ರಾಜಕೀಯ ಪಕ್ಷಗಳ ಭ್ರಷ್ಟ ರಾಜಕಾರಣದ ಪರ್ಯಾಯ ದಿಕ್ಕಿನೆಡೆ ಚಿಂತಿಸಲು ಬೃಹತ್ ಸಮಾವೇಶ ಆಯೋಜನೆ: ಕೋಡಿಹಳ್ಳಿ ಚಂದ್ರಶೇಖರ್ 

ವಿಜಯ ದರ್ಪಣ ನ್ಯೂಸ್….. ರಾಜಕೀಯ ಪಕ್ಷಗಳ ಭ್ರಷ್ಟ ರಾಜಕಾರಣದ ಪರ್ಯಾಯ ದಿಕ್ಕಿನೆಡೆ ಚಿಂತಿಸಲು ಬೃಹತ್ ಸಮಾವೇಶ ಆಯೋಜನೆ: ಕೋಡಿಹಳ್ಳಿ ಚಂದ್ರಶೇಖರ್ ಶಿಡ್ಲಘಟ್ಟ : ಹೆಚ್ಚು ಹಣ ಖರ್ಚು ಮಾಡಬಲ್ಲವನು ಅಭ್ಯರ್ಥಿಯಾಗಲಿಕ್ಕೆ ಯೋಗ್ಯ ಎಂದು ರಾಜಕೀಯ ಪಕ್ಷಗಳು ತೀರ್ಮಾನಕ್ಕೆ ಬಂದಿವೆ ಗೆಲ್ಲಲು ಎಷ್ಟು ಬಂಡವಾಳ ಹಾಕಬಲ್ಲ, ಧರ್ಮ, ಜಾತಿಯನ್ನು ಹೇಗೆಲ್ಲಾ ಪ್ರಚೋದಿಸಬಲ್ಲ ಎಂಬುದು ಮಾನದಂಡವಾಗಿದೆ ಭ್ರಷ್ಟ ರಾಜಕಾರಣದ ಪರ್ಯಾಯ ದಿಕ್ಕಿನೆಡೆ ಚಿಂತಿಸಲು ಮಾರ್ಚ್ ಕೊನೆಯಲ್ಲಿ ಕಲ್ಬುರ್ಗಿಯಲ್ಲಿ ರೈತ ಸಂಘದಿಂದ ಬೃಹತ್ ಸಮಾವೇಶವನ್ನು ಆಯೋಜಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ…

Read More

ಪೌರಾಯುಕ್ತೆಗೆ ಧಮ್ಕಿ ಆರೋಪ : ರಾಜೀವ್ ಗೌಡ ಕಾಂಗ್ರೆಸ್ ಪಕ್ಷದಿಂದ ಅಮಾನತು.

ವಿಜಯ ದರ್ಪಣ ನ್ಯೂಸ್…, ಪೌರಾಯುಕ್ತೆಗೆ ಧಮ್ಕಿ ಆರೋಪ : ರಾಜೀವ್ ಗೌಡ ಕಾಂಗ್ರೆಸ್ ಪಕ್ಷದಿಂದ ಅಮಾನತು ಶಿಡ್ಲಘಟ್ಟ : ಫ್ಲೆಕ್ಸ್ ತೆರವು ವಿಚಾರದಲ್ಲಿ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪಕ್ಷದಿಂದ ಅಮಾನತುಗೊಳಿಸಿದೆ,ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯು ಈ ಸಂಬಂಧ ಅಮಾನತು ಆದೇಶವನ್ನು ಹೊರಡಿಸಿದೆ. ಪೌರಾಯುಕ್ತೆಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಎಫ್‌ಐಆರ್ ದಾಖಲಾಗುತ್ತಿದ್ದಂತೆ, ರಾಜೀವ್ ಗೌಡ ಅವರು…

Read More

ಚಿಮುಲ್ ಚುನಾವಣೆಗೆ ಸಜ್ಜಾದ ಜೆಡಿಎಸ್, ಬಿಜೆಪಿ ಮೈತ್ರಿಯ ಎನ್‌ಡಿಎ : ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಿ ಅಭ್ಯರ್ಥಿಗಳ ಅಂತಿಮ ಆಯ್ಕೆ

