾದ ಮೋಹನ್ ಕುಮಾರ್ ಅವರ ಸ್ಥಾನಕ್ಕೆ ಸರ್ಕಾರವು ಇವರನ್ನು ನಿಯೋಜಿಸಿದೆ. ನಗರಸಭೆ ಪೌರಾಯುಕ್ತೆಯಾಗಿ ಜಿ.ಅಮೃತ ಅಧಿಕಾರ ಸ್ವೀಕರಿಸಿ ಮಾತನಾಡಿ ನಗರದ ಅಭಿವೃದ್ಧಿ ಚಟುವಟಿಕೆಗಳು ,ಮೂಲಭೂತ ಸೌಲಭ್ಯಗಳ ಅಭಿವೃದ್ಧಿ, ಪೌರಸೇವೆಗಳ ಸುಧಾರಣೆ, ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಹಾಗು ನಗರ ಸ್ವಚ್ಛತೆ ಬಗ್ಗೆ ಹೆಚ್ಚಿನ ಒತ್ತು ನೀಡಲಾಗುವುದು…

Read More

ಜೆ.ವೆಂಕಟಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಸ್.ನಯನಾ ಆಯ್ಕೆ

ವಿಜಯ ದರ್ಪಣ ನ್ಯೂಸ್….. ಜೆ.ವೆಂಕಟಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಸ್.ನಯನಾ ಆಯ್ಕೆ ಶಿಡ್ಲಘಟ್ಟ : ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ಜೆ.ವೆಂಕಟಾಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮಿತ್ತನಹಳ್ಳಿ ಗ್ರಾಮದ ಸದಸ್ಯೆ ಎಸ್.ನಯನಾ ಅಧ್ಯಕ್ಷೆಯಾಗಿ ಚುನಾಯಿತರಾಗಿದ್ದಾರೆ. ಅವಧಿ ಅಧಿಕಾರ ಹಸ್ತಾಂತರ ಒಪ್ಪಂದದ ಹಿನ್ನೆಲೆ ಈ ಹಿಂದಿನ ಅಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಸದಸ್ಯರಾದ ಮಿತ್ತನಹಳ್ಳಿ ಗ್ರಾಮದ ಸದಸ್ಯೆ ಎಸ್.ನಯನಾ ಹಾಗೂ ಬೈರಸಂದ್ರ ಗ್ರಾಮದ ಶಶಿಕಲಾ ನಾಮಪತ್ರ ಸಲ್ಲಿಸಿದ್ದರು. ಒಟ್ಟು…

Read More

ಸಾವಿಗೀಡಾಗಿರುವ ರೇಷ್ಮೆ ಹುಳುಗಳನ್ನು ರೇಷ್ಮೆ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ 

ವಿಜಯ ದರ್ಪಣ ನ್ಯೂಸ್…  ಸಾವಿಗೀಡಾಗಿರುವ ರೇಷ್ಮೆ ಹುಳುಗಳನ್ನು ರೇಷ್ಮೆ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ ಶಿಡ್ಲಘಟ್ಟ : ತಾಲ್ಲೂಕಿನ ಲಕ್ಕಹಳ್ಳಿಯ ನಿವೃತ್ತ ಉಪನ್ಯಾಸಕರು ಹಾಗು ರೈತರಾದ ಆರ್.ಆಂಜನೇಯ ಅವರ ಹಿಪ್ಪುನೇರಳೆ ಸೊಪ್ಪಿಗೆ ದುಷ್ಕರ್ಮಿಗಳು ವಿಷವನ್ನು ಸಿಂಪಡಿಸಿದ್ದರಿಂದಾಗಿ ರೇಷ್ಮೆ ಹುಳುಗಳು ಸಾವಿಗೀಡಾಗಿವೆ. ಹಣ್ಣಾದ ಹಂತದಲ್ಲಿದ್ದ ಮತ್ತು ಮೂರನೇ ಹಂತದಲ್ಲಿದ್ದ ಒಟ್ಟಾರೆ 300 ಮೊಟ್ಟೆಗಳ ಹುಳುಗಳು ಸತ್ತಿರುವುದರಿಂದ ರೈತರಿಗೆ ಸುಮಾರು ಎರಡೂವರೆ ಲಕ್ಷ ರೂ.ಗಳು ನಷ್ಟವಾಗಿದೆ. ಆರ್.ಆಂಜನೇಯ ಅವರ ನಾಲ್ಕು ಎಕರೆ ಹಿಪ್ಪುನೇರಳೆ ತೋಟದಲ್ಲಿ ಒಂದು ಎಕರೆ ಸೊಪ್ಪಿಗೆ ದುಷ್ಕರ್ಮಿಗಳು ವಿಷ…

