ಚೀಮಂಗಲ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ

ವಿಜಯ ದರ್ಪಣ ನ್ಯೂಸ್…… ಚೀಮಂಗಲ ಸರ್ಕಾರಿ ಪ್ರೌಢ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ ಶಿಡ್ಲಘಟ್ಟ : ತಾಲ್ಲೂಕಿನ ಚೀಮಂಗಲ ಸರ್ಕಾರಿ ಪ್ರೌಢ ಶಾಲೆಯಲ್ಲಿ 2009-2010 ನೇ ಸಾಲಿನಲ್ಲಿ ಹತ್ತನೇ ತರಗತಿ ವಿದ್ಯಾಭ್ಯಾಸ ಮಾಡಿರುವಂತಹ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಂದ ಗುರುವಂದನಾ ಹಾಗೂ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮವನ್ನು ಮುಖ್ಯ ಶಿಕ್ಷಕ ಶಿವಶಂಕರ್, ಶಿಕ್ಷಕರಿಂದ ಹಾಗೂ ಹಳೇ ವಿದ್ಯಾರ್ಥಿಗಳಿಂದ ಗಿಡ ನೆಡುವ ಮೂಲಕ ಉದ್ಘಾಟನೆ ಮಾಡಲಾಯಿತು. ಹಳೆಯ ವಿದ್ಯಾರ್ಥಿ ಹಾಗು ವಿದ್ಯಾರ್ಥಿನಿಯರಿಂದ ಸರ್ಕಾರಿ ಶಾಲೆ ಉಳಿವಿಗಾಗಿ ಶಾಲೆಯ ವಿದ್ಯಾರ್ಥಿಗಳಿಗೆ 10 ಸೈಕಲ್‌ ಗಳನ್ನು…

Read More

ಮುಂಬರುವ ಜಿ ಪಂ, ತಾ ಪಂ ಚುನಾವಣೆಯಲ್ಲಿ ಜೆಡಿಎಸ್ ಎಲ್ಲಾ ಸ್ಥಾನಗಳನ್ನು ಗೆಲ್ಲುತ್ತೇವೆ : ಯುವ ನಾಯಕ ಎಚ್.ಆರ್.ಸಂದೀಪ್ ರೆಡ್ಡಿ

ವಿಜಯ ದರ್ಪಣ ನ್ಯೂಸ್…. ಮುಂಬರುವ ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದಿಂದ ಒಂದು ಸೀಟ್ ಗೆಲ್ಲಲು ಬಿಡಲ್ಲ : ಯುವ ನಾಯಕ ಎಚ್.ಆರ್.ಸಂದೀಪ್ ರೆಡ್ಡಿ .. ಶಿಡ್ಲಘಟ್ಟ : ನಮ್ಮ ತಾತನವರಾದ ದಿವಂಗತ ಮಾಜಿ ಶಾಸಕ ಎಸ್. ಮುನಿಶಾಮಪ್ಪ ಅವರು ಕಟ್ಟಿ ಬೆಳೆಸಿರುವ ಜೆಡಿಎಸ್‌ ಪಕ್ಷಕ್ಕೆ ನಾನು ಬೆಂಬಲ ನೀಡುತ್ತೇನೆ, ಶಿಡ್ಲಘಟ್ಟ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸಲು ಶಾಸಕ ರವಿ ಅಣ್ಣ ಅವರ ಪರವಾಗಿ ನಿಂತು ಕೆಲಸ ಮಾಡುವ ಮೂಲಕ ಜೆಡಿಎಸ್‌ ಪಕ್ಷವನ್ನು ಬಲಪಡಿಸಲು ಶ್ರಮಿಸುವೆ…