ವಿಜಯ ದರ್ಪಣ ನ್ಯೂಸ್… ಚಿಮುಲ್ ಚುನಾವಣೆಗೆ ಸಜ್ಜಾದ ಜೆಡಿಎಸ್, ಬಿಜೆಪಿ ಮೈತ್ರಿಯ ಎನ್‌ಡಿಎ : ಜೆಡಿಎಸ್ ಕಾರ್ಯಕರ್ತರ ಸಭೆ ನಡೆಸಿ ಅಭ್ಯರ್ಥಿಗಳ ಅಂತಿಮ ಆಯ್ಕೆ ಶಿಡ್ಲಘಟ್ಟ : ಚಿಮುಲ್ ಚುನಾವಣೆ ಸ್ಪರ್ಧೆಗೆ ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲದೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗುವುದು, ಪಕ್ಷದ ವರಿಷ್ಠರಾದ ದೇವೇಗೌಡತು ಮತ್ತು ಕುಮಾರಸ್ವಾಮಿ ಅವರ ಸೂಚನೆಯಂತೆ ಮೈತ್ರಿ ಮುಂದುವರೆಯಲಿದೆ ಬುಧವಾರ ನಮ್ಮೆಲ್ಲಾ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಸಲಾಗುವುದು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ಮೇಲೂರು ಗೃಹಕಚೇರಿ ಅವರಣದಲ್ಲಿ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಮತ್ತು ಡೇರಿಗಳ ಡೆಲಿಗೇಟ್ಸ್…

Read More

ಬಡತನ ಶಾಶ್ವತವಲ್ಲ ನಮ್ಮಲ್ಲಿ ಶಿಸ್ತು, ಶ್ರಮ, ಪ್ರಾಮಾಣಿಕತೆ ಮುಖ್ಯ : ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ.

ವಿಜಯ ದರ್ಪಣ ನ್ಯೂಸ್…. ಬಡತನ ಶಾಶ್ವತವಲ್ಲ ನಮ್ಮಲ್ಲಿ ಶಿಸ್ತು, ಶ್ರಮ, ಪ್ರಾಮಾಣಿಕತೆ ಮುಖ್ಯ : ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ. ಶಿಡ್ಲಘಟ್ಟ : ಬಡತನ ಶಾಶ್ವತವಲ್ಲ ನಮ್ಮಲ್ಲಿ ಶಿಸ್ತು, ಶ್ರಮ, ಪ್ರಾಮಾಣಿಕತೆ ಮುಂತಾದ ಮೌಲ್ಯಗಳನ್ನು ಅಮ್ಮ ಕಲಿಸುತ್ತಿದ್ದರು ನಾವು ಯಾರೂ ಹಿಂದುಳಿಯಲಿಲ್ಲ, ಎಲ್ಲರೂ ಎತ್ತರದ ಸ್ತರಕ್ಕೆ ಏರಿದೆವು ಎಂದು ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ ತಿಳಿಸಿದರು. ತಾಲ್ಲೂಕಿನ ನಡಿಪಿನಾಯಕನಹಳ್ಳಿಯ ನವೋದಯ ಶಾಲೆ, ಕಪಿಲಮ್ಮ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ‘ನವಸೌರಭ’ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಅವರು ಮಾತನಾಡಿದರು….

Read More

ನಗರಸಭೆ ಪೌರಾಯುಕ್ತೆ ಅಮೃತ ಗೌಡ ರವರಿಗೆ ಬಾಗೀನ ನೀಡಿ ಧೈರ್ಯ ತುಂಬಿದ ಕರವೇ ಸಿಂಹ ಸೇನೆ ಪದಾಕಾರಿಗಳು

ವಿಜಯ ದರ್ಪಣ ನ್ಯೂಸ್…. ನಗರಸಭೆ ಪೌರಾಯುಕ್ತೆ ಅಮೃತ ಗೌಡ ರವರಿಗೆ ಬಾಗೀನ ನೀಡಿ ಧೈರ್ಯ ತುಂಬಿದ ಕರವೇ ಸಿಂಹ ಸೇನೆ ಪದಾಕಾರಿಗಳು ಶಿಡ್ಲಘಟ್ಟ : ಕರ್ನಾಟಕ ರಕ್ಷಣಾ ವೇದಿಕೆ ಸಿಂಹ ಸೇನೆಯ ಜಿಲ್ಲಾ ಕಾರ್ಯಕರ್ತರು ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ.ಅಮೃತ ಅವರಿಗೆ ಅರಿಶಿನ ಕುಂಕುಮ ಫಲ ತಾಂಬೂಲ ರೇಷ್ಮೆ ಸೀರೆ ನೀಡಿ ಸಾಂತ್ವನ ಹೇಳಿದರಲ್ಲದೆ ನಾವೆಲ್ಲರೂ ನಿಮ್ಮ ಜತೆಗಿದ್ದೇವೆ ಎಂದು ಧೈರ್ಯ ತುಂಬಿದರು. ಕರವೇ ಸಿಂಹ ಸೇನೆ ಅಧ್ಯಕ್ಷ ಶ್ರೀನಿವಾಸ ಗೌಡ ಹಾಗೂ ಮಹಿಳಾ ಕಾರ್ಯಕರ್ತರು ನಗರಸಭೆ…

