ಕಲ್ಯಾಣಿಗೆ ನೀರು ತುಂಬಿಸಲು ಸ್ವಂತ ಹಣದಿಂದ ಕೊಳವೆಬಾವಿ ಕೊರೆಸಿ ನೀರು ಒದಗಿಸಿದ ಗ್ರಾಮ ಪಂಚಾಯಿತಿ ಸದಸ್ಯರು

ವಿಜಯ ದರ್ಪಣ ನ್ಯೂಸ್…. ಕಲ್ಯಾಣಿಗೆ ನೀರು ತುಂಬಿಸಲು ಸ್ವಂತ ಹಣದಿಂದ ಕೊಳವೆಬಾವಿ ಕೊರೆಸಿ ನೀರು ಒದಗಿಸಿದ ಗ್ರಾಮ ಪಂಚಾಯಿತಿ ಸದಸ್ಯರು ಶಿಡ್ಲಘಟ್ಟ : ಶಾಸಕ ಬಿ.ಎನ್.ರವಿಕುಮಾರ್  ನೂರಾರು ವರ್ಷಗಳ ಕಾಲ ಇತಿಹಾಸ ಇರುವಂತಹ ಚಿಕ್ಕದಾಸರಹಳ್ಳಿಯ ಬೂನಿಳ ಸಮೇತ ಶ್ರೀ ಬ್ಯಾಟರಾಯಸ್ವಾಮಿ ದೇವಾಲಯದ ಕಲ್ಯಾಣಿಯಲ್ಲಿ ಸುಮಾರು 20 ವರ್ಷಗಳಿಂದ ನೀರಿಲ್ಲದೆ ಬತ್ತಿ ಹೋಗಿದ್ದು , ಇದನ್ನು ಮನಗಂಡ ಚಿಕ್ಕದಾಸರಹಳ್ಳಿಯ ಗ್ರಾಮ ಪಂಚಾಯಿತಿಯ ಸದಸ್ಯರು ಸ್ವಂತ ಹಣದಿಂದ ಬೋರವೆಲ್ ಕೊರೆಸಿ ಕಲ್ಯಾಣಿಗೆ ನೀರಿನ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಬ್ಯಾಟರಾಯ ಸ್ವಾಮಿಯ ಆಶೀರ್ವಾದದಿಂದ…

Read More

ಹೆಲ್ಮೆಟ್ ಕಾನೂನಿನ ಭಯಕ್ಕಲ್ಲ, ಜೀವ ರಕ್ಷಣೆಗೆ : ಹಿರಿಯ ಸಿವಿಲ್ ನ್ಯಾಯಾಧೀಶ ಮಹಮದ್ ರೋಷನ್ ಷಾ

ವಿಜಯ ದರ್ಪಣ ನ್ಯೂಸ್…. ಹೆಲ್ಮೆಟ್ ಕಾನೂನಿನ ಭಯಕ್ಕಲ್ಲ, ಜೀವ ರಕ್ಷಣೆಗೆ ಹಿರಿಯ ಸಿವಿಲ್ ನ್ಯಾಯಾಧೀಶ ಮಹಮದ್ ರೋಷನ್ ಷಾ ಶಿಡ್ಲಘಟ್ಟ : ಹೆಲ್ಮೆಟ್ ಧರಿಸುವುದು ಕೇವಲ ಕಾನೂನಿನ ಕಾರಣಕ್ಕಲ್ಲ ,ನಿಮ್ಮ ಅಮೂಲ್ಯ ಜೀವ ಉಳಿಸಿಕೊಳ್ಳಲು ಅಪಘಾತದಲ್ಲಿ ಕೈಕಾಲಿಗೆ ಚಿಕಿತ್ಸೆ ಸಾಧ್ಯವಾದರೂ ತಲೆಗೆ ಗಾಯವಾದರೆ ಜೀವ ಉಳಿಯುವುದು ಕಷ್ಟ ಎಂದು ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮಹಮದ್ ರೋಷನ್ ಷಾ ಅವರು ಆತಂಕ ವ್ಯಕ್ತಪಡಿಸಿದರು. ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ –ಜನವರಿ 2026ರ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲಾ…