Read More

ದ್ವಿತೀಯ ಪಿಯುಸಿ ಫಲಿತಾಂಶ : ಶಿಡ್ಲಘಟ್ಟ ತಾಲ್ಲೂಕಿಗೆ ಉತ್ತಮ ಫಲಿತಾಂಶ

ವಿಜಯ ದರ್ಪಣ ನ್ಯೂಸ್….. ದ್ವಿತೀಯ ಪಿಯುಸಿ ಫಲಿತಾಂಶ : ಶಿಡ್ಲಘಟ್ಟ ತಾಲ್ಲೂಕಿಗೆ ಉತ್ತಮ ಫಲಿತಾಂಶ  ಶಿಡ್ಲಘಟ್ಟ : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ನಗರದ Dolphin’s PU College ನ ತನಾಜ್ ಮಹಿ (Tannaz Mahi) ಎಂಬ ವಿದ್ಯಾರ್ಥಿನಿ ವಾಣಿಜ್ಯ ವಿಭಾಗದಲ್ಲಿ 600 ಅಂಕಗಳಿಗೆ 591 ಅಂಕಗಳೊಂದಿಗೆ ಶೇ 98.5 ಫಲಿತಾಂಶವನ್ನು ಪಡೆಯುವ ಮೂಲಕ ರಾಜ್ಯಕ್ಕೆ 9 ನೇ  rank , ಜಿಲ್ಲೆಗೆ ಎರಡನೇ rank ಮತ್ತು ತಾಲ್ಲೂಕಿಗೆ ಪ್ರಥಮ rank ಪಡೆದಿದ್ದಾರೆ. ಇವರೊಂದಿಗೆ ಡಾಲ್ಫಿನ್ಸ್ ಪಿಯು…

Read More

ಪಹಣಿಯಲ್ಲಿ “ಕೆಐಎಡಿಬಿ ಗೆ ಭೂಸ್ವಾಧೀನ” ಎಂಬುದನ್ನು ತೆಗೆದು ಹಾಕಲು ಕೆಐಎಡಿಬಿ ವಿಶೇಷ ಭೂಸ್ವಾಧೀನ ಅಧಿಕಾರಿ-2 ಆದೇಶ

ವಿಜಯ ದರ್ಪಣ ನ್ಯೂಸ್…. ಪಹಣಿಯಲ್ಲಿ “ಕೆಐಎಡಿಬಿ ಗೆ ಭೂಸ್ವಾಧೀನ” ಎಂಬುದನ್ನು ತೆಗೆದು ಹಾಕಲು ಕೆಐಎಡಿಬಿ ವಿಶೇಷ ಭೂಸ್ವಾಧೀನ ಅಧಿಕಾರಿ-2 ಆದೇಶ ಶಿಡ್ಲಘಟ್ಟ : ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ವ್ಯಾಪ್ತಿಯ 2,823 ಎಕರೆ ಪ್ರದೇಶವನ್ನು ಕೆಐಎಡಿಬಿ ಗೆ ಸ್ವಾಧೀನಪಡಿಸಿಕೊಳ್ಳಲು ಪ್ರಾಥಮಿಕ ಅಧಿ ಸೂಚನೆ ಹೊರಡಿಸಿದ್ದು ಕೆಲವು ಪಹಣಿಗಳ ಕಲಂ 11ರಲ್ಲಿ “ಕೆಐಎಡಿಬಿ ಗೆ ಭೂಸ್ವಾಧೀನ” ಎಂಬುದನ್ನು ತೆಗೆದುಹಾಕಿ ಮೂಲ ಖಾತೆದಾರರ ಹೆಸರು ನಮೂದಿಸುವಂತೆ ತಹಶೀಲ್ದಾರ್‌ ಗೆ ಆದೇಶಿಸಿದ್ದಾರೆ. ಹಾಗೆಯೇ, ಭೂಸ್ವಾಧೀನ ಪ್ರಕ್ರಿಯೆಗೆ ಒಳಪಟ್ಟ ಜಮೀನುಗಳ ಖಾತೆದಾರರು…