Read More

ಅಧಿಕಾರಿಯನ್ನು ನಿಂದಿಸಿ ಧಮ್ಕಿ ಹಾಕಿರುವ ರಾಜೀವ್‍ಗೌಡರದ್ದು ಕಾಂಗ್ರೆಸ್ ಸಂಸ್ಕೃತಿಯ ಪ್ರತಿಬಿಂಬ : ಮಾಜಿ ಸಂಸದ ಎಸ್.ಮುನಿಸ್ವಾಮಿ

ವಿಜಯ ದರ್ಪಣ ನ್ಯೂಸ್….. ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನಾಚರಣೆ ಪ್ರಯುಕ್ತ ಹೆಲ್ಮೆಟ್ ವಿತರಣೆ, ಜಾಗೃತಿ ಜಾಥಾ ಅಧಿಕಾರಿಯನ್ನು ನಿಂದಿಸಿ ಧಮ್ಕಿ ಹಾಕಿರುವ ರಾಜೀವ್‍ಗೌಡರದ್ದು ಕಾಂಗ್ರೆಸ್ ಸಂಸ್ಕೃತಿಯ ಪ್ರತಿಬಿಂಬ : ಮಾಜಿ ಸಂಸದ ಎಸ್.ಮುನಿಸ್ವಾಮಿ ಶಿಡ್ಲಘಟ್ಟ : ಜೀವ ಅಮೂಲ್ಯವಾದ್ದು ಕೇವಲ ಹೆಲ್ಮೆಟ್ ಧರಿಸುವುದು ಮಾತ್ರವಲ್ಲ ಸಂಚಾರಿ ನಿಯಮಗಳನ್ನು ಚಾಚೂ ತಪ್ಪದೆ ಕಡ್ಡಾಯವಾಗಿ ಪಾಲಿಸುವ ಮೂಲಕ ನಮ್ಮ ಜೀವ ಉಳಿಸಿಕೊಳ್ಳೋಣ ನಮ್ಮನ್ನು ನಂಬಿರುವ ಕುಟುಂಬದವರ ಹಿತ ಕಾಯೋಣ ಹಾಗೂ ರಾಷ್ಟ್ರೀಯ ಸಂಪತ್ತನ್ನು ಉಳಿಸೋಣ ಬಿಜೆಪಿ ಜಿಲಾಧ್ಯಕ್ಷ ಸೀಕಲ್…

Read More

ಶಿಡ್ಲಘಟ್ಟ ಸರ್ಕಲ್ ನಲ್ಲಿ ಕಲ್ಟ್ ಸಿನಿಮಾ ಫ್ಲೆಕ್ಸ್ ತೆರವು : ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ  ರಾಜೀವ್ ಗೌಡ ಅವಾಚ್ಯ ಶಬ್ದ ಬಳಸಿ ಧಮಕಿ

ವಿಜಯ ದರ್ಪಣ ನ್ಯೂಸ್…. ಶಿಡ್ಲಘಟ್ಟ ಸರ್ಕಲ್ ನಲ್ಲಿ ಕಲ್ಟ್ ಸಿನಿಮಾ ಫ್ಲೆಕ್ಸ್ ತೆರವು : ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ  ರಾಜೀವ್ ಗೌಡ ಅವಾಚ್ಯ ಶಬ್ದ ಬಳಸಿ ಧಮಕಿ ಶಿಡ್ಲಘಟ್ಟ : ನಗರದ ಸರ್ಕಲೊಂದರಲ್ಲಿ “ಕಲ್ಟ್” ಸಿನಿಮಾದ ಫ್ಲೆಕ್ಸ್ ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಅವಾಚ್ಯ ಶಬ್ದ ಬಳಸಿ ಧಮ್ಕಿ ಹಾಕಿದ್ದಾರೆ. ಈ ಆಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ ರಾಜೀವ್ ಗೌಡ ವರ್ತನೆಯ ಬಗ್ಗೆ ಅಧಿಕಾರಿಗಳ ವಲಯದಲ್ಲಿ…

Read More

ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿರುವೆ : ಶಾಸಕ ಬಿ.ಎನ್.ರವಿಕುಮಾರ್