Read More

ಕುಂಬಿಗಾನಹಳ್ಳಿ ಗ್ರಾಮ ಪಂಚಾಯತಿ ಜೆಡಿಎಸ್ ವಶ: ಕಾಂಗ್ರೆಸ್ ಗೆ ಭಾರಿ ಮುಖಭಂಗ 

ವಿಜಯ ದರ್ಪಣ ನ್ಯೂಸ್…. ಕುಂಬಿಗಾನಹಳ್ಳಿ ಗ್ರಾಮ ಪಂಚಾಯತಿ ಜೆಡಿಎಸ್ ವಶ: ಕಾಂಗ್ರೆಸ್ ಗೆ ಭಾರಿ ಮುಖಭಂಗ  ಶಿಡ್ಲಘಟ್ಟ : ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ಕುಂಬಿಗಾನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ 11 ಮತಗಳ ಪಡೆದ ಜಯಭೇರಿ ಬಾರಿಸಿದ್ದಾರೆ ಕಾಂಗ್ರೆಸ್ ಬೆಂಬಲದ ಅಭ್ಯರ್ಥಿ 9 ಮತಗಳು ಪಡೆದ ಸೋಲು ಅನುಭವಿಸಿದ್ದು ನೂತನ ಅಧ್ಯಕ್ಷರಾಗಿ ಬಿ.ತಿಮ್ಮಸಂದ್ರ ಗ್ರಾಮದ ರಾಮಕೃಷ್ಣಪ್ಪ ರವರು ಆಯ್ಕೆಯಾಗಿದ್ದಾರೆ. ಹಿಂದಿನ ಅಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ…

Read More

ಶಿಡ್ಲಘಟ್ಟದಲ್ಲಿ ಸಡಗರ ಸಂಭ್ರಮದಿಂದ ನಾಡಪ್ರಭು ಶ್ರೀಕೆಂಪೇಗೌಡರ ಜಯಂತ್ಯುತ್ಸವ ಆಚರಣೆ:  ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ವಿಜಯ ದರ್ಪಣ ನ್ಯೂಸ್…. ಶಿಡ್ಲಘಟ್ಟದಲ್ಲಿ ಸಡಗರ ಸಂಭ್ರಮದಿಂದ ನಾಡಪ್ರಭು ಶ್ರೀಕೆಂಪೇಗೌಡರ ಜಯಂತ್ಯುತ್ಸವ ಆಚರಣೆ:  ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ  ಶಿಡ್ಲಘಟ್ಟ : ಅನೇಕ ಚಕ್ರವರ್ತಿಗಳು, ಸಾಮ್ರಾಟರು, ರಾಜ ಮನೆತನಗಳು ಕಟ್ಟಿದ ರಾಜಧಾನಿಗಳು, ಬೃಹತ್ ನಗರಗಳು ಇಂದು ಅಸ್ತಿತ್ವದಲ್ಲಿಲ್ಲ ಆದರೆ ಕೆಂಪೇಗೌಡರು ಕಟ್ಟಿದ ಬೆಂಗಳೂರು ಈಗಲೂ ಉತ್ತರೋತ್ತರವಾಗಿ ಬೆಳೆಯುತ್ತಲೇ ಇದೆನಾಡಿನ ಅಭಿವೃದ್ಧಿ ಚಿಂತಕರಿಗೆ ಅವರು ಮಾದರಿ ಎಂದು ಶಾಸಕರಾದ ಬಿ.ಎನ್.ರವಿಕುಮಾರ್ ತಿಳಿಸಿದರು. ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಾಡ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಕೆಂಪೇಗೌಡ ಆಚರಣಾ ಸಮಿತಿಯಿಂದ…

Read More

ನಾಡಪ್ರಭು ಕೆಂಪೇಗೌಡ ರಾಜ್ಯ ಮಟ್ಟದ ಪ್ರಶಸ್ತಿಗೆ  ಮೇಲೂರು  ಬಿ.ಎನ್.ಸಚಿನ್ ಆಯ್ಕೆ.