Read More

ಸಡಗರ ಸಂಭ್ರಮದಿಂದ ನಡೆದು ಶ್ರೀರಾಮಲಿಂಗೇಶ್ವರಸ್ವಾಮಿ  ಬ್ರಹ್ಮರಥೋತ್ಸವ

ವಿಜಯ ದರ್ಪಣ ನ್ಯೂಸ್… ಸಡಗರ ಸಂಭ್ರಮದಿಂದ ನಡೆದು ಶ್ರೀರಾಮಲಿಂಗೇಶ್ವರಸ್ವಾಮಿ  ಬ್ರಹ್ಮರಥೋತ್ಸವ ಶಿಡ್ಲಘಟ್ಟ : ತಾಲ್ಲೂಕಿನ ಬಶೆಟ್ಟಹಳ್ಳಿ ಹೋಬಳಿಯ ನಲ್ಲರಾಳ್ಳಹಳ್ಳಿ ಬಳಿ ಬೆಟ್ಟದ ಮೇಲೆ ನೆಲೆಸಿರುವ ಶ್ರೀರಾಮಲಿಂಗೇಶ್ವರಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವವು ಸಡಗರ ಸಂಭ್ರಮದಿಂದ ನೆರವೇರಿತು. ಚಿತ್ರಾವತಿ ನದಿ ತಟದಲ್ಲಿ ನೆಲೆಸಿರುವ ರಾಮಲಿಂಗನಬೋಡು (ಬೆಟ್ಟ) ಮೇಲೆ ನೆಲೆನಿಂತ ಶ್ರೀರಾಮಲಿಂಗೇಶ್ವರಸ್ವಾಮಿ ದೇವಾಲಯದ ಬ್ರಹ್ಮರಥೋತ್ಸವಕ್ಕೆ ನಾನಾ ಕಡೆಯಿಂದ ಆಗಮಿಸಿದ್ದ ಸಾವಿರಾರು ಭಕ್ತರು ಸಾಕ್ಷಿಯಾಗಿ ದೇವರ ದರ್ಶನ ಪಡೆದರು. ಬ್ರಹ್ಮ ರಥೋತ್ಸವ ಅಂಗವಾಗಿ ಸ್ವಾಮಿಗೆ ಹೂವಿನ ಅಲಂಕಾರ ಮಾಡಿ ಮಹಾ ಮಂಗಳಾರತಿ ಮಾಡಿ ತೀರ್ಥ…

Read More

ಹಿರಿಯರು ನಡೆದ ಮಾರ್ಗದಲ್ಲಿ ನಾವು ನಡೆಯುವ ಮೂಲಕ ಉತ್ತಮ ಸಮಾಜ ನಿರ್ಮಾಣದಲ್ಲಿ  ಭಾಗಿಯಾಗಬೇಕು:  ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ 

ವಿಜಯ ದರ್ಪಣ ನ್ಯೂಸ್…..  ಹಿರಿಯರು ನಡೆದ ಮಾರ್ಗದಲ್ಲಿ ನಾವು ನಡೆಯುವ ಮೂಲಕ ಉತ್ತಮ ಸಮಾಜ ನಿರ್ಮಾಣದಲ್ಲಿ  ಭಾಗಿಯಾಗಬೇಕು:ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಶಿಡ್ಲಘಟ್ಟ : ಶಿಕ್ಷಣಕ್ಕೆ ನಮ್ಮೆಲ್ಲರ ಬದುಕನ್ನು ಬದಲಿಸಬಲ್ಲ ಶಕ್ತಿ ಇರುವುದು ಎನ್ನುವ ಮಂತ್ರವನ್ನು ಅರಿತು ಕಳೆದ ೪೦ ವರ್ಷಗಳ ಹಿಂದೆಯೆ ಶಿಕ್ಷಣ ಸಂಸ್ಥೆಯನ್ನು ಆರಂಭಿಸಿ ಗ್ರಾಮೀಣ ಭಾಗದ ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಾ ಬಂದ ಬಿ.ಎಂ.ಮೂರ್ತಿ ಮತ್ತು ಸ್ನೇಹಿತರ ದೂರದೃಷ್ಟಿ ಕಾರ್ಯ ಶ್ಲಾಘನೀಯ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಶ್ರೀನಿರ್ಮಲಾನಂದನಾಥ ಮಹಾಸ್ವಾಮೀಜಿ…