ವಿಜಯ ದರ್ಪಣ ನ್ಯೂಸ್… ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿರುವೆ : ಶಾಸಕ ಬಿ.ಎನ್.ರವಿಕುಮಾರ್ ಶಿಡ್ಲಘಟ್ಟ : ನಮ್ಮ ಭಾಗದ ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇನೆ ನಾನೂ ಒಬ್ಬ ರೈತನಾಗಿ ಸರ್ಕಾರ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿದ್ದ ಜಂಗಮಕೋಟೆ ಹೋಬಳಿಯ 2823 ಎಕರೆ ಜಮೀನಿನಲ್ಲಿ ಕೃಷಿಯೋಗ್ಯವಾದ 471 ಎಕರೆ ಕೃಷಿ ಭೂಮಿಯನ್ನು ಬಿಡಿಸಿಕೊಟ್ಟಿದ್ದೇನೆ ಎಂದು ಶಾಸಕರಾದ ಬಿ.ಎನ್.ರವಿಕುಮಾರ್ ತಿಳಿಸಿದರು. ತಾಲ್ಲೂಕಿನ ಮೇಲೂರಿನಲ್ಲಿ ತಮ್ಮ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ಸುಮಾರು 13 ಹಳ್ಳಿಗಳಲ್ಲಿ 2823 ಎಕರೆ…

Read More

ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಬಿ ಎನ್ ರವಿಕುಮಾರ್

ವಿಜಯ ದರ್ಪಣ ನ್ಯೂಸ್….. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಬಿ ಎನ್ ರವಿಕುಮಾರ್ ಶಿಡ್ಲಘಟ್ಟ : ಶಿಡ್ಲಘಟ್ಟ-ಚೀಮಂಗಲ ಮುಖ್ಯ ರಸ್ತೆಯಿಂದ ನಾರಾಯಣ ದಾಸರಹಳ್ಳಿವರೆಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಬಹು ದಿನಗಳ ಹಿಂದೆ ಡಾಂಬರು ಹಾಕಿದ್ದು, ರಸ್ತೆ ಹಾಳಾಗಿ ಸಂಚಾರಕ್ಕೆ ತೊಡಕಾಗಿತ್ತು ಹಾಗಾಗಿ ಗ್ರಾಮಸ್ಥರು ರಸ್ತೆ ಅಭಿವೃದ್ಧಿಪಡಿಸಿ ಡಾಂಬರೀಕರಣಕ್ಕೆ ಮನವಿ ಮಾಡಿದ್ದರು ಎಂದು ಶಾಸಕ ಬಿ.ಎನ್. ರವಿಕುಮಾ‌ರ್ ತಿಳಿಸಿದರು. ತಾಲ್ಲೂಕಿನ ಶಿಡ್ಲಘಟ್ಟ-ಚೀಮಂಗಲ ಮುಖ್ಯ ರಸ್ತೆಯಿಂದ ನಾರಾಯಣದಾಸರ ಹಳ್ಳಿಗೆ 70 ಲಕ್ಷ ರೂ.ಗಳ ವೆಚ್ಚದಲ್ಲಿ ನಡೆಯುತ್ತಿರುವ ರಸ್ತೆ ವಿಸ್ತರಣೆ, ಅಭಿವೃದ್ಧಿ…

Read More

ದಿಬ್ಬೂರಹಳ್ಳಿಯಲ್ಲಿ ಹೆಲ್ಮೆಟ್ ಬಳಕೆ ಕುರಿತು ಜನ ಜಾಗೃತಿ

ವಿಜಯ ದರ್ಪಣ ನ್ಯೂಸ್…. ದಿಬ್ಬೂರಹಳ್ಳಿಯಲ್ಲಿ ಹೆಲ್ಮೆಟ್ ಬಳಕೆ ಕುರಿತು ಜನ ಜಾಗೃತಿ ಶಿಡ್ಲಘಟ್ಟ : ಪೊಲೀಸರು ದಂಡ ಹಾಕಿ ಕೇಸು ಹಾಕುತ್ತಾರೆ ಎಂದು ಭಯಪಟ್ಟು ಹೆಲ್ಮೆಟ್ ಧರಿಸುವ ಬದಲು ನಮ್ಮ ಪ್ರಾಣ ರಕ್ಷಣೆಗೆ ಹೆಲ್ಮೆಟ್ ಧರಿಸಬೇಕು ಹಾಗು ನಿಮ್ಮನ್ನು ನಂಬಿರುವ ನಿಮ್ಮ ಹೆತ್ತವರು ಅವಲಂಬಿತರ ಹಿತ ದೃಷ್ಟಿಯಿಂದ ಹೆಲ್ಮೆಟ್ ಧರಿಸಬೇಕು ಎಂದು ದಿಬ್ಬೂರಹಳ್ಳಿ ಪೊಲೀಸ್ ಠಾಣೆಯ ಎಸ್.ಐ ಶ್ಯಾಮಲಾ ತಿಳಿಸಿದರು. ತಾಲ್ಲೂಕಿನ ದಿಬ್ಬೂರಹಳ್ಳಿಯಲ್ಲಿ ಹೆಲ್ಮೆಟ್ ಬಳಕೆ ಕುರಿತು ಜನ ಜಾಗೃತಿ ಮೂಡಿಸಿ ಅವರು ಮಾತನಾಡಿದರು. 18 ವರ್ಷಕ್ಕೆ…

Read More