ವಿಜಯ ದರ್ಪಣ ನ್ಯೂಸ್….. ನಾಡಪ್ರಭು ಕೆಂಪೇಗೌಡ ರಾಜ್ಯ ಮಟ್ಟದ ಪ್ರಶಸ್ತಿಗೆ  ಮೇಲೂರು  ಬಿ.ಎನ್.ಸಚಿನ್ ಆಯ್ಕೆ. ಶಿಡ್ಲಘಟ್ಟ : ನಾಡಪ್ರಭು ಕೆಂಪೇಗೌಡ ಫೌಂಡೇಷನ್‌ನಿಂದ ನೀಡುವ ಈ ವರ್ಷದ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ರಾಜ್ಯ ಮಟ್ಟದ ಪ್ರಶಸ್ತಿಗೆ ತಾಲ್ಲೂಕಿನ ಮೇಲೂರು ಗ್ರಾಮದ ಮಾದರಿ ಯುವ ರೈತರಾದ ಬಿ.ಎನ್.ಸಚಿನ್ ಆಯ್ಕೆಯಾಗಿದ್ದಾರೆ. ಬಿ.ಎನ್.ಸಚಿನ್ ಸಾಧನೆ : ಸಚಿನ್ ಅವರದ್ದು ಕೂಡು ಕುಟುಂಬ ಕುಟುಂಬದ ೪೦ ಎಕರೆ ಭೂಮಿಯಲ್ಲಿ ವೈವಿಧ್ಯಮಯ ಬೆಳೆಗಳನ್ನು ಬೆಳೆಯುತ್ತಿದ್ದು ವ್ಯವಸಾಯವನ್ನು ಬರೀ ವ್ಯವಸಾಯದಂತೆ ನೋಡುತ್ತಿಲ್ಲ ಬದಲಿಗೆ ನೂತನ ತಂತ್ರಜ್ಞಾನ…

Read More

ಸಮಗ್ರ ಕೃಷಿ ಮಾಡಿ ಹೆಚ್ಚಿನ ಸಂಪಾದನೆ ಮಾಡಿ: ಕೃಷಿಪಂಡಿತ್ ಜಿ ಗೋಪಾಲಗೌಡ

  ವಿಜಯ ದರ್ಪಣ ನ್ಯೂಸ್… ಸಮಗ್ರ ಕೃಷಿ ಮಾಡಿ  ಹೆಚ್ಚಿನ ಸಂಪಾದನೆ ಮಾಡಿ: ಕೃಷಿಪಂಡಿತ್ ಜಿ ಗೋಪಾಲಗೌಡ ಶಿಡ್ಲಘಟ್ಟ : ಕೆಲಸಕ್ಕೆ ಸೇರಿಕೊಂಡು ಬೇರೆಯವರ ಕೈಕೆಳಗೆ ಬದುಕಬೇಡಿ ನಿಮ್ಮಲ್ಲಿ ಕನಿಷ್ಠ ಒಂದು ಹೆಕ್ಟೇ‌ರ್ ಜಮೀನಿದ್ದರೂ ಸಾಕು, ಸಮಗ್ರ ಕೃಷಿ ಮಾಡಿ ಒಬ್ಬ ಸರ್ಕಾರಿ ಅಧಿಕಾರಿಗಿಂತ ಹೆಚ್ಚಿನ ಸಂಪಾದನೆ ಮಾಡಬಹುದು ಎಂದು ಕೃಷಿಪಂಡಿತ್ ಪ್ರಶಸ್ತಿ ವಿಜೇತ ಹಿತ್ತಲಹಳ್ಳಿ. ಜಿ.ಗೋಪಾಲಗೌಡ ವಿದ್ಯಾರ್ಥಿಗಳಿಗೆ ಹಿತನುಡಿ ಹೇಳಿದರು. ಕೃಷಿ ಮಹಾವಿದ್ಯಾಲಯದ ಎರಡನೇ ವರ್ಷದ BSC ಪದವಿಯ 100 ಮಂದಿ ವಿದ್ಯಾರ್ಥಿಗಳು ಹೆಚ್ಚಿನ ತಿಳಿವಳಿಕೆಗಾಗಿ…

Read More