Read More

ಸಡಗರ ಸಂಭ್ರಮ ಭಕ್ತಿಭಾವದಿಂದ ವೈಕುಂಠ ಏಕಾದಶಿ ಆಚರಣೆ

ವಿಜಯ ದರ್ಪಣ ನ್ಯೂಸ್…. ಸಡಗರ ಸಂಭ್ರಮ ಭಕ್ತಿಭಾವದಿಂದ ವೈಕುಂಠ ಏಕಾದಶಿ ಆಚರಣೆ ಶಿಡ್ಲಘಟ್ಟ : ವೈಕುಂಠ ಏಕಾದಶಿ ಪ್ರಯುಕ್ತ ತಾಲ್ಲೂಕಿನ ಪ್ರಮುಖ ವೆಂಕಟೇಶ್ವರ, ಶ್ರೀನಿವಾಸ, ವಿಷ್ಣು ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳನ್ನು ಏರ್ಪಡಿಸಲಾಗಿತ್ತು. ದೇವಸ್ಥಾನಗಳಲ್ಲಿ ನಿರ್ಮಿಸಿದ್ದ ವೈಕುಂಠ ದ್ವಾರದ ಒಳಗೆ ಹೋಗಿ ಬಂದರೆ ಮೋಕ್ಷ ಸಿಗುವುದೆಂಬ ನಂಬಿಕೆಯಿಂದ ಭಕ್ತರು ದೇವಾಲಯಗಳಿಗೆ ಭೇಟಿ ನೀಡಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ನಗರದ ಕೆ.ಎಚ್.ಬಿ ಕಾಲೋನಿಯ ಶ್ರೀಕಲ್ಯಾಣ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ದೇವರಿಗೆ ವಿಶೇಷ ಅಲಂಕಾರವನ್ನು ಮಾಡಲಾಗಿದ್ದು, ವೆಂಕಟರಮಣಸ್ವಾಮಿಯ ಉತ್ಸವ ಮೂರ್ತಿಯನ್ನು ಉಯ್ಯಾಲೆಯಲ್ಲಿರಿಸಿದ್ದು, ಭಕ್ತರು…

Read More

ಕಳ್ಳರನ್ನು ಬಂಧಿಸಿ ಕಳವು ಮಾಡಿದ್ದ 60 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣವನ್ನು  ವಶಪಡಿಸಿಕೊಂಡ ಪೊಲೀಸರು 

ವಿಜಯ ದರ್ಪಣ ನ್ಯೂಸ್…  ಕಳ್ಳರನ್ನು  ಬಂಧಿಸಿ ಕಳವು ಮಾಡಿದ್ದ 60 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣವನ್ನು  ವಶಪಡಿಸಿಕೊಂಡ ಪೊಲೀಸರು ಶಿಡ್ಲಘಟ್ಟ : ನಗರದ ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆಯಾದ ಮುಬಾರಕ್ ಅವರ ಮೇಲೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ್ದ ಮೂವರನ್ನು ಬಂಧಿಸಿ ಕಳವು ಮಾಡಿದ್ದ 60 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಾಹಿಲ್ ಶಾರುಖ್ ಪಾಷಾ(25),ಸಾಹಿಲ್ ಪಾಷ (24) ಹಾಗೂ ಇನಾಯತ್ ಪಾಷಾ(54) ಬಂಧಿತರು. ಈ ಮೂವರು ನಗರದ ಫಿಲೇಚರ್ ಕ್ವಾಟರ್ಸ್…

Read More

ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗುತ್ತಿರುವ ಯುವ ಪೀಳಿಗೆಯು ನಮ್ಮ ಸಂಸ್ಕೃತಿಯನ್ನು  ನಿರ್ಲಕ್ಷಿಸುತ್ತಿದ್ದಾರೆ

ವಿಜಯ ದರ್ಪಣ ನ್ಯೂಸ್… ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗುತ್ತಿರುವ ಯುವ ಪೀಳಿಗೆಯು ನಮ್ಮ ಸಂಸ್ಕೃತಿಯನ್ನು  ನಿರ್ಲಕ್ಷಿಸುತ್ತಿದ್ದಾರೆ ಶಿಡ್ಲಘಟ್ಟ : ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗುತ್ತಿರುವ ನಮ್ಮ ಯುವ ಪೀಳಿಗೆಯು ನಮ್ಮ ಸಂಸ್ಕೃತಿ, ಹಬ್ಬ ಹರಿದಿನಗಳನ್ನು ನಿರ್ಲಕ್ಷಿಸುತ್ತಿದ್ದಾರೆ ನಮ್ಮ ಹಿರಿಯರು ಹಾಗೂ ಸಂಪ್ರದಾಯವನ್ನು ಗೌರವಿಸುವ ಮನೋಭಾವ ಎಲ್ಲೋ ಒಂದಷ್ಟು ಕಡಿಮೆ ಆಗುತ್ತಿದೆ ಎನ್ನುವುದನ್ನು ಸಮಾಜದಲ್ಲಿ ಇತ್ತೀಚಿನ ವರ್ಷಗಳಲ್ಲಿ ನಡೆಯುತ್ತಿರುವ ಘಟನೆಗಳು ಬಿಂಬಿಸುತ್ತಿವೆ ಎಂದು ಶ್ರೀಧರಾಚಾರಿ ತಿಳಿಸಿದರು. ಗೌರಿಬಿದನೂರಿನ ತೊಂಡೆಬಾವಿಯಿಂದ ತಿರುಪತಿಗೆ ಕಾಲ್ನಡಿಗೆಯಲ್ಲಿ ಹೊರಟ 25 ನೇ ವರ್ಷದ ಪಾದಯಾತ್ರಿಗಳ ತಂಡದ ನೇತೃತ್ವ…