Read More

ಅದ್ದೂರಿಯಾಗಿ ನಡೆದ  ಶ್ರೀಗಂಗಾದೇವಿ ಅಮ್ಮನವರ ಜಾತ್ರಾ ಮಹೋತ್ಸವ 

ವಿಜಯ ದರ್ಪಣ ನ್ಯೂಸ್…. ಅದ್ದೂರಿಯಾಗಿ ನಡೆದ  ಶ್ರೀಗಂಗಾದೇವಿ ಅಮ್ಮನವರ ಜಾತ್ರಾ ಮಹೋತ್ಸವ ಶಿಡ್ಲಘಟ್ಟ ತಾಲ್ಲೂಕಿನ ಮೇಲೂರಿನ ಸುಪ್ರಸಿದ್ಧ ಶ್ರೀಗಂಗಾದೇವಿ ಅಮ್ಮನವರ ಜಾತ್ರೆಯು ಪ್ರಯುಕ್ತ  ದೇವರಿಗೆ ವಿಶೇಷ ಅಲಂಕಾರ ಹಾಗೂ ಪೂಜೆಯೊಂದಿಗೆ ಪ್ರಾರಂಭವಾದ ಜಾತ್ರಾ ಮಹೋತ್ಸವದಲ್ಲಿ ಹೆಣ್ಣುಮಕ್ಕಳು ದೀಪಗಳನ್ನು ಹೊತ್ತು ಮೆರವಣಿಗೆಯಲ್ಲಿ ಸಾಗಿದರು. ಗ್ರಾಮದ ವಾಲ್ಮೀಕಿ ಮತಸ್ಥರಿಂದ ಮಧ್ಯರಾತ್ರಿ “ಬೇವಿನ ಸೊಪ್ಪಿನ ತೇರು” ನ್ನು ಬೇವಿನ ಸೊಪ್ಪು ಹಾಗು ಹೂವುಗಳಿಂದ ಅಲಂಕರಿಸಿ ಅಮ್ಮನವರ ದೇವಾಲಯದ ಬಳಿ ಪೂಜೆ ಕೈಂಕರ್ಯಗಳನ್ನು ನೆರವೇರಿಸಿ ತೇರನ್ನು ಅಮ್ಮನವರ ಗುಡಿಯ ಸುತ್ತಾ ಮೂರು ಸುತ್ತು…

Read More

ಶ್ರೀಪಟಾಲಮ್ಮದೇವಿ ಮತ್ತು ಶ್ರೀವೀರಸೊಣ್ಣಮ್ಮ ದೇವಿಯ ರಥೋತ್ಸವ

ವಿಜಯ ದರ್ಪಣ ನ್ಯೂಸ್…. ಶ್ರೀಪಟಾಲಮ್ಮದೇವಿ ಮತ್ತು ಶ್ರೀವೀರಸೊಣ್ಣಮ್ಮ ದೇವಿಯ ರಥೋತ್ಸವ ಶಿಡ್ಲಘಟ್ಟ ತಾಲ್ಲೂಕು ಚಿಕ್ಕಬಳ್ಳಾಪುರ ಜಿಲ್ಲೆ : ತಾಲ್ಲೂಕಿನ ವರದನಾಯಕನಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಶ್ರೀಪಟಾಲಮ್ಮದೇವಿ ಮತ್ತು ಶ್ರೀವೀರಸೊಣ್ಣಮ್ಮ ದೇವಿಯ 29ನೇ ವರ್ಷದ ರಥೋತ್ಸವ ಹಾಗೂ ಕಾಯಿ ಉಟ್ಟು ಮಹೋತ್ಸವವು ಭಕ್ತಿ ಹಾಗೂ ಉತ್ಸಾಹಭರಿತವಾಗಿ ವಿಜೃಂಭಣೆಯಿಂದ ಆಚರಿಸಲಾಯಿತು. ಗ್ರಾಮದ ಮುಖ್ಯ ರಸ್ತೆಯಲ್ಲಿ ಸಾಗಿದ ರಥಕ್ಕೆ ಜನಪದ ಕಲಾ ತಂಡಗಳಾದ ಕೀಲುಕುದುರೆ, ಗಾರುಡಿ ಗೊಂಬೆ, ಮರದ ಕಾಲುಗಳ ಮೇಲಿಂದ ನಡೆಯುವ ವೇಷಧಾರಿಗಳ ಪ್ರದರ್ಶನ ವಿಶೇಷ ಆಕರ್ಷಣೆಯಾಯಿತು ದೇವಾಲಯದ ಪರಿಸರದಲ್ಲಿ ಜಾತ್ರೆಯ…

