ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವುದಾಗಿ ಶಾಸಕ ರವಿಕುಮಾರ್ ಘೋಷಣೆ
ವಿಜಯ ದರ್ಪಣ ನ್ಯೂಸ್…. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವುದಾಗಿ ಶಾಸಕ ರವಿಕುಮಾರ್ ಘೋಷಣೆ ಶಿಡ್ಲಘಟ್ಟ : ವಿಧಾನಸಭಾ ಕ್ಷೇತ್ರದಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ವೈಯಕ್ತಿಕ ವೇತನದಿಂದ 1 ಲಕ್ಷ ರೂ.ಗಳ ಪ್ರಥಮ ಬಹುಮಾನ, 50,000 ಸಾವಿರ ರೂ.ಗಳ ದ್ವಿತೀಯ ಬಹುಮಾನ ,25,000 ಸಾವಿರ ರೂ.ಗಳ. ತೃತೀಯ ಬಹುಮಾನ ನೀಡುವುದಾಗಿ ಶಾಸಕ ಮೇಲೂರು ರವಿಕುಮಾರ್ ಅವರು ಘೋಷಣೆ ಮಾಡಿ ಬಿಇಒ ಅವರಿಗೆ ತಿಳಿಸಿ…