Read More

ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ 498 ಪ್ರಕರಣಗಳು ಇತ್ಯರ್ಥ 

ವಿಜಯ ದರ್ಪಣ ನ್ಯೂಸ್…. ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ 498 ಪ್ರಕರಣಗಳು ಇತ್ಯರ್ಥ ಶಿಡ್ಲಘಟ್ಟ : ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಆದೇಶದ ಮೇರೆಗೆ ಶಿಡ್ಲಘಟ್ಟ ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ನಗರದ ನ್ಯಾಯಾಲಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಒಟ್ಟು 498 ಪ್ರಕರಣಗಳು ಇತ್ಯರ್ಥಗೊಂಡು 3 ಕೋಟಿ 8 ಲಕ್ಷ 94 ಸಾವಿರ 753 ರೂ ಪಾವತಿಸಲಾಗಿದೆ. ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು,ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ,…

Read More

ಕಾರ್ಮಿಕರಿಗೆ ಚಾಕು ತೋರಿಸಿ ಮೊಬೈಲ್‍ಗಳನ್ನು ದೋಚಿ ಪರಾರಿ

ವಿಜಯ ದರ್ಪಣ ನ್ಯೂಸ್…. ಕಾರ್ಮಿಕರಿಗೆ ಚಾಕು ತೋರಿಸಿ ಮೊಬೈಲ್‍ಗಳನ್ನು ದೋಚಿ ಪರಾರಿ ಶಿಡ್ಲಘಟ್ಟ : ತಾಲ್ಲೂಕಿನ ಎಚ್.ಕ್ರಾಸ್ ಬಳಿ ಕಾರಿನಲ್ಲಿ ಆಗಮಿಸಿದ ಇಬ್ಬರು ದರೋಡೆಕೋರರು ಕಾರ್ಮಿಕರಿಗೆ ಚಾಕು ತೋರಿಸಿ ಕಾರ್ಮಿಕರ ಬಳಿಯಿದ್ದ ಮೊಬೈಲ್‍ಗಳನ್ನು ದೋಚಿ ಪರಾರಿಯಾಗಿದ್ದಾರೆ. ಮೊಬೈಲ್‍ಗಳನ್ನು ದೋಚಿ ಪರಾರಿಯಾಗುವ ಭರದಲ್ಲಿ ಕಾರು ಪಲ್ಟಿಯಾಗಿ ಮುಗಿಚಿಬಿದ್ದು ಸ್ಥಳದಲ್ಲೆ ಒಬ್ಬ ಮೃತಪಟ್ಟಿದ್ದು ಇನ್ನೊಬ್ಬನನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ತಾಲೂಕಿನ ಎಚ್.ಕ್ರಾಸ್ ಮಾರ್ಗದ ಹಾರಡಿ ಬಳಿ ಟೈಲ್ಸ್ ಕಾರ್ಖಾನೆಯಲ್ಲಿ ಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶದ…

Read More

ಬಯಲುಸೀಮೆಯ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸಬೇಕು: ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ವಿಜಯ ದರ್ಪಣ ನ್ಯೂಸ್… ಬಯಲುಸೀಮೆಯ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸಬೇಕು: ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಶಿಡ್ಲಘಟ್ಟ : ಸತತ ಬರಗಾಲದಿಂದ ತತ್ತರಿಸುತ್ತಿರುವ ಚಿಕ್ಕಬಳ್ಳಾಪುರ ,ಕೋಲಾರ ಜಿಲ್ಲೆಗಳು ಸೇರಿದಂತೆ ಬಯಲುಸೀಮೆಯ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಸಲುವಾಗಿ ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಜಗದ್ಗುರು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಭರವಸೆ ನೀಡಿದರು. ತಾಲ್ಲೂಕಿನ ಆನೂರು ಗ್ರಾಮದ ದೇವರಾಜ್…

Read More