Read More

ವಿಶೇಷ ಪೂಜೆಗಳೊಂದಿಗೆ ದ್ಯಾವಪ್ಪ ತಾತನ ಜಾತ್ರಾ ಉತ್ಸವ

ವಿಜಯ ದರ್ಪಣ ನ್ಯೂಸ್…. ವಿಶೇಷ ಪೂಜೆಗಳೊಂದಿಗೆ ದ್ಯಾವಪ್ಪ ತಾತನ ಜಾತ್ರಾ ಮಹೋತ್ಸವ ಶಿಡ್ಲಘಟ್ಟ ತಾಲ್ಲೂಕು ಚಿಕ್ಕಬಳ್ಳಾಪುರ ಜಿಲ್ಲೆ : ಪ್ರತಿವರ್ಷ ಯುಗಾದಿಯ ನಂತರ ಆರಂಭವಾಗುವ ಈ ಮಹೋತ್ಸವಕ್ಕೆ ಈ ಬಾರಿ ಕೂಡ ಚಿಕ್ಕಬಳ್ಳಾಪುರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೋಲಾರ ಜಿಲ್ಲೆಯ ನಾನಾ ಭಾಗಗಳಿಂದ ಭಕ್ತರು ಆಗಮಿಸಿ ದ್ಯಾವಪ್ಪತಾತನ ಸಮಾಧಿಗೆ ಹಾಲು, ತುಪ್ಪದ ನೈವೇದ್ಯ ಅರ್ಪಿಸಿದರು. ಶಿಡ್ಲಘಟ್ಟ ತಾಲ್ಲೂಕಿನ ದಿಬ್ಬೂರಹಳ್ಳಿ ಮಾರ್ಗದ ದ್ಯಾವಪ್ಪನ ಗುಡಿ(ಜಯಂತಿ ಗ್ರಾಮ)ಯಲ್ಲಿನ ದ್ಯಾವಪ್ಪ ತಾತನ ಸಮಾಧಿ ಸನ್ನಿಧಿಯಲ್ಲಿ ಏ.7ರ ಸೋಮವಾರದಿಂದ 12ರ ವರೆಗೂ…

Read More

ಏಕಕಾಲಕ್ಕೆ ತೆರಿಗೆಯನ್ನು ಪಾವತಿಸಿದರೆ ರಿಯಾಯಿತಿ: ಪೌರಾಯುಕ್ತ ಮೋಹನ್ ಕುಮಾರ್

ವಿಜಯ ದರ್ಪಣ ನ್ಯೂಸ್…. ಏಕಕಾಲಕ್ಕೆ  ತೆರಿಗೆಯನ್ನು ಪಾವತಿಸಿದರೆ ರಿಯಾಯಿತಿ: ಪೌರಾಯುಕ್ತ ಮೋಹನ್ ಕುಮಾರ್ ಶಿಡ್ಲಘಟ್ಟ, ಚಿಕ್ಕಬಳ್ಳಾಪುರ ಜಿಲ್ಲೆ : ಏಪ್ಗರಿಲ್ ಳಾಂತ್ಯಕ್ಕೆ ಎಲ್ಲಾ ಆಸ್ತಿಗಳಿಗೆ ಸಂಬಂಧಿಸಿದ ತೆರಿಗೆಯನ್ನು ಏಕಕಾಲದಲ್ಲಿ ಪಾವತಿಸಿದರೆ ಶೇ.5 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ನಗರಸಭೆ ಪೌರಾಯುಕ್ತ ವಿ. ಮೋಹನ್‌ ಕುಮಾರ್ ತಿಳಿಸಿದರು. ನಗರದ ನಗರಸಭೆ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ  ಮಾತನಾಡಿದ ಅವರು 2025-26ನೇ ಸಾಲಿಗೆ ಖಾಲಿ ನಿವೇಶನ, ಮನೆ, ವಸತಿ ಹಾಗೂ ವಾಣಿಜ್ಯ ಸಂಕೀರ್ಣ ಸೇರಿ ಎಲ್ಲಾ ಆಸ್ತಿಗಳ ತೆರಿಗೆಯನ್ನು ಏಪ್ರಿಲ್ ತಿಂಗಳ ಅಂತ್ಯದೊಳಗೆ…

Read More

ಕೃಷಿ ಭೂಮಿಯನ್ನು ಕೆಐಎಡಿಬಿಗೆ ನೀಡುವುದಿಲ್ಲ : ಉಸ್ತುವಾರಿ ಸಚಿವರಿಗೆ ರೈತ ಸಂಘ ಮನವಿ

ವಿಜಯ ದರ್ಪಣ ನ್ಯೂಸ್… ಕೃಷಿ ಭೂಮಿಯನ್ನು ಕೆಐಎಡಿಬಿಗೆ ನೀಡುವುದಿಲ್ಲ : ಉಸ್ತುವಾರಿ ಸಚಿವರಿಗೆ ರೈತ ಸಂಘ ಮನವಿ ಶಿಡ್ಲಘಟ್ಟ , ಚಿಕ್ಕಬಳ್ಳಾಪುರ ಜಿಲ್ಲೆ : ತಾಲ್ಲೂಕಿನ ಜಂಗಮಕೋಟೆ ಹೋಬಳಿಯಲ್ಲಿ ಕೈಗಾರಿಕಾ ವಿಸ್ತರಣೆ ಮಾಡಲು ಹೊರಟಿದ್ದು ಯಾವುದೇ ಕಾರಣಕ್ಕೂ ಫಲವತ್ತಾದ ಕೃಷಿ ಭೂಮಿಯನ್ನು ಕೆಐಎಡಿಬಿಗೆ ನೀಡುವುದಿಲ್ಲ ಎಂಬ ಉದ್ದೇಶದೊಂದಿಗೆ, ರೈತರ ನಿಯೋಗ ಹಾಗೂ ಹಸಿರು ಸೇನೆ ರೈತ ಸಂಘದ ಪದಾಧಿಕಾರಿಗಳು ಬೆಂಗಳೂರಿನ ಗೃಹ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕ‌ರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಕೈಗಾರಿಕಾ ಹೆಸರಿನಲ್ಲಿ…

Read More

ಸಡಗರ ಸಂಭ್ರಮದಿಂದ ನಡೆದ ಶ್ರೀರಾಮ ನವಮಿ ಆಚರಣೆ 

ವಿಜಯ ದರ್ಪಣ ನ್ಯೂಸ್… ಸಡಗರ ಸಂಭ್ರಮದಿಂದ ನಡೆದ ಶ್ರೀರಾಮ ನವಮಿ ಆಚರಣೆ  ಶಿಡ್ಲಘಟ್ಟ ,ಚಿಕ್ಕಬಳ್ಳಾಪುರ ಜಿಲ್ಲೆ : ತಾಲ್ಲೂಕಿನಾಧ್ಯಂತ ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ಶ್ರೀರಾಮ ನವಮಿಯನ್ನು ಆಚರಿಸಲಾಯಿತು,ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿನ ದೇವಾಲಯಗಳಲ್ಲಿ ಶ್ರೀರಾಮ ನವಮಿಯ ಪ್ರಯುಕ್ತ ವಿಶೇಷ ಪೂಜೆ ಮಾಡಿ ಮಹಾ ಮಂಗಳಾರತಿ ನೆರವೇರಿಸಿ ತೀರ್ಥ ಪ್ರಸಾದವನ್ನು ವಿನಿಯೋಗಿಸಲಾಯಿತು. ಮುಖ್ಯವಾಗಿ ಹೆಸರು ಬೇಳೆ ಹಾಗೂ ಪಾನಕವನ್ನು ಪ್ರಸಾದವನ್ನಾಗಿ ಎಲ್ಲಾ ಕಡೆಯೂ ಭಕ್ತರಿಗೆ ಹಂಚಲಾಯಿತು. ಭಕ್ತರು ಟ್ರಾಕ್ಟರ್ ಹಾಗು ಟಿಲ್ಲರ್ ವಾಹನಗಳಲ್ಲಿ ದೊಡ್ಡ ದೊಡ್ಡ ಕೊಳಗಗಳ…

Read More